Yuvavahini

ಘಟಕಗಳು

ಕೆ.ಚಿತ್ತರಂಜನ್ ಗರೋಡಿ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ

ಬಂಟ್ವಾಳ : ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದ ಅನನ್ಯ ಸೇವೆ ಹಾಗೂ ಕಂಕನಾಡಿ ಗರಡಿ ಕ್ಷೇತ್ರ ಅಧ್ಯಕ್ಷರಾಗಿ ನಿಸ್ವಾರ್ಥವಾಗಿ ಸಲ್ಲಿಸಿದ ಸೇವೆಯು ಗರಡಿಯ ಮೂಲ ಬೆಳವಣಿಗೆಗೆ ಕಾರಿಣಿಕರ್ತರೆಂದು ಗುರುತಿಸಿ ಬಂಟ್ವಾಳದ ಬೆಂಜನಪದವು ಶುಭಲಕ್ಷೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ 2023 ನೇ ಸಾಲಿನ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಾರಂಭದ ಉದ್ಘಾಟಕರಾದ ಪದ್ಮರಾಜ್.ಆರ್, ಕೇಂದ್ರ ಸಮಿತಿ ಅಧ್ಯಕ್ಷರು ರಾಜೇಶ್.ಬಿ, ನಾರ್ದನ್ ಸ್ಲೈ ನಿರ್ದೇಶಕರಾದ ಕೃತೀನ್ ಅಮೀನ್, ರಾಣಿ ಅಬ್ಬಕ್ಕ […]

Read More

ಯುವವಾಹಿನಿಯ ಧ್ಯೇಯವನ್ನು ವಿಭಿನ್ನವಾಗಿ ಬಿಂಬಿಸಿದ ದೃಶ್ಯ

ಮೂರು ಸ್ತಂಭಗಳಂತೆ ಯುವವಾಹಿನಿಯ ಮೂಲ ಪರಿಕಲ್ಪನೆಯ ವಿದ್ಯೆ, ಉದ್ಯೋಗ, ಸಂಪರ್ಕದ ನೆಲೆಯಲ್ಲಿ ಸದೃಢಗೊಂಡ ಆತ್ಮವಿಶ್ವಾಸದ ಭರವಸೆಯ ಬೆಳಕಿನ ಮೂರು ಹಸ್ತಕೃತಿಗಳು ಪರಿಭ್ರಮಿಸುವ ವಿಶ್ವದ ಭೂಪಟದಲ್ಲಿ ಜಗದ ಅಂಧಕಾರ ತಮವನ್ನು ಕಳೆದು ಸುಜ್ಞಾನದ ದೀವಿಗೆ ಬೆಳಗಿ ಪಸರಿಸಿದ ವಿಶ್ವಗುರು ಪರಮಪೂಜ್ಯ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಅಳವಡಿಸಿಕೊಂಡು ಸರ್ವರು ಏಕತಾಭಾವದಿ ಒಗ್ಗಟ್ಟಾಗಿ ಸಮಾಜ ಶ್ರೇಯೋನ್ನಾತಿಗೆ ಶ್ರಮಿಸೋಣ ಎನ್ನುವ ತವಕದ ಹೆಬ್ಬಯಕೆಯ ಒಂದು ವಿಭಿನ್ನ ಕಲ್ಪನಾತೀತ ಫಲಶ್ರುತಿಗೆ. ನೈಜತೆಯ ದರ್ಶನ … ಯುವವಾಹಿನಿ ಪ್ರತಿರೂಪದ ಕೈಕನ್ನಡಿಯಂತಿರುವ ಧ್ಯೇಯವನ್ನು ಶಕ್ತಿಯುತವಾಗಿ ಕಟ್ಟಬೇಕೆಂದು […]

Read More

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಯುವವಾಹಿನಿಯಿಂದ ಆಗುತ್ತಿದೆ ನಾವೆಲ್ಲರೂ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಹಾದಿಯಲ್ಲಿ ಮುನ್ನಡೆಯಬೇಕಾಗಿದೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿಯ […]

Read More

ಯುವವಾಹಿನಿಯಿಂದ ಸದೃಡ ಸಮಾಜ ನಿರ್ಮಾಣ : ಶ್ರೀಲತಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ

ಉಪ್ಪಿನಂಗಡಿ :  ಯುವಕರಿಗಾಗಿ ಯುವಕರಿಂದಲೇ ಸ್ಥಾಪನೆಯಾಗಿ ಇಂದು ಸಮಾಜಮುಖಿ ಕಾರ್ಯಗಳೊಂದಿಗೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ  ಹೆಮ್ಮೆಯ ಯುವವಾಹಿನಿ ಸಂಘಟನೆಯಿಂದ  ಸದೃಢ ಸಮಾಜ ನಿರ್ಮಾಣ ಮಾಡುವ ಮೂಲಕ ಮಹತ್ತರ ಹೆಜ್ಜೆಯನ್ನಿಡುತ್ತಿದೆ ಎಂದು  ಪುತ್ತೂರು ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ  ಶ್ರೀಲತಾ ಇವರು ತಿಳಿಸಿದರು. ಅವರು ದಿನಾಂಕ 2023 ನೇ ಡಿಸೆಂಬರ್ 16, ಶನಿವಾರದಂದು ಉಪ್ಪಿನಂಗಡಿಯ ರೋಟರಿ ಭವನದಲ್ಲಿ ಜರಗಿದ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು […]

Read More

ಸಂವಿಧಾನದ ಮಾಹಿತಿ ಕಾರ್ಯಾಗಾರ

ಕಂಕನಾಡಿ : ಯುವವಾಹಿನಿ (ರಿ) ಕಂಕನಾಡಿ ಘಟಕದ ವತಿಯಿಂದ ಸಂವಿಧಾನ ದಿನದ ಪ್ರಯುಕ್ತ 2023ನೇ ಡಿಸೆಂಬರ್ 14 ರಂದು ಯುವವಾಹಿನಿ ಕಂಕನಾಡಿ ಘಟಕದ ಕಚೇರಿಯಲ್ಲಿ ಸಂವಿಧಾನದ ದಿನಾಚರಣೆಯನ್ನು ಆಚರಿಸಲಾಯಿತು ಜನಪ್ರಿಯ ನ್ಯಾಯವಾದಿ ಹಾಗೂ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಎನ್ಮಕಜ್ಜೆ ಇವರು ಸಂವಿಧಾನದ ಮೂಲಭೂತ ಕರ್ತವ್ಯಗಳ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಯುವವಾಹಿನಿ ಕಂಕನಾಡಿ ಘಟಕದ ಸುಮಾರು 50 ಕ್ಕೂ ಹೆಚ್ಚು ಸದಸ್ಯರು ಈ ಕಾರ್ಯಾಗಾರದ ಪ್ರಯೋಜನ ಪಡೆದರು.

Read More

ಯುವವಾಹಿನಿ ಯುವ ಸಾಧನಾ ಪುರಸ್ಕಾರ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವ ಸಾಧನಾ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು. ಈ ಸಾಲಿನ ಯುವ ಸಾಧನಾ ಪುರಸ್ಕಾರವನ್ನು ಏಕಲವ್ಯ ಪ್ರಶಸ್ತಿ ಪುರಸ್ಕೃತರು, ಅಂತರಾಷ್ಟ್ರೀಯ ಕ್ರೀಡಾಪಟು ನಿತಿನ್ ಪೂಜಾರಿ ವಿಟ್ಲ , ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಪದಕ ವಿಜೇತರಾದ ಕು| ರಶ್ಮಿ ಜಿ. ಅಂಚನ್ ಕುಳಾಯಿ ಮತ್ತು ಚರ್ಮ ಶಾಸ್ತ್ರ […]

Read More

ಸಚಿವ ವಿ. ಸುನೀಲ್ ಕುಮಾರ್ ಇವರಿಗೆ ಯುವವಾಹಿನಿ ಅಭಿಮಾನದ ಗೌರವ

ಮುಲ್ಕಿ :- ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶವು ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ ಅರ್ಪಣ ತೆರೆದ ಸಭಾಂಗಣದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟುರವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ.ಸುನೀಲ್ ಕುಮಾರ್ ಇವರಿಗೆ ಯುವವಾಹಿನಿ ಅಭಿಮಾನದ ಗೌರವ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ, ಶ್ರೀ ನಾರಾಯಣ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!