Yuvavahini

ಘಟಕಗಳು

ಯುವವಾಹಿನಿ (ರಿ) ಶಕ್ತಿನಗರ ಘಟಕ

ಯುವವಾಹಿನಿ (ರಿ) ಶಕ್ತಿನಗರ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ) ನಿಂದ ಜೋಕುಲಸಾನ ಶಕ್ತಿನಗರದ ನೇಮೋತ್ಸವದಲ್ಲಿ ಬಂದಂತಹ ಎಲ್ಲಾ ಭಕ್ತಾಭಿಮಾನಿಗಳಿಗೆ ಪಾನಕ ಸೇವೆ ದಿನಾಂಕ 15/3/2025ರಂದು ಮಾಡಲಾಯಿತು. ಜಾತ್ರಾ ಮಹೋತ್ಸವದಲ್ಲಿ ಸದಸ್ಯರೆಲ್ಲರೂ ಸೇರಿ ಸರಿ ಸುಮಾರು 3000 ಜನರಿಗೆ ಪಾನಕವನ್ನು ಹಂಚಲಾಯಿತು.

Read More

ಯುವವಾಹಿನಿ( ರಿ.) ಬಂಟ್ವಾಳ ಘಟಕ ರಕ್ತದಾನ ಶಿಬಿರ

ಯುವವಾಹಿನಿ( ರಿ.) ಬಂಟ್ವಾಳ ಘಟಕ , ಶ್ರೀ ನಾರಾಯಣಗುರು ವೈದಿಕ ಸಮಿತಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಸಹಕಾರದಲ್ಲಿ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ರಕ್ತದಾನ ಶಿಬಿರ ಸಜಿಪ ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಕುಚ್ಚಿಗುಡ್ಡೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅತ್ಯಧಿಕ ಬಾರಿ ರಕ್ತದಾನ ಮಾಡಿದ ಮಹೇಶ್ಚಂದ್ರ ಬಿ.ಟಿ, ಲೋಕೇಶ್ ಸುವರ್ಣ […]

Read More

ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

*ಯುವವಾಹಿನಿ( ರಿ.)ಬೆಳ್ತಂಗಡಿ ಘಟಕ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ* ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಗೆ ಭೇಟಿ ನೀಡಿ ಪೂಜ್ಯ ಸ್ವಾಮೀಜಿಗಳಾದ ಮಹಾಮಂಡಲೇಶ್ವರ ೧೦೦೮ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು. ಪೂಜ್ಯ ಸ್ವಾಮೀಜಿಗಳು ಆಶೀರ್ವಚನ ನೀಡಿದರು ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಇವರನ್ನು ಪೂಜ್ಯ ಸ್ವಾಮೀಜಿಗಳು ಅಭಿನಂದಿಸಿದರು. ಈ ಸಂದರ್ಭದಲ್ಲಿ ಘಟಕದ ಸದಸ್ಯರು ಭಾಗವಹಿಸಿ ಪೂಜ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು.

Read More

ಯುವವಾಹಿನಿ (ರಿ) ಕಂಕನಾಡಿ ಘಟಕ

ಯುವವಾಹಿನಿ (ರಿ) ಕಂಕನಾಡಿ ಘಟಕ ಶ್ರೀ ಕ್ಷೇತ್ರ ಗೆಜ್ಜಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಘಟಕದ ಸದಸ್ಯರು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು.

Read More

ಪದಗ್ರಹಣ ಕಾರ್ಯಕ್ರಮ -ಯುವವಾಹಿನಿ (ರಿ) ಕೆಂಜಾರು- ಕರಂಬಾರು ಘಟಕ

ಯುವವಾಹಿನಿ (ರಿ) ಕೆಂಜಾರು- ಕರಂಬಾರು ಘಟಕ ಪದಗ್ರಹಣ ಕಾರ್ಯಕ್ರಮ 09-03-2025 ಆದಿತ್ಯವಾರ ಶ್ರೀ ದೇವಿ ಭಜನಾಮಂದಿರ ಬಜಪೆ ಶ್ರೀ ನಾರಾಯಣ ಗುರು ಸಮಾಜ ಮಂದಿರದ ಅಧ್ಯಕ್ಷರಾದ ಶ್ರೀಯುತ ಶಿವರಾಮ ಪೂಜಾರಿಯವರು ಶ್ರೀ ನಾರಾಯಣ ಗುರು ಸ್ವಾಮಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯಿತ್ತರು.ಶ್ರೀಮತಿ ಪ್ರತಿಮಾ ಪುನಿತ್ ಅವರು ಪ್ರಾರ್ಥನೆ ಮಾಡಿದರು. ಘಟಕದ ಅಧ್ಯಕ್ಷರಾದ ವಿನೋದ್ ಕುಮಾರ್ ಅವರು ಸ್ವಾಗತಿಸಿದರು. ಶ್ರೀಯುತ ಮಂಜು ಪೂಜಾರಿ ಭಂಡಾರಮನೆ ಇವರು ದೀಪ ಬೇಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರಿಸಿದರು.ಘಟಕದ ಮಾಜಿ […]

Read More

ಮಹಿಳಾ ದಿನಾಚರಣೆ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಯುವವಾಹಿನಿ(ರಿ.) ಬೆಳ್ತಂಗಡಿ ಘಟಕ ಮಹಿಳಾ ದಿನಾಚರಣೆ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ 9.3.2025ನೇ ಆದಿತ್ಯವಾರ ಸ್ಥಳ. ಬೆಳ್ತಂಗಡಿಯ ಶ್ರೀ ಗುರು ನಾರಾಯಣ ಸ್ವಾಮಿ ಸಭಾಭವನ ಅವಳು ಬದುಕಲು ಕಲಿಸಿದವಳು ಎನ್ನುವ ಶೀರ್ಷಿಕೆಯ ಅಡಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ನಾಟಿವೈದ್ಯ ಶ್ರೀಮತಿ ಡೀಕಮ್ಮ ಅಲ್ಯೊಟ್ಟು ಉಜಿರೆ ಇವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕಿಲ್ಲೂರಿನ ವೈದ್ಯರಾದ ಡಾ|| ವಾಣಿ ಸುಗುಣ ಕುಮಾರ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ರಶ್ಮಿ ನಾರಾವಿ ಹಾಗೂ ಹಿರಿಯ […]

Read More

ಹೊಂಬೆಳಕು 2025 -ನಾಯಕತ್ವ ತರಬೇತಿ ಶಿಬಿರ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ )ಮೂಡುಬಿದಿರೆ ಘಟಕ ವ್ಯಕ್ತಿತ್ವ ವಿಕಸನ ಶಿಬಿರ ಹೊಂಬೆಳಕು- 2025,16/02/2025 ನೇ ಆದಿತ್ಯವಾರ ಸ್ಥಳ.. ಸಮಾಜ ಮಂದಿರ ಮೂಡುಬಿದಿರೆ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ, ಘಟಕದ ಅಧ್ಯಕ್ಷರು ಎಲ್ಲರನ್ನೂ ಸ್ವಾಗತಿಸಿದರು.ಯುವ ಉದ್ಯಮಿ ಪುತ್ತಿಗೆ ಭಾಸ್ಕರ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾದ ಇರುವೈಲ್ ಬಿಲ್ಲವ ಸಂಘದ ಅಧ್ಯಕ್ಷರಾದ *ಕುಮಾರ್ ಪೂಜಾರಿಯವರು ಮತ್ತು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶಂಕರ್ ಏ ಕೋಟ್ಯಾನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು 🔶ವೇದಿಕೆಯಲ್ಲಿ ವ್ಯಕ್ತಿತ್ವ ವಿಕಸನ […]

Read More

ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ “ಅರಿವಿನ ಬೆಳಕು”

ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ:- ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಮತ್ತು ವಿದ್ಯಾರ್ಥಿ ವೇತನ ಮಾಹಿತಿ ಬಗ್ಗೆ ‘ ಅರಿವಿನ ಬೆಳಕು ‘ ಕಾರ್ಯಕ್ರಮವು 02-02-2025 ರಂದು ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿಯಲ್ಲಿ ಜರಗಿತು* .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಧನೀಷ್ ಕುಳಾಯಿ ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಮಾಜಿ ಅಧ್ಯಕ್ಷರಾದ ಶ್ರೀ ಗೋಪಾಲ ಬಂಗೇರ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!