16-11-2025, 9:10 AM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ. 2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಕಾಶ್ ಕೋಟ್ಯಾನ್ ನಾರಾವಿ ಆಯ್ಕೆಯಾಗಿದ್ದಾರೆಅಧ್ಯಕ್ಷರು : ಪ್ರಕಾಶ್ ಕೋಟ್ಯಾನ್ ನಾರಾವಿಪ್ರಥಮ ಉಪಾಧ್ಯಕ್ಷರು : ಸತೀಶ್ ಉಜಿರ್ ದಡ.ದ್ವಿತೀಯ ಉಪಾಧ್ಯಕ್ಷರು : ಸತೀಶ್ ಎನ್ ಪಿ ಮೂಡುಕೋಡಿಕಾರ್ಯದರ್ಶಿ : ದಕ್ಷಾ ಎ ಅಂಡಿಂಜೆಜೊತೆ ಕಾರ್ಯದರ್ಶಿ : ಸುರೇಶ್ ಪೂಜಾರಿ ಅಂಡಿಂಜೆಕೋಶಾಧಿಕಾರಿ : ಸತೀಶ್ ಚಿಗುರು ಸಮಾಜ ಸೇವಾ ನಿರ್ದೇಶಕರು : ಪ್ರಕಾಶ್ ಕುತ್ಲೂರು, ದಿನೇಶ್ ತಾರಿಪಡ್ಪುವ್ಯಕ್ತಿತ್ವ ವಿಕಸನ ನಿರ್ದೇಶಕರು : ಸುಜಿತ್ ಹೊಸಂಗಡಿ, […]
Read More
03-11-2025, 4:48 AM
ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ನೂತನ ಅಧ್ಯಕ್ಷರಾಗಿಪ್ರಕಾಶ್ ಪೂಜಾರಿ ಕೆರ್ವಾಶೆ ಆಯ್ಕೆಯಾಗಿದ್ದಾರೆ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಅಧ್ಯಕ್ಷರು: ಪ್ರಕಾಶ್ ಪೂಜಾರಿ ಕೆರ್ವಾಶೆ ಪ್ರಥಮ ಉಪಾಧ್ಯಕ್ಷರು: ಸಂತೋಷ್ ಪೂಜಾರಿ ಮಾಳ ದ್ವಿತೀಯ ಉಪಾಧ್ಯಕ್ಷರು: ಸಂತೋಷ್ ಬಂಗ್ಲೆಗುಡ್ಡೆ ಕಾರ್ಯದರ್ಶಿ: ರಾಕೇಶ್ ಅಮೀನ್ ಜೊತೆ ಕಾರ್ಯದರ್ಶಿ: ಶ್ರೇಯಸ್ ಕೋಶಾಧಿಕಾರಿ: ರವೀಂದ್ರ ನಕ್ರೆ ವ್ಯಕ್ತಿತ್ವ ವಿಕಸನ ನಿರ್ದೇಶಕರು: ಸಂತೋಷ್ ಬಂಗೇರ ಮಿಯ್ಯಾರು ಕ್ರೀಡಾ ನಿರ್ದೇಶಕರು: ಪ್ರಶಾಂತ್ ಬಜಗೋಳಿ ಆರೋಗ್ಯ ನಿರ್ದೇಶಕರು: ಅಶೋಕ್ ಸುವರ್ಣ – […]
Read More
22-10-2025, 4:57 PM
ದಿನಾಂಕ 05-10-2025 ಆದಿತ್ಯವಾರ ಮುಂಜಾನೆ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿ, 56 ಯಾತ್ರಿಗಳ ತಂಡ ಕೊಲ್ಯದಿಂದ ಸುಸಜ್ಜಿತ ಬಸ್ಸಿನ ಮೂಲಕ ಪ್ರಯಾಣ ಹೊರಟಿತು. ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನ, ನಾಗ ಕ್ಷೇತ್ರ ಪಾವಂಜೆ ದೇವಸ್ಥಾನ ಮತ್ತು ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದ ನಂತರ ಬೆಳಗ್ಗಿನ ಉಪಹಾರವನ್ನು ಸ್ವೀಕರಿಸಲಾಯಿತು. ತದ ನಂತರ ಇತ್ತೀಚೆಗೆ ನೂತನವಾಗಿ ನಿರ್ಮಾಣಗೊಂಡ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಾಯಿತು. ಕಡಿಯಾಳಿ ಶ್ರೀ ಮಹಿಷಮದಿ೯ನಿ ದೇವಸ್ಥಾನದಲ್ಲಿ ವಿಶೇಷವಾಗಿ […]
Read More
22-10-2025, 4:41 PM
05/10/2025 ಆದಿತ್ಯವಾರ ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನ ನಾರಾಯಣ ಗುರುಗಳು ಸಮಾಜದ ಪ್ರೇರಣಾ ಶಕ್ತಿ ಅವರ ವಿಚಾರಧಾರೆ ಆಧರಿಸಿ ಸಮಾಜದಲ್ಲಿ ಹಿಂದುಳಿದವರನ್ನು ಮುಖ್ಯ ವಾಹಿನಿಗೆ ತರಲು ಯುವವಾಹಿನಿ ಪ್ರಯತ್ನಿಸುತ್ತಿದೆ ಸಂಘಟನೆ ಮೂಲಕ ಸಮಾಜ ಉತ್ತಮ ಸದೃಢವಾಗಿ ಮುಂದುವರಿಯಲಿ ಎಂದು ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು ಹಾರೈಸಿದರು. ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ಸಹಕಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಅಂಗವಾಗಿ ನಡೆದ ಗುರುನಮನ ಕಾರ್ಯಕ್ರಮ […]
Read More
22-10-2025, 4:36 PM
ಮಂಗಳೂರು ದಸರಾ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಂಜೆಯಿಂದ ತಡ ರಾತ್ರಿಯವರೆಗೆ ನಿರಂತರವಾಗಿ ಸೇವಾ ಕೌಂಟರ್ನಲ್ಲಿ ಘಟಕದ ಸದಸ್ಯರು ಸೇವೆಯನ್ನು ಸಲ್ಲಿಸಿದರು ಈ ಪುಣ್ಯ ಕಾರ್ಯದಲ್ಲಿ ತೊಡಗಿಸಿಕೊಂಡ ಸಲುವಾಗಿ ಶ್ರೀ ಶಾರದ ಮಾತೆಯ ದಿವ್ಯಾ ಸಾನಿಧ್ಯದಲ್ಲಿ ದೇವರ ಪ್ರಸಾದೊಂದಿಗೆ ಅನುಗ್ರಹ ಪತ್ರವನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಘಟಕಕ್ಕೆ ಸಮರ್ಪಿಸಿದರು.
Read More
22-10-2025, 4:22 PM
ದಿನಾಂಕ:27-09-2025 ಶನಿವಾರ ದಂದು ಮಂಗಳೂರು ದಸರಾದ ಪ್ರಯುಕ್ತ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ಬೆಳಗ್ಗೆಯಿಂದ ಸಂಜೆ ವರೆಗೆ ಸ್ವಯಂ ಸೇವೆ ಸಲ್ಲಿಸಲಾಯಿತು.ಮತ್ತು ಘಟಕದ ವತಿಯಿಂದ ಶ್ರೀ ಕ್ಷೇತ್ರದಲ್ಲಿ ನಡೆಯುವ ಅನ್ನದಾನ ಸೇವೆಗಾಗಿ ಕೇಂದ್ರ ಸಮಿತಿಗೆ ದೇಣಿಗೆ ನೀಡಲಾಯಿತು.
Read More
22-10-2025, 4:17 PM
ಘಟಕದ ವತಿಯಿಂದ ಗುರುಸ್ಮರಣೆ ಕಾರ್ಯಕ್ರಮವು ದಿನಾಂಕ 21/09/2025 ಆದಿತ್ಯವಾರ ನಾರಾಯಣ ಗುರು ಸಭಾಗೃಹ ಕುಳಾಯಿ ಇಲ್ಲಿ ನಡೆಯಿತು. ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ ಇದರ ಅಧ್ಯಕ್ಷರಾದ ಶ್ರೀಯುತ ಕೇಶವ ಸುವರ್ಣರವರು ಮಾತನಾಡಿ ಶ್ರೀ ಗುರುಗಳ ಜೀವನ ಸಾಮರಸ್ಯದ ಬಗೆಗೆ ವಿವರಿಸಿದರು. ಶ್ರೀಮತಿ ಶೃತಿ ಅಮೀನ್. ಕೆ ಇವರು ಗುರುಸಂದೇಶ ನೀಡುವುದರ ಮೂಲಕ ಗುರುವರ್ಯರ ಜೀವನದ ವಾಸ್ತವಿಕ ಘಟನೆಗಳು ಹಾಗೂ ನಮ್ಮ ಜೀವನದಲ್ಲಿ ಆಧುನಿಕತೆಯ ಗಾಳಿ ಯಾವ ರೀತಿ ಮಡುಗಟ್ಟಿದೆ, ಆಧುನಿಕತೆಯಿಂದ […]
Read More
22-10-2025, 4:13 PM
ಮಂಗಳೂರು ದಸರಾ 2025 ಇದರ ಹತ್ತನೇ ದಿನ ತಾ:01-10-2025ರಂದು ಸೇವೆಯಲ್ಲಿ ಘಟಕದ ಅಧ್ಯಕ್ಷರು ಹಾಗೂ ಸರ್ವ ಸದ್ಯಸರು ಸೇವಾ ಕೌಂಟರ್ ಮತ್ತು ಅನ್ನದಾನ ಕೌಂಟರ್ ನಲ್ಲಿ ಸೇವೆ ಸಲ್ಲಿಸಿದರು.
Read More
22-10-2025, 4:08 PM
ಲಯನ್ಸ್ ಮತ್ತು ಲಿಯೋ ಕ್ಲಬ್ ಹಳೆಯಂಗಡಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ ಮಂಗಳೂರು ಮಹಾನಗರ ಇವರ ಸಹಯೋಗದಲ್ಲಿ, ದಿನಾಂಕ 05-10-2025 ನೇ ಆದಿತ್ಯವಾರ ಬೆಳಿಗ್ಗೆ ಉಚಿತ ಯೋಗ ಶಿಕ್ಷಣ ತರಗತಿಯನ್ನು – ಹಳೆಯಂಗಡಿ ಬಿಲ್ಲವ ಭವನದಲ್ಲಿ ಉದ್ಘಾಟನೆ ಮಾಡಲಾಯಿತು
Read More
22-10-2025, 3:59 PM
ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಸ್ವಯಂ ಸೇವೆ ನಡೆಯಿತು. ಘಟಕದ ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್ ಇವರ ನೇತೃತ್ವದಲ್ಲಿ 100 ಕ್ಕೂ ಹೆಚ್ಚಿನ ಮಂದಿ ಸದಸ್ಯರು02.10.2025ರಂದು ಬೆಳಿಗ್ಗೆಯಿಂದ ಸಂಜೆ ತನಕ ಸೇವೆ ಸಲ್ಲಿಸಿದರು. ಸೇವೆಯಲ್ಲಿ ಘಟಕದ ಗೌರವ ಸಲಹೆಗಾರರಾದ ವರದರಾಜ್, ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.
Read More