ಬಪ್ಪನಾಡು ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಯುವವಾಹಿನಿ ಸೇವೆ
22-03-2018, 2:06 AM
ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 22.03.2018 ರಂದು ಮುಲ್ಕಿ ಬಪ್ಪನಾಡು ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಸ್ವಯಂಸೇವಕರಾಗಿ ಭಾಗವಹಿಸಿದ್ದರು
22-03-2018, 2:06 AM
ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 22.03.2018 ರಂದು ಮುಲ್ಕಿ ಬಪ್ಪನಾಡು ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಸ್ವಯಂಸೇವಕರಾಗಿ ಭಾಗವಹಿಸಿದ್ದರು
18-03-2018, 2:58 PM
ಬಜ್ಪೆ ಯುವವಾಹಿನಿ ಘಟಕದ ವತಿಯಿಂದ ತಾ. 18.03.2018 ಭಾನುವಾರದಂದು ಬಜ್ಪೆ ಬಿಲ್ಲವ ಸಂಘದ ಸಭಾ ಭವನದಲ್ಲಿ ರಂಗ ಕ್ರಿಯೆ – ರಂಗ ಪ್ರಜ್ಞೆಯ ಬಗ್ಗೆ ಸ್ಪಷ್ಟ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ಘಟಕದ ಸದಸ್ಯರುಗಳಿಗೆ, ಅವರ ಮಕ್ಕಳಿಗೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಂಗ ತಜ್ಞ ಜಗನ್ಪವಾರ್ ಬೇಕಲ್ ಇವರು ಸಂಗೀತ ನಾಟಕ, ದೃಶ್ಯ, ಬೀದಿ ನಾಟಕ ಮುಂತಾದ ಪ್ರಕಾರಗಳ ವಿಶಿಷ್ಟ ಹೊಲ ಹೊರ ಹೂರಣಗಳನ್ನು ಪ್ರಯೋಗಿಕವಾಗಿ ಉಣಬಡಿಸಿ, ಫಲಾನುಭವಿಗಳನ್ನು ಜೀತೋಹಾರಿಯಾಗಿಸಿದರು. ಸದಸ್ಯರುಗಳಿಗೆ ನಟನಾ ಕೌಶಲ್ಯದ ಸೂಕ್ಷ್ಮತೆಯನ್ನು ತಿಳಿಹೇಳಿ […]
18-03-2018, 2:42 PM
ವರುಷಕ್ಕೊಂದು ಮನೆ ಹರುಷಕ್ಕೊಂದು ನೆಲೆ ಎಂಬ ಘೋಷ ವಾಕ್ಯದ ಮೂಲಕ ಕಳೆದ ವರ್ಷ ಯುವವಾಹಿನಿ ಬಂಟ್ವಾಳ ತಾಲೂಕು ಘಟಕವು ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜಕಳ ನಿವಾಸಿ ಅಕ್ಕಮ್ಮ ಎಂಬ ಬಡ ಕುಟುಂಬಕ್ಕೆ ಸುಮಾರು ಐದು ಲಕ್ಷ ವೆಚ್ಚದ ಮನೆ ನಿರ್ಮಿಸಿ ಹಸ್ತಾಂತರ ಮಾಡಿದೆ. ಈ ಸಾಲಿನಲ್ಲಿ ಬಂಟ್ವಾಳ ಮೂಡ ಗ್ರಾಮದ ನಂದಬೆಟ್ಟು ಎಂಬಲ್ಲಿನ ಪ್ರೇಮ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣದ ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ದಿನಾಂಕ 18.03.2018 ರಂದು ನಾಟಿ ಕೇಶವ ಶಾಂತಿ […]
17-03-2018, 5:00 PM
ಮಾಣಿ : ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ಪಾಟ್ರಕೇೂಡಿ ಕೆದಿಲದಲ್ಲಿ ದಿನಾಂಕ 17.03.2018 ರಂದು ಉಚಿತ ಆಯುಷ್ ಚಿಕಿತ್ಸಾ ಶಿಬಿರವು ಯುವವಾಹಿನಿ (ರಿ)ಮಾಣಿ ಘಟಕದ ಆಶ್ರಯದಲ್ಲಿ ದ.ಕ.ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆಯ ವತಿಯಿಂದ ನಡೆಯಿತು. ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಮಾಣಿ ಇದರ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ಹಿಂದಿನ ಕಾಲದಲ್ಲಿ ಜನರಿಗೆ ಯಾವುದೇ ರೇೂಗಗಳು ಕಂಡು ಬಂದಲ್ಲಿ ಗಿಡಮೂಲಿಕೆಗಳಿಂದ ಮನೆ ಮದ್ದು ತಯಾರಿಸಿ ಉಪಯೇೂಗಿಸುತ್ತಿದ್ದರು. ಈಗ ಅದಕ್ಕೆಂದೆ ಸರ್ಕಾರ […]
15-03-2018, 1:37 AM
ದಿನಾಂಕ 15.03.2018 ರಂದು ದಿ. ಸೋಮಪ್ಪ ಸುವರ್ಣ ರವರ ಸ್ಮರಣಾರ್ಥ ವಾಗಿ ಯುವವಾಹಿನಿ (ರಿ ) ಮುಲ್ಕಿ ಘಟಕದದಿಂದ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ (ಬೋರ್ಡ್ ಶಾಲೆ) ಗೆ ರೂ 5000/ – ಧನಸಹಾಯ ನೀಡಲಾಯಿತು . ಈ ಸಂದರ್ಭದಲ್ಲಿ ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ಕೋಟ್ಯಾನ್ ಮಾಜಿ ಅಧ್ಯಕ್ಷರಾದ ವಿಜಯಕುಮಾರ್ ಕುಬೆವೂರು , ಹರೀಂದ್ರ ಸುವರ್ಣ, ಉದಯ ಅಮೀನ್ ಮಟ್ಟು . ಪ್ರಕಾಶ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು
14-03-2018, 3:56 PM
ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ ಮತ್ತು ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಉಚಿತ ಮಕ್ಕಳ ದಂತ ಚಿಕಿತ್ಸೆ ಮತ್ತು ತಪಾಸಣಾ ಶಿಬಿರವು ಯೆನಪೊಯ ಮೆಡಿಕಲ್ ಮತ್ತು ದಂತ ವೈದ್ಯಕೀಯ ಕಾಲೇಜು, ದೇರಳಕಟ್ಟೆ ಇಲ್ಲಿಯ ತಜ್ಞ ವೈದ್ಯರ ತಂಡದೊಂದಿಗೆ ದಿ.14.03.2018 ರಂದು ಇಳಂತಿಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಸುಬುರವರು ದೀಪ ಬೆಳಗಿಸಿ ನೆರವೇರಿಸಿ ಮಾತನಾಡಿ ಸಮಾಜದ ಜನರಲ್ಲಿ ಉತ್ತಮ ಆರೋಗ್ಯವಿದ್ದಾಗ ಬಲಿಷ್ಠ ಸಮಾಜ ನಿರ್ಮಾಣ ಆಗುತ್ತದೆ ಈ ನಿಟ್ಟಿನಲ್ಲಿ […]
11-03-2018, 4:04 PM
ಕೊಲ್ಯ : ನಿರ್ದಿಷ್ಟ ಗುರಿಯೊಂದಿಗೆ , ಸಂಘಟಿತ ಸಾಧನೆಯೆಡೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸದೃಡವಾಗಲು ಯುವವಾಹಿನಿ ವೇದಿಕೆ ನಿರ್ಮಿಸಿದೆ, ಸಮಾಜದ ಎಲ್ಲಾ ವರ್ಗದವರನ್ನು ಸೇರಿಸಿಕೊಂಡು ಸಮಾಜಮುಖಿ ಕಾರ್ಯವನ್ನು ನಡೆಸುತ್ತಿರುವ ಯುವವಾಹಿನಿಯ ಕಾರ್ಯ ಶ್ಲಾಘನೀಯ ಎಂದು ಹೈಕೋರ್ಟ್ ನ್ಯಾಯವಾದಿ ನವನೀತ ಡಿ.ಹಿಂಗಾಣಿ ತಿಳಿಸಿದರು. ಅವರು ದಿನಾಂಕ 11.03.2018 ರಂದು ಕೊಲ್ಯ ನಾರಾಯಣಗುರು ಮಂದಿರದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ 2018-19 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದರು. ಮಾಡೂರು ಶ್ರೀ ಶಿರಡಿ […]
11-03-2018, 3:33 PM
ಯುವವಾಹಿನಿ (ರಿ) ಕೊಲ್ಯ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಕುಸುಮಾಕರ ಕುಂಪಲ ಆಯ್ಕೆಯಾಗಿದ್ದಾರೆ, ಅವರು ದಿನಾಂಕ 11.03.2018 ರಂದು ಕೊಲ್ಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಜರುಗಿದ ಪದಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಅಧ್ಯಕ್ಷರು: ಕುಸುಮಾಕರ ಕುಂಪಲ ಉಪಾಧ್ಯಕ್ಷರು : ಸುಂದರ್ ಸುವರ್ಣ, ಸವಿತಾ ಸಂತೋಷ್ ಕಾರ್ಯದರ್ಶಿ: ಲತೀಶ್ ಮಾಡೂರು ಜೊತೆಕಾರ್ಯದರ್ಶಿ : ಯತೀಶ್ ಕೊಲ್ಯ ಕೋಶಾಧಿಕಾರಿ : ರಘುರಾಮ್ ಸುವರ್ಣ ಕೊಲ್ಯ ಸಂಘಟನಾ ಕಾರ್ಯದರ್ಶಿಗಳು : ಶಶಿಕಾಂತ್ ಪರ್ಯತ್ತೂರು:ಗಣೇಶ್ ಕಿನ್ಯಾ ನಿರ್ದೇಶಕರು ನಾರಾಯಣ […]
11-03-2018, 2:50 PM
ಮಂಗಳೂರು : ಮಹಿಳೆಯರು ಪುರುಷರಿಗೆ ಸಮಾನವಾಗಿ ಸಮಾಜದಲ್ಲಿ ಸಾಧನೆ ಮಾಡುತ್ತಿದ್ದಾರೆ, ಕರಾವಳಿಯ ಹೆಚ್ಚಿನ ಮಹಿಳೆಯರು ಕ್ರೀಡಾ ಚಟುವಟಿಕೆಗಳ ಮೂಲಕ ದೇಶಕ್ಕೆ ಗೌರವ ತಂದಿದ್ದಾರೆ, ಒಂದೇ ಸಮನಾದ ತರಬೇತಿ ಮತ್ತು ಶಿಕ್ಷಣ ನೀಡಿದರೆ ಹೆಣ್ಣು ಗಂಡಿಗೆ ಎಲ್ಲಾ ರೀತಿಯಲ್ಲಿ ಸರಿಸಮಾನರು ಎಂದು ಕೆನರಾ ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಯು.ಮಾಧವ ಸುವರ್ಣ ತಿಳಿಸಿದರು. ಅವರು ದಿನಾಂಕ 11.03.2018 ರಂದು ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರಿನ […]
11-03-2018, 1:53 PM
ಯುವವಾಹಿನಿ (ರಿ) ಕೂಳೂರು ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರ ಕೂಳೂರು ಇದರ ಸಹಯೋಗದಲ್ಲಿ ಮಂಗಳೂರು ಕೆಮಿಕಲ್ಸ್ ಆಂಡ್ ಫರ್ಟಿಲೈಜರ್ ಲಿಮಿಟೆಡ್ ಮಂಗಳೂರು ಇದರ ಸಹಕಾರದೊಂದಿಗೆ ಜಸ್ಟಿಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಮಂಗಳೂರು ಇಲ್ಲಿಯ ತಜ್ಞ ವೈದ್ಯರ ತಂಡದೊಂದಿಗೆ ದಿನಾಂಕ 11-03-2018 ರಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ದಿ! ಶ್ರೀಮತಿ ಜಾನಮ್ಮ ಸೂಡಪ್ಪ ಪೂಜಾರಿ ಸಭಾಭವನದಲ್ಲಿ “ಉಚಿತ ನೇತ್ರ ತಪಾಸಣಾ ಶಿಬಿರ” ಏರ್ಪಡಿಸಲಾಗಿತ್ತು. ಮಂಗಳೂರು ಮಹಾನಗರ ಪಾಲಿಕೆಯ […]