10-12-2017, 2:26 AM
ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಅಧ್ಯಕ್ಷರಾಗಿ ರಾಜೇಶ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ರಾಮ್ ಕುಮಾರ್ ಮಾರ್ನಾಡ್ ಉಪಾಧ್ಯಕ್ಷರು : ಜಗದೀಶ್ಚಂದ್ರ ಡಿ.ಕೆ ಕೋಶಾಧಿಕಾರಿ : ಡಾ.ಹರೀಶ್ ಕೆ. ಜತೆ ಕಾರ್ಯದರ್ಶಿ : ವಿಶಾಲ್ ಕುಮಾರ್ ದರೆಗುಡ್ಡೆ ನಿರ್ದೇಶಕರು: ವಿದ್ಯಾನಿಧಿ : ರಾಜೇಶ್ ಸುವರ್ಣ ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ : ಡಾ.ಯೋಗೀಶ್ ಕೈರೋಡಿ ಸಮಾಜ ಸೇವೆ : ಸುಶಾಂತ್ ಕರ್ಕೇರಾ ಮಾರೂರು ಪ್ರಚಾರ : ಸಂದೀಪ್ ಬುನ್ನನ್ ಆರೋಗ್ಯ : ಸಂತೋಷ್ ಬುಲಾಯಿ ಕಲೆ ಮತ್ತು […]
Read More
03-12-2017, 3:44 PM
ದಿನಾಂಕ 03.12.2017 ರಂದು ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಮಾಸಿಕ ಸಭೆಯು, ಬಿಲ್ಲವ ಸಮಾಜ ಸೇವಾ ಸಂಘದ ಸಭಾಗೃಹದಲ್ಲಿ ಏರ್ಪಡಿಸಲಾಯಿತು. ಸಭೆಯಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಕಾರ್ಯದರ್ಶಿಯಾದ ರಾಜೇಶ್ ಸುವರ್ಣ, ಸಲಹೆಗಾರರಾದ ಲಕ್ಷ್ಮಣ ಸಾಲ್ಯಾನ್ ಹಾಗೂ ಸುನೀಲ್ ಕೆ. ಅಂಚನ್ , ನವೀನ್ ಚಂದ್ರರವರು ಉಪಸ್ಥಿತರಿದ್ದರು. ಕೇಂದ್ರ ಸಮಿತಿಯ ಅಧ್ಯಕ್ಷರು ಘಟಕಕ್ಕೆ ಸಲಹೆ ನೀಡಿದರು. ಸಭೆಯಲ್ಲಿ ಬಿಲ್ಲವ ಸಂಘದ ಗೌರವಾಧ್ಯಕ್ಷರು ಗಣೇಶ್ ಬಂಗೇರ, ಯುವವಾಹಿನಿ ನಿಕಟ ಪೂರ್ವ ಅಧ್ಯಕ್ಷರಾದ ದೀಪಕ್ ನಾನಿಲ್ ಉಪಸ್ಥಿತರಿದ್ದರು. ಅಂದಿನ […]
Read More
03-12-2017, 9:22 AM
ಸಸಿಹಿತ್ಲು : ಸದಸ್ಯರ ಸಂಖ್ಯೆಯನ್ನು ಅವಲಂಭಿಸಿಕೊಂಡು ನಮ್ಮ ಕೆಲಸಗಳು ಯಶಸು ಕಾಣುವುದಿಲ್ಲ ಬದಲಾಗಿ ನಾವು ಮಾಡುವ ಕೆಲಸದಲ್ಲಿನ ಬದ್ಧತೆ, ಮತ್ತು ಕಾರ್ಯದಕ್ಷತೆಯಿಂದ ನಿಜವಾದ ಕಾರ್ಯಸಾಧನೆ ಸಾಧ್ಯವಾಗುತ್ತದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಪದಗ್ರಹಣ ಸಮಾರಂಭದಲ್ಲಿ ನೂತನ ತಂಡಕ್ಕೆ ಪ್ರಮಾಣವಚನ ಭೋಧಿಸಿ ಮಾತನಾಡಿದರು. ಯುವವಾಹಿನಿ ಸಸಿಹಿತ್ಲು ಘಟಕ ಒಂದು ಗ್ರಾಮ ವ್ಯಾಪ್ತಿಯನ್ನು ಹೊಂದಿದೆ, ಹೀಗಿದ್ದರೂ ಹತ್ತಾರು ಸಮಾಜಮುಖಿ ಕಾರ್ಯವನ್ನು ನಡೆಸಿದೆ, ಸಾಂಸ್ಕೃತಿಕವಾಗಿ ಉತ್ತಮ ಹೆಸರನ್ನು […]
Read More
01-12-2017, 5:52 AM
ವೇಣೂರು: ಯುವವಾಹಿನಿ ಯುವಕರ ಘಟಕ ಯುವಶಕ್ತಿಯನ್ನು ಬಳಸಿಕೊಳ್ಳುತ್ತಿರುವ ಯುವವಾಹಿನಿ ಘಟಕಗಳು ಸಮಾಜದಲ್ಲಿ ಉತ್ತಮ ಕಾರ್ಯಸಾಧನೆ ಮಾಡುತ್ತಿದೆ. ಶಿಕ್ಷಣ, ಆರೋಗ್ಯದ ಜತೆಗೆ ಬಡವರಿಗೆ ಸಹಾಯ ಹಸ್ತ ನೀಡುವ ಮೂಲಕ ಸಮಾಜದಲ್ಲಿ ಯುವವಾಹಿನಿ ವಿಶಿಷ್ಟ ಸಂಚಲನ ಮೂಡಿಸಿದೆ ಎಂದು ಬೆಳ್ತಂಗಡಿ ಶಾಸಕ ಕೆ ವಸಂತ ಬಂಗೇರ ಹೇಳಿದರು.ವೇಣೂರು ಗಾರ್ಡನ್ ವ್ಯೂ ಸಭಾಂಗಣದಲ್ಲಿ ದಿನಾಂಕ 01.12.2017 ರಂದು ಶುಕ್ರವಾರ ಜರಗಿದ ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ 25ನೇ ವೇಣೂರು ನೂತನ ಘಟಕದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಯುವವಾಹಿನಿ ಸಮಾಜ ಸೇವೆಯ ಜತೆಗೆ […]
Read More
26-11-2017, 3:56 PM
ದಿನಾಂಕ 26.11.2017 ರಂದು ಅಡ್ವೆ ಬೈಲು ತೋಟ ಬಳಿಯ ಹೊಳೆಯ ಅಣೆಕಟ್ಟಿಗೆ ಪರಿಸರದ ಅಂತರ್ಜಲದ ವೃಧ್ಧಿಗಾಗಿ ಶ್ರಮದಾನದ ಮೂಲಕ ಹಲಗೆ ಅಳವಡಿಸುವ ಕಾರ್ಯವನ್ನು ಯುವವಾಹಿನಿ(ರಿ) ಅಡ್ವೆ ಘಟಕದ ಸದಸ್ಯರು ಮಾಡಿದರು ಈ ಮೂಲಕ ಅಡ್ವೆ ಪರಿಸರದ ಜನರ ನೀರಿನ ಅಗತ್ಯತೆಗೆ ಸಹಕಾರಿಯಾಗಿದೆ.
Read More
25-11-2017, 8:13 AM
ಸುಳ್ಯ ; ದೇಶದಲ್ಲಿ ಕ್ರಾಂತಿಯಕಾರಿ ವಿಚಾರ ಧಾರೆಗಳು ನಿಂತುಹೋಗಿವೆ .ಅಸಹಿಷ್ಣುತೆ ಜಾಸ್ತಿ ಯಾಗಿದೆ .ಉಡುಪಿಯಲ್ಲಿ ಧರ್ಮ ಸಂತರ ಸಂಸತ್ ನಡೆಯುತ್ತಿದೆ ಆದರೆ ಅದು ಧರ್ಮ ಸಂತೃಪ್ತರ ಸಭೆ ನಾವೆಲ್ಲ ಧರ್ಮಸಂತ್ರಸ್ತರು .ಪುರೋಹಿತಶಾಹಿ ವರ್ಗದಿಂದ ಧರ್ಮ ಉಳಿದುದಲ್ಲ ಶೋಷಿತ ವರ್ಗದಿಂದ ಉಳಿದುದು ಎಂದು ಬೆಂಗಳೂರಿನ ನಿವೃತ್ತ ಎ.ಸಿ.ಪಿ ಬಿ.ಕೆ .ಶಿವರಾಮ ಹೇಳಿದರು .ಅವರು ನ.25ರಂದುಯುವವಾಹಿನಿ (ರಿ) ಸುಳ್ಯ ಘಟಕ ಮತ್ತು ಸುಳ್ಯದ ಮಾನವ ಬಂಧುತ್ವ ವೇದಿಕೆ ವತಿಯಿಂದ ಯುವಜನ ಸಂಯುಕ್ತ ಮಂಡಳಿ ಸಂಭಾಂಗಣದಲ್ಲಿ ನಡೆದ ಸಮಾಜ ಸುಧಾರಕ ಶ್ರೀ […]
Read More
19-11-2017, 3:14 AM
ಮಕ್ಕಳಿಗೆ ಸಣ್ಣ ಪ್ರಾಯದಲ್ಲಿ ಅವರ ಪ್ರತಿಭೆಗಳನ್ನು ಗುರುತಿಸಲು ಸಾಂಸ್ಕೃತಿಕ ವೇದಿಕೆಗಳು ಅನಿವಾರ್ಯ. ಇಂತಹ ವೇದಿಕೆಗಳ ಮೂಲಕ ಪ್ರತಿಭೆಯ ಜೊತೆಗೆ, ಆತ್ಮವಿಶ್ವಾಸ ಮೂಡಲು ಸಹಕಾರಿಯಾಗಿದೆ. ಇಂದು ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗೆ ಹೆತ್ತವರು ಮತ್ತು ಶಿಕ್ಷಕರು ಗಮನಹರಿಸುತ್ತಿರುವುದು ಅನಿವಾರ್ಯವಾಗಿದೆ ಎಂದು ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿತೇಂದ್ರ ಪುರ್ಟಾಡೋ ಹೇಳಿದರು. ಅವರು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ದಿನಾಂಕ 19.11.2017 ರಂದು ನಂದಿಕೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ […]
Read More
17-11-2017, 5:42 AM
ಪುತ್ತೂರು: ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಡಿಸೆಂಬರ್ ೨೪ ರಂದು ನಡೆಯಲಿರುವ ಕೋಟಿ ಚೆನ್ನಯ ಕ್ರೀಡಾ ಕೂಟದ ಆಮಂತ್ರಣ ಪತ್ರಿಕೆಯನ್ನು 2017 ನವೆಂಬರ್ 15 ರಂದು ಮರಕ್ಕೂರು ಜನನ ಇಲ್ಲಿ ಬಿಡುಗಡೆ ಮಾಡಲಾಯಿತು. ಮರಕ್ಕುರು ಜನನದ ಯಜಮಾನರಾದ ಮಾಯಿಲಪ್ಪ ಪೂಜಾರಿಯವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಜಯಂತ್ ನಡುಬೈಲುರವರು ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಕೋಟಿ ಚೆನ್ನಯ ಕ್ರೀಡಾ ಕೂಟವನ್ನು ಆಯೋಜಿಸಲಾಗಿದ್ದು ಬಿಲ್ಲವ ಬಾಂಧವರು ಈ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಕ್ರೀಡಾ […]
Read More
14-11-2017, 3:35 PM
ಹಳೆಯಂಗಡಿ: ನವಂಬರ್ ೧೪ ರಂದು ಮಕ್ಕಳ ದಿನಾಚರಣೆಯನ್ನು ಸ್ಥಳೀಯ U.B.M.C ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಚಿತ್ರಕಲೆ ಮತ್ತು ಸಂಗೀತ ಸ್ಪರ್ಧೆಯನ್ನು ಯುವವಾಹಿನಿ (ರಿ) ಹಳೆಯಂಗಡಿ ಘಟಕ ಮತ್ತು ಲಯನ್ಸ್ & ಲಿಯೋ ಕ್ಲಬ್ ಹಳೆಯಂಗಡಿ ಜಂಟಿ ಆಶ್ರಯದಲ್ಲಿ ಏರ್ಪಡಿಸಲಾಯಿತು. ಲಯನ್ಸ್ ಕ್ಲಬ್ನ ಅಧ್ಯಕ್ಷರಾದ ವಾಸು ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಮಾಜಿ ಅಧ್ಯಕ್ಷರಾದ ಮೋಹನ್ ಸುವರ್ಣರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದರು. ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಯಶೋಧರ್ ಸಾಲ್ಯಾನ್, […]
Read More
14-11-2017, 5:57 AM
ಕೂಳೂರು : ಯುವವಾಹಿನಿ( ರಿ) ಕೂಳೂರು ಘಟಕದ ‘ಮಕ್ಕಳ ದಿನಾಚರಣೆ’ ೨೦೧೭ ಮುಗ್ಧ ಮನಸ್ಸಿನ ಸಮ್ಮಿಲನ ಕಾರ್ಯಕ್ರಮ ದಿನಾಂಕ 14.11.2017 ರಂದು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಮಂದಿರ ಕೂಳೂರು ಇಲ್ಲಿ ಏರ್ಪಡಿಸಲಾಯಿತು. ಮೊದಲಿಗೆ ,ಬಾಲ ಪ್ರತಿಭೆ ಕುಮಾರಿ ಶ್ರೀಕ ಆರ್ ಸಾಲಿಯಾನ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ನಂತರ ೩ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಛದ್ಮವೇಷ ಸ್ವರ್ಧೆ,ಅಭಿನಯ ಗೀತೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು ಛಧ್ಮವೇಷ ಹಾಗೂ ಅಭಿನಯ ಗೀತೆ ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಯುವವಾಹಿನಿ […]
Read More