Yuvavahini

ಘಟಕಗಳು

ವಾಲಿಬಾಲ್ ಕ್ರೀಡೆಯ ಮಿಂಚು ಕುಮಾರಿ ಪ್ರತೀಕ್ಷಾ ಕೆ.

ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]

Read More

ವನಮಹೋತ್ಸವ ಹಾಗೂ ಸ್ವಚ್ಚತಾ ಕಾರ್ಯಕ್ರಮ

ಯುವವಾಹಿನಿ (ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ 71 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದಿನಾಂಕ 15.08.2017 ರಂದು ವನಮಹೋತ್ಸವ ಹಾಗೂ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತುಯಡ್ತಾಡಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ವೈ ವಿಠಲ ಹೆಗ್ಡೆಯವರು ಕಾರ್ಯಕ್ರಮ ಉದ್ಘಾಟಿಸಿದರು.ಯಡ್ತಾಡಿ ಪಟ್ಟಣದ ಪರಿಸರ ಹಾಗೂ ಸ್ಥಳೀಯ ರುದ್ರ ಭೂಮಿ ಯನ್ನು ಸ್ವಚ್ಚ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಯಡ್ತಾಡಿ ಘಟಕದ ಅಧ್ಯಕ್ಷರಾದ ಶಂಕರ ಪೂಜಾರಿ, ಕಾರ್ಯದರ್ಶಿ ಮಂಜುನಾಥ ಪೂಜಾರಿ, ಮಾಜಿ ಅಧ್ಯಕ್ಷರಾದ ಅಣ್ಣಪ್ಪ ಪೂಜಾರಿ, ಪ್ರಕಾಶ್ ಪೂಜಾರಿ […]

Read More

ಸವಲತ್ತುಗಳನ್ನು ಪಡೆಯುವಲ್ಲಿ ವಿದ್ಯಾರ್ಥಿಗಳು ಶಕ್ತರಾಗಬೇಕು-ಜಯಂತ್

ಕಲಿಯಲು ಮನಸ್ಸಿದ್ದರೂ ಬಡತನವು ಬಿಡುವುದಿಲ್ಲ. ಎಲ್ಲಾ ಸಮುದಾಯದಲ್ಲೂ ಆರ್ಥಿಕವಾಗಿ ಹಿಂದುಳಿದ ಕುಟುಂಬವನ್ನು ಕಾಣಬಹುದು. ಈ ಸಂದರ್ಭದಲ್ಲಿ ಖಾಸಗಿ ಸಂಘ-ಸಂಸ್ಥೆಗಳಿಂದ ಅಥವಾ ಸರಕಾರದಿಂದ ಕೊಡಲ್ಪಡುವ ಸವಲತ್ತುಗಳನ್ನು ಪಡೆಯಲು ವಿದ್ಯಾರ್ಥಿಗಳು ಹಿಂಜರಿಯದೆ ಮುಂದೆ ಬಂದು ವಿದ್ಯಾಭ್ಯಾಸವನ್ನು ಮುಂದುವರೆಸಿ ಸಮಾಜದ ಉತ್ತಮ ಸ್ಥಾನದಲ್ಲಿ ನಿಲ್ಲುವಂತಾಗಬೇಕು ಎಂದು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಜಯಂತ್ ನಡುಬೈಲುರವರು ಹೇಳಿದರು. ದಿನಾಂಕ:13.08.2017 ರಂದು ಯುವವಾಹಿನಿ(ರಿ) ಪುತ್ತೂರು ಘಟಕದ ಆಶ್ರಯದಲ್ಲಿಬೆಳಿಗ್ಗೆ ಬಪ್ಪಳಿಗೆ-ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಶೈಕ್ಷಣಿಕ ಸವಲತ್ತುಗಳ […]

Read More

ಕೃಷಿ ಚಟುವಟಿಕೆಗಳಿಂದ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ : ರವೀಂದ್ರ ಪೂಜಾರಿ

ತುಳುನಾಡಿನಾದ್ಯಂತ ನಡೆಯುತ್ತಿರುವ ಆಟಿಡೊಂಜಿ ದಿನ,ಕೆಸರ್ ಡ್ ಒಂಜಿ ದಿನ ಮುಂತಾದ ಕಾರ್ಯಕ್ರಮಗಳನ್ನು ಸಡಗರ, ಸಂಭ್ರಮದಿಂದ ಮಾಡುತ್ತಿದ್ದೇವೆ.. ಈ ಸಂಭ್ರಮ ಒಂದು ದಿನಕ್ಕೆ ಸೀಮಿತವಾಗಿರದೆ, ನಮ್ಮ ವಿರಾಮದ ವೇಳೆಯಲ್ಲಿ ನಿತ್ಯ ನಿರಂತರವಾಗಿ ನಡೆಯಬೇಕಾಗಿದೆ. ಕೃಷಿ ಚಟುವಟಿಕೆಗಳಿಗೆ ನಾವು ಮೈಯೊಡ್ಡಿದರೆ, ನಮ್ಮ ಆರೋಗ್ಯವೃದ್ಧಿಯಾಗುವುದು.ಕೃಷಿಕರಾಗಿ ಬದುಕಿದ ನಮ್ಮ ಗುರುಹಿರಿಯರ ಆರೋಗ್ಯದ ಗುಟ್ಟು ಇದೇ ಎಂದು ಅಡ್ವೆ ರವೀಂದ್ರ ಪೂಜಾರಿಯವರು ತಿಳಿಸಿದರು. ಅವರು ದಿನಾಂಕ 13-08-2017 ಆದಿತ್ಯವಾರದಂದು ಅಡ್ವೆ ಆನಂದಿ ಸಭಾಭವನದಲ್ಲಿ ಯುವವಾಹಿನಿ(ರಿ.) ಅಡ್ವೆ ಘಟಕದ ವತಿಯಿಂದ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ […]

Read More

ಸಿದ್ಧತೆ ಮತ್ತು ಬದ್ಧತೆ ವಿದ್ಯಾರ್ಥಿ ಜೀವನದ ಮೌಲ್ಯಗಳು : ಡಾ .ರಾಧಾಕೃಷ್ಣ

ಶೈಕ್ಷಣಿಕ ದತ್ತು ಸ್ವೀಕಾರ ನಿಧಿ ಯ ವತಿಯಿಂದ ದಿನಾಂಕ 12-08-2017ರಂದು ಅಪರಾಹ್ನ 3.00 ಗಂಟೆಗೆ ಯುವವಾಹಿನಿ ಸಭಾಂಗಣದಲ್ಲಿ ದತ್ತು ವಿದ್ಯಾರ್ಥಿಗಳ ಪ್ರೇರಣಾ ಶಿಬಿರ ಮತ್ತು ಶೈಕ್ಷಣಿಕ ವೆಚ್ಚ ವಿತರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರೇರಣಾ ಶಿಬಿರವನ್ನು ಘಟಕದ ಮಾಜಿ ಕಾರ್ಯದರ್ಶಿ, ಯೋಗ ಬಂಧು ಶ್ರೀ. ಲಕ್ಷ್ಮೀನಾರಾಯಣ ಮತ್ತು ಮಂಗಳೂರು ರಥಬೀದಿಯಲ್ಲಿರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ರಾಧಕೃಷ್ಣ ರವರು ದೀಪ ಬೆಳಗಿಸಿ ಉದ್ಘಾಟಿಸಿದರು ವಿದ್ಯಾರ್ಥಿಗಳು ಜಾಗೃತರಾಗಿ ಸಿದ್ದತೆಯೊಂದಿಗೆ ಬದ್ದತೆಯಿಂದ ವಿದ್ಯಾಬ್ಯಾಸದಲ್ಲಿ ತೊಡಗಿಕೊಂಡರೆ ಯಶಸ್ಸು ಖಂಡಿತ […]

Read More

ಅರಣ್ಯ ಸಂಪತ್ತಿನ ಮಹತ್ವ ತಿಳಿಯೋಣ : ಶ್ರೀಧರ್

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದಿಂದ ವನಮಹೋತ್ಸವ ಕಾರ್ಯಕ್ರಮವು ದಿನಾಂಕ 12.08.2017 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪರಪಾದೆಯಲ್ಲಿ ನಡೆಯಿತು ಮುಖ್ಯ ಅತಿಥಿಯಾಗಿ ಆಗಮಿಸಿದ ವಲಯ ಆರಣ್ಯಧಿಕಾರಿ ಶ್ರೀ ಪಿ ಶ್ರೀಧರ್ ಮಾತನಾಡಿ ಅರಣ್ಯ ಸಂಪತ್ತಿನ ಮಹತ್ವ ಅರಿತು ಬಾಳೋಣ, ನೀರಿಗಾಗಿ ಆರಣ್ಯ ಎಂಬ ಘೋಷಣೆಯ ಮೂಲಕ ವನಮಹೋತ್ಸವ ಆಚರಣೆ ಅರ್ಥಪೂರ್ಣವಾಗಿದೆ ಹಾಗೂ ಜಾಗವನ್ನು ಒದಗಿಸಿಕೊಟ್ಟಲ್ಲಿ 50 ಗಿಡಗಳನ್ನು ನೆಟ್ಟು ಸುತ್ತ ಬೇಲಿ ಹಾಕಿ ಕೊಡುವ ಸರಕಾರದ ಉಚಿತ ಯೋಜನೆಯ ಸದುಪಯೋಗ ಪಡೆಯುವಂತೆ ವಿನಂತಿಸಿದರು.. ಕಾರ್ಯಕ್ರಮದಲ್ಲಿ ಕೇOದ್ರ […]

Read More

ಶ್ರೀಕೃಷ್ಣ ವೇಷ ಸ್ಪರ್ಧೆ-ಗೆದ್ದವರಿಗೆ ಬಂಗಾರದ ಪದಕ

ಅವಕಾಶಗಳು ಎಳವೆಯಲ್ಲಿಯೇ ಸಿಕ್ಕಾಗ ಮಕ್ಕಳ ಪ್ರತಿಭಾ ವಿಕಸನವು ಅತ್ಯಂತ ವೇಗದಿಂದ ಸಾಗುತ್ತದೆ. ಮಕ್ಕಳ ಪ್ರಾಯಕ್ಕೆಅನುಗುಣವಾದ ಸಾಮಥ್ರ್ಯಗಳು ಪ್ರತಿಯೊಬ್ಬರಲ್ಲೂ ಇದೆ ಅದನ್ನು ಗುರುತಿಸಿಕೊಳ್ಳುವ ಕೆಲಸವನ್ನು ಹೆತ್ತವರು ಮಾಡಬೇಕಿದೆ, ಇಂತಹ ಅವಕಾಶಗಳಲ್ಲಿ ಇಂದಿನ ಕಾರ್ಯಕ್ರಮವೂ ಹೆಚ್ಚು ಪ್ರಸ್ತುತ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ) ಅಗ್ಗಿದಕಳಿಯ ಸಸಿಹಿತ್ಲು ಇದರ ಅಧ್ಯಕ್ಷರಾದ ಪ್ರಕಾಶ್‍ಕುಮಾರ್ ಬಿಎನ್ ತಿಳಿಸಿದರು. ಅವರು ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಯುವವಾಹಿನಿ(ರಿ) ಸಸಿಹಿತ್ಲು ಘಟಕದ ವತಿಯಿಂದ ನಡೆದ ಶ್ರೀ ಕೃಷ್ಣ ವೇಷ ಸ್ಪರ್ಧೆಯನ್ನು […]

Read More

ರಕ್ಷಾ ಬಂಧನ

ಸಹೋದರ ಸಹೋದರಿಯ ಪವಿತ್ರ ಸಂಬಂಧ ಬೆಸೆಯುವ ರಕ್ಷಾ ಬಂಧನದ ಮಹತ್ವ ಹಾಗೂ ದೇಶದ ರಕ್ಷಣೆಯಲ್ಲಿ ಪ್ರತಿ ಪ್ರಜೆಗಳ ಪಾತ್ರ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಕಾರ್ಯವಹ ರಾಜೇಶ್ ಉಪನ್ಯಾಸ ನೀಡಿದರು.ಅವರು ದಿನಾಂಕ 10.08.2017ರಂದು ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಉಜ್ಜೋಡಿ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಜರುಗಿದ ರಕ್ಷಾಬಂಧನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷರಾದ ಗೋಪಾಲ ಪೂಜಾರಿ ಸಭೆಯ ಅದ್ಯಕ್ಷತೆಯನ್ನು ವಹಿಸಿದ್ದರು.ವೇದಿಕೆಯಲ್ಲಿ ಘಟಕದ ಸಲಹೆಗಾರರಾದ ಪರಮೇಶ್ವರ ಪೂಜಾರಿ, ನಿಕಟಪೂರ್ವ […]

Read More

ವಾಲಿಬಾಲ್ ಕ್ರೀಡೆಯ ಮಿಂಚು ಕುಮಾರಿ ಪ್ರತೀಕ್ಷಾ ಕೆ.

ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]

Read More

ಡಾ| ಅಚ್ಯುತ್ತ ಪೂಜಾರಿ

ಇವರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯಾರು ದಿ| ಸುಬ್ಬಪ್ಪ ಪೂಜಾರಿ ಹಾಗೂ ಲೀಲಾವತಿ ದಂಪತಿಗಳ ಪುತ್ರ. ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಪ್ರಸ್ತುತ ಪ್ರಾಂಶುಪಾಲರಾಗಿರುವ ಪ್ರೊ| ಅಚ್ಯುತ್ತ ಪೂಜಾರಿ ಕೆ. ಅವರಿಗೆ ಪಿಎಚ್‍ಡಿ ಪದವಿ ಲಭಿಸಿದೆ. ಇವರು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರೊ| ವೈ. ಮುನಿರಾಜುರವರ ಮಾರ್ಗದರ್ಶನದಲ್ಲಿ ಮಂಡಿಸಿರುವ¸An Empirical Analysis of Banker & Customer Relationship Strategies […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!