05-09-2019, 5:19 PM
ಯುವವಾಹಿನಿ (ರಿ) ಕೊಲ್ಯ ಘಟಕ ಇದರ ಸಾಪ್ತಾಹಿಕ ಸಭೆ ಹಾಗೂ ಗುರುವಂದನಾ ಕಾರ್ಯಕ್ರಮ ದಿನಾಂಕ 5.9.19 ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕೊಲ್ಯದಲ್ಲಿ ಜರುಗಿತು. ಪ್ರಾರ್ಥನೆಯೊಂದಿಗೆ ಸಭೆಯು ಘಟಕದ ಅಧ್ಯಕ್ಷರಾದ ಆನಂದ ಮಲಯಾಳ ಕೋಡಿ ಅವರ ಅಧ್ಯಕ್ಷತೆಯಲ್ಲಿ ಪ್ರಾರಂಭಿಸಲಾಯಿತು ಅಧ್ಯಕ್ಷರು ಸಭೆಗೆ ಬಂದ ಅತಿಥಿಗಳನ್ನು ಮತ್ತು ಸದಸ್ಯರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು ಕಾರ್ಯದರ್ಶಿ ಆನಂದ್ ಅಮೀನ್ ಗತ ಸಭೆಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು ಸದಸ್ಯರು ಚಪ್ಪಾಳೆ ಮೂಲಕ ಅನುಮೋದನೆ ನೀಡಿದರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ 165 ನೇ […]
Read More
04-09-2019, 5:34 PM
ಯುವವಾಹಿನಿ ಕೂಳೂರು ಘಟಕದ ಸೇವಾ ನಿಧಿ ಯೋಜನೆಯ 2ನೇ ಸಹಾಯ ಹಸ್ತ ಅಶೋಕ್ ಪೂಜಾರಿ ಗಂಜಿಮಠ ಇವರು ಕೆಲಸ ಮಾಡುವ ಸಂದರ್ಭದಲ್ಲಿ ದೊಡ್ಡ ರೀಲ್ ಇರ ಕಾಲಿನ ಮೇಲೆ ಬಿದ್ದು ತೀವ್ರ ಗಾಯಗೊಂಡು ಕೊನೆಗೆ ಅವರ ಒಂದು ಕಾಲನ್ನೇ ಕತ್ತರಿಸಿ ತೆಗೆಯಲಾಗಿದೆ. ಇವರ ಕುಟುಂಬಕ್ಕೆ ಇವರೇ ಆಧಾರಸ್ತಂಭ ಆಗಿದ್ದರು. ಈಗ ಇವರಿಗೆ ಹೀಗಾಗಿದ್ದು ಇವರ ಕುಟುಂಬಕ್ಕೆ ದಿಕ್ಕೇ ತೋಚದಾಗಿದೆ. ಇವರ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ರೂ. 10,000 ದ ಚೆಕ್ ನ್ನು ದಿನಾಂಕ 04.09.19 ರ ಸಂಜೆ […]
Read More
03-09-2019, 3:00 AM
ಯುವವಾಹಿನಿ (ರಿ) ಮಂಗಳೂರು ಘಟಕದಿಂದ ಮಂದಾರ – ಪಚ್ಚನಾಡಿ ನಿವಾಸಿಗಳ ಕಾಲೋನಿಗೆ ಭೇಟಿ. ದಿನಾಂಕ 01.09.2019 ರಂದು ಬೆಳಿಗ್ಗೆ ನಮ್ಮ ಘಟಕವು ಬೈತುರ್ಲಿ KHB ಕಾಲೋನಿ ಯಲ್ಲಿರುವ ಮಂದಾರ – ಪಚ್ಚನಾಡಿ ಡಂಪಿಂಗ್ ಯಾರ್ಡ್ ನ ನಿವಾಸಿಗಳನ್ನು ಭೇಟಿ ಮಾಡಿ ನಿವಾಸಿಗಳ ನೋವಿಗೆ ಸ್ಪಂದಿಸಿತು. ಘಟಕದ ಅಧ್ಯಕ್ಷರಾದ ಶ್ರೀ ಕೆ. ಆರ್. ಲಕ್ಷ್ಮೀ ನಾರಾಯಣ ರವರು ಬೆಳಿಗ್ಗೆ 5.30ರಿಂದ ಧ್ಯಾನ ಮತ್ತು ಯೋಗದ ಅಭ್ಯಾಸಗಳನ್ನು ನಿರಂತರವಾಗಿ ಮಾಡಿಸಿ ಅವರ ಮನಸ್ಥೈರ್ಯವನ್ನು ಹೆಚ್ಚಿಸಿದರು. ಆಯುರ್ವೇದ ವೈದ್ಯರಾದ ಡಾ. ಜ್ಞಾನೇಶ್ವರ […]
Read More
03-09-2019, 2:48 AM
ಯುವವಾಹಿನಿ (ರಿ) ಹೆಜಮಾಡಿ ಘಟಕ . ಬ್ರಹ್ಮ್ಮಶ್ರೀ ನಾರಾಯಣ ಗುರುವರ್ಯರ 165 ನೇ ಗುರು ಜಯಂತಿಯ ಅಂಗವಾಗಿ ಹೆಜಮಾಡಿ ಬಿಲ್ಲವರ ಹತ್ತು ಸಮಸ್ತರಿಗೆ ವಿವಿಧ ಕ್ರೀಡಾಕೂಟಗಳು ದಿನಾಂಕ 25/08/2019 ರಂದು ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ಜರಗಿತು . ಈ ಪಂದ್ಯಾಟದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ವಹಿಸಿದ್ದರು . ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ಸರ್ವರನ್ನು ಸ್ವಾಗತಿಸಿದರು . ಹೆಜಮಾಡಿ ಬಿಲ್ಲವರ ಸಂಘ ದ ಉಪಾಧ್ಯಕ್ಷರು, ಹೆಜಮಾಡಿ ಮಹಾಲಿಂಗೇಶ್ವರ […]
Read More
03-09-2019, 2:42 AM
ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ಅಂಗನವಾಡಿ ಕೇಂದ್ರ ಮಂಜನಗುಡ್ಡೆ ಇಲ್ಲಿನ ಕಾರ್ಯಕರ್ತೆಯ ಮನವಿಯ ಮೇರೆಗೆ ಅಂಗನವಾಡಿಯ ಅಡುಗೆ ಕೋಣೆ ರಿಪೇರಿ ಕೆಲಸ ಮಾಡಿಕೊಡಲಾಯಿತು. ಇದರ ಹಸ್ತಾಂತರವನ್ನು ದಿನಾಂಕ 30.08.2019 ರಂದು ಮಧ್ಯಾಹ್ನ 1 ಗಂಟೆಗೆ ಸರಿಯಾಗಿ ಮಾಡಲಾಯಿತು. ಈ ಸಂಧರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಮಾತನಾಡಿ ಅತಿ ಶೀಘ್ರದಲ್ಲಿ ನಮ್ಮ ಮನವಿಗೆ ಸ್ಪಂದಿಸಿ ಕೆಲಸ ಮಾಡಿಕೊಟ್ಟ ಯುವವಾಹಿನಿ(ರಿ.) ಕೂಳೂರು ಘಟಕಕ್ಕೆ ತಮ್ಮ ಧನ್ಯವಾದ ಸಲ್ಲಿಸಿದರು. ಈ ಸಂಧರ್ಭದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್, ಗೌರವ ಸಲಹೆಗಾರರಾದ ನೇಮಿರಾಜ್, ಉಪಾಧ್ಯಕ್ಷರಾದ […]
Read More
28-08-2019, 5:14 PM
ಯುವವಾಹಿನಿ (ರಿ) ಕಟಪಾಡಿ ಘಟಕದ ಪದಗ್ರಹಣ ಸಮಾರಂಭವು ಆಗಸ್ಟ್ 28 ರಂದು ಶ್ರೀ ವಿಶ್ವನಾಥ ಕ್ಷೇತ್ರದ ಗುರುಪ್ರಸಾದ್ ಸಭಾಂಗಣದಲ್ಲಿ ಜರಗಿತು.ಉದ್ಯಮಿ ಕಾಪು ಪ್ರಭಾಕರ್ ಪೂಜಾರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು, ಪದ ಪ್ರಧಾನ ವನ್ನು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ನರೇಶ್ ಸಶಿಹಿತ್ಳು ನೆರವೇರಿಸಿದರು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ನಮ್ಮ ಘಟಕದ ಸಲಹೆಗರರಾದ ರವಿರಾಜ್ ಮತ್ತು ಉಡುಪಿ ವಲಯ ಸಂಘಟಕರಾದ ರಮೇಶ್ ಕೋಟಿಯಾನ್ ಹಾಗೂ ಕ್ಷೇತ್ರದ ಅಧ್ಯಕ್ಷರಾದ ಬಿ ಎನ್ ಶಂಕರ್ ಪೂಜಾರಿ ಉಪಸ್ಥಿತರಿದ್ದರು. 2018-19 ರ ಅಧ್ಯಕ್ಷರಾದ […]
Read More
27-08-2019, 1:17 PM
ಯುವವಾಹಿನಿ(ರಿ.) ಅಡ್ವೆ ಘಟಕದ ಆತಿಥ್ಯದಲ್ಲಿ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರುಕುಡಿಕೆಯ ಅಂಗವಾಗಿ ದಿನಾಂಕ 24-08-2019 ಶನಿವಾರದಂದು ಪುಟಾಣಿಗಳಿಗೆ ಮುದ್ದುಕೃಷ್ಣ ಸ್ಪರ್ಧೆ, ಬಾಲಕೃಷ್ಣ ಸ್ಪರ್ಧೆ ಹಾಗೂ ಶಾಲಾ ಮಕ್ಕಳಿಗೆ ಭಜನೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.
Read More
27-08-2019, 2:32 AM
ಸಾರ್ವಜನಿಕ ಗಣೇಶೋತ್ಸವ ಸಮಿತಿ, ಅಲೆವೂರ್ ಇದರ ಜಿಲ್ಲಾ ಮಟ್ಟದ ಸಂಗೀತ ಮತ್ತು ಚಿತ್ರ ಕಲೆ ಸ್ವರ್ಧೆ ಯುವವಾಹಿನಿ ಉಡುಪಿ ಘಟಕ ಸಹಭಾಗಿತ್ವದಲ್ಲಿ ದಿನಾಂಕ 25/08/2019 ರಂದು ನಡೆಯಿತು. ನಮ್ಮ ಘಟಕದ ಉಪಾಧ್ಯಕ್ಷರಾದ ಜಗದೀಶ್ ಕುಮಾರ್,ನಿಕಟಪೂರ್ವ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್,ಕಾರ್ಯದರ್ಶಿ ಮಹಾಬಲ ಅಮೀನ್ ಕಾರ್ಯಕ್ರಮವನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಬಹಳ ಉತ್ಸಹ ದಿಂದ ಈ ಸ್ವರ್ಧೆಯಲ್ಲಿ ಬಗವಹಿಸಿದರು.ಯುವವಾಹಿನಿ ಉಡುಪಿ ಘಟಕದ ನಿಕಟಪೂರ್ವ ಅಧ್ಯಕ್ಷ ರಾದ ಅಶೋಕ್ […]
Read More
26-08-2019, 6:02 PM
ಯುವವಾಹಿನಿ (ರಿ) ಕಾರ್ಕಳ ಘಟಕ ಹಾಗು ಜೇಸಿಐ ಕಾರ್ಕಳ ರೂರಲ್ ಘಟಕದ ವತಿಯಿಂದ ತನ್ನ ಸದಸ್ಯರೀಗೆ ಮೋರಾಜಿ ದೇಸಾಯಿ ಶಾಲೆ ಮಿಯಾರ್ ಇಲ್ಲಿ Life is Beautiful ಎನ್ನುವ ತರಬೇತಿಯನ್ನು ನಡೆಸಲಾಯಿತು. ಅಧ್ಯಕ್ಷ ತೆಯನ್ನು ವೀಣಾ ರಾಜೇಶರವರು ವಹಿಸಿದ್ದರು. ಯುವವಾಹಿನಿಯ ಸದಸ್ಯರಾದ ಮತ್ತು ಪ್ರಾಂಶುಪಾಲರಾದ ಜಗದೀಶರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ ಕಾರ್ಕಳ ಘಟಕದ ಸ್ಥಾಪಕಾಧ್ಯಕ್ಷರಾದ ಸುಧಾಕರ್ ಕಾರ್ಕಳರವರು ಉಪಸ್ಥಿತರಿದ್ದರು. ರಾಷ್ಟ್ರೀಯ ತರಬೇತುದಾರರಾದ ಕೇರಳದ ಡಾ ಸರ್ನ ಸಿ ಮ್ ಮತ್ತು ವಲಯ ತರಬೇತುದಾರರಾದ ಪ್ರಕಾಶ್ ಕೆ […]
Read More
26-08-2019, 5:48 PM
ಯುವವಾಹಿನಿ(ರಿ)ಎಕ್ಕಾರು-ಪೆರ್ಮುದೆ ಹಾಗು ಬಿಲ್ಲವ ಸಮಾಜ ಸೇವಾ ಸಂಘ ಎಕ್ಕಾರು-ಪೆರ್ಮುದೆ ಇದರ ಜಂಟಿ ಆಶ್ರಯದಲ್ಲಿ ರಾಧೆ-ಕೃಷ್ಣ ಸ್ಪರ್ಧೆ ೨೦೧೯ ದಿನಾಂಕ ೨೫/೦೮/೨೦೧೯ ರಂದು ಬಿಲ್ಲವ ಸಮಾಜ ಸೇವಾ ಸಂಘ ದ ಸಭಾ ಭವನ ದಲ್ಲಿ ಜರುಗಿತ್ತು. ಸಭೆಯ ಅಧ್ಯಕ್ಷತೆಯನ್ನು ಸಂದೇಶ್ ಪೂಜಾರಿ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಘದ ಗೌರವ ಅಧ್ಯಕ್ಷರಾದ ಯಾದವ ಕೋಟ್ಯಾನ್, ಪ್ರದೀಪ್ ಕುಮಾರ್ ಸುವರ್ಣ, ರಮಾನಂದ ಸಾಲ್ಯಾನ್, ಉಪಾಧ್ಯಕ್ಷರಾದ ಚಂದ್ರಹಾಸ ಪೂಜಾರಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ – ಅಕ್ಷರ ಎಕ್ಕಾರು, ದ್ವಿತೀಯ […]
Read More