Yuvavahini

ಘಟಕಗಳು

ಬಜಪೆ ಪ್ರಥಮ, ಉಡುಪಿ ದ್ವಿತೀಯ, ಮುಲ್ಕಿ ತೃತೀಯ

ಮಂಗಳೂರು : ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಇದರ ಸಹಯೋಗದೊಂದಿಗೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕ ಪ್ರಥಮ,(ರೂ. 10,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ ಉಡುಪಿ ಘಟಕ ದ್ವಿತೀಯ (ರೂ 7,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ […]

Read More

ಬಿಲ್ಲವ ಸಮಾಜ ಸಮೃದ್ದವಾದ ಇತಿಹಾಸ ಹೊಂದಿದೆ : ಶೈಲು ಬಿರ್ವ ಅಗತ್ತಾಡಿ

ಬೆಳುವಾಯಿ : ಬಿಲ್ಲವ ಸಮಾಜದ ಶ್ರೀಮಂತ ಇತಿಹಾಸದಲ್ಲಿ ಅದೆಷ್ಟೋ ಮಹಿಳೆಯರು ಮತ್ತು ಮಹನೀಯರು ದಳವಾಯಿಗಳಾಗಿ ಯೋಧರಾಗಿ ನಾಡು ಕಟ್ಟಿದವರು ಇದ್ದಾರೆ ಆದರೆ ಇತಿಹಾಸಕಾರರು ಅವರ ಬದುಕಿನ ಮೇಲೆ ಬೆಳಕು ಚೆಲ್ಲದ್ದು ವಿಷಾದನೀಯ. ಬಿಲ್ಲವರಲ್ಲಿ ಏನು ಇದೆ ಎಂದು ಕೇಳುವುದಕ್ಕಿಂತ ಏನು ಇಲ್ಲ ಎಂದು ಕೇಳುವುದೇ ಉತ್ತಮ. ಎಲ್ಲವು ಇದ್ದಂತಹ ಸಮಾಜ ಎಂದರೆ ಅದು ಬಿಲ್ಲವ ಸಮಾಜ ಮಾತ್ರ. ನಾಯಕರಾಗಿ, ಬಿಲ್ವಿದ್ದೆ ಪ್ರವೀಣರಾಗಿ, ದೈವಗಳ ಅರ್ಚಕಾಗಿ, ವೈದ್ಯರಾಗಿ, ಕೃಷಿ ಮಾಡುವ ಪ್ರತಿಷ್ಟಿತ ಮನೆಗಳಾಗಿ, ಯೋಧರಾಗಿ, ಬೇಟಗಾರರಾಗಿ ಜನಾನುರಾಗಿಯಾಗಿದ್ದವರು ಇದೇ […]

Read More

ಯುವವಾಹಿನಿ ಸೇವಾ ಯೋಜನೆಗೆ ಚಾಲನೆ

ವೇಣೂರು : ಪ್ರತೀ ತಿಂಗಳು ಅಶಕ್ತ ಕುಟುಂಬದ ನೆರವಿಗಾಗಿ ರೂಪಿಸಿರುವ ಘಟಕದ ಕನಸಿನ ಯೋಜನೆಯಾದ ಯುವವಾಹಿನಿ ಸೇವಾ ಯೋಜನೆ ವೇಣೂರು ಇದರ ಚಾಲನೆಯು ದಿನಾಂಕ 23-09-18 ನೇ ಆದಿತ್ಯವಾರದಂದು ವೇಣೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯಿತು. ಕ್ಷೇತ್ರದ ದೇವರಿಗೆ ಯೋಜನೆ ಯಶಸ್ವಿಗಾಗಿ ಪ್ರಾರ್ಥನೆ ಸಲ್ಲಿಸಿ ,ನಂತರ ದೇವಾಲಯದ ಸಭಾಂಗಣದಲ್ಲಿ ಘಟಕದ ಮಾಸಿಕ ಸಭೆಯನ್ನು ಘಟಕದ ಅಧ್ಯಕ್ಷರಾದ ನಿತೀಶ್ ಎಚ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು, ಘಟಕದ ಕಾರ್ಯದರ್ಶಿ ಸತೀಶ್ ಪಿ ಎನ್ ಸ್ವಾಗತಿಸಿದರು, ಅಧ್ಯಕ್ಷತೆ ವಹಿಸಿದ್ದ ನಿತೀಶ್ ಎಚ್ ಸೇವಾ […]

Read More

ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬಾಕಿಲ ಆಯ್ಕೆ

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ 2018-19ರ ಅಧ್ಯಕ್ಷರಾಗಿ ಹರೀಶ್ ಬಾಕಿಲ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು – ಹರೀಶ್ ಪೂಜಾರಿ ಬಾಕಿಲ ಉಪಾಧ್ಯಕ್ಷರು – ರಮೇಶ್ ಮುಜಲ ಪ್ರಶಾಂತ್ ಪುಂಜಾವು ಕಾರ್ಯದರ್ಶಿ- ಸುಜಿತ್ ಅಂಚನ್ ಮಾಣಿ ಜೊತೆ ಕಾರ್ಯದರ್ಶಿ- ಜನಾರ್ದನ ಕೊಡಂಗೆ ಕೋಶಾಧಿಕಾರಿ- ಶಿವರಾಜ್ ಅನಂತಡಿ ನಿರ್ದೇಶಕರು : ಸಮಾಜಸೇವೆ – ದಯಾನಂದ ಕಾಪಿಕಾಡು ಕ್ರೀಡೆ- ರವಿಚಂದ್ರ ಬಾಬನಕಟ್ಟೆ ಪ್ರಚಾರ- ಪವನ್ ಅನಂತಾಡಿ ಉದ್ಯೋಗ ಮತ್ತು ಭವಿಷ್ಯನಿರ್ಮಾಣ- ಅಮರನಾಥ ಮುಜಲ ವ್ಯಕ್ತಿತ್ವ ವಿಕಸನ- ನಾಗೇಶ್ ಕೊಂಕಣಪದವು ನಾರಾಯಣ ಗುರು […]

Read More

ಅಧ್ಯಕ್ಷರಾಗಿ ಶರತ್ ಪೂಜಾರಿ ಆಯ್ಕೆ

ಬೆಳುವಾಯಿ : ಯುವವಾಹಿನಿ (ರಿ) ಬೆಳುವಾಯಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಶರತ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಶರತ್ ಪೂಜಾರಿ ಕಾರ್ಯದರ್ಶಿ : ನವೀನ್.ಎಸ್.ಸಾಲ್ಯಾನ್ ಕಾಂತಾವರ ಉಪಾಧ್ಯಕ್ಷರು : ಮಮತಾ ಜಯಂತ್ ಜೊತೆ ಕಾರ್ಯದರ್ಶಿ : ಸೂರಜ್ ಬೆಳುವಾಯಿ ಕೋಶಾಧಿಕಾರಿ : ಅಶೋಕ್ ಕುಮಾರ್ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ : ನಿತಿನ್ ಬೆಳುವಾಯಿ, ವೀಕ್ಷಿತಾ ಸಮಾಜ ಸೇವೆ : ವೀರೇಂದ್ರ ಕೋಟ್ಯಾನ್, ಸುರೇಖಾ ಚಂದ್ರಶೇಖರ್ ವ್ಯಕ್ತಿತ್ವ ವಿಕಸನ : ಪ್ರವೀಣ್ ಸುವರ್ಣ, […]

Read More

ಗುರುಗಳ‌ ಸಂದೇಶ ಜಗತ್ತಿನ ಕತ್ತಲೆಯನ್ನು ದೂರವಾಗಿಸುವ ಬೆಳಕಾಗಿದೆ : ರಾಜೀವ ಪೂಜಾರಿ

ಪಣಂಬೂರು : ಬ್ರಹ್ಮಶ್ರೀ ನಾರಾಯಣಗುರುವರ್ಯರ ಸಂದೇಶ ಜಗತ್ತಿನ ಕತ್ತಲೆಯನ್ನು ದೂರವಾಗಿಸುವ ಬೆಳಕಾಗಿದೆ. ಆದ್ದರಿಂದ ಅವರ ಸಂದೇಶಗಳನ್ನು ದೇಶದೆಲ್ಲೆಡೆ ಸಾರುವ ಕೆಲಸವಾಗಬೇಕಾಗಿದೆ. ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂಬ ಬೀಜಮಂತ್ರದಿಂದ ಎಲ್ಲಾ ಮತದ ಜನಮನವನ್ನು ಗೆದ್ದು ಆಧ್ಯಾತ್ಮಿಕ ಆಂದೋಲನಕ್ಕೆ ವೇದಿಕೆ ನಿರ್ವಿುಸಿದ ನಾರಾಯಣಗುರುಗಳು ವಿಶ್ವಮಾನವರಾಗಿ ಬೆಳಗುತ್ತಿದ್ದಾರೆ.ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ ತಿಳಿಸಿದರು. ದಿನಾಂಕ 23.09.2018 ರಂದು ಯುವವಾಹಿನಿ (ರಿ) ಪಣಂಬೂರು ಘಟಕದ ಆಶ್ರಯದಲ್ಲಿ ದಿ.ಲಿಂಗಪ್ಪ ಕರ್ಕೇರ ಸುಬ್ಬ ಮನೆ […]

Read More

ಯುವವಾಹಿನಿ(ರಿ)ಕುಪ್ಪೆಪದವು ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ತಾ23.09.2018 ರಂದು ಬೆಳಿಗ್ಗೆ 8.ರಿಂದ 10 ರ ತನಕ ಬ್ರಹ್ಮಶ್ರೀ ನಾರಾಯಣಗುರು ಮಂದಿರದಿಂದ ಕಾಡಕೇರಿ ಕ್ರಾಸ್ ತನಕ ಸ್ವಚ್ಛತಾ ಕಾರ್ಯಕ್ರಮವು .ಘಟಕ ಅಧ್ಯಕ್ಷರಾದ ಅರುಣ್ ಕುಮಾರ್ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು ಸೇರಿದಂತೆ ಒಟ್ಟು 52 ಸದಸ್ಯರು ಕೈಜೋಡಿಸಿ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ಸುಗೊಳಿಸಿದರು…

Read More

ಸ್ವಚ್ಚತಾ ಅಭಿಯಾನದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕದ ಸದಸ್ಯರು.

ಬಜ್ಪೆ : ಕೇಂದ್ರ ಸರಕಾರದ ಸಲಹೆಯ ಪ್ರಕಾರ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ಕೈಗೊಂಡಿರುವ “ಸ್ವಚ್ಚತಾ ಸೇವಾ” ಕಾರ್ಯಕ್ರಮದನ್ವಯ MRPL, ರೋಟರಿ ಕ್ಲಬ್ ಬಜ್ಪೆ ಮತ್ತು ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ 23/09/2018ರಂದು ಬಜ್ಪೆ ಪೇಟೆಯ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸ್ಥಳೀಯ ಸಂಘ ಸಂಸ್ಥೆಗಳೊಂದಿಗೆ ಸೇರಿ ನಡೆಸಿದ ಈ ಕಾರ್ಯಕ್ರಮದಲ್ಲಿ 350 ಹೆಚ್ಚು ಜನರು ಸಕ್ರೀಯವಾಗಿ ಭಾಗವಹಿಸಿದರು. MRPL ಸಂಸ್ಥೆ ಭಾಗವಹಿಸಿದ ಎಲ್ಲರಿಗೂ ಟೀ-ಶರ್ಟ್ ಹಾಗೂ ಉಪಹಾರದ […]

Read More

ಸಂಘರ್ಷ ರಹಿತ ಗುರುತತ್ವ ಅನುಕರಣೀಯವಾದುದು : ಶಶಿಧರ್ .ಕೆ

ಮಾಣಿ : ನಾರಾಯಣಗುರುಗಳು ಈ ಜಗತ್ತು ಕಂಡ ಶ್ರೇಷ್ಠ ದಾರ್ಶನಿಕರು. ತಮ್ಮ ಸಂಘರ್ಷ ರಹಿತವಾದ ಕ್ರಾಂತಿ ತತ್ವದ ಮೂಲಕ ಸಮಾಜದ ಉದ್ಧರಕ್ಕಾಗಿ ದುಡಿದವರು. ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂಬ ಧ್ಯೇಯ ವಾಕ್ಯದೊಂದಿಗೆ ಸಮಾಜದಲ್ಲಿ ಧನಾತ್ಮಕವಾದ ಬದಲಾವಣೆಗೆ ಕಾರಣರಾದರು ಎಂದು ಶಶಿಧರ್ ಕೆ. ಅಂಡಿಂಜೆ ಹೇಳಿದರು. ಅವರು ಯುವವಾಹಿನಿ(ರಿ) ಮಾಣಿ ಘಟಕದ 2018-19ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ವತಿಯಿಂದ ನಡೆದ ಗುರುಪೂಜೆ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದರು. […]

Read More

ಭಜನೆ ಆತ್ಮ ಶುದ್ಧೀಕರಣದ ಸನ್ಮಾರ್ಗ : ವೇದವ್ಯಾಸ ಕಾಮತ್

ಮಂಗಳೂರು : ಭಜನೆಯಿಂದ ಪ್ರಗತಿ, ಕ್ಷಮತೆ, ಶಿಸ್ತು, ಕ್ರಿಯಾಶೀಲತೆ, ಕೌಶಲ, ಸಾಧನೆ ಹೆಚ್ಚಾಗುತ್ತದೆ. ಭಕ್ತಿಯ ಅಂತರಗಂಗೆ ಭಜನೆ ಮೂಲಕ ಜಲಪಾತವಾಗಿ ಧುಮುಕುತ್ತದೆ. ನಿಷ್ಕಲ್ಮಶ ಪ್ರೀತಿಯಿಂದ, ಮುಗ್ದ ಭಕ್ತಿಯಿಂದ ಭಜನೆ ಹಾಡಿದರೆ ಪರಮಾತ್ಮನ ಸಾಕ್ಷಾತ್ಕಾರವಾಗುತ್ತದೆ. ಭಜನಾ ಸಂಸ್ಕೃತಿಯ ಪುನರುತ್ಥಾನದೊಂದಿಗೆ ಭಜಕರು ನವಭಾರತ ನಿರ್ಮಾಣದ ಶಿಲ್ಪಿಗಳಾಗಬೇಕು , ಭಜನೆ ಆತ್ಮ ಶುದ್ಧೀಕರಣದ ಸನ್ಮಾರ್ಗ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ತಿಳಿಸಿದರು. ಅವರು ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!