30-05-2019, 8:03 AM
ಮಂಗಳೂರು : ಯುವವಾಹಿನಿ ( ರಿ ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ, ಕೈಗಾರಿಕಾ ಇಲಾಖೆಯ ಸಹಯೋಗದಲ್ಲಿ 2 ದಿನಗಳ ಸ್ವಉದ್ಯೋಗ ತರಬೇತಿ ಶಿಬಿರ .ತರಬೇತಿ ಶಿಬಿರವನ್ನು ಸಲಹೆಗಾರರಾದ ಜಿತ್ಹೇಂದ್ರ ಸುವರ್ಣ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಕೇಂದ್ರೀಯ ಕಾರ್ಮಿಕ ಶಿಕ್ಷಣ ಮತ್ತು ಅಭಿವೃದ್ಧಿ ಮಂಡಳಿಯ ಶಿಕ್ಷಣಾಧಿಕಾರಿ ಶಿವಬೋರಯ್ಯ ಹಾಗೂ ಕರ್ನಾಟಕ ಉದ್ಯಮ ಶೀಲಾ ತ ಅಭಿವೃದ್ಧಿ ಕೇಂದ್ರದ ಸತೀಶ್ ಮಾಬೆನ್ ಮಹಿಳೆಯರಿಗೆ ಸರಕಾರದಿಂದ ಸಿಗುವ ಸಾಲಸೌಲಭ್ಯದ ಹಾಗೂ ವಿವಿಧ ಸ್ಕೀಮ್ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಸಂಪನ್ಮೂಲ […]
Read More
26-05-2019, 3:54 PM
ಮಂಗಳೂರು : ಬಿರುವೆರ್ ಕುಡ್ಲ ಸಹಯೋಗದೊಂದಿಗೆ ಎನ್ ಬಿ ಗ್ರೂಪ್ ಮತ್ತು ಎಚ್ ಎಫ್ ಕೆ ಸಹಕಾರದೊಂದಿಗೆ ಸುದೀಕ್ಷಾ ಕಿರಣ್ ಸುವರ್ಣ ನೇತ್ರತ್ವದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಯುವವಾಹಿನಿ ಬೆಂಗಳೂರು ಘಟಕದ ಮಹಿಳಾ ಸಂಘಟನಾ ನಿರ್ದೇಶಕಿ ಅಕ್ಷತಾ ಸುಧೀರ್ ಪೂಜಾರಿ ಮಿಸ್ಸೆಸ್ ಬಿಲ್ಲವ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ನಗರದ ಖಾಸಗಿ ಹೋಟೇಲಿನಲ್ಲಿ ದಿನಾಂಕ 26.05.2019 ರಂದು ನಡೆದ ಸೌಂದರ್ಯ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಸುಮಾರು 36 ಸ್ಪರ್ಧಿಗಳಿದ್ದರು. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ […]
Read More
25-05-2019, 12:32 PM
ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಘಟಕದ ವತಿಯಿಂದ ವಿನೂತನ ವಾಗಿ ಜರಗಿದ ಮಾತೆಯರ ದಿನಾಚರಣೆಯ ಬಗ್ಗೆ ವಿಶೇಷ ಉಪನ್ಯಾಸ ವನ್ನು ಭಗವತಿ ಆರಾಧನೆಯ ಬಗ್ಗೆ ಪಿ.ಎಚ್.ಡಿ. ಮಾಡುತ್ತಿರುವ ಉಪನ್ಯಾಸಕ ಅರುಣ್ ಉಳ್ಳಾಲ್ ನೀಡಿದರು. ಹೆಣ್ಣು ಕ್ರಿಯಾಶೀಲ ಶಕ್ತಿ, ಪ್ರಕೃತಿ ಪುರುಷ ಜೊತೆ ಜೊತೆ ಯಾಗಿರುವ ದ್ರಾವಿಡ ಸಂಸ್ಕೃತಿಯಲ್ಲಿ ಪ್ರಾಚೀನ ಸಿಂಧೂ ಬಯಲಿನ ನಾಗರಿಕತೆಯ ಕಾಲದಿಂದಲೂ ಹೆಣ್ಣಿಗೆ ವಿಶೇಷ ಪ್ರಾಮುಖ್ಯತೆ ಯನ್ನು ನೀಡುತ್ತಿದ್ದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಸಂಧರ್ಭದಲ್ಲಿ ಪ್ರತಿಷ್ಠಾಪಿಸಲ್ಪಡುವ ನವದುರ್ಗೆಯರು ಆಧ್ಯಾತ್ಮಿಕತೆಯ ಜೊತೆಗೆ ಹೆಣ್ಣಿನ […]
Read More
25-05-2019, 8:11 AM
ಯಡ್ತಾಡಿ : ಯುವವಾಹಿನಿ ಯಡ್ತಾಡಿ ಘಟಕದಿಂದ ನಮ್ಮ ನಡೆ ಕಾರ್ಯಕ್ರಮ ದಿನಾಂಕ 25/05/2019 ರ ಶನಿವಾರ ಕಂಬಳಕಟ್ಟು ಸತೀಶ ಪೂಜಾರಿಯವರ ಮನೆಯಲ್ಲಿ ಜರಗಿತು…ಈ ಕಾರ್ಯಕ್ರಮ ಈ ಹಿಂದೆ ನಡೆದ ನಮ್ಮ ನಡೆ ಕಾರ್ಯಕ್ರಮಗಳಿಗಿಂತ ವಿಭಿನ್ನ ವಾಗಿ ಮೂಡಿ ಬಂದಿತ್ತು ….ನಮ್ಮ ಯುವವಾಹಿನಿ ಸದಸ್ಯರ ಪುಟಾಣಿ ಮಕ್ಕಳೇ ನಿರೂಪಣೆ ಮಾಡಿ ಆಯೋಜಿಸಿದ್ದು ಮಕ್ಕಳೇ ಕಾರ್ಯಕ್ರಮವನ್ನು ನಡೆಸಿ ಕೊಟ್ಟಿದ್ದು ವಿಶೇಷವಾಗಿತ್ತು..ಯುವವಾಹಿನಿ ಸದಸ್ಯರೆಲ್ಲರೂ ಆಟೋಟ ಕಾರ್ಯಕ್ರಮ ಹಾಗು ಮನೋರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರೂ ಮಕ್ಕಳೊಂದಿಗೆ ಬೆರೆತು ಹಿರಿಯರು ಕಿರಿಯರು ಎಲ್ಲರೂ ಖುಷಿಯಿಂದ […]
Read More
23-05-2019, 4:01 PM
ಬಂಟ್ವಾಳ : ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಸರಕಾರಿ ಪ್ರೌಡಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರೌಡ ಶಿಕ್ಷಣವನ್ನು ಮುಗಿಸಿದ ಕೌಶಿಕ್ ಬತ್ತನಾಡಿ ಅವರು ಕೃಷ್ಣಪ್ಪ ಪೂಜಾರಿ, ಹರಿಣಾಕ್ಷಿ ದಂಪತಿಗಳ ಸುಪುತ್ರ. ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿ ಇದೀಗ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾದ ಕೌಶಿಕ್ ಜಪಾನ್ ದೇಶಕ್ಕೆ ತೆರಳುವ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕವು ಶಾಲು ಹೊದಿಸಿ, ಅಭಿನಂದಿಸಿ, ಶುಭಹಾರೈಸಿ ಬಿಳ್ಕೊಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಶಿವಾನಂದ ಎಮ್, […]
Read More
12-05-2019, 3:05 PM
ಪಣಂಬೂರು : ನಾಳಿನ ಸುಂದರ ಭವಿಷ್ಯಕ್ಕಾಗಿ ವಿದ್ಯೆಗೆ ಪ್ರೊತ್ಸಾಹ ಅಗತ್ಯ. ಈ ಮೂಲಕ ಯುವವಾಹಿನಿ ಬ್ರಹತ್ ಶಕ್ತಿಯಾಗಿ ರೂಪುಗೊಂಡಿದೆ. ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕವು ಈ ನಿಟ್ಟಿನಲ್ಲಿ ಚೆನ್ನಾಗಿ ಕೆಲಸ ಮಾಡಿದೆ ಎಂದು ಮಂಗಳೂರು ವಿಶ್ವವಿಧ್ಯಾನಿಲಯದ ನಿವೃತ್ತ ಉಪಕುಲಸಚಿವ ಪ್ರಭಾಕರ ನೀರುಮಾರ್ಗ ಹೇಳಿದರು. ದಿನಾಂಕ 12.05.2019ರಂದು ನವ ಮಂಗಳೂರು ಬಂದರು ಮಂಡಳಿ, ಪಣಂಬೂರು ಇದರ ಸಭಾಂಗಣದಲ್ಲಿ ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]
Read More
12-05-2019, 7:53 AM
ಉಡುಪಿ : ಯುವವಾಹಿನಿ ಉಡುಪಿ ಘಟಕ ಪದಗ್ರಹಣ ಸಮಾರಂಭವು ದಿನಾಂಕ 12/05/2019 ರಂದು ಘಟಕದ ಸಭಾಂಗಣದಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಮುಖ್ಯ ಅತಿಥಿಯಾಗಿ ಸಂಜೀವ ಟಿ ಕರ್ಕೇರಾ ( ನಿವ್ರೃತ್ತ ಮಹಾಪ್ರಬಂಧಕರು ಮತ್ತು ಸಲಹೆಗಾರರು , ಮಂಗಳೂರು ವಿಶೇಷ ಆರ್ಥಿಕ ವಲಯ, ಮಂಗಳೂರು ). ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು , ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರೂ , ಘಟಕದ ಸಲಹೆಗಾರರೂ ಅದ ರವಿರಾಜ್ ಹಾಗೂ ಸಂತೋಷ್ […]
Read More
12-05-2019, 7:49 AM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ಸ್ವಚ್ಛತಾ ಅಭಿಯಾನದ 10ನೇ ಕಾರ್ಯಕ್ರಮವು ದಿನಾಂಕ 12.05.2019 ರಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಪಂಜಿಮೊಗರಿನಿಂದ ಉರುಂದಾಡಿ ಸಂಪರ್ಕಿಸುವ ರಸ್ತೆಯಿಂದ ಪ್ರಾರಂಭಗೊಂಡು ಗೋಪಾಲಕೃಷ್ಣ ಭಜನಾ ಮಂದಿರದ ವರೆಗೆ ನಡೆಯಿತು. ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಅಭಿಯಾನದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ ಯು. ಅಮೀನ್, ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿ ನಿಶಿತ್ ಹಾಗೂ ಘಟಕದ […]
Read More
12-05-2019, 7:11 AM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಬಿ.ಎಸ್ ಹಾಗೂ ಕಾರ್ಯದರ್ಶಿಯಾಗಿ ಮಹಾಬಲ ಆರ್.ಅಮೀನ್ ಆಯ್ಕೆಯಾಗಿದ್ದಾರೆ
Read More
12-05-2019, 7:09 AM
ಪಣಂಬೂರು ಕುಲಾಯಿ : ಯುವವಾಹಿನಿ (ರಿ) ಪಣಂಬೂರು ಕುಲಾಯಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ರಂಜನ್ ಕೆ.ಕೋಟ್ಯಾನ್ ಆಯ್ಕೆಯಾಗಿದ್ದಾರೆ
Read More