04-08-2024, 1:12 PM
ಮಂಗಳೂರು : 04/08/2024 ರಂದು ಆದಿತ್ಯವಾರ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕುಂಟಲ್ಪಾಡಿ ಇಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಸುಮಾರು 200ಕ್ಕಿಂತಲೂ ಹೆಚ್ಚು ಜನ ಪಾಲ್ಗೊಂಡಿದ್ದರು. ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದವನ್ನು ಪಡೆದು ನಂತರ ಘಟಕದ ಮಹಿಳಾ ಸದಸ್ಯರಿಂದ ಹಾಗೂ ಸಣ್ಣ ಮಕ್ಕಳಿಂದ ಜಾನಪದ ನೃತ್ಯ , ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲಾಯಿತು. ನಂತರ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಘಟಕದ ಸದಸ್ಯರ ಮಕ್ಕಳಿಂದ ಪ್ರಾರ್ಥನೆ ನಡೆಸಿ ಘಟಕದ ಅಧ್ಯಕ್ಷರಾದ ಗಣೇಶ್ ಕೆ […]
Read More
04-08-2024, 12:52 PM
ಮಂಗಳೂರು : ಕಂಕನಾಡಿ ಘಟಕದ ಸದಸ್ಯರಿಗೆ 78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ 04-08-2024ನೇ ಆದಿತ್ಯವಾರ ಬೆಂಕಿ ರಹಿತ ಅಡುಗೆ ಸ್ಪರ್ಧೆಯನ್ನು ಘಟಕದ ಕಚೇರಿಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾದ ಮಾನ್ಯ ಸುಂದರ್ ಸುವರ್ಣರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆದೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 14 ಜನ ಸದಸ್ಯರು ಏಳು ತಂಡವಾಗಿ ಭಾಗವಹಿಸಿದ್ದರು ಹಾಗೂ ತೀರ್ಪುಗಾರರಾಗಿ ಕೊಡಿಯಲ್ ಬೈಲ್ ಶಾರದ ವಿದ್ಯಾಲಯದ ಶಿಕ್ಷಕಿ ಉಜ್ವಲ್ ಹಾಗೂ ಅಂಚನ್ ಕ್ಯಾಟರಿಂಗ್ […]
Read More
04-08-2024, 6:31 AM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ಘಟಕದ ಸಭಾಂಗಣದಲ್ಲಿ ಗುರು ಪೂರ್ಣಿಮೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಘಟಕದ ಸದಸ್ಯರೂ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಂತ ಸಿಸಿಲಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿಯಾದ ವಾಸಂತಿ ಅಂಬಲಪಾಡಿಯವರು ಗುರುಪೂರ್ಣಿಮೆಯ ಬಗ್ಗೆ ಬಹಳಷ್ಟು ಮಾಹಿತಿಯನ್ನು ನೀಡಿದರು. ಶಿಕ್ಷಣ ಕ್ಷೇತ್ರದಲ್ಲಿ 41 ವರ್ಷಗಳ ಸುದೀರ್ಘ ಕಾಲ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ ಘಟಕದ ಹಿರಿಯ ಸದಸ್ಯೆ ಶಿಕ್ಷಕಿ ಹೇಮಲತಾ ಕೃಷ್ಣ ಇವರ ಬಗ್ಗೆ ಮಾಜಿ ಅಧ್ಯಕ್ಷರಾದ ಪ್ರವೀಣ್ ಬೈಲೂರು ಇವರು ಮಾತನಾಡಿದ […]
Read More
31-07-2024, 12:26 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 31-07-2024 ರಂದು ಜರುಗಿದ ಕಾರ್ಗಿಲ್ ವಿಜಯ್ ದಿವಸ್ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು . ತಮ್ಮ ಸೈನ್ಯ ಜೀವನದ ಅನುಭವಗಳನ್ನು ಹಾಗೇ ಕೆಲವೊಂದು ಕಷ್ಟದ ಸಮಯದ ಸನ್ನಿವೇಶಗಳನ್ನು ಭಾವುಕರಾಗಿ ಹಂಚಿಕೊಂಡರು. ಯುವಕರು ಸೇನೆಗೆ ಸೇರಲು ಇಚ್ಛಿಸಿದರೆ ದಯವಿಟ್ಟು ಕೈಗಳಿಗೆ ಹಚ್ಚೆ ಹಾಕಬೇಡಿ , ಹಲ್ಲು ಕೀಳಬೇಡಿ, ಸೇನೆಗೆ ಸೇರಲು ದೈಹಿಕ ಸಾಮರ್ಥ್ಯ ಅಗತ್ಯವಾಗಿರುತ್ತದೆ ಎಂದು ಕಿವಿ ಮಾತು […]
Read More
30-07-2024, 6:59 AM
ಕೊಲ್ಯ: ಬ್ರಹ್ಮಶ್ರೀ ನಾರಾಯಣಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದ ಮುತಾಲಿಕೆಡ್…. ಬ್ರಹ್ಮಶ್ರೀ ನಾರಾಯಣಗುರು ಧ್ಯಾನ ಮಂದಿರ ಕೊಲ್ಯ ಸೋಮೇಶ್ವರ ಬೊಕ್ಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುಗಾರ್ತೆದ ಯುವವಾಹಿನಿ (ರಿ.) ಕೊಲ್ಯ ಘಟಕದ ನಿರೆಲ್ಡ್ …. ಆಟಿ ತಿಂಗೊಲ್ದ ಇಸೇಸ ಕೂಟ…. ಆಟಿ…..ಆಟಿ…..ಆಟಿ…. ಚೇವು , ಚೇಟ್ಲ, ಕನಿಲೆ ಗುಂಡ, ಚಿಲಿಂಬಿ, ಕೊಟ್ಟಿಗೆದ ಅರ್ತಿ ಪಿರ್ತಿದ ಭೇಟಿ…. ಉಡಲ್ ಸಂಪು ಮಲ್ತಿನ ತುಳುವನಾಡ್ ದ ಕಮ್ಮೆನ ಆಟಿ ಸೊಪ್ಪುದ ಚೀಯನ. ಬಾನ ಭಾಸ್ಕರೆ ಬಚ್ಚೆಲರಪುನ ಪೊರ್ತು, ಪಿರಣಿ, ಪಕ್ಕಿಲು […]
Read More
29-07-2024, 3:58 PM
ಬಂಟ್ವಾಳ: ಯುವವಾಹಿನಿ (ರಿ) ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ-4 ರ ಕಾರ್ಯಕ್ರಮದಲ್ಲಿ ಮಾತನಾಡಿ ನಾರಾಯಣ ಗುರುಗಳು ಮಾಡಿದ ಸಾಮಾಜಿಕ ಬದಲಾವಣೆಯ ಕಾರಣವಾದ ಅಂದಿನ ಇತಿಹಾಸವನ್ನು ತಿಳಿದುಕೊಂಡು ಗುರುಗಳ ಸಂದೇಶದಲ್ಲಿ ಹೆಜ್ಜೆ ಹಾಕಿದಾಗ ಗುರುತತ್ವಕ್ಕೊಂದು ಅರ್ಥಬರಲಿದೆ ಎಂದು ಅಭಿಪ್ರಾಯಪಟ್ಟರು. ಜತೆ ಕಾರ್ಯದರ್ಶಿ ಸುನೀಲ್ ಸಾಲ್ಯಾನ್ ದಡ್ಡು ರಾಯಿ ಇವರ ಮನೆಯಲ್ಲಿ ಜರುಗಿತು. ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕೆ, ಶಿವಾನಂದ ಎಮ್ ಹಾಗೂ ಪ್ರಥಮ ಉಪಾಧ್ಯಕ್ಷರಾದ ನಾರಾಯಣ ಪೂಜಾರಿ ಪಲ್ಲಿಕಂಡ, ಆರೋಗ್ಯ ನಿರ್ದೇಶಕ ಮಹೇಶ್ ಬೊಳ್ಳಾಯಿ, ಸಂಘಟನಾ ಕಾರ್ಯದರ್ಶಿ […]
Read More
28-07-2024, 7:04 AM
ಬಜಪೆ : ಯುವವಾಹಿನಿ (ರಿ) ಬಜಪೆ ಘಟಕದ “ಆಟಿದ ನೆಂಪು” ಕಾರ್ಯಕ್ರಮವು 28-07-2024 ಭಾನುವಾರ ಬಜಪೆ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರುಗಿತು. ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಸುಂಕದಕಟ್ಟೆ ಪ್ರಾಂಶುಪಾಲರು ಡಾ.ಲತಾ ಆರ್. ಕೋಟ್ಯಾನ್ ತುಳುನಾಡ ಸಂಸ್ಕೃತಿ ಬಿಂಬಿಸುವ ಚೆನ್ನೆ ಮನೆ ಆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಹಾಗೂ ಬಜಪೆ ಘಟಕದ ಸಮಾಜಮುಖಿ ಕಾರ್ಯಕ್ರಮದ ಬಗ್ಗೆ ಶ್ಲಾಘನೀಯ ಮಾತನ್ನಾಡಿದರು. ಸಂದೇಶ್ ಕುಮಾರ್ ಬಡಗಬೆಳ್ಳೂರು ನಾರಾಯಣ ಗುರುಗಳ ಭಕ್ತಿಗೀತೆ ಟ್ರೈಲರ್ ಬಿಡುಗಡೆಗೊಳಿಸಿ […]
Read More
28-07-2024, 6:24 AM
ವಿಟ್ಲ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ವಿಟ್ಲ ಘಟಕ, ಬಿಲ್ಲವ ಸಂಘ (ರಿ) ವಿಟ್ಲ, ಮಹಿಳಾ ಘಟಕ ಮತ್ತು ಆರ್ .ಕೆ ಕಲಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದಿ. 28-07-2024 ರಂದು ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ವಿಟ್ಲ ಅರಮನೆ ಗದ್ದೆಯಲ್ಲಿ ನಡೆಯಿತು. ಬಂಗಾರು ಅರಸರು ವಿಟ್ಲ ಅರಮನೆ ಇವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಉದ್ಘಾಟನಾ ಸಮಾರಂಭವನ್ನು ಮಾಧವ ಪೂಜಾರಿ ಪಟ್ಲ, ಅಧ್ಯಕ್ಷರು ಬಿಲ್ಲವ ಸಂಘ (ರಿ) ವಿಟ್ಲ ದೀಪ ಬೆಳಗಿಸಿ ಉದ್ಘಾಟಿಸಿದರು. […]
Read More
28-07-2024, 5:29 AM
ಮಂಗಳೂರು: ಯುವವಾಹಿನಿ(ರಿ) ಕೊಲ್ಯ ಘಟಕದ ವತಿಯಿಂದ ತಾ. 28-07-2024 ರ ಆದಿತ್ಯವಾರ ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ವಾರದ ಪೂಜೆಯನ್ನು ನೆರವೇರಿಸಲಾಯಿತು. ಘಟಕದ ಸದಸ್ಯರು ಮೊದಲು ಗುರು ಭಜನೆಯಲ್ಲಿ ಭಾಗವಹಿಸಿ ಗುರುವಿನ ಸ್ತುತಿ ಮಾಡಿದರು. ಭಜನೆ ನಂತರ ಮಂಗಳಾರತಿ ನೆರವೇರಿಸಿ ಘಟಕದ ಅಧ್ಯಕ್ಷರಾದ ಸುಧಾ ಸುರೇಶ್ ಘಟಕದ ಪರವಾಗಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಘಟಕದ ಕಾರ್ಯದರ್ಶಿ ಜಗಜೀವನ್ ಕೊಲ್ಯ, ಕೋಶಾಧಿಕಾರಿ ಲತೀಶ್ ಪಾಪುದಡಿ, ಸ್ಥಾಪಕ ಅಧ್ಯಕ್ಷರಾದ ಸುರೇಶ್ ಬಿ, ನಿಕಟಪೂರ್ವ ಅಧ್ಯಕ್ಷರಾದ ಲತೀಶ್ ಎಂ […]
Read More
28-07-2024, 3:51 AM
ಮೂಡುಬಿದ್ರಿ :ಯುವವಾಹಿನಿ (ರಿ) ಮೂಡುಬಿದ್ರಿ ಘಟಕದ ವತಿಯಿಂದ ಆಟಿದ ಕೂಟ – 2024 28-07.2024 ನೇ ಆದಿತ್ಯವಾರ ಸೃಷ್ಟಿ ಮಲ್ಟಿಪರ್ಪಸ್ ಸಭಾಂಗಣ ಕಡಲಕೆರೆ ಒಂಟಿಕಟ್ಟೆ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕ ಅಧ್ಯಕ್ಷರು ಶಂಕರ್ ಎ.ಕೋಟ್ಯಾನ್ ವಹಿಸಿದ್ದರು. ತೆಂಗಿನ ಮರದ ಕೊಂಬಿಗೆ ಹಾಲೆರೆಯುವ ಮುಖಾಂತರ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರು ಪದ್ಮಯ್ಯ ಬಿ. ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು. ಆಟಿದ ಮದಿಪು ನೀಡಲು ಆಗಮಿಸಿದ ಹಿರಿಯ ಯಕ್ಷಗಾನ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಸೀತಾರಾಮ್ ಕಟೀಲ್ […]
Read More