Yuvavahini

ಘಟಕಗಳು

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಭಜನೆ ಕಾರ್ಯಕ್ರಮ-ಯುವವಾಹಿನಿ (ರಿ) ಅಡ್ವೆ ಘಟಕ

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ ಸಹಯೋಗದೊಂದಿಗೆ ಪ್ರತಿವರ್ಷ ನಡೆಯುವಂತೆ ದಿನಾಂಕ 07-09-2025 171 ನೇ ನಾರಾಯಣ ಗುರು ಜಯಂತಿಯ ಪ್ರಯುಕ್ತ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯಲ್ಲಿ ಸದಸ್ಯರೆಲ್ಲರೂ ಸೇರಿಕೊಂಡು ಭಜನೆ ಕಾರ್ಯಕ್ರಮವನ್ನು ನಡೆಸಲಾಯಿತು. ತದನಂತರ ಗರಡಿಯ ಪ್ರಧಾನ ಅರ್ಚಕರಾದ ಸದಾನಂದ ಪೂಜಾರಿ ಇವರು ಮಹಾ ಮಂಗಳಾರತಿ ತಡೆಸಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ,ಉಪಾಧ್ಯಕ್ಷರು ,ಮಾಜಿ ಅಧ್ಯಕ್ಷರು ,ಗೌರವ ಸಲಹೆಗಾರರು ಹಾಗೂ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು.

Read More

ಕುದ್ರೊಳಿ ಶ್ರೀಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ದಸರಾ ಪ್ರಯುಕ್ತ ಒಂದು ದಿನ ಸ್ವಯಂಸೇವೆ-ಯುವವಾಹಿನಿ(ರಿ.)ಪುತ್ತೂರು ಘಟಕ

ಕುದ್ರೊಳಿ ಶ್ರೀಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ದಸರಾ ಪ್ರಯುಕ್ತ ಒಂದು ದಿನ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.

Read More

ಬೈದೆರ್ಲೆ ಗರಡಿ* ಬೊಕ್ಕ ಆರಾಧನೆ ಕೋಟಿ ಚೆನ್ನಯೆರ್ನ ಬದ್ಕ್ ಬೊಕ್ಕ ಆದರ್ಶ-ಯುವವಾಹಿನಿ( ರಿ.) ಪಡುಬಿದ್ರಿ ಘಟಕ

21/9/2025 ಭಾನುವಾರದಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಾಗೂ ಘಟಕದ ಜಂಟಿ ಆಶ್ರಯದಲ್ಲಿ ಬೈದೆರ್ಲೆ ಗರಡಿ* ಬೊಕ್ಕ ಆರಾಧನೆ ಕೋಟಿ ಚೆನ್ನಯೆರ್ನ ಬದ್ಕ್ ಬೊಕ್ಕ ಆದರ್ಶ ಎಂಬ ವಿಷಯದ ಬಗ್ಗೆ ವಿಚಾರ ಮಂಡನೆ ಕಾರ್ಯಕ್ರಮವು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ವೈ ಸುಧೀರ್ ಕುಮಾರ್ ಎಲ್ಲರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿ, ಗುರು ತತ್ವ ಸಂದೇಶದ ಅನುಸಾರ ಜನರಲ್ಲಿ […]

Read More

ಮಂಗಳೂರು ದಸರಾ ಪ್ರಯುಕ್ತ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಘಟಕ-ಯುವವಾಹಿನಿ (ರಿ.) ಪಡುಬಿದ್ರಿ ಘಟಕ

ದಿನಾಂಕ 28/09/25 ರಂದು ಮಂಗಳೂರು ದಸರಾ ಪ್ರಯುಕ್ತ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಘಟಕದ ವತಿಯಿಂದ ಒಂದು ದಿನದ ಸ್ವಯಂ ಸೇವೆಯಲ್ಲಿ  ಭಾಗವಹಿಸಲಾಯಿತು .

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವ-ಯುವವಾಹಿನಿ ( ರಿ.) ಶಕ್ತಿನಗರ ಘಟಕ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವದ ಎಂಟನೇ ದಿನದಂದು ಶ್ರೀ ಶಾರದಾ ಮಂಟಪದಲ್ಲಿ ಭಜನಾ ಸೇವೆ ನೀಡಲಾಯಿತು .

Read More

“ಆಟಿದ ಐಸಿರ” -ಯುವವಾಹಿನಿ( ರಿ.) ಗ್ರಾಮ ಚಾವಡಿ ಕೊಣಾಜೆ

ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಗ್ರಾಮ ಚಾವಡಿ ಕೊಣಾಜೆ ಆಶ್ರಯದಲ್ಲಿ “ಆಟಿದ ಐಸಿರ” 06-08-2025 ಬುಧವಾರ ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಗ್ರಾಮಚಾವಡಿ ಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಯುವವಾಹಿನಿ( ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಆಗಮಿಸಿದ್ದರು.

Read More

ಶ್ರೀ ರಾಮಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ ೧೦೦೮ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಚಾತುರ್ಮಾಸ್ಯ ವೃತಾಚರಣೆ-ಯುವವಾಹಿನಿ( ರಿ.) ಬೆಳ್ತಂಗಡಿ ಘಟಕ

ಶ್ರೀ ವನದುರ್ಗ ದೇವಸ್ಥಾನ ಕುಮಟಾ ಕೋನಳ್ಳಿಯಲ್ಲಿ ನಡೆಯುತ್ತಿರುವ ಶ್ರೀ ರಾಮಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ ೧೦೦೮ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಚಾತುರ್ಮಾಸ್ಯ ವೃತಾಚರಣೆಗೆ ಘಟಕದಿಂದ ದಿನಾಂಕ 07.08.2025ರ ಗುರುವಾರದಂದು ಭಾಗವಹಿಸಿ ಪೂಜ್ಯ ಸ್ವಾಮೀಜಿಗಳ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಗಳು ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಇವರನ್ನು ಗೌರವಿಸಿದರು. ಚಾತುರ್ಮಾಸ್ಯ ವೃತಾಚಾರಣೆಗೆ ಘಟಕದ ಮಾಜಿ ಅಧ್ಯಕ್ಷರು, ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾದ ಎಂ.ಕೆ.ಪ್ರಸಾದ್, ಘಟಕದ ಮಾಜಿ ಅಧ್ಯಕ್ಷರಾದ ಸದಾಶಿವ ಪೂಜಾರಿ ಊರ, ವೇಣೂರು […]

Read More

ಆಟಿದ ನೆಂಪುಕಾರ್ಯಕ್ರಮ -ಯುವವಾಹಿನಿ(ರಿ.)ಕಂಕನಾಡಿ ಘಟಕ

ದಿನಾಂಕ 10/08/2025 ಆಟಿದ ನೆಂಪುಕಾರ್ಯಕ್ರಮ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಆಗಮಿಸಿದ್ದರು. ಸಭಾ ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ ದೀಪವನ್ನು ಬೆಳಗುವುದರ ಮೂಲಕ ಉದ್ಘಾಟಿಸಲಾಯಿ..ಘಟಕದ ಅಧ್ಯಕ್ಷರಾದ ರಾಹುಲ್ ಸನಿಲ್ ರವರು ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು, ನಂತರ ಆಟಿ ತಿಂಗಳ ಮದಿಪು ನುಡಿಯಲು ಬಂದಂತಹ ಪ್ರೊ|ಡಾ| ರಾಕೇಶ್ ಕುಮಾರ್ ರವರು ಮುಂಚಿನ ಕಾಲದಲ್ಲಿದ್ದ ಆಟಿ ತಿಂಗಳ ಕಷ್ಟದ ದಿನಗಳನ್ನು ನೆನಪಿಸಿಕೊಂಡು ನಮ್ಮ ಹಿರಿಯರು ಆಚರಿಸುತ್ತಿದ್ದ ಆಚರಣೆಗಳ ವೈಜ್ಞಾನಿಕ ವಿಶೇಷತೆಗಳನ್ನು ವಿವರಿಸಿದರು. […]

Read More

23 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ -ಯುವವಾಹಿನಿ( ರಿ.) ಮುಲ್ಕಿ ಘಟಕ

ತಾರೀಕು27/07/2025 ರಂದು 23 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ಆಧುನಿಕ ಯುಗದ ಪಿಜ್ಜಾ ಬರ್ಗರ್ ತಿಂಡಿಗಳನ್ನು ಬದಿಗೆ ಸರಿಸಿ ಹಿಂದಿನ ಕಾಲದ ತಿಂಡಿ ತಿನಿಸುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಹಿಂದಿನ ಕಾಲದಲ್ಲಿ ಹಿರಿಯರು ಕೃಷಿ ಕಾರ್ಯದಲ್ಲಿ ಪಟ್ಟ ಶ್ರಮ ವನ್ನೂ ತಿಳಿ ಹೇಳುವ ಕಾರ್ಯವಾಗಬೇಕು ಎಂದು ಪುತ್ತೂರು ಅಕ್ಷಯ ಕಾಲೇಜಿನ ಮುಖ್ಯಸ್ಥ ಜಯಂತ್ ನಡುಬೈಲು ಹೇಳಿದರು. ಮುಲ್ಕಿ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಮುಲ್ಕಿ ಯುವವಾಹಿನಿ 23 ನೇ ವರ್ಷದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!