Yuvavahini

ಘಟಕಗಳು

ತುಳುವೆರೆ ತುಡರಪರ್ಬ

  ಮೂಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮವಾಗಿರುವ “ತುಳುವೆರೆ ತುಡರಪರ್ಬ” ಕಾರ್ಯಕ್ರಮವು ದಿನಾಂಕ 23 ಅಕ್ಟೋಬರ್ 2022ನೇ ಆದಿತ್ಯವಾರದಂದು ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಸಭಾ ಗ್ರಹದಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉದ್ಘಾಟಿಸಿ ಮಾತನಾಡಿ ದೀಪಾವಳಿಯ ಪರ್ವಕಾಲದ ಬೆಳಕು ದೇಶದ ಉನ್ನತಿಯ ಬೆಳಕಾಗಿ ಮೂಡಿ ಸಮಾಜದ ಅಭಿವೃದ್ಧಿಗೊಳಿಸುವಂತಾಗಬೇಕೆಂದರು. ಸಮಾಜ ಸೇವಕ ಬಿಲ್ಲವ ಸಂಘ […]

Read More

ಭಜನಾ ಕಾರ್ಯಕ್ರಮ

ಪಡುಬಿದ್ರಿ:- ಘಟಕದ ವತಿಯಿಂದ ದಿನಾಂಕ 22 ಸೆಪ್ಟೆಂಬರ್ 2022ರಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಭಜನಾ ಸೇವೆ ನೆರವೇರಿತು. ಈ ಸಂದರ್ಭದಲ್ಲಿ ಸಂಘದ ಅರ್ಚಕರಾದ ಚಂದ್ರಶೇಖರ ಶಾಂತಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಚಿತ್ರಾಕ್ಷಿ ಕೆ, ಕೋಟ್ಯಾನ್ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಅಧ್ಯಕ್ಷರಾದ ಶಾಶ್ವತ್, ಕಾರ್ಯದರ್ಶಿ ಡಾ|| ಐಶ್ಚರ್ಯ ಸಿ ಅಂಚನ್‌ , ಕೋಶಾಧಿಕಾರಿ ಸುಜಾತಾ ಪ್ರಸಾದ್, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭಜನೆಯ […]

Read More

ತುಳುನಾಡಿನ ದೈವಾರಾಧನೆಯಲ್ಲಿ ಬಿಲ್ಲವರ ಪಾತ್ರ ಅನನ್ಯ :- ನಟ ನಿರ್ಮಾಪಕ ತಮ್ಮಣ್ಣ ಶೆಟ್ಟಿ

ಪಡುಬಿದ್ರಿ :- ಮೇಲ್ಜಾತಿ, ಕೆಳಜಾತಿ, ಅಸ್ಪೃಶ್ಯತೆ ಅತಿಯಾಗಿದ್ದ ಕೇರಳವನ್ನು ಬದಲಾಯಿಸಿದ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳು ಪ್ರಾತ: ಸ್ಮರಣೀಯರು , ಪ್ರಯೋಗ, ಪ್ರತಿಷ್ಟೆ, ಪ್ರವೇಶ ವಿಶೇಷ ತತ್ವವನ್ನು ಪ್ರತಿಪಾದಿಸಿದವರು. ಜಗತ್ತಿನ ಎರಡನೇ ಮತ್ತು ಏಷ್ಯದ ಪ್ರಥಮ ಸರ್ವಧರ್ಮ ಸಮ್ಮೇಳನದ ಆಯೋಜನೆಯ ಖ್ಯಾತಿ ಇವರದ್ದಾಗಿದೆ. ಹಿಂದುವಿನ ಜ್ಞಾನ, ಬುದ್ಧನ ಕರುಣೆ, ಜೀಸಸ್ ನ ಪ್ರೀತಿ, ಮಹಮ್ಮದರ ಸಹೋದರತೆ ಇದು ವಿಶ್ವಧರ್ಮ ಎಂದು ಸರ್ವಧರ್ಮ ಸಮ್ಮೇಳನದಲ್ಲಿ ಹೇಳಿದರು. ಅಸ್ಪೃಶ್ಯತೆ ಬದಿಗಿರಿಸಿ ಜಗತ್ತಿಗೆ ಬೆಳಕನ್ನು ನೀಡಿದ ಮಹಾನ್ ದಾರ್ಶನಿಕರು ಶಿವಗಿರಿಯಲ್ಲಿ ನಂದಾದೀಪವಾಗಿ ಬೆಳಗಿ […]

Read More

ಅಭಿಯಂತರರ (ಇಂಜಿನಿಯರ್) ದಿನ ಆಚರಣೆ

ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ದಿನಾಂಕ 20 ಸೆಪ್ಟೆಂಬರ್ 2022ರಂದು (ಅಭಿಯಂತರರ)ಇಂಜಿನಿಯರ್ ದಿನವನ್ನು ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಸಭೆಗೆ ಮೊದಲು ಭಜನೆಯೊಂದಿಗೆ ಗುರುಪೂಜೆ ಮಾಡಿ ಎಲ್ಲಾ ಸದಸ್ಯರಿಗೆ ಪ್ರಸಾದ ನೀಡಲಾಯಿತು. ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಬಂದಂತಹ ಎಲ್ಲಾ ಮಾಜಿ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು, ಸದಸ್ಯರನ್ನು ಹಾಗೂ ಚಾರುಧಾಮ ಯಾತ್ರೆಯ ಯಾತ್ರಾರ್ಥಿಗಳನ್ನು ಆತ್ಮೀಯವಾಗಿ ಸಭೆಗೆ ಸ್ವಾಗತಿಸಿದರು. ಸಭೆಯಲ್ಲಿ ವಿಶ್ವ ವಿಖ್ಯಾತ ಮಂಗಳೂರು ದಸರಾ ಮಹೋತ್ಸವದಲ್ಲಿ ಘಟಕವು ಹಮ್ಮಿಕೊಂಡಿದ್ದ, ಕೌಂಟರ್ ಸೇವೆ, ಉಚಿತ […]

Read More

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಸಮುದಾಯದ ಮುಂದಾಗಬೇಕು :- ಮಂಜುನಾಥ್

ಉಡುಪಿ :- ಸಾಮಾಜಿಕ ಕಾಳಜಿಯೊಂದಿಗೆ ಸಮಾಜದ ದುರ್ಬಲರಿಗೆ ನೆರವು ಚಾಚುವ ಯುವವಾಹಿನಿಯ ಸಮಾಜಮುಖಿ ಚಿಂತನೆಯು ನನಗೆ ಇಷ್ಟವಾಗಿದ್ದು ತಮ್ಮ ಬಿಡುವಿನ ಸಮಯದಲ್ಲಿ ನಾನು ಕೂಡ ಯುವವಾಹಿನಿಯಲ್ಲಿ ತೊಡಗಿಸಿಕೊಳ್ಳುವ ಭರವಸೆಯ ಬಗ್ಗೆ ಮಾತನಾಡುತ್ತಾ, ನಮ್ಮ ಮನೆಯ ಮಕ್ಕಳನ್ನು ಇತಿಮಿತಿಯಲ್ಲಿ ಬೆಳೆಸಬೇಕು, ಮಾದಕ ವ್ಯಸನದಿಂದ ದೂರವಿರಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಸಮುದಾಯ ಕೈ ಜೋಡಿಸಬೇಕು ಎಂದು ಉಡುಪಿಯ ಸೈಬರ್ ಕ್ರೈಂ ಇನ್ಸ್‌ಪೆಕ್ಟರ್ ಮಂಜುನಾಥ್ ರವರು ನುಡಿದರು. ಅವರು ದಿನಾಂಕ 18 ಸೆಪ್ಟೆಂಬರ್ 2022ರ ಭಾನುವಾರ ಯುವವಾಹಿನಿ ಉಡುಪಿ […]

Read More

ಪದಪ್ರಧಾನ ಸಮಾರಂಭ -2022

ಪಡುಬಿದ್ರಿ : ಯುವವಾಹಿನಿ ಸಂಸ್ಥೆ ಹಲವಾರು ಸಮಾಜಮುಖಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಚುರ ಪಡಿಸುತ್ತಾ ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿರುವುದು ಸಂತಸವಾಗಿದೆ. ಪಡುಬಿದ್ರಿ ಘಟಕದ ಮುಂದಿನ ಕಾರ್ಯಕ್ರಮಗಳು ಶುಭವಾಗಲಿ ಎಂದು ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷರಾದ ಶೀನ ಪೂಜಾರಿ ಹೇಳಿದರು. ಅವರು ದಿನಾಂಕ 18 ಸೆಪ್ಟೆಂಬರ್ 2022 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2022-23 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ […]

Read More

ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ

ಮಂಗಳೂರು:- ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿರಿ, ದುಶ್ಚಟಗಳಿಂದ ವಿಮುಖರಾಗಿ ಸತ್ಪ್ರಜೆಗಳಾಗಿ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ತಿಳಿಯ ಪಡಿಸಿದ ಅಸೋಸಿಯೇಟ್ ಪ್ರೊಫೆಸರ್ ವಿನೀತ ರೈ ಅವರು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ನಾರಾಯಣ ಗುರುಗಳ ತತ್ವದೇಶಗಳನ್ನು ಘೋಷಿಸುವುದರ ಮೂಲಕ ನಾವೆಲ್ಲರೂ ಒಂದೇ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನಡೆದ ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ ಬಹುಮಾನ ವಿತರಣಾ ಕಾರ್ಯಕ್ರಮವನ್ನು […]

Read More

ಗುರುಸ್ಮರಣೆ, ಪ್ರತಿಭಾ ಪುರಸ್ಕಾರ

ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಿನಾಂಕ 11 ಸೆಪ್ಟೆಂಬರ್ 22ನೇ ರವಿವಾರದಂದು ಗುರುಸ್ಮರಣೆ, ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು ಉಜ್ಜೋಡಿ ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನದ ಆವರಣದಲ್ಲಿ ಜರುಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ ಕತ್ತಲ್ ಸರ್ ಹಾಗೂ ಗಣ್ಯರು ಸೇರಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ದಯಾನಂದ ಜಿ ಕತ್ತಲ್ ಸರ್ ಮಾತನಾಡಿ ಅಂದಿನ ಕಾಲದಲ್ಲಿದ್ದ […]

Read More

ಸ್ಪಂದನ ಯೋಜನೆ

ಮಾಣಿ :- ಘಟಕದ ಸ್ಪಂದನ ಯೋಜನೆಯಡಿ ಬರಿಮಾರು ಗ್ರಾಮದ ಕೇವ ಎಂಬಲ್ಲಿಯ ಭವಾನಿ ಮಾಧವ ರವರ ಮನೆಯ ದುರಸ್ತಿಯ ಮೊದಲನೇ ಹಂತದ ಶ್ರಮದಾನ ದಿನಾಂಕ 11 ಸೆಪ್ಟೆಂಬರ್ 2022 ರಂದು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಜಯಂತ್ ಬರಿಮಾರು , ಉಪಾಧ್ಯಕ್ಷರಾದ ರವಿಚಂದ್ರ ಬಾಬನಕಟ್ಟೆ ,ಮಾಜಿ ಅಧ್ಯಕ್ಷರರಾದ ರಾಜೇಶ್ ಬಾಬಾನಕಟ್ಟೆ, ಹರೀಶ್ ಬಾಕಿಲ , ಗೌರವ ಸಲಹೆಗಾರರಾದ ಯಶೋಧರ ಮಾಣಿ, ಮಾಜಿ ಗೌರವ ಸಲಹೆಗಾರರಾದ ಬಾಲಕೃಷ್ಣ ದೇಲಬೆಟ್ಟು , ಕೋಶಾಧಿಕಾರಿ ರಾಜೇಶ್ ಬಲ್ಯ, ಸಮಾಜ ಸೇವಾ […]

Read More

ಸಮಾಜಮುಖಿ ಸೇವೆಗೆ ಯುವವಾಹಿನಿ ಮಾದರಿ :- ಹೆಚ್. ಎಸ್ ಸಾಯಿರಾಂ

  ಮಂಗಳೂರು :- ನಾರಾಯಣ ಗುರುಗಳ ತತ್ವಾದರ್ಶಗಳ ಬೆಳಕಿನಡಿಯಲ್ಲಿ ಸಾಗುತ್ತಿರುವ ಯುವವಾಹಿನಿ ಸಂಸ್ಥೆಯ ಯುವಕರು ಸಮಾಜದ ಆಶಕ್ತರಿಗೆ, ಅಸಾಯಕರಿಗೆ ನೆರವಾಗುವುದರೊಂದಿಗೆ ಸಮಾಜಮುಖಿ ಕಾರ್ಯಗಳಿಂದಾಗಿ ಮಾದರಿ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ ಸಾಯಿರಾಂ ತಿಳಿಸಿದರು. ಅವರು ಶ್ರೀ ಗೋಕರ್ಣನಾಥ ಸಭಾಂಗಣದ ದಿ|| ಪ್ರವೀಣ್ ನೆಟ್ಟಾರು ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಮಹಿಳಾ ಘಟಕದ ವತಿಯಿಂದ ನಡೆದ ಕುಣಿದು ಭಜಿಸಿರೋ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!