ಯುವವಾಹಿನಿ (ರಿ) ಕಂಕನಾಡಿ ಘಟಕ
07-08-2025, 4:52 PM
ಯುವವಾಹಿನಿ (ರಿ) ಕಂಕನಾಡಿ ಘಟಕ ಶ್ರೀ ಕ್ಷೇತ್ರ ಗೆಜ್ಜಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಘಟಕದ ಸದಸ್ಯರು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು.
07-08-2025, 4:52 PM
ಯುವವಾಹಿನಿ (ರಿ) ಕಂಕನಾಡಿ ಘಟಕ ಶ್ರೀ ಕ್ಷೇತ್ರ ಗೆಜ್ಜಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಘಟಕದ ಸದಸ್ಯರು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು.
07-08-2025, 4:49 PM
ಯುವವಾಹಿನಿ (ರಿ) ಕೆಂಜಾರು- ಕರಂಬಾರು ಘಟಕ ಪದಗ್ರಹಣ ಕಾರ್ಯಕ್ರಮ 09-03-2025 ಆದಿತ್ಯವಾರ ಶ್ರೀ ದೇವಿ ಭಜನಾಮಂದಿರ ಬಜಪೆ ಶ್ರೀ ನಾರಾಯಣ ಗುರು ಸಮಾಜ ಮಂದಿರದ ಅಧ್ಯಕ್ಷರಾದ ಶ್ರೀಯುತ ಶಿವರಾಮ ಪೂಜಾರಿಯವರು ಶ್ರೀ ನಾರಾಯಣ ಗುರು ಸ್ವಾಮಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯಿತ್ತರು.ಶ್ರೀಮತಿ ಪ್ರತಿಮಾ ಪುನಿತ್ ಅವರು ಪ್ರಾರ್ಥನೆ ಮಾಡಿದರು. ಘಟಕದ ಅಧ್ಯಕ್ಷರಾದ ವಿನೋದ್ ಕುಮಾರ್ ಅವರು ಸ್ವಾಗತಿಸಿದರು. ಶ್ರೀಯುತ ಮಂಜು ಪೂಜಾರಿ ಭಂಡಾರಮನೆ ಇವರು ದೀಪ ಬೇಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರಿಸಿದರು.ಘಟಕದ ಮಾಜಿ […]
07-08-2025, 4:39 PM
ಯುವವಾಹಿನಿ(ರಿ.) ಬೆಳ್ತಂಗಡಿ ಘಟಕ ಮಹಿಳಾ ದಿನಾಚರಣೆ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ 9.3.2025ನೇ ಆದಿತ್ಯವಾರ ಸ್ಥಳ. ಬೆಳ್ತಂಗಡಿಯ ಶ್ರೀ ಗುರು ನಾರಾಯಣ ಸ್ವಾಮಿ ಸಭಾಭವನ ಅವಳು ಬದುಕಲು ಕಲಿಸಿದವಳು ಎನ್ನುವ ಶೀರ್ಷಿಕೆಯ ಅಡಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ನಾಟಿವೈದ್ಯ ಶ್ರೀಮತಿ ಡೀಕಮ್ಮ ಅಲ್ಯೊಟ್ಟು ಉಜಿರೆ ಇವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕಿಲ್ಲೂರಿನ ವೈದ್ಯರಾದ ಡಾ|| ವಾಣಿ ಸುಗುಣ ಕುಮಾರ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ರಶ್ಮಿ ನಾರಾವಿ ಹಾಗೂ ಹಿರಿಯ […]
14-07-2025, 10:09 AM
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ )ಮೂಡುಬಿದಿರೆ ಘಟಕ ವ್ಯಕ್ತಿತ್ವ ವಿಕಸನ ಶಿಬಿರ ಹೊಂಬೆಳಕು- 2025,16/02/2025 ನೇ ಆದಿತ್ಯವಾರ ಸ್ಥಳ.. ಸಮಾಜ ಮಂದಿರ ಮೂಡುಬಿದಿರೆ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ, ಘಟಕದ ಅಧ್ಯಕ್ಷರು ಎಲ್ಲರನ್ನೂ ಸ್ವಾಗತಿಸಿದರು.ಯುವ ಉದ್ಯಮಿ ಪುತ್ತಿಗೆ ಭಾಸ್ಕರ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾದ ಇರುವೈಲ್ ಬಿಲ್ಲವ ಸಂಘದ ಅಧ್ಯಕ್ಷರಾದ *ಕುಮಾರ್ ಪೂಜಾರಿಯವರು ಮತ್ತು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶಂಕರ್ ಏ ಕೋಟ್ಯಾನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು 🔶ವೇದಿಕೆಯಲ್ಲಿ ವ್ಯಕ್ತಿತ್ವ ವಿಕಸನ […]
14-07-2025, 4:05 AM
ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ:- ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಮತ್ತು ವಿದ್ಯಾರ್ಥಿ ವೇತನ ಮಾಹಿತಿ ಬಗ್ಗೆ ‘ ಅರಿವಿನ ಬೆಳಕು ‘ ಕಾರ್ಯಕ್ರಮವು 02-02-2025 ರಂದು ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿಯಲ್ಲಿ ಜರಗಿತು* .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಧನೀಷ್ ಕುಳಾಯಿ ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಮಾಜಿ ಅಧ್ಯಕ್ಷರಾದ ಶ್ರೀ ಗೋಪಾಲ ಬಂಗೇರ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ […]
14-07-2025, 3:56 AM
ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ “ಗುರು ಸ್ಮರಣೆ” ಸಂಕೀರ್ತನಾ ಕಾರ್ಯಕ್ರಮ, ಮಾಸಿಕ ಸಭೆ ದಿನಾಂಕ 31.01.2025ರ ಶುಕ್ರವಾರ ಶತಭಿಷಾ ನಕ್ಷತ್ರ ದಿನ ಸಂಜೆ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಘಟಕದ ವತಿಯಿಂದ “ಗುರು ಸ್ಮರಣೆ” ಸಂಕೀರ್ತನಾ ಕಾರ್ಯಕ್ರಮ ನಡೆಯಿತು.ಪ್ರಸಾದ ವಿತರಣೆ ಬಳಿಕ ಸಂಜೆ ಘಟಕದ ಮಾಸಿಕ ಸಭೆಯು ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಪುತ್ತೂರು ಬ್ರಹ್ಮಶ್ರೀ ನಾಾಯಣಗುರು ಸಭಾಭವನದಲ್ಲಿ ನಡೆಯಿತು.ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಯವರಾದ ಡಾ. ರಾಜಾರಾಮ್ ಕೆ ಬಿ […]
14-07-2025, 3:40 AM
ಯುವವಾಹಿನಿ (ರಿ) ಸುರತ್ಕಲ್ ಘಟಕದ 2025 -26 ನೇ ಸಾಲಿನ ಪದಗ್ರಹಣ ‘ಸಾರಥ್ಯ- 2025’ ಸಮಾರಂಭವು ದಿನಾಂಕ 19.01.2025 ರಂದು ಬ್ರಹ್ಮ ಶ್ರೀ ನಾರಾಯಣ ಗುರು ಸಭಾಗೃಹ ಕುಳಾಯಿಯಲ್ಲಿ ನಡೆಯಿತು. ಜಗದ್ಗುರು ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೂಜೆಯ ಮುಖೇನಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅನಂತರ ಘಟಕದ ಸದಸ್ಯರ ನೃತ್ಯ ವೈವಿದ್ಯ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸ೦ಘ ಕುಳಾಯಿ ಯ ಮಾಜಿ ಉಪಾಧ್ಯಕ್ಷರಾದ ಚಂದ್ರಹಾಸ ಮೂಡುಬೆಟ್ಟು ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾದ ಕರ್ನಾಟಕ ರಾಜ್ಯ […]
07-07-2025, 7:17 AM
ವ್ಯಕ್ತಿತ್ವ ವಿಕಸನ *ಮಕ್ಕಳು ಮೊಬೈಲ್ ಹಾಗೂ ಕಾನೂನುಬಾಹಿರ ಚಟಕ್ಕೆ ಬೀಳದೆ ತಮ್ಮ ಮುಂದಿನ ಭವಿಷ್ಯಕ್ಕಾಗಿ ಉತ್ತಮ ಗುರಿಯನ್ನಿಟ್ಟು ತಮ್ಮ ಜೀವನವನ್ನೇ ಮಕ್ಕಳಿಗಾಗಿ ತ್ಯಾಗ ಮಾಡುತ್ತಿರುವ ಪೋಷಕರು ಹಾಗೂ ನಿಮ್ಮ ಬಗ್ಗೆ ಇತರರು ಹೆಮ್ಮೆ ಪಡುವಂತಹ ಆಕರ್ಷಕ ವ್ಯಕ್ತಿತ್ವ ನಿಮ್ಮದಾಗಬೇಕು .ಮಕ್ಕಳು ಈ ದೇಶದ ಅತ್ಯಮೂಲ್ಯ ಸಂಪತ್ತು. ಮಕ್ಕಳಿಗೆ ಯಾರಿಂದಲಾದರೂ ದೈಹಿಕವಾಗಿ ಅಥವಾ ಮಾನಸಿಕವಾಗಿ ತೊಂದರೆಯಾದಲ್ಲಿ ನಮ್ಮ ಕಾನೂನು ಖಂಡಿತಾ ಸಹಿಸುವುದಿಲ್ಲ. ತಕ್ಷಣವೇ ಮಕ್ಕಳು ತಮ್ಮ ಹೆತ್ತವರ, ಶಿಕ್ಷಕರ ಗಮನಕ್ಕೆ ತರಬೇಕು ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ […]
07-07-2025, 5:21 AM
ದಿನಾಂಕ 15/04/2025 ರಂದು ಯುವವಾಹಿನಿ ಸಭಾಂಗಣದಲ್ಲಿ ಬಿಸು ಪರ್ಬ ಕಾರ್ಯಕ್ರಮ ನಡೆಯಿತು.. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಹಿರಿಯ ಯೋಗ ಶಿಕ್ಷಕರಾದ ಶ್ರೀಮತಿ ಕನಕಕ್ಕ ಬಿಸು ಹಬ್ಬ ಆಚರಣೆಯ ಕುರಿತು ಉಪನ್ಯಾಸ ನೀಡಿದರು.ಪ್ರಳಯದ ನಂತರ ನಶಿಸಿ ಹೋದ ಪ್ರಪಂಚವನ್ನು ಬ್ರಹ್ಮ ದೇವರು ಮರು ಸೃಷ್ಟಿಸಿದ ದಿನವನ್ನು ಯುಗದ ಆದಿ ಅಂದರೆ ಯುಗಾದಿ ಎಂದು ಕರೆಯುತ್ತೇವೆ. ಹಿಂದಿನ ಕಾಲದಲ್ಲಿ ಹಿರಿಯರು ಬಿಸು ಹಬ್ಬವನ್ನು ಯಾವ ರೀತಿಯಾಗಿ ಆಚರಣೆ ಮಾಡುತ್ತಿದ್ದರು ಎಂಬುದನ್ನು ಶ್ರೀಮತಿ ಕನಕ ವಿವರವಾಗಿ ತಿಳಿಸಿದರು.ಈ ಸಂದರ್ಭದಲ್ಲಿ […]