21-07-2024, 5:05 PM
ಕುಳಾಯಿ: ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಯುವ ಕೂಡು-ಕೂಟ ಕುಟುಂಬ ಮಿನದನ ಎಂಬ ವಿನೂತನ ಕಾರ್ಯಕ್ರಮ ದಿ. 21-07-2024 ರಂದು ಭಾನುವಾರ ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ ಅಧ್ಯಕ್ಷೆ ಮನಿಷಾ ರೂಪೇಶ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷರು ಕೇಶವ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯಅತಿಥಿ ಮುಡಿಪು ಸರಕಾರಿ ಪ್ರಥಮ ದರ್ಜೆ […]
Read More
21-07-2024, 4:53 PM
ಮಾಣಿ: ಆಟಿ ತಿಂಗಳನ್ನು ಹಿಂದಿನವರು ಹೇಗೆ ಆಚರಿಸುತ್ತಿದ್ದರು, ಆಟಿ ತಿಂಗಳ ವಿವಿಧ ಬಗೆಯ ತಿನಿಸುಗಳು ಆಗಿರಬಹುದು, ಆಟಿ ಅಮವಾಸ್ಯೆಯ ಆಚರಣೆ ಆಗಿರಬಹುದು, ಆಟಿ ಕಳೆಂಜನು ಆ ತಿಂಗಳಲ್ಲಿ ಯಾಕೆ ಬರುವನು, ಅದರ ವಿಶೇಷತೆ ಏನು ಎಂಬುದನ್ನು ನಮ್ಮ ಮುಂದಿನ ಮಕ್ಕಳಿಗೆ ತಿಳಿಸಬೇಕು. ತುಳುವ ಸಂಸ್ಕೃತಿ,ಆಚರಣೆ ಉಳಿಸುವ ಪ್ರಯತ್ನ ನಮ್ಮಿಂದಲೇ ಆಗಬೇಕು, ನಮ್ಮ ಹಿರಿಯರು ತುಳುನಾಡಿನ ಪ್ರತಿಯೊಂದು ಆಚರಣೆಗೂ ಮಹತ್ವವನ್ನು ನೀಡಿ ಅದನ್ನು ಆಚರಿಸುತ್ತಿದ್ದರು ಮತ್ತು ಪ್ರತಿಯೊಂದು ಆಚರಣೆಗೂ ಅದರದೇ ಆದ ವಿಶೇಷತೆ, ಸಂಸ್ಕೃತಿ, ಸಂಪ್ರದಾಯ ಇತ್ತು ಎಂದು […]
Read More
21-07-2024, 4:50 PM
ಬಂಟ್ವಾಳ: ಯುವವಾಹಿನಿ ಸಂಸ್ಥೆಯು ಪರಿವರ್ತನೆಯ ದಾರಿದೀಪವಾಗಿದೆ, ಸದಾ ಹೊಸತನದ ಮೂಲಕ ಎಲ್ಲರನ್ನೂ ಆಕರ್ಷಿಸುವ ಯುವವಾಹಿನಿ ಸಾಧನೆಯ ಶಿಖರವನ್ನೇರು ವಂತಾಗಲಿ ಎಂದು ಬಿಲ್ಲವಾಸ್ ಕತಾರ್ ಅಧ್ಯಕ್ಷ ಸಂದೀಪ್ ಸಾಲ್ಯಾನ್ ತಿಳಿಸಿದರು. ಅವರು ದಿನಾಂಕ 21-07-2024 ನೇ ಬಾನುವಾರ ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಯುವವಾಹಿನಿ ಸದಸ್ಯರಿಗೆ ನಡೆದ ವಿಷ಼ನ್ 2024 ನಾಯಕತ್ವ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ತರಬೇತುದಾರ ಅಭಿಜಿತ್ ಕರ್ಕೇರ […]
Read More
18-07-2024, 5:03 PM
ಮೂಡುಬಿದ್ರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಮೂಡುಬಿದ್ರೆ ಘಟಕದ ವತಿಯಿಂದ ದಿ 18-07-2024ರಂದು ಮೂಡಬಿದ್ರೆಯ ಸರಕಾರಿ ಮೈನ್ ಶಾಲೆಗೆ ಅಗತ್ಯವಿರುವ ಕಂಪ್ಯೂಟರ್ ಟೇಬಲನ್ನು ಸದಸ್ಯರಾದ ಉಮೇಶ್ ಕೋಟ್ಯಾನ್ ಇವರ ಆರ್ಥಿಕ ನೆರವಿನ ಮುಖಾಂತರ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್ ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಮಾಜಿ ಅಧ್ಯಕ್ಷರಾದ ಸುಶಾಂತ್ ಕರ್ಕೇರ, ಕಾರ್ಯದರ್ಶಿ ಗಿರೀಶ್ ಕೋಟ್ಯಾನ್, ಸದಸ್ಯರಾದ ಉಮೇಶ್ ಕೋಟ್ಯಾನ್, ಹಾಗೂ ಬಿಲ್ಲವ ಸಂಘ ಮೂಡಬಿದ್ರೆಯ ಆಡಳಿತ ಕಮಿಟಿ […]
Read More
18-07-2024, 5:03 PM
ಮೂಡುಬಿದ್ರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ವತಿಯಿಂದ ಮೂಡುಮಾರ್ನಾಡು ಅಂಗನವಾಡಿ ಶಾಲೆಯ 15 ಪುಟಾಣಿಗಳಿಗೆ ಉಚಿತ ಸಮವಸ್ತ್ರ ವಿತರಣೆಯ ಕಾರ್ಯಕ್ರಮವನ್ನು ಸದಸ್ಯರಾದ ಉಮೇಶ್ ಕೋಟ್ಯಾನ್ ಇವರ ಆರ್ಥಿಕ ನೆರವಿನ ಮುಖಾಂತರ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್ ಇವರು ವಿತರಿಸಿ ಪುಟಾಣಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಗಿರೀಶ್ ಕೋಟ್ಯಾನ್, ಸದಸ್ಯರಾದ ಉಮೇಶ್ ಕೋಟ್ಯಾನ್ ಹಾಗೂ ಅಂಗನವಾಡಿಯ ಶಿಕ್ಷಕರು, ಮತ್ತು ಮಕ್ಕಳ ಪೋಷಕರು ಹಾಜರಿದ್ದರು.
Read More
14-07-2024, 9:18 AM
ಗ್ರಾಮಚಾವಡಿ : ಬ್ರಹಶ್ರೀ ನಾರಾಯಣ ಗುರು ಸೇವಾ ಸಂಘ ಗ್ರಾಮಚಾವಡಿ ಸಭಾಂಗಣದಲ್ಲಿ ದಿನಾಂಕ : 14-07-2024 ರವಿವಾರ ನಡೆದ ಯುವವಾಹಿನಿ 34 ನೇ ನೂತನ ಘಟಕ ಉದ್ಘಾಟನೆಗೊಂಡಿತು. ನೂತನ ಘಟಕದ ಉದ್ಘಾಟನೆ ಸಮಾರಂಭದಲ್ಲಿ ನಾಯಕನಾದವನು ತಮ್ಮೊಂದಿಗೆ ಇರುವವರನ್ನು ಬಳಸಿಕೊಳ್ಳುವುದಲ್ಲ, ಬೆಳೆಸುವುದು ನಿಜವಾದ ಗುಣ. ಯುವವಾಹಿನಿ ಯಲ್ಲಿ ಅಧ್ಯಕ್ಷ ಪದವಿ ಕೇವಲ ಒಂದು ವರ್ಷ ಅವಧಿಗೆ ಸೀಮಿತವಾಗಿದ್ದು, ವರ್ಷದಲ್ಲಿ ಅಧ್ಯಕ್ಷ ತನ್ನ ತಂಡದೊಂದಿಗೆ ಎಷ್ಟು ಸಾಧನೆ ಮಾಡಲು ಸಾಧ್ಯವೋ ಅಷ್ಟು ಸಾಧನೆ ಮಾಡಲು ಅವಕಾಶ ಕೊಡುತ್ತದೆ. ಹೊರತು ಇನ್ನಷ್ಟು […]
Read More
14-07-2024, 4:07 AM
ಕಟಪಾಡಿ: ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿಯಲ್ಲಿ ವನಮಹೋತ್ಸವ ಮತ್ತು ನೇಜಿ ನಾಟಿಯನ್ನು ಮಾಧವ ಅಮೀನ್ ರವರ ಗದ್ದೆಯಲ್ಲಿ ದಿನಾಂಕ 14-07-2024 ನೇ ಆದಿತ್ಯವಾರ, ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ಗಂಟೆಯ ತನಕ ನಡೆಯಿತು. ಕಾರ್ಯಕ್ರಮವು ಪ್ರಾರ್ಥನೆ ಮೂಲಕ ಪ್ರಾರಂಭವಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಪ್ರತಿಮಾ ವಿ ಪೂಜಾರಿಯವರು ಎಲ್ಲರನ್ನು ಸ್ವಾಗತಿಸಿದರು, ಶ್ರೀ ವಿಶ್ವನಾಥ ಕ್ಷೇತ್ರದ ಜೊತೆ ಕೋಶಾಧಿಕಾರಿ ಶ್ರೀ ರಮೇಶ್ ಜಿ ಕೋಟ್ಯಾನ್ ರವರು ವನಮಹೋತ್ಸವ ಮತ್ತು ನೇಜಿ ನಾಟಿಯ ಬಗ್ಗೆ ಹಿತನುಡಿಯನ್ನು ವರ್ಣಿಸಿದರು. ಜೊತೆ ಕಾರ್ಯದರ್ಶಿ […]
Read More
12-07-2024, 8:55 AM
ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದಿಂದ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಕ್ರಮವು ಸತತವಾಗಿ ಎರಡನೇ ಬಾರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 12-07-2024 ರಂದು ಜರಗಿತು. ಕಾರ್ಯಕ್ರಮವು ದೀಪ ಬೆಳಗುವುದರೊಂದಿಗೆ ಆರಂಭವಾಯಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಮಹಾಬಲ ಅಮೀನ್ ರವರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಶ್ರೀ ಮಂಜುನಾಥ […]
Read More
12-07-2024, 8:50 AM
ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದಿಂದ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಕ್ರಮವು ಸತತವಾಗಿ ಎರಡನೇ ಬಾರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 12-07-2024 ರಂದು ಜರಗಿತು. ಕಾರ್ಯಕ್ರಮವು ದೀಪ ಬೆಳಗುವುದರೊಂದಿಗೆ ಆರಂಭವಾಯಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಮಹಾಬಲ ಅಮೀನ್ ರವರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಶ್ರೀ ಮಂಜುನಾಥ ಇವರು […]
Read More
11-07-2024, 5:07 PM
ಬಂಟ್ವಾಳ: ನಾರಾಯಣ ಗುರುಗಳ ಸಂದೇಶದ ಜೊತೆ ಯುವವಾಹಿನಿ ಸದಸ್ಯರ ಬಾಂದವ್ಯದ ಬೆಸುಗೆ ಬಲಿಷ್ಟವಾಗುತ್ತದೆ ಸಮಾಜದ ಸ್ವಾಸ್ತ್ಯ ಮತ್ತು ಸಂಘಟನೆಗೆ ಈ ರೀತಿಯ ಕಾರ್ಯಕ್ರಮದ ಅಗತ್ಯ ಇದೆ ಎಂದು ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ ಅಭಿಪ್ರಾಯ ಪಟ್ಟರು. ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಬಂಟ್ವಾಳ ಘಟಕ ಇದರ ವತಿಯಿಂದ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಏಲಬೆ ನಾಗೇಶ್ ಪೂಜಾರಿ ಯವರ ಮನೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ಹಾಗೂ ಅನುಷ್ಠಾನ ಅಂಗವಾಗಿ ಗುರುತತ್ವವಾಹಿನಿ ಮಾಲಿಕೆ-1 ಕಾರ್ಯಕ್ರಮದಲ್ಲಿ […]
Read More