12-10-2019, 6:04 AM
ಯುವವಾಹಿನಿ ರಿ. ಮೂಡಬಿದಿರೆ ಘಟಕದ ವತಿಯಿಂದ ಆರಂಭಿಸಲಾದ ಯುವ ಸ್ಪಂದನ ಸೇವಾ ಯೋಜನೆಯ 20 ನೇ ಸೇವೆಯನ್ನು ಆರ್ಥಿಕ ನೆರವಿಗಾಗಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ವಿಶ್ವನಾಥ ಪೂಜಾರಿ ವಿದ್ಯಾ ನಿವಾಸ್ ನಡಿಬೆಟ್ಟು ಮನೆ ಪುಚ್ಚೆಮೊಗರು ಇವರು ಮನವಿಯನ್ನು ಸಲ್ಲಿಸಿರುತ್ತಾರೆ ಈ ಮನವಿಯನ್ನು ಪರಿಶೀಲಿಸಲು ಇಂದು ಸಂಜೆ ಸಮಯ 6.30 ಕ್ಕೆ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಲಾಯಿತು. ಇವರು ಕಡುಬಡತನದಲ್ಲಿದ್ದು ಇವರಿಗೆ ಹೆಂಡತಿ, ಮಗು ಹಾಗೂ ಹೆತ್ತವರಿಗೆ ಇವರೇ ಆಧಾರ ಸ್ತಂಭವಾಗಿದ್ದು ಇದೀಗ ಮನೆಯವರಿಗೆ ದಿಕ್ಕೇ ತೋಚದಂತಗಿದೆ.ತೀರಾ […]
Read More
10-10-2019, 5:59 AM
ಯುವವಾಹಿನಿ (ರಿ) ಮಂಗಳೂರು ಘಟಕ ವತಿಯಿಂದ ವಿಶ್ವ ವಿಖ್ಯಾತ ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಸತತ 8ನೇ ವರ್ಷದ ಶರಬತ್ ಸೇವೆಯು ದಿನಾಂಕ 08.10.2019ರಂದು ನಡೆಯಿತು. ಶರಬತ್ ಸೇವೆಯ ಉದ್ಘಾಟನೆಯನ್ನು ನಮಗೆ ಸ್ಥಳಾವಕಾಶ ಒದಗಿಸಿಕೊಟ್ಟ ಎಸ್ಎಲ್ ಶೇಟ್ ಡೈಮಂಡ್ಸ್ ಹೌಸ್ ನ ಮಾಲಕರಾದ ರವೀಂದ್ರ ಶೇಟ್ ರವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮಹಾಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸಿದ್ಧಾಂತಗಳನ್ನು ಪಾಲಿಸಿಕೊಂಡು ಅತ್ಯುತ್ತಮವಾದ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಹಾಗೂ ಸಮಾಜದಲ್ಲಿ ಉತ್ತಮವಾದ […]
Read More
09-10-2019, 8:28 AM
ದಿನಾಂಕ 08/10/2019 ರಂದು ದಸರಾ ಉತ್ಸವದ ಪ್ರಯುಕ್ತ ಶ್ರೀ ದುರ್ಗೆಶ್ವರಿ ದೇಗುಲದಿಂದ ಹೊರಡುವ ಶೋಭಾ ಯಾತ್ರೆಗೆ ಯುವವಾಹಿನಿ ಕುಪ್ಪೆಪದವು ಘಟಕದ ವತಿಯಿಂದ ಶ್ರೀ ಸದ್ಗುರು ನಿತ್ಯಾನಂದ ಸ್ವಾಮೀರವರ ಪ್ರತಿಮೆಯನ್ನು ಸ್ತಬ್ಧ ಚಿತ್ರದ ಪ್ರದರ್ಶನ ಮೂಲಕ ಅವರ ಜೀವನ ಚರಿತ್ರೆಯನ್ನು ತಿಳಿಸುವ ಮೂಲಕ ಭವ್ಯ ಮೆರವಣಿಗೆಯಲ್ಲಿ ಸಾಗಲಾಯಿತು. ಮೆರವಣಿಗೆಯ ಉದ್ದಕ್ಕೂ ನಮ್ಮ ಸದಸ್ಯರೆಲ್ಲರೂ ಈ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.(ಈ ಕಾರ್ಯಕ್ರಮಕ್ಕೆ ದಿನೇಶ್ ರಾಯಿರವರು ಹಿನ್ನೆಲೆ ಧ್ವನಿಯಾಗಿ ತೆರೆಯ ಮರೆಯಲ್ಲಿ ಕಾರ್ಯ ನಿರ್ವಹಿಸಿ ಸ್ತಬ್ಧ ಚಿತ್ರಕ್ಕೆ […]
Read More
06-10-2019, 4:22 PM
ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ,ಸೇವಾಭಾರತಿ ಕನ್ಯಾಡಿಯವರ ಸಹಭಾಗಿತ್ವದಲ್ಲಿ ದಿನಾಂಕ 6/ 10 ಭಾನುವಾರ ಬಜಿರೆಯಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಭೇತಿ ಶಿಬಿರ ಉದ್ಘಾಟನೆಗೊಂಡಿತ್ತು.ಸೇವಾಭಾರತಿ ಕನ್ಯಾಡಿಯ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಗುಡಿಗಾರ್ ಉದ್ಘಾಟನೆ ಮಾಡಿದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ವೇಣೂರು ಘಟಕದ ಅಧ್ಯಕ್ಷರಾದ ನವೀನ್ ಪಚ್ಚೇರಿ ವಹಿಸಿದ್ದರು ,ಕಾರ್ಯಕ್ರಮದ ವೇದಿಕೆಯಲ್ಲಿ ಸೇವಾಭಾರತಿಯ ಗ್ರಾಮಸಮಿತಿಯ ಅಧ್ಯಕ್ಷ ಹರೀಣ್ ಸುವರ್ಣ ಸೇರಿದಂತೆ ಯುವವಾಹಿನಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು
Read More
06-10-2019, 8:11 AM
ಯುವವಾಹಿನಿ (ರಿ) ಪಣಂಬೂರು -ಕುಳಾಯಿ ಘಟಕದ ವತಿಯಿಂದ ಅಕ್ಟೋಬರ್ 2ರಿಂದ 5ರ ತನಕ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ಸ್ಥಳವಾದ ಕೇರಳದ ಶಿವಗಿರಿಗೆ 50 ಸದಸ್ಯರ ತಂಡ ದೊಂದಿಗೆ ಯಾತ್ರೆಯನ್ನು ಹಮ್ಮಿ ಕೊಂಡು ಯಶಸ್ವಿಯಾಗಿದೆ
Read More
04-10-2019, 9:40 AM
ಶ್ರೀ ಚಾಮುಂಡಿ ರಾಹು ಗುಳಿಗ ದೇವಸ್ಥಾನದಲ್ಲಿ ನಮ್ಮ ಯುವವಾಹಿನಿ(ರಿ)ಶಕ್ತಿನಗರ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು ,ಒಂದು ಘಂಟೆಗಳ ಸುಶ್ರಾವ್ಯ ಗಾಯನದೊಂದಿಗೆ ಶ್ರೀ ಯಶವ0ತ ಕರ್ಕೇರ ಎಲ್ಲಾರ ಮನ ಗೆದ್ದರು ಭಜನೆಯಲ್ಲಿ ಶ್ರೀನಿವಾಸ ಪೂಜಾರಿ, ಜಯರಾಮ ಪೂಜಾರಿ , ಲಕ್ಷ್ಮೀಕಾಂತ್, ಮಾರ್ರಪ್ಪ ಪೂಜಾರಿ, ಭವಾನಿಶಂಕರ, ಭವ್ಯಕುಮಾರ್, ಯೋಗೀಶ್ ಸುವರ್ಣ, ರೋಹಿಣಿ, ರಾಜೀವಿ, ಸುರೇಖಾ, ಶಂಕರ್ ಪೂಜಾರಿ, ಅನನ್ಯ ಮುಂತಾದ ಹಲವೂ ಸದಸ್ಯರು ಪಾಲ್ಗೊಂಡು ಕಾರ್ಯಕ್ರಮ ಚಂದಗಾಣಿಸಿದರು..
Read More
02-10-2019, 8:38 AM
ದಿನಾಂಕ 2.10.19 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ 150 ನೇ ಗಾಂಧಿ ಜಯಂತಿ ಪ್ರಯುಕ್ತ ಭಾರತಿ ಪದವಿಪೂರ್ವ ಕಾಲೇಜು, ನಂತೂರು ಇಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಾರತಿ ಸಮೂಹ ಸಂಸ್ಥೆಯ ಸೇವಾ ಸಮಿತಿಯ ಕಾರ್ಯದರ್ಶಿ ಕೃಷ್ಣ ನೀರಮೂಲೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ) ಕೂಳೂರು ಘಟಕದ ಉಪಾಧ್ಯಕ್ಷರಾದ ಪವಿತ್ರ. ಯು. ಅಮೀನ್ ರವರು ದೀಪ ಬೆಳಗಿಸುವುದರ ಮೂಲಕ ಮಾಡಿದರು. ನಂತರ ಮಾತನಾಡಿದ ಇವರು ಸ್ವಚ್ಛತೆ ಎಂಬುದು ನಮ್ಮ ಮನೆಯಲ್ಲಿ ಪ್ರಾರಂಭವಾಗಿ […]
Read More
02-10-2019, 6:10 AM
ಯುವವಾಹಿ (ರಿ) ಕಟಪಾಡಿ ಘಟಕ ಸ್ಥಳೀಯ ಕಟಪಾಡಿ ಗ್ರಾಮ ಪಂಚಾಯತ್ ವಿವಿಧ ಸಂಘ ಸಂಸ್ಥೆಗಳ ಮುಖೇನ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಿದ ಸ್ವಚ್ಛತಾ ಕಾರ್ಯಕ್ರಮದಲ್ಲಿ ನಮ್ಮ ಯುವವಾಹಿನಿ ಘಟಕ (ಸಾರ್ವಜನಿಕ ಹಿಂದೂ ರುದ್ರಭೂಮಿ ಸರಕಾರಿ ಗುಡ್ಡೆ ) ಇಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತು ಸ್ಥಳೀಯ ಗ್ರಾಮಪಂಚಯತಿನ ಸದಸ್ಯರಾದ ಅಶೋಕ್ ರಾವ್ ,ಉದಯ ಶೆಟ್ಟಿ ಕನ್ಯಾನ ,ಸ್ಥಳೀಯರಾದ ಶೇಕರ್ ಶೆಟ್ಟಿ, ಸರ್ವಾಜನಿಕ ಗಣೇಶೋತ್ಸವ ಸಮಿತಿ ಸರಕಾರಿ ಗುಡ್ಡೆ ಇದರ ಅಧ್ಯಕ್ಷರಾದ ಕಿಶೋರ್ ಕುಮಾರ್ ಯುವವಾಹಿನಿ ಅಧ್ಯಕ್ಷರಾದ […]
Read More
30-09-2019, 8:48 AM
ದಿನಾಂಕ 29.09.2019 ರಂದು ಯುವವಾಹಿನಿ(ರಿ) ಮಂಗಳೂರು ಘಟಕ ಮತ್ತು ಕಾರ್ಕಳ ಘಟಕ ಇದರ ಜಂಟಿ ಆಶ್ರಯದಲ್ಲಿ ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರು, ವ್ಯಾಪಾರಸ್ಥರು, ಸ್ವ ಉದ್ಯೋಗಿಗಳಿಗೆ, ಹೊಸದಾಗಿ ಉದ್ಯಮ ಪ್ರಾರಂಭಿಸುವವರಿಗೆ ಮತ್ತು ನಿರುದ್ಯೋಗಿಗಳಿಗೆ ಯಶಸ್ವಿ ಉದ್ಯಮಕ್ಕೆ ಸಮಗ್ರ ಮಾರ್ಗದರ್ಶನ ಚೇತರಿಕಾ 2019 ಎಂಬ ಕಾರ್ಯಕ್ರಮವು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ನಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಯಮಿ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಇದರ ಪ್ರಧಾನ ಕಾರ್ಯದರ್ಶಿ ರವಿಪೂಜಾರಿ ಚಿಲಿಂಬಿ ಉದ್ಘಾಟಿಸಿದರು. ಯುವವಾಹಿನಿಯು ಅವಕಾಶ ವಂಚಿತ ವರ್ಗಗಳಿಗೆ […]
Read More
23-09-2019, 9:33 AM
ಯುವವಾಹಿನಿ ಕೂಳೂರು ಘಟಕವು ಕ್ರಿಯಾಶೀಲತೆಗೆ ಹೆಸರುವಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವವಾಹಿನಿಯ ಇತಿಹಾಸದಲ್ಲೇ ವಿಭಿನ್ನತೆ ತಂದುಕೊಟ್ಟಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಸಸಿಹಿತ್ಲು ಹೇಳಿದರು. ಅವರು ದಿನಾಂಕ 22.09.19 ರಂದು ಕೂಳೂರು ಚರ್ಚ್ ಹಾಲ್ ನಲ್ಲಿ ನಡೆದ ಯುವಜನತೆಯ ಪ್ರೇರೇಪಣೆಗಾಗಿ ಯೂತ್ ಫೆಸ್ಟ್ 2019 ನಮ್ಮ ಚಿತ್ತ ಪ್ರತಿಭೆಗಳ ಅನಾವರಣದತ್ತ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು. ಮಂಗಳೂರು ನಗರ ಪೂರ್ವ ಪೋಲಿಸ್ ಠಾಣೆಯ ನಿರೀಕ್ಷಕರಾದ ಶಾಂತರಾಮ್ ಕುಂದಾರ್ ಕಾರ್ಯಕ್ರಮದ ಸ್ಪರ್ಧೆಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ […]
Read More