19-09-2025, 7:42 AM
ತಾರೀಕು 27/08/2025 ರಿಂದ 31/08/2025ರ ವರೆಗೆ ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವದ ಸುವರ್ಣ ಸಂಭ್ರಮ ವು ಯಶಸ್ವಿಯಾಗಿ ವಿಜೃಂಭಣೆಯಿಂದ ಜರಗಿತು. ಸಮಾರಂಭದ ಐದು ದಿವಸದ ಸಭಾ ವೇದಿಕೆಯ ನಿರ್ವಹಣೆ ಯನ್ನು ನಮ್ಮ ಘಟಕವು ಅಚ್ಚುಕಟ್ಟಾಗಿ ನಿರ್ವಹಿಸಿತು.
Read More
19-09-2025, 7:38 AM
ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ (ರಿ ) ಸಂಘದ ಸಹಯೋಗದಲ್ಲಿ 05/09/25 ರಂದು ಶಿಕ್ಷಕ ದಿನಾಚರಣೆ ..ಸಮಾಜ ಸೇವಾ ನಿರ್ದೇಶಕರಾದ ಸೌಮ್ಯ ಮನೋಜ್ ಸ್ವಾಗತಿಸಿದರು,ಮಾತೃ ಸಂಘದ ಅಧ್ಯಕ್ಷರಾದ ಶ್ರೀ ವಿಜೇತ್ ಪಜೀರು ಕಾರ್ಯಕ್ರಮ ಉದ್ಘಾಟನೆ ಮಾಡಿದರು ನಿವೃತ್ತ ಶಿಕ್ಷಕ ದಂಪತಿಗಳಾದ ಶ್ರೀಮತಿ ಚಂದ್ರಾವತಿ ಗಂಗಾಧರ್ ಮತ್ತು ಶ್ರೀ ಗಂಗಾಧರ್ ಮಾಸ್ಟರ್ ಅನ್ನು ಸನ್ಮಾನಿಸಲಾಯಿತು..ನಿವೃತ್ತ ಶಿಕ್ಕಕರಾದ ಶ್ರೀ ವಸಂತ್ ಕೋಡಿ ಮುಖ್ಯ ಅಥಿತಿ ಆಗಿ ಆಗಮಿಸಿದ್ದರು..ಯುವವಾಹಿನಿ ಸದಸ್ಯರಾದ 7 ಜನ ಶಿಕ್ಷಕರನ್ನು ಅಭಿನಂದಿಸಲಾಯಿತು..ಜೊತೆ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ […]
Read More
19-09-2025, 7:34 AM
ದಿನಾಂಕ 7-9-2025 ಆದಿತ್ಯವಾರ ಕಂಕನಾಡಿ ಗರಡಿ ಕ್ಷೇತ್ರದಲ್ಲಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ನೆರವೇರಿಸಿ ಪ್ರಸಾದವನ್ನು ಸ್ವೀಕರಿಸಲಾಯಿತು.
Read More
19-09-2025, 7:27 AM
ದಿನಾಂಕ 16-09-2025: ಘಟಕದ ಸಾಪ್ತಾಹಿಕ ಸಭೆಯಲ್ಲಿ ಇಂಜಿನಿಯರ್ ದಿನ ಆಚರಿಸಲಾಯಿತು. ಘಟಕದ ಇಂಜಿನಿಯರ್ ಸದಸ್ಯರುಗಳಾದ ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿ ಹಾಗೂ ಗಣೇಶ್ ವಿ ಕೋಡಿಕಲ್ ರನ್ನು ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಇಂಜಿನಿಯರ್ ದಿನದ ಪ್ರಯುಕ್ತ ಗೌರವಿಸಿ ಶುಭಾಶಯ ತಿಳಿಸಿದರು. ಈ ಸಂದರ್ಭ ಘಟಕದ ಪ್ರಥಮ ಉಪಾಧ್ಯಕ್ಷರಾದ ಹರೀಶ್ ಕೆ ಸುವರ್ಣ, ಕಾರ್ಯದರ್ಶಿ ಯಶವಂತ್ ಪೂಜಾರಿ ಉಳಾಯಿಬೆಟ್ಟು, ಕೋಶಾಧಿಕಾರಿ ಮಹೇಶ್ ಅಮೀನ್ ಹಾಗೂ ಘಟಕದ ಮಾಜಿ ಅಧ್ಯಕ್ಷರು , ಸದಸ್ಯರು ಉಪಸ್ಥಿತರಿದ್ದರು.
Read More
17-09-2025, 4:50 AM
ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪುಂಜಾಲಕಟ್ಟೆ ಶ್ರೀ ನಾರಾಯಣಗುರು ವಸತಿ ಶಾಲೆ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಗಾಣದಪಡ್ಡು, ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಪ್ರಯುಕ್ತ ತಾಲೂಕು ಮಟ್ಟದ ಗುರುಜಯಂತಿ ಆಚರಣೆ ದಿನಾಂಕ 07/09/2025 ನೇ ಆದಿತ್ಯವಾರ ಬಿ.ಸಿ.ರೋಡಿನ ಗಾಣದಪಡ್ಡುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ವಹಿಸಿ ಮಾತನಾಡಿ, ಸಂಘರ್ಷ […]
Read More
16-09-2025, 7:32 PM
ದಿನಾಂಕ 07- 09- 2025ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಮಹಾ ಪೂಜೆಯನ್ನು ಸಲ್ಲಿಸಲಾಯಿತು.
Read More
16-09-2025, 7:30 PM
07- 09- 2025ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು.
Read More
16-09-2025, 7:28 PM
ವಿಶ್ವ ಬಿಲ್ಲವರ ಸೇವಾ ಚಾವಡಿ ಹಾಗೂ ಯುವವಾಹಿನಿ (ರಿ) ಗ್ರಾಮಚಾವಡಿ-ಕೊಣಾಜೆ ಘಟಕ ಇವರ ಸಹಕಾರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಯ ಆಚರಣೆಯನ್ನು ಅಸೈಗೋಳಿ ಅಭಯ ಆಶ್ರಮದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಹಿರಿಯರ ಸಮ್ಮುಖದಲ್ಲಿ ಆಚರಿಸಲಾಯಿತು. ಸಾಮೂಹಿಕ ಗುರುಸ್ತುತಿಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು ಘಟಕದ ಕಾರ್ಯದರ್ಶಿಯಾದ ಸೌಮ್ಯ ಯೋಗೀಶ್ ಸರ್ವರನ್ನೂ ಸ್ವಾಗತಿಸಿದರು. ನಮ್ಮ ಘಟಕದ ಸದಸ್ಯರು ದೈವ ದಶಕಂ ಶ್ಲೋಕದ ಜೊತೆ ಆಶ್ರಮದ ಹಿರಿಯ ಸದಸ್ಯರು ದೀಪ ಬೆಳಗಿಸಿದರು. […]
Read More
16-09-2025, 7:25 PM
ಅಶಕ್ತರಿಗೆ ಆಸರೆ. ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿಯ ಅಂಗವಾಗಿ ಬಡ ಕುಟುಂಬಗಳಿಗೆ ದಿನಸಿ ವಸ್ತುಗಳ ಕಿಟ್ ವಿತರಣೆಯನ್ನು ಬ್ರಹ್ಮ ಶ್ರೀ ನಾರಾಯಣ ಗುರುಮಂದಿರ ದಲ್ಲಿ ವಿತರಣೆ ಮಾಡಲಾಯಿತು
Read More
16-09-2025, 7:17 PM
ಬ್ರಹ್ಮ ಶ್ರೀ ನಾರಾಯಣ ಗುರು ವರ್ಯರ 171 ನೇ ಜನ್ಮದಿನದ ಆಚರಣೆ ದಿನಾಂಕ 07-09-2025 ನೇ ಆದಿತ್ಯವಾರ ದಂದು ಚಿರಂತನ ಚಾರಿಟೇಬಲ್ ಟ್ರಸ್ಟ್ ಸುರತ್ಕಲ್ ನಲ್ಲಿ ನಡೆಯಿತು ಹಿರಿಯರಾದ ವಿಶಾಲಾಕ್ಷಿ.ಎಸ್ ರವರು ಗುರುಗಳಿಗೆ ದೀಪ ಬೆಳಗಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಪ್ರಥಮ ಉಪಾಧ್ಯಕ್ಷರಾದ ಗೀತಾ ವಸಂತ್ ವಹಿಸಿದ್ದರು ಘಟಕದ ಸದಸ್ಯರಾದ ಚಿತ್ರ ಶ್ರೀ ರವರು ಬ್ರಹ್ಮ ಶ್ರೀ ನಾರಾಯಣ ಗುರು ವರ್ಯರ ಬಗ್ಗೆ ಮಾಹಿತಿಯನ್ನು ನೀಡಿದರು. ಸೂಪರ್ ವೈಸರ್ ವಿದ್ಯಾ ರವರು ಮಾತನಾಡಿ ಘಟಕದ ಸಾಮಾಜಿಕ ಕಾಳಜಿಯನ್ನು […]
Read More