Yuvavahini

ಘಟಕಗಳು

ಕಥೆ ಎಡ್ಡೆ ಉಂಡು – ನಾಟಕ ಪ್ರದರ್ಶನ

ಮೂಡುಬಿದಿರೆ: ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳ ಸಹಾಯಾರ್ಥವಾಗಿ ಶಾರದಾ ಆರ್ಟ್ಸ್ ಕಲಾವಿದರು (ರಿ.) ಮಂಜೇಶ್ವರ ಇವರು ಅಭಿನಯಿಸಿರುವ ವಿನೂತನ ಶೈಲಿಯ ಹಾಸ್ಯಮಯ ತುಳು ನಾಟಕ ಕಥೆ ಎಡ್ಡೆ ಉಂಡು ನಾಟಕ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 07-05-2024 ರಂದು ಸಂಜೆ 7 ಗಂಟೆಗೆ ಸರಿಯಾಗಿ ಮೂಡುಬಿದಿರೆಯ ಕನ್ನಡ ಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ರಾದ ಶಂಕರ್ ಎ. ಕೋಟ್ಯಾನ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಆಗಮಿಸಿದ ಎಲ್ಲಾ ಅತಿಥಿಗಳನ್ನು ಮಾಜಿ ಅಧ್ಯಕ್ಷ ಜಗದೀಶಚಂದ್ರ ಡಿ.ಕೆ. ಇವರು ಸ್ವಾಗತಿಸಿದರು. ಶಂಕರ್ ಎ. ಕೋಟ್ಯಾನ್ ಪುಷ್ಪ […]

Read More

ಮನೆ‌ ಮನೆ ಭಜನೆ

ಯುವವಾಹಿನಿ(ರಿ.) ಪಣಂಬೂರು-ಕುಳಾಯಿ ಘಟಕದ ಸದಸ್ಯರೊಳಗೆ ಆರೋಗ್ಯಕರ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ನಾವು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಮನೆ ಮನೆ ಭಜನೆ ಕಾರ್ಯಕ್ರಮವೂ ಒಂದು. ದಿನಾಂಕ 03-05-2024 ಶುಕ್ರವಾರ ಸಂಜೆ ನಮ್ಮ ಘಟಕದ ಸದಸ್ಯೆ ಸುಧಾ ಅಮೀನ್ ರವರ ಮನೆಯಲ್ಲಿ ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಜನಾ ತಂಡದೊಂದಿಗೆ, ಉಪಾಧ್ಯಕ್ಷರಾದ ಧನಿಶ್ ಕೆ. ಹಾಗೂ ಸುನಿಲ್ ಮತ್ತು ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಸದಾನಂದ ಪೂಜಾರಿಯವರು ಸರಳವಾಗಿ ಗುರು […]

Read More

ಸೇವಾಶ್ರಮದಲ್ಲೊಂದು ದಿನ

ಬಂಟ್ವಾಳ: ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರು ಹಾಗೂ ಕನಪ್ಪಾಡಿ ಕೋಟ್ಯಾನ್ ಕುಟುಂಬಸ್ಥರು ದಿನಾಂಕ ‌03-05-2024 ಶುಕ್ರವಾರ ಬೆಳ್ತಂಗಡಿ ತಾಲೂಕಿನ ಗುಂಡೂರಿಯಲ್ಲಿರುವ ಗುರುಚೈತನ್ಯ ಸೇವಾಶ್ರಮಕ್ಕೆ ಬೇಟಿ, ಆಶ್ರಮವಾಸಿಗಳ ಯೋಗಕ್ಷೇಮ ವಿಚಾರಿಸಿದರು. ಆನಾರೋಗ್ಯ ಪೀಡಿತರು ಅನಾಥರನ್ನು ತಮ್ಮ ಮನೆ ಮಕ್ಕಳಂತೆ ಆರೈಕೆ ಮಾಡಿ, ಸರ್ವಸ್ವವನ್ನೂ ಆಶ್ರಮವಾಸಿಗಳಿಗೆ ತ್ಯಾಗ ಮಾಡಿದ ಆಶ್ರಮದ ಮುಖ್ಯಸ್ಥರಾದ ಹೊನ್ನಯ್ಯ ಕುಲಾಲ್ ಇವರನ್ನು ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ ಅಭಿನಂದಿಸಲಾಯಿತು. ತಾವು ದುಡಿದ ಒಂದು ಪಾಲನ್ನು ಸಮಾಜಕ್ಜೆ ಅರ್ಪಿಸುವ ಉದ್ದೇಶದಿಂದ ಇಂದು ನಡೆದ ಆಶ್ರಮ […]

Read More

ಶಿವಗಿರಿ ಯಾತ್ರೆ

ಮಂಗಳೂರು: ಪಣಂಬೂರು-ಕುಳಾಯಿ ಘಟಕದ ವತಿಯಿಂದ ಶಿವಗಿರಿ ಯಾತ್ರೆಯು ದಿನಾಂಕ 27-04-2024 ರಿಂದ 30-04-2024 ವರೆಗೆ ನಡೆಯಿತು. 27-04-2024 ಶನಿವಾರ ಸಂಜೆ 6 ಗಂಟೆಗೆ 46 ಯಾತ್ರಾರ್ಥಿಗಳು ಮಾವೇಲಿ ರೈಲಿನ ಮೂಲಕ ಪ್ರಯಾಣ ಬೆಳೆಸಿ, 28 ರಂದು ಬೆಳಗ್ಗೆ ವರ್ಕಳ ಶಿವಗಿರಿಗೆ ತಲುಪಿದರು. ಬ್ರಹ್ಮ ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಶಾರದಾ ಮಾತೆಯ ದರ್ಶನ ಪಡೆದು ಪೂಜೆಯನ್ನು ನೆರವೇರಿಸಿ, ಕ್ಷೇತ್ರದಲ್ಲಿ, ಜರಗುತ್ತಿರುವ ಅಕ್ಷರಾಭ್ಯಾಸ, ಸರಳ ವಿವಾಹ ಪದ್ದತಿಯ ವಿಚಾರವನ್ನು ತಿಳಿದುಕೊಂಡೆವು. ನಂತರ ಗುರುಗಳು ವಾಸಿಸಿದ ಮನೆಯನ್ನು ಸಂದರ್ಶಸಿ ಅವರು ಉಪಯೋಗಿಸುತಿದ್ದ […]

Read More

ಪುಣ್ಯ ಕ್ಷೇತ್ರ ದರ್ಶನ

ಕಂಕನಾಡಿ: ಯುವವಾಹಿನಿ(ರಿ.) ಕಂಕನಾಡಿ ಘಟಕದ ಸದಸ್ಯರ ಮತ್ತು ಕುಟುಂಬ ಸದಸ್ಯರ ನಡುವೆ ಬಾಂಧವ್ಯ ವೃದ್ಧಿಗಾಗಿ ಪುಣ್ಯಕ್ಷೇತ್ರ ದರ್ಶನ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡು ದಿನಾಂಕ 26-04-2024 ಶುಕ್ರವಾರದಂದು ಹಮ್ಮಿಕೊಂಡಿದ್ದರು. ಮಂಗಳೂರು ರೈಲ್ವೆ ನಿಲ್ದಾಣದಿಂದ ರಾತ್ರಿ 9:00ಕ್ಕೆ ಹೊರಟು ಮರುದಿನ ತಾರೀಕು 27-04-2024 ಶನಿವಾರ ಸಾಯಂಕಾಲ 5:30 ಗಂಟೆಗೆ MANMAD ರೈಲ್ವೇ ಸ್ಟೇಷನ್ ತಲುಪಿ ಅಲ್ಲಿಂದ ಶಿರಡಿಯಲ್ಲಿ ವಸತಿ ಗೃಹಕ್ಕೆ ತೆರಳಿ, ಸ್ನಾನಾದಿ ಮುಗಿಸಿ ನಂತರ ರಾತ್ರಿ 9 ಗಂಟೆಗೆ ಶಿರಡಿ ಕ್ಷೇತ್ರ ದರ್ಶನ ಮಾಡಿ ವಿಶ್ರಾಂತಿ ಪಡೆದರು. 28-04-2024ನೇ ಆದಿತ್ಯವಾರ ಶನಿ […]

Read More

ಕಿರು ಪ್ರವಾಸ

ಮಂಗಳೂರು: ಯುವವಾಹಿನಿ(ರಿ.) ಅಡ್ವೇ ಘಟಕ ದಿನಾಂಕ 25-04-2024 ರಂದು ಭಾನುವಾರ ಘಟಕದ ವತಿಯಿಂದ ಒಂದು ದಿನದ ಕಿರು ಪ್ರವಾಸವನ್ನು ಹಮ್ಮಿಕೊಂಡಿದ್ದರು. ಮೊದಲು ತಾಯಿ ಶ್ರೀ ಶೃಂಗೇರಿ ಶಾರದಾಂಬ ದೇವಸ್ಥಾನಕ್ಕೆ ತೆರಳಿ ಅಲ್ಲಿ ತಾಯಿಯ ದರ್ಶನ ಪಡೆದು ತಾಯಿಯ ಅನ್ನ ಪ್ರಸಾದವನ್ನು ಸ್ವೀಕರಿಸಿ, ಅಲ್ಲಿಂದ ಮುಂದೆ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರಕ್ಕೆ ಬಂದು ದೇವಿಯ ದರ್ಶನ ಗೈದು, ಅಲ್ಲಿ ಸ್ವಲ್ಪ ವಿಶ್ರಾಂತಿ ಪಡೆದು, ಅಲ್ಲಿಂದ ಮುಂದೆ ಕಳಸಕ್ಕೆ ಬಂದು ಪಾರ್ಕಲ್ಲಿ ಆಟವಾಡಿ ಅಲ್ಲಿಯೇ ಹತ್ತಿರದ ಹೋಟೆಲ್ ನಲ್ಲಿ ಸಂಜೆಯ […]

Read More

ಮನೆ‌ ಮನೆ ಭಜನೆ

ಮಂಗಳೂರು: ಭಜನೆ ಎಂಬ ಪದಕ್ಕೆ ವಿಶೇಷ ಅರ್ಥವಿದೆ. ‘ಭ’ ಎಂದರೆ ಭಗವಂತ, ‘ಜ’ ಎಂದರೆ ಜನ್ಮಾಂತರ, ‘ನೆ’ ಎಂದರೆ ನೆನೆಯುವುದು. ಜನ್ಮಜನ್ಮಾಂತರಗಳಿಂದ ಮಾಡಿದ ಪಾಪವನ್ನು ಕಳೆಯಲು ಹಾಗೂ ದೇವರನ್ನು ಒಲಿಸಿಕೊಳ್ಳಲು ಭಗವಂತನನ್ನು ಪೂಜಿಸುವುದೇ ಭಜನೆ. ಯುವವಾಹಿನಿ(ರಿ.) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ ಕಾರ್ಯಕ್ರಮದ 47 ನೇ ಭಜನಾ ಕಾರ್ಯಕ್ರಮವು ಘಟಕದ ಸದಸ್ಯರಾದ […]

Read More

ವೃತ್ತಿ ಮಾರ್ಗದರ್ಶನದ ಉಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು: ಲೋಕೇಶ್ ಕೋಟ್ಯಾನ್

ಮಂಗಳೂರು: ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಅತ್ಯಂತ ಉಪಯುಕ್ತ ಕಾರ್ಯಕ್ರಮವಾಗಿದ್ದು ಇದರ ಉಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಯುವವಾಹಿನಿ(ರಿ.) ಕೂಳೂರು ಘಟಕ ಹಾಗೂ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರಾದ ಶ್ರೀ ಲೋಕೇಶ್ ಕೋಟ್ಯಾನ್ ರವರು ಯುವವಾಹಿನಿ(ರಿ.) ಕೂಳೂರು ಘಟಕ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಫಲ್ಗುಣಿ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಗಾಂಧಿನಗರ ಇವರ ಸಹಯೋಗದೊಂದಿಗೆ ದಿನಾಂಕ 17-04-2024ರ ಬೆಳಿಗ್ಗೆ 11.30ಕ್ಕೆ ಸರ್ಕಾರಿ ಪದವಿಪೂರ್ವ ಕಾಲೇಜು ಗಾಂಧಿನಗರ ಇಲ್ಲಿ ನಡೆದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ […]

Read More

ಬಿಸು ಪರ್ಬ

ಬಜಪೆ: ಬಿಸು ಪರ್ಬ ಆಚರಣೆಯನ್ನು ದಿನಾಂಕ 14-04-2024 ರಂದು ನಾರಾಯಣ ಗುರು ಸಮುದಾಯ ಭವನ ಬಜಪೆಯಲ್ಲಿ ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬ್ರಹ್ಮ ಶ್ರೀ ಗುರುವರ್ಯರಿಗೆ ಮೊದಲು ಪೂಜೆ ಸಲ್ಲಿಸಿ ತದನಂತರ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮವನ್ನು ಶಿವರಾಮ್ ಕೋಟ್ಯಾನ್ ಪೆರ್ಮುದೆ ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ರೇಣುಕಾ ಕಣಿಯೂರು ಇವರು ಮಾತನಾಡಿ ನಮ್ಮ ಹಿಂದೂ ಸಂಪ್ರದಾಯದಲ್ಲಿ ಹೊಸ ವರುಷ ಆಚರಿಸುವ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿ ಮುಂದಿನ […]

Read More

ಯೋಗೀಶ್ವರ ಮಠದಲ್ಲಿ ಶ್ರಮದಾನ

ವಿಟ್ಲ: ದೇವರಿಗೆ ಸರ್ವ ಸೇವೆಯೂ ಶ್ರೇಷ್ಠ , ಸರ್ವವನ್ನು ಸ್ವೀಕರಿಸುವವರು ದೇವರು. ಎಲ್ಲಕ್ಕಿಂತಲೂ ಮಿಗಿಲೂ ದೇವಾಲಯದ ಸೇವಾ ಕಾರ್ಯ ದೇವರಿಗೆ ಪ್ರೀಯವೂ ಹೌದು. ಜೀರ್ಣೋದ್ಧಾರದಲ್ಲಿ ಒಂದು ಅಳಿಲು ಸೇವೆ ಎನ್ನುವಂತೆ ಶ್ರಮದಾನದ ಮುಖೇನ ಸಾರ್ಥಕ ತೃಪ್ತಿ ಪಟ್ಟುಕೊಂಡದ್ದು ನಮ್ಮ ಸಂಸ್ಥೆ. ಯುವವಾಹಿನಿ(ರಿ.) ವಿಟ್ಲ ಘಟಕ ಇದರ ನೇತೃತ್ವದಲ್ಲಿ ಯೋಗೀಶ್ವರ ಮಠ ಜೋಗಿ ಬೆಟ್ಟು ವಿಟ್ಲ ಇದರ ಜೀರ್ಣೋದ್ಧಾರದ ಪ್ರಯುಕ್ತ ದಿನಾಂಕ 14-04-2024 ಆದಿತ್ಯವಾರದಂದು ವಿಟ್ಲ ಘಟಕದ ಸದಸ್ಯರಿಂದ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವಿಟ್ಲ ಘಟಕದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!