Yuvavahini

ಘಟಕಗಳು

ಸುಖದ ಪ್ರಸವ – ನಮ್ಮ ಪ್ರವಾಸ

ಪ್ರವಾಸಾನುಭವ ’ದೇಶ ಸುತ್ತಿ ನೋಡು, ಕೋಶ ಓದಿ ನೋಡು ಎಂಬ ತತ್ವವನ್ನಿರಿಸಿಕೊಂಡು ಹಲವು ಚಿಕ್ಕ-ದೊಡ್ಡ ಪ್ರವಾಸಗಳನ್ನು ಏರ್ಪಡಿಸುತ್ತ ಬಂದಿರುವ ಯುವವಾಹಿನಿ ಮಂಗಳೂರು ಘಟಕವು ಈ ಬಾರಿ ದಕ್ಷಿಣ ಭಾರತ ಪ್ರವಾಸವನ್ನು ಏರ್ಪಡಿಸಿತ್ತು. 2014 ರಲ್ಲಿ ಉತ್ತರ ಭಾರತ ಮತ್ತು ನೇಪಾಳದ 10 ದಿನಗಳ ಪ್ರವಾಸದಲ್ಲಿ ಭಾಗಿಯಾಗಿದ್ದ ನಾನು 2015 ರ ಉತ್ತರ ಭಾರತ ಪ್ರವಾಸ (ವಾರಣಾಸಿ, ಹೃಷಿಕೇಶ, ಹರಿದ್ವಾರ, ವೈಷ್ಣೋದೇವಿ, ದೆಹಲಿ, ಅಮೃತಸರ್, ವಾಘಾ ಬೋರ್ಡರ್ ಇತ್ಯಾದಿ ಸ್ಥಳಗಳಿಗೆ)ಕ್ಕೆ ಹೋಗಲಾಗಲಿಲ್ಲ. ಈ ಬಾರಿ ದಕ್ಷಿಣ ಭಾರತದ ತಮಿಳುನಾಡು ಮತ್ತು ಕೇರಳದ ಆಯ್ದ […]

Read More

ನಿತ್ಯಪ್ರಕಾಶ್ ಎಚ್. ಎಸ್. ಬಂಟ್ವಾಳ್ ಇವರಿಗೆ ಯುವವಾಹಿನಿ ಯುವಸಾಧನಾ ಪುರಸ್ಕಾರ – 2016

ಮಾನವ ಸಂಪನ್ಮೂಲ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರೂ ಕೂಡಾ ತನ್ನ ಆಸಕ್ತಿಯ ಕ್ಷೇತ್ರ ಛಾಯಾಗ್ರಹಣದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸತತ 4 ಚಿನ್ನದ ಪದಕ ಸಹಿತ 7 ಪ್ರಶಸ್ತಿಗಳನ್ನು ಗಳಿಸಿ ಸಾಧನೆಗೆ ಇದಿರಿಲ್ಲ ಎಂಬಂತಹ ವಿಶೇಷ ಸ್ಥಾನಮಾನ ಗಳಿಸಿದ ಖ್ಯಾತ ಸಾಮಾಜಿಕ ಧುರೀಣ ಶ್ರೀ ಹರಿಕೃಷ್ಣ ಬಂಟ್ವಾಳ್, ಶಶಿಕಲಾ ದಂಪತಿಗಳ ಹೆಮ್ಮೆಯ ಸುಪುತ್ರ ಶ್ರೀ ನಿತ್ಯಪ್ರಕಾಶ್ ಎಚ್. ಎಸ್. ಬಂಟ್ವಾಳ್‌ರವರನ್ನು ಯುವ ಸಾಧನಾ ಪುರಸ್ಕಾರಕ್ಕೆ ಆಯ್ಕೆ ಮಾಡಲು ಯುವವಾಹಿನಿ ಸಂಸ್ಥೆ ಅತ್ಯಂತ ಹೆಮ್ಮೆ ಪಡುತ್ತದೆ. ಓರ್ವ ಹವ್ಯಾಸಿ ವಿಶೇಷ ಛಾಯಾಗ್ರಹಣ ಕ್ಷೇತ್ರದಲ್ಲಿ […]

Read More

ಮನಿಷಾ ಬಿ. ಪೂಜಾರಿ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ – 2016

ಬಿಲ್ಲವ ಸಮಾಜದ ಶೈಕ್ಷಣಿಕ ಪ್ರಗತಿಗೆ ಯುವವಾಹಿನಿಯು ಶ್ರಮಿಸುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿದ್ದ ಪ್ರತಿಭೆಯೊಂದು ಕಿರಿ ವಯಸ್ಸಿನಲ್ಲಿ ಹಿರಿಯರು ಮಾಡಲಾಗದ ಸಾಧನೆಗೈದಿದ್ದಾರೆ. ಸಮಾಜ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಅವರು ಬೇರಾರೂ ಅಲ್ಲ. ಪಿ.ಬಾಲಕೃಷ್ಣ ಪೂಜಾರಿ-ಮಲ್ಲಿಕಾ ಬಿ. ಪೂಜಾರಿ ದಂಪತಿಗಳ ಸುಪುತ್ರಿ ಮನಿಷಾ ಬಿ. ಪೂಜಾರಿ. ಕಾಲೇಜು ವಿದ್ಯಾಭ್ಯಾಸ ಹಂತದಿಂದ ಕಲಿಕೆಯ ಮುಂಚೂಣಿಯಲ್ಲಿದ್ದು ಪಿ.ಯು.ಸಿ ಪರೀಕ್ಷೆಯಲ್ಲಿ ಕಾಲೇಜಿಗೆ ದ್ವಿತೀಯ ಶ್ರೇಷ್ಠರಾಗಿ ಸಾಧನೆಗೈದ ಇವರು ತನ್ನ ಕಲಿಕೆಯಾದ್ಯಂತ ಅತ್ಯುನ್ನತ ಶ್ರೇಣಿಯ ಗಳಿಕೆ ಸಾಧಿಸಿರುವುದು ಉಲ್ಲೇಖನೀಯ. ಬಿ.ಕಾಂ ಪದವಿಯಲ್ಲಿ MGM College ಉಡುಪಿಯ […]

Read More

ರಕ್ಷಿತ್ ಆರ್. ಕೋಟ್ಯಾನ್ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ – 2016

ಕಟಪಾಡಿ ಶ್ರೀ ರಮೇಶ್ ಕೋಟ್ಯಾನ್ ಹಾಗೂ ಇಂದಿರಾ ಆರ್. ಕೋಟ್ಯಾನ್ ದಂಪತಿಗಳ ಹೆಮ್ಮೆಯ ಸುಪುತ್ರ ಶ್ರೀ ರಕ್ಷಿತ್ ಆರ್. ಕೋಟ್ಯಾನ್ ಓರ್ವ ಸತತ ಪರಿಶ್ರಮದ ಮೂಲಕ ದೇಹದಾರ್ಡ್ಯತೆಯ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದ ಯುವಕ. ಶಿರ್ವದ ಸೈಂಟ್ ಮೇರಿಸ್ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮುಗಿಸಿ ಪ್ರಸ್ತುತ ಜಿಲ್ಲೆಯ ಪ್ರತಿಷ್ಠಿತ ಆಳ್ವಾಸ್ ಕಾಲೇಜು, ಮೂಡಬಿದ್ರಿಯಲ್ಲಿ ತಮ್ಮ ಪದವಿ ಶಿಕ್ಷಣವನ್ನು ಮುಂದುವರಿಸುತ್ತಿರುವ ರಕ್ಷಿತ್ ಶಿಕ್ಷಣದೊಂದಿಗೆ ಕ್ರೀಡಾ ಸಾಧನೆಯ ಮೇರು ಶಿಖರದತ್ತ ಧಾವಿಸುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಚಾರ. […]

Read More

ಅಕ್ಷತಾ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ – 2016

ಪ್ರತಿಭೆಗೆ ಸರಹದ್ದುಗಳಿಲ್ಲ-ಕಾರ್ಯಕ್ಷೇತ್ರಗಳೆಂಬ ಇತಿಮಿತಿ ಇರುವುದಿಲ್ಲ ಎಂಬ ಮಾತಿಗೆ ಸ್ಪಷ್ಟ ನಿದರ್ಶನ-ಬಜಪೆಯ ಶ್ರೀ ಪಿ.ಮೋಹನ್ ಕುಮಾರ್ ಹಾಗೂ ಕನಕಾ ಎಂ ದಂಪತಿಗಳ ಸುಪುತ್ರಿ ಕು| ಅಕ್ಷತಾ. ಪ್ರಾಥಮಿಕ, ಪ್ರೌಢ ಶಿಕ್ಷಣದ ನಂತರ ವಾಣಿಜ್ಯ ಕ್ಷೇತ್ರದತ್ತ ಮುಖ ಮಾಡಿದ ಈಕೆ ಬಿ.ಕಾಂ ಪದವಿಯನ್ನು ಮುಗಿಸಿ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ (ಮಾನವ ಸಂಪನ್ಮೂಲ) ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ಕಲೆಯಲ್ಲಿ ದಿ| ವಿ.ಪಿ.ಕಾರಂತ, ಶ್ರೀ ಪಿ. ಮೋಹನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ವೈವಿಧ್ಯಮಯ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಕರ್ನಾಟಕ ಸಂಗೀತದತ್ತ ಒಲವು […]

Read More

ಸ್ವಪ್ರಯತ್ನವೇ ಜೀವಾಳ – ಶಶಾಂತ್ ಬಿ.

ಬಂಟ್ವಾಳ ಕಸ್ಬಾ ಗ್ರಾಮದ ಭೋಜ ಪೂಜಾರಿ ಮತ್ತು ವನಿತಾ ದಂಪತಿಗಳ ಸುಪುತ್ರ ಶಶಾಂತ್ ಬಿ. ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಗಣಿತ ಮತ್ತು ಸಂಸ್ಕೃತದಲ್ಲಿ 100 ಅಂಕಗಳನ್ನು ಪಡೆದು 625 ಕ್ಕೆ 614 (98.24%) ಅಂಕ ಗಳಿಸಿರುವುದು ಶ್ಲಾಘನೀಯ. ಬಿಡುವಿನ ವೇಳೆಯಲ್ಲಿ ತಾನೇ ದುಡಿದು ಶಾಲಾ ಶುಲ್ಕವನ್ನು ಭರಿಸಿ ಹೆತ್ತವರಿಗೆ ಹೊರೆಯಾಗದೆ ಎಲ್ಲರ ಪ್ರೀತಿ ಸಂಪಾದಿಸಿದ್ದಾರೆ. ತಾನೇ ನಾಟಕ ರಚಿಸಿ, ಅಭಿನಯಿಸಿದ ಉತ್ತಮ ರಂಗ ಕಲಾವಿದ. ಶಾಲಾ ದಿನಗಳಲ್ಲೇ ನಾಯಕತ್ವ ಗುಣ […]

Read More

ಕಲಿಕೆಯಲ್ಲಿ ನಿಧಿಯೇ ಸರಿ – ಕು| ನಿಧಿಶ್ರೀ ಯು. ಪೂಜಾರಿ

ಶ್ರೀಮತಿ ಭಾರತಿ ಹಾಗೂ ಶ್ರೀ ಉಮಾನಾಥ ದಂಪತಿಗಳಿಗೆ ಉತ್ತಮ ಹೆಮ್ಮೆ ಪಡತಕ್ಕೆ ಸಾಧನೆಯ ಕುವರಿ ನಿಧಿಶ್ರೀಯ ಬಗ್ಗೆ ಮತ್ತು ಅವಳ ಸಾಧನೆಯ ಬಗ್ಗೆ ಅರಿವಿರಲಿಕ್ಕಿಲ್ಲ ತಮ್ಮ ಜೀವನದ ಹಾದಿಯಲ್ಲಿ ತಮ್ಮ ಮಗಳು ಒಂದುದಿನ ಸ್ವಪ್ರತಿಭೆಯಿಂದ ಜನ ಮನ್ನಣೆಯನ್ನು ಗಳಿಸಿ ಕೊಡಲಿದ್ದಾಳೆ ಎಂಬ ಅರಿವಿರಲಿಕ್ಕಿಲ್ಲ. ಕಾರಣ ಅವರಿದ್ದದ್ದು 62 ತೋಕೂರು ಜೋಕಟ್ಟೆ ಎಂಬ ಸಣ್ಣ ಊರಿನಲ್ಲಿ. ಸಾಮಾನ್ಯವಾಗಿ ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಬೆಳೆದವರಿಗೆ ಬದುಕಿನ ಸೂಕ್ಷತೆಗಳ ಅರಿವಿರುತ್ತದೆ. ಜೀವನದ ಕಷ್ಟ ಕಾರ್ಪಣ್ಯಗಳ ಸರಿಯಾದ ದೃಷ್ಟಿಕೋನ ಇರುತ್ತದೆ ಇವರ ಬಾಳಿನಲ್ಲೂ ನಡೆದದ್ದು […]

Read More

ಆಶ್ರಮದ ಮಕ್ಕಳಿಗೆ ಕ್ಷೌರ ಸೇವೆ

ಮಂಗಳೂರು ಮಹಿಳಾ ಘಟಕದ ವತಿಯಿಂದ ದಿನಾಂಕ 30-07-2016 ರಂದು ಬಲ್ಮಠದ ಶ್ರದ್ಧಾನಂದ ಆಶ್ರಮದ ಮಕ್ಕಳಿಗೆ ಕ್ಷೌರ ಸೇವೆಯನ್ನು (hair cutting) ಘಟಕದ ಕೆಲವು ಸೌಂದರ್ಯ ತಜ್ಞೆಯರಿಂದ ನಡೆಸಿಕೊಡಲಾಯಿತು. ಮಕ್ಕಳಿಗೆ ಸ್ವೀಟ್, ಬಿಸ್ಕೆಟ್, ಪೆನ್, ಪೆನ್ಸಿಲ್‌ಗಳನ್ನು ನೀಡಲಾಯಿತು. ಸುಮಾರು 35 ಮಕ್ಕಳು ಇವುಗಳ ಪ್ರಯೋಜನ ಪಡೆದರು.

Read More

ಪುತ್ತೂರು ಘಟಕದ ಪದಗ್ರಹಣ ಕಾರ್ಯಕ್ರಮ

ವಿದ್ಯೆ, ಉದ್ಯೋಗ ಮತ್ತು ಸಂಪರ್ಕವೆಂಬ ನಾರಾಯಣ ಗುರುಗಳ ತತ್ವದಂತೆ ಯುವವಾಹಿನಿ ಸದಸ್ಯರು ಕೆಲಸ ಮಾಡುತ್ತಿದ್ದು ಜನರ ಅನಿಸಿಕೆ ಹಾಗೂ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ಯುವವಾಹಿನಿ ಯಂತೆ ಪ್ರತಿಯೊಂದು ಸಂಘಟನೆಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಸಂಘಟನೆಗಳಿಗೆ ನಿಜವಾದ ಅರ್ಥ ಹಾಗೂ ಬೆಲೆ ಸಿಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಸಂತೋಷ್ ಕುಮಾರ್‌ರವರು ಹೇಳಿದರು. ಅವರು ಜು. 24 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2016-17 ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ […]

Read More

ಹಳೆಯಂಗಡಿ ಘಟಕದ ವತಿಯಿಂದ ಆಟಿದ ಆಯನ ಕಾರ್ಯಕ್ರಮ

ಯುವವಾಹಿನಿ(ರಿ) ಹಳೆಯಂಗಡಿ ವತಿಯಿಂದ ದಿನಾಂಕ 24-7-2016 ರಂದು ಆಟಿದ ಆಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕೋಟಿ ಚೆನ್ನಯರು ಆರಾಧಿಸಿದ ಕೆಮ್ಮಲೆಜೆಯ ನಾಗಬ್ರಹ್ಮ ಗುಡಿಯ ಆಕರ್ಷಕ ರಂಗ ವಿನ್ಯಾಸದ ವೇದಿಯಲ್ಲಿ ಹಳೆಯಂಗಡಿ ಯುವವಾಹಿನಿಯ ಅವಳಿ ಸದಸ್ಯರ ಕೋಟಿ-ಚೆನ್ನಯ ಕಿರು ರೂಪಕದೊಂದಿಗೆ ಕಾರ್ಯಕ್ರಮ ಆರಂಭ. ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ಹಾಗೂ ತುಳು ಚಿತ್ರನಟ, ರಂಗಭೂಮಿ ಕಲಾವಿದ ಶ್ರೀ ಅರವಿಂದ ಬೋಳಾರ್ ಇವರು ನಾಗಬ್ರಹ್ಮ ಗುಡಿಯ ಜೋಡು ನಂದಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ವಿಶಿಷ್ಠವಾಗಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!