Yuvavahini

ಘಟಕಗಳು

ಉಚಿತ ನೇತ್ರ ತಪಾಸಣಾ ಶಿಬಿರ

ಯುವವಾಹಿನಿ (ರಿ) ಕೂಳೂರು ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರ ಕೂಳೂರು ಇದರ ಸಹಯೋಗದಲ್ಲಿ ಮಂಗಳೂರು ಕೆಮಿಕಲ್ಸ್ ಆಂಡ್ ಫರ್ಟಿಲೈಜರ್ ಲಿಮಿಟೆಡ್ ಮಂಗಳೂರು ಇದರ ಸಹಕಾರದೊಂದಿಗೆ ಜಸ್ಟಿಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಮಂಗಳೂರು ಇಲ್ಲಿಯ ತಜ್ಞ ವೈದ್ಯರ ತಂಡದೊಂದಿಗೆ ದಿನಾಂಕ 11-03-2018 ರಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ದಿ! ಶ್ರೀಮತಿ ಜಾನಮ್ಮ ಸೂಡಪ್ಪ ಪೂಜಾರಿ ಸಭಾಭವನದಲ್ಲಿ “ಉಚಿತ ನೇತ್ರ ತಪಾಸಣಾ ಶಿಬಿರ” ಏರ್ಪಡಿಸಲಾಗಿತ್ತು. ಮಂಗಳೂರು ಮಹಾನಗರ ಪಾಲಿಕೆಯ […]

Read More

ಭೂಮಿಕಾ : ಮಾರ್ಗದರ್ಶನದೊಂದಿಗೆ ಸ್ತ್ರೀ ಸಂವೇದನೆ

ಹಕ್ಕು ಮತ್ತು ಸ್ವಾತಂತ್ರ್ಯ ವನ್ನು ಕಾಯ್ದುಕೊಳ್ಳುವಲ್ಲಿ ಬದುಕಿನ ಅನಿವಾರ್ಯ ಪರಿಸ್ಥಿತಿಗಳಲ್ಲಿ ಕುಟುಂಬದ ಪ್ರೀತಿ ಮತ್ತು ಜವಾಬ್ದಾರಿಯಿಂದ ಮಹಿಳೆ ವಂಚಿತಳಾಗುತ್ತಿದ್ದಾಳೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಸಂದ್ಯಾ ಕೋಟ್ಯಾನ್ ತಿಳಿಸಿದರು ಅವರು ದಿನಾಂಕ 10.03.2018 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ , ಮುಲ್ಕಿ ಬಿಲ್ಲವ ಸಂಘದಲ್ಲಿ ಜರುಗಿದ ಭೂಮಿಕಾ – ಮಾರ್ಗದರ್ಶನದೊಂದಿಗೆ ಸ್ತ್ರೀ ಸಂವೇದನೆ , ಸಾಂಸ್ಕೃತಿಕದೊಂದಿಗೆ ಸನ್ಮಾನ ಗೌರವ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ […]

Read More

ಬಡ ಕುಟುಂಬಕ್ಕೆ ಉಚಿತ ವಿದ್ಯುತ್ ಸಂಪರ್ಕ

ಸರಕಾರ ಮಾಡುವ ಕೆಲಸವನ್ನು ಯುವವಾಹಿನಿ ಮಾಡುತ್ತಿದೆ, ಉಚಿತ ವಿದ್ಯುತ್ ಕಲ್ಪಿಸುವ ಮೂಲಕ ಬಡವರ ಬಾಳಿಗೆ ಬೆಳಕು ನೀಡಿದಂತಾಗಿದೆ, ಎಂದು ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ತಿಳಿಸಿದರು. ಅವರು ದಿನಾಂಕ 09.03.2018 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿಯ ಚಿತ್ರಾಪು ನಿವಾಸಿ ದೇವದಾಸ್ ಮನೆಯ ಉಚಿತ ವಿದ್ಯುತ್ ಸಂಪರ್ಕವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ […]

Read More

ವಿಜಯೀಭವ : ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ – ಸಂವಾದ

ಪುತ್ತೂರು: ವಿಜಯ ಕರ್ನಾಟಕ ದಿನ ಪತ್ರಿಕೆ ಮತ್ತು ಪುತ್ತೂರು ಯುವವಾಹಿನಿ (ರಿ.) ಇವರ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ – ಸಂವಾದ ಕಾರ್ಯಕ್ರಮ ಪುತ್ತೂರು ಸಂತ ಫಿಲೋಮಿನಾ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು. ವಿಜಯೀಭವ ಹೆಸರಿನಲ್ಲಿ ವಿಜಯ ಕರ್ನಾಟಕ ಪತ್ರಿಕೆ ರಾಜ್ಯದಾದ್ಯಂತ ಇಂಥ ಕಾರ್ಯಕ್ರಮ ನಡೆಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಆಯೋಜಿಸಲಾಗಿತ್ತು. ಯುವವಾಹಿನಿ ಪುತ್ತೂರು ಘಟಕವು ಪೂರ್ಣ ಸಹಯೋಗ ನೀಡುವ ಮೂಲಕ ಕಾರ್ಯುಕ್ರಮದಲ್ಲಿ ಸಂಪೂರ್ಣ ಪಾಲು ಪಡೆಯಿತು. ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಯುವವಾಹಿನಿಯ […]

Read More

ಸ್ನೇಹ ಸಮ್ಮಿಲನ -2018

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ಸದಸ್ಯರ ಸ್ನೇಹ ಸಮ್ಮಿಲನ ದಿನಾಂಕ 25-2-2018 ರಂದು ಮಂಗಳೂರು ತಣ್ಣೀರುಬಾವಿ ಟ್ರೀ ಪಾರ್ಕ್ನಲ್ಲಿ ನಡೆಯಿತು. ಆ ದಿನ ಬೆಳಿಗ್ಗೆ 9:00.ಗಂಟೆಗೆ ಘಟಕದ ಹೆಚ್ಚಿನ ಸದಸ್ಯರು ಹಾಜರಿದ್ದು ವಿಶೇಷವಾದ ರೀತಿಯಲ್ಲಿ ಘಟಕದ ಅಧ್ಯಕ್ಷರಾದ ನವೀನ್ ಚಂದ್ರ ಕಾರ್ಯದರ್ಶಿ ರಾಜೇಶ್ ಅಮೀನ್, ಕೇಂದ್ರ ಸಮಿತಿ ಅಧ್ಯಕ್ಷರಾದ ಯಶವಂತ ಪೂಜಾರಿ,ಕಾರ್ಯಕ್ರಮ ಸಂಚಾಲಕರಾದ ಪ್ರವೀಣ್ ಸಾಲ್ಯಾನ್ ಕಿರೋಡಿಯವರು ಅವಲಕ್ಕಿ,ತೆಂಗಿನಕಾಯಿ ಹುರಿ,ಬೆಲ್ಲ ,ಜೇನುತುಪ್ಪ ಬೆರೆಸುವುದರ ಮೂಲಕ ಸ್ನೇಹ ಸಮ್ಮಿಲನಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ರೀತಿಯ […]

Read More

ಸ್ನೇಹ ಸಮ್ಮಿಲನ – 2018

ಯುವವಾಹಿನಿ (ರಿ) ಕೂಳೂರು ಘಟಕದ ಸ್ನೇಹ ಸಮ್ಮಿಲನ – 2018 ಕಾರ್ಯಕ್ರಮವು ದಿನಾಂಕ 25-02-2018 ರಂದು “ಕೆರಿಬಿಯನ್ ರೆಸಾರ್ಟ್” ಮುಲ್ಕಿ ಇಲ್ಲಿ ನಡೆಯಿತು. ಯುವವಾಹಿನಿ (ರಿ) ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ಕೋಟ್ಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೂಳೂರು ಘಟಕದ ಉಪಾಧ್ಯಕ್ಷರಾದ ಶ್ರೀಯುತ ಲೋಕೇಶ್ ಕೋಟ್ಯಾನ್, ಗೋಪಾಲಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀಯುತ ಗಿರಿಧರ ಸನಿಲ್ ಉಪಸ್ಥಿತರಿದ್ದರು. ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಸ್ವಾಗತಿಸಿದರು […]

Read More

ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ, ಎ1 ಫ್ರೆಂಡ್ಸ್ ಆಕಾಶಭವನ ಹಾಗೂ ಶ್ರೀನಿವಾಸ ಹಾಸ್ಪಿಟಲ್ ಮುಕ್ಕ ಇದರ ಸಹಯೋಗದೊಂದಿಗೆ ದಿನಾಂಕ 25.02.2018 ರಂದು ಪರಪಾದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಕಾಶಭವನದಲ್ಲಿ ಉಚಿತ ವೈದ್ಯಕೀಯ ಶಿಬಿರ ಜರುಗಿತು. ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ದೀಪಕ್ ಕೆ.ಪೂಜಾರಿ ಶಿಬಿರ ಉದ್ಘಾಟಿಸಿ ಶುಭ ಹಾರೈಕೆ ಮಾಡಿದರು.ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಎ1 ಫ್ರೆಂಡ್ಸ್ ಅಧ್ಯಕ್ಷರಾದ ಲೋಹಿತ್ ಕುಮಾರ್, ಪರಪಾದೆ ಸರಕಾರಿ […]

Read More

ಉಚಿತ ವೈದ್ಯಕೀಯ ಹಾಗೂ ದ೦ತ ಚಿಕಿತ್ಸಾ ಶಿಬಿರ

ಯುವವಾಹಿನಿ (ರಿ.) ಉಪ್ಪಿನ೦ಗಡಿ ಘಟಕ ಮತ್ತು ಸ್ಥಳೀಯ ಸ೦ಘ ಸಂಸ್ಥೆಗಳ ಸ೦ಯುಕ್ತ ಆಶ್ರಯದಲ್ಲಿ ಉಚಿತ ವೈದ್ಯಕೀಯ ಹಾಗೂ ದ೦ತ ಚಿಕಿತ್ಸಾ ಶಿಬಿರವು ಯೆನಪೋಯ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಯೆನಪೋಯ ದ೦ತ ಮಹಾ ವಿದ್ಯಾಲಯ ದೇರಳಕಟ್ಟೆ ಇಲ್ಲಿಯ ತಜ್ನ ವೈದ್ಯರ ತ೦ಡದೊ೦ದಿಗೆ ದಿನಾಂಕ 18/02/2018 ರಂದು ಸ.ಹಿ.ಪ್ರಾ. ಶಾಲೆ ಹಿರೇಬ೦ಡಾಡಿಯಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಪ್ಪಿನ೦ಗಡಿ ಸಹಸ್ರಲಿ೦ಗೇಶ್ವರ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿ ಸದಸ್ಯರು, ಹಿರೇಬ೦ಡಾಡಿ ಗ್ರಾ. ಪ೦ ಸದಸ್ಯರಾದ ಪ್ರಕಾಶ್ ರೈಯವರು ದೀಪ ಬೆಳಗಸಿ ಉದ್ಘಾಟಿಸಿ […]

Read More

ಬೆಳದಿಂಗಳಲ್ಲಿ ಒಂದು ದಿನ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 18.02.2018 ರಂದು ಸುರತ್ಕಲ್ ಯುವವಾಹಿನಿ ಸದಸ್ಯರ ಬೆಳದಿಂಗಳಲ್ಲಿ ಒಂದು ದಿನ ಕಾರ್ಯಕ್ರಮ ಜರುಗಿತು. ಘಟಕದ ಮಾಜಿ ಅಧ್ಯಕ್ಷರಾದ ರಿತೇಶ್ ಕುಮಾರ್ ಮನರಂಜನಾ ಆಟಗಳನ್ನು ಏರ್ಪಡಿಸುವ ಮೂಲಕ ಮಕ್ಕಳು, ಯುವಕರು, ಯುವತಿಯರು, ದಂಪತಿಯರು ಹಾಗೂ ಎಲ್ಲಾ ಸದಸ್ಯರಲ್ಲಿ ಪರಸ್ಪರ ಸಂತಸ ಮೂಡಿಸಿದರು. ಮಂಗಳೂರು ಮಾಹಾನಗರ ಪಾಲಿಕೆಯ ಸದಸ್ಯರಾದ ಪ್ರತಿಭಾ ಕುಳಾಯಿ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಸಲಹೆಗಾರರಾದ ಸಾಧು ಪೂಜಾರಿ , ಕೇಂದ್ರ […]

Read More

ನಾಗರಿಕಾ ಸೇವಾ ಪರೀಕ್ಷೆ ಕಬ್ಬಿಣದ ಕಡಲೆಯಲ್ಲ : ಲೋಬೋ

ನಾಗರಿಕಾ ಸೇವಾ ಪರೀಕ್ಷೆ ಕಬ್ಬಿಣದ ಕಡಲೆಯಲ್ಲ ಶಿಸ್ತು, ಶ್ರದ್ಧೆ, ಗುರಿ, ಆಳ ಅಧ್ಯಯನ, ಜತೆಗೆ ದೃಢವಾದ ಆತ್ಮವಿಶ್ವಾಸ ಇದ್ದರೆ ಖಂಡಿತವಾಗಿ ಯಶಸ್ಸು ಸಾಧ್ಯ ಎಂದು ಶಾಸಕ ಜೆ.ಆರ್.ಲೋಬೋ ಹೇಳಿದರು. ಮಂಗಳೂರು ಬಲ್ಮಠದ ಬೆಸೆಂಟ್ ಜತ್ತನ್ನ ಸಭಾಂಗಣದಲ್ಲಿ ದಿನಾಂಕ 18.02.2018 ರಂದು ಜರುಗಿದ ಯುವವಾಹಿನಿ (ರಿ) ಮಂಗಳೂರು ಘಟಕ, ಆತ್ಮಶಕ್ತಿ ವಿವಿದ್ದೋದ್ದೇಶ ಸಹಕಾರಿ ಸಂಘ, ಕರ್ನಾಡಕ ಕ್ರಿಶ್ಚಿಯನ್ ಅಸೋಸಿಯೇಷನ್ ಸಿಸೈಟಿ, ಹಾಗೂ ಸರ್ವಜ್ಞ ಐಎಎಸ್ ಅಕಾಡೆಮಿ ವತಿಯಿಂದ ಐಎಎಸ್, ಐಪಿಎಸ್, ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!