05-05-2019, 4:14 PM
ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ 2018-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 05.05.2019 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಕುಪ್ಪೆಪದವು ಇಲ್ಲಿ ನಡೆಯಿತು. ಬಿಲ್ಲವ ಸೇವಾ ಸಮಿತಿ ಕುಪ್ಪೆಪದವು ಇದರ ಅಧ್ಯಕ್ಷರಾದ ಹಿರಣಾಕ್ಷ ಕೋಟ್ಯಾನ್ ರವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದ ದ. ಕ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್(ರಿ.) ಇದರ ಅಧ್ಯಕ್ಷರಾದ ಸತೀಶ್ ಬೋಳಾರ ಮಾತನಾಡಿ,” ಶ್ರೀ ನಾರಾಯಣ ಗುರುಗಳ ತತ್ವ ಆದರ್ಶದೊಂದಿಗೆ […]
Read More
05-05-2019, 7:12 AM
ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಅಜಯ್ ಅಮೀನ್ ಹಾಗೂ ಕಾರ್ಯದರ್ಶಿಯಾಗಿ ಗೀತಾ ಆಯ್ಕೆಯಾಗಿದ್ದಾರೆ
Read More
05-05-2019, 7:01 AM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಭಾಸ್ಕರ್ ಕೋಟ್ಯಾನ್ ಹಾಗೂ ಕಾರ್ಯದರ್ಶಿಯಾಗಿ ಮಧುಶ್ರೀ ಪ್ರಶಾಂತ್ ಆಯ್ಕೆಯಾಗಿದ್ದಾರೆ
Read More
01-05-2019, 4:02 PM
ಬೆಂಗಳೂರು : ದಿನಾಂಕ 01-05-2019 ರಂದು ಗಾಯತ್ರಿ ಮಿನಿ ಹಾಲ್ ಮಲ್ಲೇಶ್ವರಂ ನಲ್ಲಿ ಘಟಕದ ಮಾಸಿಕ ಸಭೆ ಮತ್ತು ಶಾಶ್ವತ ವಿದ್ಯಾ ನಿಧಿ ಯೋಜನೆಗೆ ಚಾಲನೆ ಘಟಕದ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಇಂದಿನ ಮಕ್ಕಳೇ ಮುಂದಿನ ಭವಿಷ್ಯ , ಭವಿಷ್ಯದ ಮಕ್ಕಳ ಸುಸಜ್ಜಿತ ಶಿಕ್ಷಣ ಅಗತ್ಯ, ಶಿಕ್ಷಣ ಒದಗಿಸಲು ಉತ್ತಮ ಮಾರ್ಗದರ್ಶನ ಮತ್ತು ಸಹಾಯ ಅಗತ್ಯಎಂದು ಅರಿತಂತೆ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ, ಉಪಾಧ್ಯಕ್ಷರಾದ ಕಿಶನ್ […]
Read More
28-04-2019, 3:47 PM
ಮಾಣಿ : ಅದು ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಬಾಕಿಲಗುತ್ತು ಮನೆತನದ ಕಂಬಳಗದ್ದೆ . ಯುವವಾಹಿನಿಯ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯಬಲ್ಲ ಒಂದು ಯಶಸ್ಸಿನ ಚಟುವಟಿಕೆಯ ಸಾಕ್ಷಾತ್ಕಾರಕ್ಕೆ ಆ ಕಂಬಳ ಗದ್ದೆ ಸಾಕ್ಷಿಯಾಗಿತ್ತು. 2018 ರ ಡಿಸೆಂಬರ್ ತಿಂಗಳ 23 ರಂದು ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಕೇಂದ್ರ ಸಮಿತಿ ಹಾಗೂ ಮಾಣಿ ಘಟಕದ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಗುರು ಸೇವಾ ಸಂಘ(ರಿ) ಮಾಣಿ ಇದರ ಸಹಕಾರದೊಂದಿಗೆ ಅಂತರ್ ಘಟಕ ಒಡಗೂಡುವಿಕೆಯ ಕೋಟಿ ಚೆನ್ನಯ ಕೆಸರುಗದ್ದೆ […]
Read More
27-04-2019, 4:23 PM
ಮುಲ್ಕಿ: ಯುವವಾಹಿನಿ (ರಿ,) ಮುಲ್ಕಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 27-04-2019 ರಂದು ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಗ್ರಹದಲ್ಲಿ ನಡೆಯಿತು . ಘಟಾಕಾಧ್ಯಕ್ಷೆ ಕುಶಲ .ಎಸ್ . ಕುಕ್ಯಾನ್ ಎಲ್ಲರನ್ನೂ ಸ್ವಾಗತಿಸಿದರು . ಮಾಜಿ ಅಧ್ಕ್ಯಕ್ಷರಾದ ಮೋಹನ್ ಸುವರ್ಣರವರು ಘಟಕ ನಡೆದು ಬಂದ ಹಾದಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಘಟಕದ ಕಾರ್ಯದರ್ಶಿ ಚರಿಷ್ಮಾ ಶ್ರೀನಿವಾಸ್ ರವರು ವಾರ್ಷಿಕ ವರದಿಯನ್ನು ಮಂಡಿಸಿದರು, ನಿರ್ಗಮನ ಅಧ್ಯಕ್ಷ ರಾದ ಕುಶಲ .ಎಸ್. ಕುಕ್ಯಾನ್ ರವರು ತನ್ನ […]
Read More
25-04-2019, 5:03 PM
ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಗೀತಾ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ನಿತೇಶ್ ಪೂಜಾರಿ ಆಯ್ಕೆಯಾಗಿದ್ದಾರೆ
Read More
25-04-2019, 4:41 PM
ಯಡ್ತಾಡಿ : ಯುವವಾಹಿನಿ(ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ ಐದು ದಿನಗಳ ಕಾಲ ನಡೆಸಿದ ಬೇಸಿಗೆ ಶಿಬಿರ, ವಿಕಸನ 2019 (ಅರಿವಿನ ತಂಗಾಳಿ) ರ ಅಂಗವಾಗಿ, ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಮಾಡಿಸಿ ಸನ್ಮಾನಿಸುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಸಫಲತೆಯೊಂದೇ ಸಾಧನೆಯ ಮಾನದಂಡವಾಗಿ ರೂಪುಗೊಳ್ಳುತ್ತಿದ್ದು, ಇದು ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದು ಕಳವಳಕಾರಿಯಾದ ಅಂಶವಾಗಿದೆ. ಶೈಕ್ಷಣಿಕ ಸಾಧನೆಗೆ ಹೊರತಾಗಿಯೂ ಶ್ರಮವಹಿಸಿ ದುಡಿದರೆ ಸಮಾಜದಲ್ಲಿ ಶ್ರೇಷ್ಠ ಸಾಧನೆ ಮಾಡಬಹುದೆಂಬ ವಿಷಯ ಮನವರಿಕೆ ಮಾಡಲು ಪ್ರತಿ […]
Read More
25-04-2019, 4:33 PM
ಯಡ್ತಾಡಿ : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಇತರ ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಾಗ ಮಾತ್ರ ಅವರ ಜೀವನಕ್ಕೆ ನಿಜವಾದ ಅಡಿಪಾಯ ಸಿಗುತ್ತದೆ. ಯುವವಾಹಿನಿ (ರಿ) ಯಡ್ತಾಡಿ ಘಟಕ ಸಾಮಾಜಿಕ ಚಟುವಟಿಕೆಗಳ ಜೊತೆಗೆ ಮಕ್ಕಳ ಬೌದ್ಧಿಕ ಚಿಂತನೆ ಹೆಚ್ಚಿಸುವ ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಯೋಜಿಸಿರುವುದು ಶ್ಲಾಘನೀಯ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಜಯಂತ್ ನಡುಬೈಲು ತಿಳಿಸಿದರು. ಅವರು 25.04.2019 ರಂದು ಸಂಜೆ ೬:೦೦ ಘಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡ್ತಾಡಿಯಲ್ಲಿ ಜರುಗಿದ […]
Read More
25-04-2019, 6:49 AM
ಮುಲ್ಕಿ : ಯುವವಾಹಿನಿ (ರಿ) ಮುಲ್ಕಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಸತೀಶ್ ಕಿಲ್ಪಾಡಿ ಹಾಗೂ ಕಾರ್ಯದರ್ಶಿಯಾಗಿ ಭರತೇಶ್ ಅಮೀನ್ ಆಯ್ಕೆಯಾಗಿದ್ದಾರೆ
Read More