30-06-2026, 1:00 PM
ಪರಪಾದೆ, ಜೂನ್ 30: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಪರಪಾದೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 135 ವಿದ್ಯಾರ್ಥಿಗಳಿಗೆ ಉಚಿತವಾಗಿ ಕೊಡೆಗಳನ್ನು ವಿತರಿಸುವ ಸಮಾಜಮುಖಿ ಸೇವಾ ಕಾರ್ಯಕ್ರಮ ನಡೆಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷೆ ಗೀತಾ ವಸಂತ್ ವಹಿಸಿದ್ದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ವಂದೀಪ್, ಕಾರ್ಯಕ್ರಮದ ಸಂಚಾಲಕಿ ಹಾಗೂ ವಿದ್ಯಾರ್ಥಿ ಸಂಘಟನೆ ನಿರ್ದೇಶಕಿ ವೀಣಾ ಭಾಸ್ಕರ್, ಮಾರ್ಗದರ್ಶಕರಾದ ಜಯಾನಂದ ಅಮೀನ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯಿನಿ ರೇಖಾ […]
Read More
29-06-2026, 9:00 PM
ಮಂಗಳೂರು: ದಿನಾಂಕ: 29-06-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಮಿತ್ರ ಮಂಡಳಿ ಯೋಗ ಭಜನಾ ತಂಡ ಬಿಜೈ ಇವರ ಸಹಯೋಗದೊಂದಿಗೆ ನಡೆಯಿತು. ಭಕ್ತಿಯ ನಾಮ ಸ್ಮರಣೆ ಒಂದೇ ಮುಕ್ತಿಯ ದಾರಿ ಎಂಬಂತೆ ಭಕ್ತಿ ಭಾವದಿಂದ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು.ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ […]
Read More
29-06-2026, 2:00 PM
ಮೂಡುಬಿದಿರೆ, ಜೂನ್ 29: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ, ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 5 ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಮೂಡುಬಿದಿರೆಯ ಸಮಾಜ ಮಂದಿರದ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಮಾತನಾಡಿ, ಮಹಿಳೆಯರು ಕಾಲಕ್ಕೆ ತಕ್ಕಂತೆ ಬೇಡಿಕೆಯಿರುವ ಕೌಶಲ್ಯಗಳನ್ನು ಕಲಿತು ಸ್ವಯಂ […]
Read More
28-06-2026, 5:00 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ 2026ನೇ ಅಗಸ್ಟ್ 23ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಾಧವ ಕೀರ್ತನೋತ್ಸವ ಭಜನಾ ಸ್ಪರ್ಧೆ 2026 ಆಮಂತ್ರಣ ಪತ್ರವನ್ನು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು
Read More
28-06-2026, 5:00 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ 2026ನೇ ಅಕ್ಟೋಬರ್ 4ರಂದು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುವ ಯುವವಾಹಿನಿ ಕ್ರೀಡೋತ್ಸವ 2026 ಆಮಂತ್ರಣ ಪತ್ರವನ್ನು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು
Read More
28-06-2026, 1:00 PM
ಮಾಣಿ, ಜೂ. 28: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಕರ್ನಾಟಕ ಪ್ರೌಢಶಾಲೆ, ಮಾಣಿಯಲ್ಲಿ ಯುವ ಸದಸ್ಯತ್ವ ಅರಿವು, ನಾಯಕತ್ವ ತರಬೇತಿ ಹಾಗೂ ವಿದ್ಯಾರ್ಥಿ ಅಭಿನಂದನಾ ಕಾರ್ಯಕ್ರಮ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ರಾಜೇಶ್ ಸುವರ್ಣ, ಬಂಟ್ವಾಳ ದೀಪ ಪ್ರಜ್ವಲನೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಪ್ರೌಢಶಾಲಾ ಮಂಡಳಿಯ ಅಧ್ಯಕ್ಷ ಕಿರಣ್ ಹೆಗ್ಡೆ ಮಾತನಾಡಿ, “ಯುವಜನರಲ್ಲಿ ಸಂಘಟನಾ ಮನೋಭಾವ, […]
Read More
28-06-2026, 1:00 PM
ಬೆಂಗಳೂರು, ಜೂ. 28: ಯುವವಾಹಿನಿ (ರಿ.) ಬೆಂಗಳೂರು ಘಟಕದ ನೂತನ ಕಚೇರಿಯನ್ನು ಚಿಕ್ಕಬಿದಿರೆಕಲ್ಲು ಸಮೀಪದ ಭವಾನಿನಗರದಲ್ಲಿ ವೈದಿಕ ವಿಧಿ ವಿಧಾನಗಳೊಂದಿಗೆ ಭಾನುವಾರ ಉದ್ಘಾಟಿಸಲಾಯಿತು. ಗುರುಗಳಾದ ಜಯಂತ್ ಸಾಲಿಯಾನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಸಲಹೆಗಾರರಾದ ಕೆ.ಬಿ. ಜಯರಾಮ್ ಹಾಗೂ ಸುಧೀರ್ ಎಸ್.ಪಿ. ಅವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಶ್ರೀಧರ್ ಡಿ., ನಿಕಟಪೂರ್ವ ಅಧ್ಯಕ್ಷ ಶಶಿಧರ್ ಕೋಟ್ಯಾನ್, ನಿಕಟಪೂರ್ವ ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ, ನೂತನ ಅಧ್ಯಕ್ಷ […]
Read More
28-06-2026, 10:00 AM
ಮಾಣಿ: “ಮರದ ನೆರಳು – ಬದುಕಿಗೆ ನೆರಳು” ಎಂಬ ಮಹೋನ್ನತ ಧ್ಯೇಯದೊಂದಿಗೆ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡಿದ್ದ “ಯುವ ವೃಕ್ಷೋತ್ಸವ” ಅಭಿಯಾನವು ಯಶಸ್ವಿಯಾಗಿ ಪೂರ್ಣಗೊಂಡಿತು. ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ಘಟಕವು 20 ಸಾರ್ವಜನಿಕ ಸ್ಥಳಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿತು. ಅಭಿಯಾನದ ಸಮಾರೋಪ ಕಾರ್ಯಕ್ರಮವು ಕರ್ನಾಟಕ ಪ್ರೌಢಶಾಲೆ, ಮಾಣಿಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಈ ಅಭಿಯಾನದ ಮೂಲಕ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು […]
Read More
26-06-2026, 1:00 PM
ವೇಣೂರು ಜೂನ್ 26: ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ “ಬೆಳಕು” ಯೋಜನೆಯಡಿ ಸಮಾಜಮುಖಿ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಂಡು, ಬೆಳ್ತಂಗಡಿ ತಾಲೂಕಿನ ಪೇರಿ–ಹೊಸಂಗಡಿ ಗ್ರಾಮದ ಶ್ರೀಮತಿ ಬೇಬಿ ಅವರ ಮನೆಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು. ಈ ಕಾರ್ಯಕ್ರಮವು ದಿನಾಂಕ 26-06-2026ರಂದು ಪೇರಿ–ಹೊಸಂಗಡಿ ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾದ ಪ್ರಕಾಶ್ ಕೋಟ್ಯಾನ್ ನಾರಾವಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸದಸ್ಯತ್ವ ಅಭಿಯಾನ ಹಾಗೂ “ಆಸರೆ” ಯೋಜನೆ ಕುರಿತು ಚರ್ಚಿಸಿ, […]
Read More
25-06-2026, 11:00 PM
ಮಾಣಿ, ಜೂನ್ 25: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಮಜಿ ವೀರಕಂಭ ಶಾಲೆಯ ಮುಖಮಂಟಪದ ಮೇಲ್ಚಾವಣಿಗೆ ಅಳವಡಿಸಲಾದ ಶೀಟ್ಗಳ ಸಮರ್ಪಣೆ ಹಾಗೂ ಹಸ್ತಾಂತರ ಕಾರ್ಯಕ್ರಮ ಮತ್ತು “ಯುವ ವೃಕ್ಷೋತ್ಸವ–2026” ಕಾರ್ಯಕ್ರಮವು ಗುರುವಾರ ಶಾಲಾ ಆವರಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಅಶೋಕ್ ಪಡ್ಪು ಮಾತನಾಡಿ, “ಶಾಲೆಗಳ ಅಭಿವೃದ್ಧಿಗೆ ನೀಡುವ […]
Read More