29-03-2026, 10:00 AM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ, ಕಂಪಾನಿಯೋ ಶ್ರೀದೇವಿ ವೆಲ್ನೆಸ್ ಸೆಂಟರ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಹಾಗೂ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ, ಸೋಮೇಶ್ವರ ಇವರ ಸಹಕಾರದೊಂದಿಗೆ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನಾ ಸಮಾರಂಭವು ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನೆರವೇರಿತು.ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಇದರ ಅಧ್ಯಕ್ಷರಾದ ಗೋಪಾಲ್ ಕೊಂಡಾಣ ಅವರು ಉದ್ಘಾಟಿಸಿ, ಇಂತಹ ಉಚಿತ ಆರೋಗ್ಯ ಶಿಬಿರಗಳ ಸದುಪಯೋಗವನ್ನು ಸಾರ್ವಜನಿಕರು […]
Read More
27-03-2026, 9:30 AM
ಪೊಳಲಿ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026”ರ ಟೈಟಲ್ ಸಾಂಗ್ನ್ನು ಮಾರ್ಚ್ 27ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಈ ಟೈಟಲ್ ಸಾಂಗ್ ಬಿಡುಗಡೆಗೊಳಿಸಿ ಮಾತನಾಡಿ, “ಯುವವಾಹಿನಿಯ ಡೆನ್ನಾನ ಕಾರ್ಯಕ್ರಮ ಅದ್ಭುತ ಯಶಸ್ಸು ಸಾಧಿಸಲಿದೆ. […]
Read More
23-03-2026, 9:16 AM
ಸ್ಪರ್ಧೆಯ ವಿವರಗಳು: ವಂದನೆಗಳೊಂದಿಗೆ: ಪ್ರಧಾನ ಕಾರ್ಯದರ್ಶಿ, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು
Read More
22-03-2026, 10:00 PM
ಸುಳ್ಯ: ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಮೂರನೇ ಗುರುಸ್ಫೂರ್ತಿ ಕಾರ್ಯಕ್ರಮವನ್ನು ಯುವವಾಹಿನಿ ಸುಳ್ಯ ಘಟಕದ ಕೋಶಾಧಿಕಾರಿಯಾದ ಹರೀಶ್ ದೋಳ ಅವರ ಮನೆಯಲ್ಲಿ ದಿನಾಂಕ 22.03.2026 ಭಕ್ತಿಭಾವದಿಂದ ನೆರವೇರಿಸಲಾಯಿತು. ಕಾರ್ಯಕ್ರಮವನ್ನು ಮನೆಯ ಯಜಮಾನರಾದ ಹೊನ್ನಪ್ಪ ಪೂಜಾರಿ ದಂಪತಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಘಟಕದ ಅಧ್ಯಕ್ಷ ಮಹೇಶ್ ಕಲ್ಲಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ರಾಜೇಶ್ ರೆಂಜಾಳ ಅವರು ಗುರುಸ್ಫೂರ್ತಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರ ಅನುಷ್ಟಾನ […]
Read More
22-03-2026, 9:00 PM
ಉಡುಪಿ, ಮಾ.22: ಯುವವಾಹಿನಿ (ರಿ.) ಉಡುಪಿ ಘಟಕದ ಪದಗ್ರಹಣ ಸಮಾರಂಭವು ಮಾರ್ಚ್ 22, 2026ರಂದು ಉಡುಪಿ ಘಟಕದ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ನಮಸ್ಕರಿಸಿ ದೀಪ ಪ್ರಜ್ವಲಿಸುವ ಮೂಲಕ ಪ್ರಾರಂಭವಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ದಯಾನಂದ ಕರ್ಕೇರ ವಹಿಸಿದ್ದರು. ಕಾರ್ಯದರ್ಶಿ ಮಹೇಶ್ ಮಲ್ಪೆ ರಜತ ವರ್ಷದ ವರದಿಯನ್ನು ವಾಚಿಸಿದರು. ಆಯ್ಕೆ ಸಮಿತಿಯ ಸಂಚಾಲಕರು, ನಿಕಟಪೂರ್ವ ಅಧ್ಯಕ್ಷೆ ಅಮಿತಾಂಜಲಿ ಕಿರಣ್ ನೂತನ ಕಾರ್ಯಕಾರಿ ಸಮಿತಿಯನ್ನು ಪರಿಚಯವನ್ನು ಸಭೆಯ ಮುಂದೆ ಪ್ರಸ್ತುತಪಡಿಸಿದರು. ಕೇಂದ್ರ ಸಮಿತಿಯ […]
Read More
22-03-2026, 9:00 PM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿನೋದ್ ಮಂಚಿ ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು:- ಸುಪ್ರೀತ್ ಸುವರ್ಣದ್ವಿತೀಯ ಉಪಾಧ್ಯಕ್ಷರು :- ಉಮೇಶ್ ಕರ್ಕೇರಾಕಾರ್ಯದರ್ಶಿ:- ವೀಕ್ಷಿತ್ಜೊತೆ ಕಾರ್ಯದರ್ಶಿ:- ಸಚ್ಚೇಂದ್ರ ಅಂಬಾಗಿಲುಕೋಶಾಧಿಕಾರಿ : ಪ್ರಕಾಶ್ ಚಂದ್ರಕ್ರೀಡೆ ಹಾಗೂ ಆರೋಗ್ಯ ನಿರ್ದೇಶಕರು:- ಸುಜಾತಾ ಪ್ರವೀಣ್ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು:- ಕುಶಾಲ್ ಜತ್ತನ್ನವ್ಯಕ್ತಿತ್ವ ವಿಕಸನ ನಿರ್ದೇಶಕರು :- ವಿಮಲ ಜಗದೀಶ್ಕಲೆ ಮತ್ತು ಸಾಹಿತ್ಯ ನಿರ್ದೇಶಕರು :- ಸಂದೇಶ್ ಕಟ್ಪಾಡಿಸಮಾಜ ಸೇವೆ ನಿರ್ದೇಶಕರು :- […]
Read More
22-03-2026, 5:00 PM
ಮೂಲ್ಕಿ: ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 22/03/2026 ರಂದು ಸಂಜೆ 3:00 ಗಂಟೆಗೆ ಅತಿಕಾರಿ ಬೆಟ್ಟು ಗ್ರಾಮದ ಕಕ್ವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವು ಶಾಂಭವಿ ಮಹಿಳಾ ಮಂಡಳಿ ಮಟ್ಟು ಹಾಗೂ ಬ್ರಾಮರಿ ಮಹಿಳಾ ಮಂಡಳಿ ಕಕ್ವ ಸದಸ್ಯರ ಸಹಭಾಗಿತ್ವದಲ್ಲಿ ವಿನಯ ಕುಮಾರ್ ಮಟ್ಟು ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಕಕ್ವ ಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ನಾರಾಯಣ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ […]
Read More
22-03-2026, 2:00 PM
ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ 2026-27 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿನಾಂಕ 22/03/2026 ರಂದು ನಟ್ಟಿ ಸ್ಕ್ವೇರ್ ಸೊಲ್ಮೆ ಮಿನಿ ಹಾಲ್ನಲ್ಲಿ ನೆರವೇರಿತು. ಯುವವಾಹಿನಿ ಶಕ್ತನಗರ ಘಟಕದ ಘಟಕದ ಅಧ್ಯಕ್ಷರಾದ ಸುಜಾತ ನವೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಬಿಲ್ಲವ ಅಸೋಸಿಯೇಷನ್ ಬೆಂಗಳೂರು ಮಾಜಿ ಅಧ್ಯಕ್ಷರಾದ ಬಿ. ವಾಸುದೇವ ಕೋಟ್ಯಾನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ, ಶುಭ […]
Read More
22-03-2026, 2:00 PM
ಮಂಗಳೂರು: ಪ್ರಕೃತಿಯೊಡನೆ ಮನುಷ್ಯನ ಬದುಕು ಆಳವಾಗಿ ಬೆಸೆದುಕೊಂಡಿರುವುದರಿಂದ, ಆರೋಗ್ಯದ ಮೂಲವೂ ಪ್ರಕೃತಿಯಲ್ಲೇ ಅಡಗಿದೆ ಎಂದು ಖ್ಯಾತ ಆಯುರ್ವೇದ ತಜ್ಞ ಡಾ. ಎನ್.ಟಿ. ಅಂಚನ್ ಅಭಿಪ್ರಾಯಪಟ್ಟರು. ಆಯುರ್ವೇದವು ಕೇವಲ ಚಿಕಿತ್ಸಾ ವಿಧಾನವಲ್ಲ, ಅದು ಸಮಗ್ರ ಜೀವನಶೈಲಿ ಎಂದು ಅವರು ವಿವರಿಸಿದರು.ಗಿಡಮೂಲಿಕೆಗಳ ಬಳಕೆಯ ಕುರಿತು ಮಾತನಾಡಿದ ಅವರು, ನಮ್ಮ ಸುತ್ತಮುತ್ತಲೇ ದೊರೆಯುವ ಅನೇಕ ಸಸ್ಯಗಳಲ್ಲಿ ಅಪಾರ ಔಷಧೀಯ ಗುಣಗಳಿವೆ. ತುಳಸಿ, ಅಶ್ವಗಂಧಾ, ನೀಮ್, ಅಲೋವೆರಾ ಮುಂತಾದ ಗಿಡಮೂಲಿಕೆಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಹಲವು ದೀರ್ಘಕಾಲದ ಕಾಯಿಲೆಗಳ ನಿಯಂತ್ರಣದಲ್ಲೂ […]
Read More
22-03-2026, 1:00 PM
ಹಳೆನೇರೆಂಕಿ: ಯುವವಾಹಿನಿ (ರಿ.) ಕಡಬ ಘಟಕ ಮತ್ತು ಬಿಲ್ಲವ ಗ್ರಾಮ ಸಮಿತಿ ಹಳೆನೇರೆಂಕಿಯ ಮಹಿಳಾ ಘಟಕದ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 22 ರಂದು ಹಳೆನೇರೆಂಕಿಯ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆಯಿತು.ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ಆಯೋಜಿಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಪುರುಷೋತ್ತಮ ಬರಂಬೆಟ್ಟು ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಘಟಕದ ಉಪಾಧ್ಯಕ್ಷೆ ಸರಿತಾ ಉಂಡಿಲ ಅವರು ಅತಿಥಿಗಳು ಹಾಗೂ ಸಭಿಕರನ್ನು ಸ್ವಾಗತಿಸಿದರು.ಜಿಲ್ಲಾ ಮಹಿಳಾ […]
Read More