Yuvavahini

ಘಟಕಗಳು

ಪದಪ್ರಧಾನ ಸಮಾರಂಭ : ಸಾರಥ್ಯ – 2018

ಯುವವಾಹಿನಿ ಸಂಸ್ಥೆಯು ಯುವಕರ ಆಶಾಕಿರಣ, ಶಿಸ್ತು, ಕ್ರೀಯಾಶೀಲತೆ, ಮೂಲಕ ನಿರಂತರ ಸಮಾಜಮುಖಿ ಕಾರ್ಯಗಳನ್ನು ನೀಡುವ ಮೂಲಕ ಯುವವಾಹಿನಿಯು ಸರ್ವರ ಪ್ರೀತಿಗೆ ಪಾತ್ರವಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ಪಾತ್ರ ಶ್ಲಾಘನೀಯ, ಮುಂದಿನ ದಿನಗಳಲ್ಲಿ ಸುರತ್ಕಲ್ ಘಟಕ ಸಾಧನೆಯ ಶಿಖರವನ್ನೇರುವಂತಾಗಲಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 26.01.2018 ನೇ ಶುಕ್ರವಾರ ಸಸಿಹಿತ್ಲು, ಅಗ್ಗದಕಳಿಯ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ 2018-19 […]

Read More

ಯುವವಾಹಿನಿ (ರಿ) ಬಜ್ಪೆ ಘಟಕದ ಅಧ್ಯಕ್ಷರಾಗಿ ದೇವರಾಜ್ ಅಮೀನ್ ಆಯ್ಕೆಯಾಗಿದ್ದಾರೆ

ಉಪಾಧ್ಯಕ್ಷರು : ಶ್ರೀಮತಿ ಸತ್ಯವತಿ ಕಾರ್ಯದರ್ಶಿ : ಶ್ರೀಮತಿ ಸುನಿತಾ ಜತೆ ಕಾರ್ಯದರ್ಶಿ : ಶ್ರೀ ರಾಜೇಶ್ ಸುವರ್ಣ ಕೋಶಾಧಿಕಾರಿ : ಶ್ರೀಮತಿ ರೋಹಿಣಿ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಶ್ರೀಮತಿ ಸಂಧ್ಯಾ ಕುಳಾಯಿ ಕ್ರೀಡೆ ಮತ್ತು ಆರೋಗ್ಯ : ಶ್ರೀ ರಮೇಶ್ ಕೋಟ್ಯಾನ್ ಕಲೆ ಮತ್ತು ಸಾಹಿತ್ಯ : ಕೃಷ್ಣ ಪೂಜಾರಿ, ಶ್ರೀಮತಿ ಬೇಬಿ ಎಕ್ಕಾರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಶ್ರೀ ಮಾಧವ ಸಾಲ್ಯಾನ್ ಸಮಾಜ ಸೇವೆ : ಶ್ರೀಮತಿ ಉಷಾ ಸುವರ್ಣ […]

Read More

ಯುವವಾಹಿನಿ ಯುವಕರ ಮೂಲ ಪ್ರೇರಣೆ : ಜಯಾನಂದ್

ಯುವವಾಹಿನಿಯ ಸಮಾಜಮುಖಿ ಕಾರ್ಯ ಹೆತ್ತ ತಾಯಿಯ ಸೇವೆಗೆ ಸಮಾನವಾದುದು ,ಭಕ್ತಿ , ತ್ಯಾಗ , ಕರ್ತವ್ಯ ಪ್ರಜ್ಞೆ ಮೂಲಕ ಯುವವಾಹಿನಿ ಯುವಕರ ಮೂಲ ಪ್ರೇರಣೆ ,ಯುವವಾಹಿನಿ ಎಂಬ ದೇವಸ್ಥಾನದಲ್ಲಿ ಭಕ್ತರಂತಿರುವ ಸದಸ್ಯರು ಗುರುವರ್ಯರ ಆದರ್ಶದ ಬೆಳಕಿನಲ್ಲಿ ಮತ್ತಷ್ಟು ಪ್ರಕಾಶಮಾನರಾಗಿ ಕಂಗೊಳಿಸುತ್ತಿದ್ದಾರೆ , ಎಂದು ಜಯಾನಂದ್ ತಿಳಿಸಿದರು . ಹಿಂದುಳಿದ ಸಮಾಜದಲ್ಲಿ ತೀರಾ ಬಡತನದ ಬೇಗೆಯಲ್ಲಿ ಕೆಂಗಟ್ಟು ಮುಂದೆ ಸಾಗಲು ಪರದಾಟ ನಡೆಸುವ ಮಂದಿಗೆ ಇದೇ ಸಮಾಜದ ಸ್ಥಿತಿವರಿತರು ಮತ್ತಷ್ಟು ಸಕ್ರೀಯತೆಯಿಂದ ತೊಡಗಿಸಿಕೊಂಡು ತಮ್ಮ ಹೃದಯ ಶ್ರೀಮಂತಿಕೆಯನ್ನು ವ್ಯಕ್ತಪಡಿಸಿ […]

Read More

ವಿಶ್ವವಿದ್ಯಾಲಯದ ಪರೀಕ್ಷೆಗಳಿಗಿಂತ ಜೀವನ ಪರೀಕ್ಷೆ ಮುಖ್ಯ : ಯಶವಂತ ಪೂಜಾರಿ

ವಿಶ್ವವಿದ್ಯಾಲಯ ಪರೀಕ್ಷೆಗಳಿಗಿಂತ ಜೀವನ ಪರೀಕ್ಷೆ ಮುಖ್ಯವಾದವು, ಈ ಪರೀಕ್ಷೆಯಲ್ಲಿ ಯಶಸ್ವೀಯಾಗುವುದರ ಮೂಲಕ ವಿದ್ಯಾರ್ಥಿ ಜೀವನ ಸಾರ್ಥಕತೆ ಪಡೆಯಬೇಕು. ಜೀವನದಲ್ಲಿ ಮಾತಿಗಿಂತ ಸಾಧನೆ ಮುಖ್ಯ, ಯಾವತ್ತೂ ಮಾತೇ ಸಾಧನೆಯಾಗಬಾರದು ಎಂದು ಕೇಂದ್ರ ಸಮಿತಿಯು ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 07.01.2017 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಸ್ಟೂಡೆಂಟ್ ವಿಂಗ್ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಲೋಕೇಶ್ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಲಹೆಗಾರರಾದ […]

Read More

ಯುವವಾಹಿನಿಯು ತನ್ನ ಸಾರ್ಥಕ ಕೆಲಸಗಳಿಂದ ಜನ ಮಾನಸದಲ್ಲಿ ನೆಲೆ ಕಂಡುಕೊಂಡಿದೆ : ಉಗ್ಗೆಲ್‍ಬೆಟ್ಟು

ಮಂಗಳೂರು: ಅಭಿವೃದ್ಧಿ ಆಗಿದ್ದೇವೆ ಪರಿವರ್ತನೆ ಆಗಿದೆ ಎಂದು ನಾವೆಷ್ಟೇ ಅಂದುಕೊಂಡರೂ ಸಮಾಜದಲ್ಲಿ ಇಂದಿಗೂ ಸಮಸ್ಯೆಗಳು ಇವೆ, ಜನರ ಈ ಸಮಸ್ಯೆಗೆ ಸೂಕ್ತ ಸ್ಪಂದನೆ ನೀಡಿದಾಗ ಜನ ಸಂಘಟನೆಗೆ ಹತ್ತಿರವಾಗುತ್ತಾರೆ ಮತ್ತು ಗೌರವಿಸುತ್ತಾರೆ, ಯುವವಾಹಿನಿಯ ಈ ಸಾರ್ಥಕ ಕೆಲಸಗಳಿಂದಲೇ ಅದು ಜನ ಮಾನಸದಲ್ಲಿ ನೆಲೆ ಕಂಡುಕೊಂಡಿದೆ ಎಂದು ಉದ್ಯಮಿ ಸಂತೋಷ್ ಕುಮಾರ್ ಉಗ್ಗೆಲ್‍ಬೆಟ್ಟು ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸಹಕಾರದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಬಿಲ್ಲವ ವಧುವರರ ಅನ್ವೇಷಣಾ ಕಾರ್ಯಕ್ರಮದಲ್ಲಿ ಮುಖ್ಯ […]

Read More

ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆ

ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಪ್ರಥಮ ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರು : ಯಶವಂತ ಬಿ ಕಾರ್ಯದರ್ಶಿ : ಜಿತೇಶ್ ಸಾಲ್ಯಾನ್ ಜತೆ ಕಾರ್ಯದರ್ಶಿ : ಜಿತೇಶ್ ಕುಮಾರ್ ಕೆಂಜಾರು ಕೋಶಾಧಿಕಾರಿ : ಯಶವಂತ ವಿ.ಅಡ್ಮ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಬ್ರಜೇಶ್ ಎಸ್.ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುದೇಶ್ ವಿ ಕಲೆ ಮತ್ತು ಸಾಹಿತ್ಯ : ಲೋಕೇಶ್ ಪೂಜಾರಿ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಹರೀಶ್ ಕೊಪ್ಪಳ ಸಮಾಜ ಸೇವೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!