11-08-2019, 2:47 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಸಂಪನ್ನಗೋಂಡಿತು. ಬಿಲ್ಲವರು ಬಹಳ ಧೈರ್ಯವಂತವರು: ಅಣ್ಣಾಮಲೈ ಬಿಲ್ಲವರು ಬಹಳ ಧೈರ್ಯವಂತವರು. ಯುವಕರ ಶಕ್ತಿ ಎನಿಸಿಕೊಂಡ `ಧೈರ್ಯ’ ದುರ್ಬಳಕೆ ಆಗದಂತೆ ನಮ್ಮ ವ್ಯಕ್ತಿತ್ವವಿರಬೇಕು. ಮತ್ತೊಬ್ಬರಿಗೆ ನಮ್ಮಿಂದ ಉಪದ್ರವವಾಗದು ಎನ್ನುವುದೇ ನಮ್ಮ `ಶಕ್ತಿ’ ಎನಿಸಿದೆ. ನಾವು ವ್ಯವಹರಿಸುವ ಯಾವುದೇ ಕ್ಷೇತ್ರವಿರಲಿ, ನಮ್ಮಲ್ಲಿನ ಒಳ್ಳೆತನವನ್ನು, ಸಾಧನಾಶೀಲ ಪ್ರವೃತ್ತಿಯನ್ನು ಇತರರಿಗೆ ತೋರಿಸುವುದೇ […]
Read More
11-08-2019, 2:46 PM
https://youtu.be/1QEYnPIiQ18
Read More
11-08-2019, 3:42 AM
ಅದು 1983 ರ ಸೆಪ್ಟೆಂಬರ್ 29 ಶ್ರೀಮತಿ ಪುಷ್ಪ ಮತ್ತು ಗೋಪಾಲ್ ಕುಕ್ಯಾನ್ ದಂಪತಿ ಮಗನಾಗಿ ಕಡಲ ತಡಿಯ ಸುಂದರ ದ್ವೀಪ ಪ್ರದೇಶ ಸಸಿಹಿತ್ಲು ಎಂಬ ಗ್ರಾಮದಲ್ಲಿ ಜನಿಸಿದ ಕುವರನೆ ಯುವವಾಹಿನಿಯ 32ನೇ ನಾಯಕ ನರೇಶ್ ಕುಮಾರ್ ಸಸಿಹಿತ್ಲು ವೃತ್ತಿಯಲ್ಲಿ ಆರೋಗ್ಯ ಇಲಾಖೆಯ ಯೋಜನೆ ಯಿಂದರ ವ್ಯವಸ್ಥಾಪಕರಾಗಿರುವ ನರೇಶ್ ಕುಮಾರ್ ಅವರು, ಪ್ರವೃತ್ತಿಯಲ್ಲಿ ಲೇಖಕ, ನಾಟಕಕಾರ, ನಿರ್ದೇಶಕ, ನೃತ್ಯಪಟುವಾಗಿ ಗುರುತಿಸಿಕೊಂಡವರು. ಮೂಲ ಜಾನಪದ ಕುಣಿತಗಳ ಅಧ್ಯಯನ, ತರಭೇತಿ ಮತ್ತು ಪ್ರದರ್ಶನದ ವಿಶೇಷ ಆಸಕ್ತಿ ಹೊಂದಿರುವ ಇವರು, ನೇಪಾಳ, […]
Read More
04-08-2019, 6:28 AM
ವೇಣೂರು: ಯುವ ಸಮುದಾಯಕ್ಕೆ ಬೌದ್ಧಿಕ ಚಿಂತನೆಯನ್ನು ಮೂಡಿಸುವ ಮತ್ತು ಮಾನಸಿಕವಾಗಿ ಮನಸ್ಸನ್ನು ಕಟ್ಟುವ ಕೆಲಸ ಆಗಬೇಕು ಎಂದು ಮೂಡಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಡಾ| ಯೋಗೀಶ್ ಕೈರೋಡಿ ಹೇಳಿದರು. ಬೆಳ್ತಂಗಡಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ವೇಣೂರು ಯುವವಾಹಿನಿ ಘಟಕದ ಆಶ್ರಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕೊಕ್ರಾಡಿ ಇದರ ಆತಿಥ್ಯದಲ್ಲಿ ಆ. ೪ರಂದು ಕೊಕ್ರಾಡಿ ಶ್ರೀ ಗು.ಸ್ವಾ.ಸೇ. ಸಂಘದ ಸಭಾಂಗಣದಲ್ಲಿ ಜರಗಿದ ಸಂಸ್ಕೃತಿ ಸಂಪದ ಸರಣಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು […]
Read More
31-07-2019, 5:19 AM
ಕೂಳೂರು : ಯುವವಾಹಿನಿಯಂತಹ ಸಂಘಟನೆ ಇರುವುದರಿಂದ ದೇಶಕ್ಕಾಗಿ ಪ್ರಾಣ ಕೊಟ್ಟ ಯೋಧರು ಅಮರರಾಗುತ್ತಾರೆ. ನಾನು ಸತ್ತರೆ ಸೈನಿಕನಾಗಿಯೇ ಸಾಯುತ್ತೇನೆ ಎಂದು ಲೆಫ್ಟಿನೆಂಟ್ ಕರ್ನಲ್ ಗ್ರೇಶಿಯಸ್ ಸಿಕ್ವೇರ ಹೇಳಿದರು. ಅವರು ದಿನಾಂಕ 31.07.19 ರಂದು ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ನಡೆದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು. ಇನ್ನೋರ್ವ ಅತಿಥಿ ಸುಬೇದಾರ್ ಜೋಧಾ ಸಿಂಗ್ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ […]
Read More
28-07-2019, 4:53 PM
ಮಂಗಳೂರು : ದಿನಾಂಕ 28.07.2019 ರಂದು ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಕಲ್ ನಲ್ಲಿ ಉಚಿತ ಬ್ರಹತ್ ವೈದ್ಯಕೀಯ ಶಿಬಿರ ಹಾಗೂ ಕ್ಯಾನ್ಸರ್ ಅರಿವು ,ಮಾಹಿತಿ ಮತ್ತು ತಪಾಸನಾ ಶಿಬಿರ ನಡೆಯಿತು. ಈ ಕಾರ್ಯಕ್ರಮವೂ ಲಯನ್ಸ್ ಕ್ಲಬ್ ಮಂಗಳೂರು ಕುಡ್ಲ ಹಾಗೂ ಸ್ವಾತಿ ಹೋಮಿಯೋಪತಿ ಕ್ಲಿನಿಕ್ ಇದರ ಸಹಯೋಗದಲ್ಲಿ ನಡೆದಿದ್ದು, ಓಂಕಾಲಜಿ ವಿಭಾಗ, ಯನೊಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಸಮುದಾಯ ದಂತ ವಿಭಾಗ, ಯನೊಪೋಯ […]
Read More
28-07-2019, 4:30 PM
ಬಜಪೆ : ಯುವವಾಹಿನಿ (ರಿ ) ಬಜಪೆ ಘಟಕ ಇವರ ಅತಿಥ್ಯದಲ್ಲಿ ಮತ್ತು ಬ್ರಹ್ಮಶ್ರೀ ನಾರಾಯಣ ಸೇವಾ ಸಂಘ ಬಜಪೆ -ಕರಂಬಾರು ಇವರ ಆಶ್ರಯದಲ್ಲಿ , ಆಟಿದ ನೆಂಪು -2019 ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ,ವಿದ್ಯಾನಿಧಿ ವಿತರಣಾ ಕಾರ್ಯಾಕ್ರಮವು ನಾರಾಯಣಗುರು ಸಮುದಾಯ ಭವನ ಬಜಪೆ ಇಲ್ಲಿ ನಡೆಯಿತು .ಈ ಕಾರ್ಯಕ್ರಮವನ್ನು ಮರದ ಸೆಮಿಗೆ ಮಣೆಯಲ್ಲಿ ಸೆಮಿಗೆ ಒತ್ತುವ ಮೂಲಕ ಬಿರುವೆರ್ ಕುಡ್ಲ ಬಜಪೆ ವಲಯದ ಉಪಾದ್ಯಕ್ಷರು ಹಾಗೂ ವೃತ್ತಿಯಲ್ಲಿ ಯುವ ವಕೀಲರಾದ ಚಂದ್ರಶೇಕರ್ ಎಂ .ಅಮಿನ್ […]
Read More
28-07-2019, 2:20 PM
ವೇಣೂರು: ಮಳೆಗಾಲದಲ್ಲಿ ನಮಗೆ ನೀರಿನ ಮಹತ್ವ ಗೊತ್ತಾಗುವುದಿಲ್ಲ. ಬೇಸಿಗೆಕಾಲ ಬಂತೆಂದರೆ ಹನಿ ನೀರಿಗೆ ಹಾಹಾಕಾರ ಶುರುವಾಗುತ್ತದೆ. ನೀರಿನ ಜಾಗೃತಿ ಮಳೆಗಾಲದಲ್ಲೇ ಶುರುವಾಗಬೇಕು. ಅದಕ್ಕಾಗಿ ಎಲ್ಲೆಡೆ ಜನತೆ ಮಳೆಕೊಯ್ಲು ಹಾಗೂ ಜನಮರುಪೂರಣಕ್ಕೆ ಒತ್ತು ನೀಡಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ವೇಣೂರು ವಲಯ ಮೇಲ್ವಿಚಾರಕ ಯೋಗೀಶ್ ಹೇಳಿದರು. ಬಜಿರೆ ಸ.ಉ.ಪ್ರಾ. ಶಾಲೆಯಲ್ಲಿ ಯುವವಾಹಿನಿ ವೇಣೂರು ಘಟಕ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಜರಗಿದ ಜಲಮರುಪೂರಣ ಹಾಗೂ ಮಳೆಕೊಯ್ಲು ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ […]
Read More
28-07-2019, 1:58 PM
ಬೆಳ್ತಂಗಡಿ : ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದು. ಸಮಾಜದಲ್ಲಿ ಅವಕಾಶ ವಂಚಿತ ಕಟ್ಟ ಕಡೆಯ ವ್ಯಕ್ತಿಯನ್ನು ಹುಡುಕಿ ಸಾಧನೆ ಮಾಡಲು ಇಂತಹ ಸಂಘಟನೆಗಳ ಮೂಲಕ ಪ್ರೋತ್ಸಾಹ ನೀಡಬೇಕು ಇಂದಿನ ಪ್ರಥಮ ಹೆಜ್ಜೆಯೆ ಪ್ರೋತ್ಸಾಹದ ಸಾವಿರ ಸಾವಿರ ಹೆಜ್ಜೆಯಾಗಿ ಮುನ್ನಡೆಯಲಿ ಎಂದು ಮಂಗಳೂರಿನ ಅಬಕಾರಿ ನಿರೀಕ್ಷಕರು ಗೀತಾ ಪಿ ಹೇಳಿದರು. ಅವರು ದಿನಾಂಕ 28/07/2019ನೇ ಭಾನುವಾರ ಬೆಳ್ತಂಗಡಿ ಸುವರ್ಣ ಅರ್ಕೆಡ್ ನಲ್ಲಿ ನಡೆದ ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಪ್ರಥಮ ಹೆಜ್ಜೆ ಇಡುವ […]
Read More
28-07-2019, 1:47 PM
ಉಪ್ಪಿನಂಗಡಿ : ಜನಸೇವೆಯೇ ಭಗವಂತನ ಸೇವೆ ಎಂಬುದನ್ನು ಮನಗಂಡು ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಮುಗೇರಡ್ಕ ನಿವಾಸಿ, ಘಟಕದ ವತಿಯಿಂದ ಕುದ್ರೋಳಿ ದಸರಾ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಪೂಜಾರಿಯವರಿಗೆ ರೂ. 10,000 ವನ್ನು ದಿನಾಂಕ 28.07.19 ರ ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಗೌರವ ಸಲಹೆಗಾರರಾದ ವರದರಾಜ್.ಎಂ, ಡಾ.ಸದಾನಂದ ಕುಂದರ್, ಅಧ್ಯಕ್ಷರಾದ […]
Read More