ಶಿವಗಿರಿ ಯಾತ್ರೆ
22-10-2019, 7:11 AM
ವು ದಿ 20/10/2019 ರಂದು 2 ದಿನದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ವರ್ಕುಲ,ಚೆoಬಳಂತಿ, ಅರವಿಪುರ,ಮರುತಮಲೇ, ಕನ್ಯಾಕುಮಾರಿ, ಅನಂತ ಪದ್ಮನಾಭ ಮುಂತಾದ ಪುಣ್ಯಕ್ಷೇತ್ರಕ್ಕೆ ಭೇಟಿಕೊಡಲಾಯಿತು. ಒಟ್ಟು 50 ಮಂದಿ ಯಾತ್ರಿಗಳು ಪಾಲ್ಗೊಂಡಿದ್ದರು.
22-10-2019, 7:11 AM
ವು ದಿ 20/10/2019 ರಂದು 2 ದಿನದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ವರ್ಕುಲ,ಚೆoಬಳಂತಿ, ಅರವಿಪುರ,ಮರುತಮಲೇ, ಕನ್ಯಾಕುಮಾರಿ, ಅನಂತ ಪದ್ಮನಾಭ ಮುಂತಾದ ಪುಣ್ಯಕ್ಷೇತ್ರಕ್ಕೆ ಭೇಟಿಕೊಡಲಾಯಿತು. ಒಟ್ಟು 50 ಮಂದಿ ಯಾತ್ರಿಗಳು ಪಾಲ್ಗೊಂಡಿದ್ದರು.
22-10-2019, 4:28 AM
ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 18 ರಿಂದ 21 ರವರೆಗೆ ಕಮಲಶಿಲೆ, ಹಂಪಿ, ಮಂತ್ರಾಲಯ ಪ್ರವಾಸ ಹಮ್ಮಿಕೊಂಡಿತು. ಘಟಕದ ಉಪಾಧ್ಯಕ್ಷರಾದ ಪವಿತ್ರ ಅಮೀನ್ ರವರ ಸಂಚಾಲಕತ್ವದಲ್ಲಿ 40 ಜನರ ತಂಡ ದಿನಾಂಕ 18.10.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಿಂದ ಹೊರಟು ಕಮಲಶಿಲೆ ದೇವರ ದರ್ಶನ ಪಡೆದು, ಪ್ರಯಾಣ ಮುಂದುವರೆಸಿ 19.10.19 ರ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಹೊಸಪೇಟೆ ತಲುಪಿ ಅಲ್ಲಿ ಉಪಹಾರದ ನಂತರ ಹಂಪಿ ತಲುಪಿದೆವು. […]
21-10-2019, 4:21 AM
ದಿನಾಂಕ 05.09.2019 ರಿಂದ 12.09.2019 ರವರೆಗೆ ಮಂಗಳೂರು ಘಟಕದ 36 ಜನರ ತಂಡವು ತಮ್ಮ ಬಂಧುಗಳೊಂದಿಗೆ ಗುಜರಾತ್ ಪ್ರವಾಸ ಕೈಗೊಂಡಿತ್ತು. ಈ ಪ್ರವಾಸದಿಂದ ಪ್ರೇರೆಪಿತಗೊಂಡ ನಮ್ಮ ಘಟಕದ ಎರಡನೇ ತಂಡವು 43 ಜನರ ಬಂಧುಗಳೊಂದಿಗೆ ದಿನಾಂಕ 10.10.2019 ರಿಂದ 17.10.2019 ರವರೆಗೆ ಗುಜರಾತ್ ಪ್ರವಾಸ ವನ್ನು ಹಮ್ಮಿಕೊಂಡಿತ್ತು. ಈ ಎರಡು ತಂಡಗಳು ಗುಜರಾತಿನಲ್ಲಿರುವ ದ್ವಾರಕ ಮಂದಿರ, ಬೆಟ್ ದ್ವಾರಕ, ರುಕ್ಕ್ಮಿನಿ ಮಾತಾ ಮಂದಿರ, ನಾಗೇಶ್ವರ ಜೋತರ್ಲಿಂಗ, ಗೋಪಿತಲಾಬ್, ಕೃಷ್ಣ ಸುಧಾಮ ದೇವಸ್ಥಾನ, ಸೋಮಾನಾಥ ಜೋತಿರ್ಲಿಂಗ, ಅಹಮದಾಬಾಧ್ ನಗರ, […]
20-10-2019, 4:24 PM
ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕಡಬ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಕಡಬ, ಮರ್ದಾಳ,ಆಲಂಕಾರು ವಲಯಗಳ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 165ನೇ ಜನ್ಮ ದಿನಾಚರಣೆ ಪ್ರಯುಕ್ತ ಗುರುಪೂಜೆ, ಭಜನೆ, ಧಾರ್ಮಿಕ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ 20.10.2019 ರಂದು ನಡೆಯಿತು. ಈ ಸಂದರ್ಭದಲ್ಲಿ ನಮ್ಮ ಸಮಾಜದ ಗುರುಗಳಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ , ಮಠಾಧೀಶರು ಶ್ರೀರಾಮಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದನಗರ ಧರ್ಮಸ್ಥಳ ಇವರು ಆಶೀರ್ವಚನ […]
20-10-2019, 4:35 AM
“ಯುವವಾಹಿನಿವೆಂಬುದು ಕ್ರಿಯಾತ್ಮಕ ಚಟುವಟಿಕೆಗಳನ್ನು ಮಾಡುವ ಯುವಮನಸ್ಸುಗಳನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಗಳಲ್ಲಿ ಉತ್ತಮ ರೀತಿಯಲ್ಲಿ ತೊಡಗಿಕೊಳ್ಳುವ ಒಂದು ಅದ್ಭುತ ಸಂಘಟನೆ, ಚಂಚಲತೆಯ ಯುವಮನಸ್ಸುಗಳನ್ನು ಧನಾತ್ಮಕವಾದ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಯುವವಾಹಿನಿಯ ಬದ್ಧತೆ ಅಭಿನಂದನೀಯವಾದುದು” ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಹೇಳಿದರು. ಅವರು ದಿನಾಂಕ 20-10- 2019ರ ರವಿವಾರದಂದು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ(ರಿ.) ಮಾಣಿ ಘಟಕದ 2019-20 ನೇ ಸಾಲಿನ ನೂತನ […]
19-10-2019, 4:57 AM
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ (ರಿ.)ಬಜಪೆ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಒಂದು ದಿನದ “ಜೀವನ ಕೌಶಲ್ಯ ತರಬೇತಿ” ಕಾರ್ಯಗಾರವು ತಾರೀಕು 19.10.19ನೇ ಶನಿವಾರ ಬೆಳಿಗ್ಗೆ ಗಂಟೆ 9.30ಕ್ಕೆ ಸರಿಯಾಗಿ ಅನ್ಸಾರ್ ಪ್ರೌಢಶಾಲೆ ಬಜಪೆ ಇಲ್ಲಿ ನಡೆಯಿತು. ಅನ್ಸಾರ್ ಶಾಲೆಯ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಜ್ಯೋತಿ ನಾರಾಯಣ ಪೂಜಾರಿ(ಸಂಚಾಲಕರು,ಎಸ್,ಎನ್,ಎಸ್ ಶಿಕ್ಷಣ ಪ್ರತಿಷ್ಠಾನ ಸುಂಕದಕಟ್ಟೆ) ಇವರು ನೆರವೇರಿಸಿ ಉದ್ಘಾಟನ ಭಾಷಣ ಮಾಡಿದರು. ಮುಖ್ಯ ಅತಿಥಿಯಾಗಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಉಷಾ ಸುವರ್ಣ ಹಾಗೂ […]
19-10-2019, 4:39 AM
ಯುವವಾಹಿನಿ (ರಿ) ಕೊಲ್ಯ ಘಟಕ ವತಿಯಿಂದ ದಿನಾಂಕ 19.10.19 ರಂದು ಶನಿವಾರ ಸಂಜೆ 7.30 ಕ್ಕೆ ಕಾರ್ಯಕ್ರಮ ನಿರೂಪಣಾ ನಿಯಮಗಳ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಅಧ್ಯಕ್ಷರಾದ ಆನಂದ ಮಲಯಾಳ ಕೋಡಿ ಅವರ ನಿವಾಸ (ಒಲವು) ದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿಯ ಸ್ವರ ಮಾಣಿಕ್ಯ ಶ್ರೀ ಯುತ. ದಿನೇಶ್ ಸುವರ್ಣ ರಾಯಿ ಅವರನ್ನು ನಮ್ಮ ಘಟಕದ ಅಧ್ಯಕ್ಷರು ಹೂ ಕೊಟ್ಟು ಸ್ವಾಗತಿಸಿದರು. ಹಾಗೂ ತರಬೇತಿಗೆ ಬಂದ ಸರ್ವರನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿದರು. ಶ್ರೀ ಯುತ. ದಿನೇಶ್ ಸುವರ್ಣ […]
15-10-2019, 6:35 AM
ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ದಿನಾಂಕ 15.10.19 ರಂದು ಧಾರ್ಮಿಕ ಶಿಕ್ಷಣ_ ಭಜನಾ ತರಬೇತಿ ಕಮ್ಮಟ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯದಲ್ಲಿ ಬಿಲ್ಲವ ಸೇವಾ ಸಮಾಜದ ಹಿರಿಯರು ಹಾಗೂ ಯುವ ವಾಹಿನಿ ಕೇಂದ್ರ ಸಮಿತಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಉದ್ಘಾಟನೆಗೊಂಡಿತು . ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುವಯ೯ರಿಗೆ ವಿಶೇಷ ಪೂಜೆ ಸಲ್ಲಿಸುವದರೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಇದರ ಹಿರಿಯ ಸದಸ್ಯರಾದ […]
13-10-2019, 6:28 AM
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಉಡುಪಿ ಘಟಕದ ಆಶ್ರಯದಲ್ಲಿ “ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರಧಾನ ಸಮಾರಂಭ” ಯುವವಾಹಿನಿಯ ಸಭಾಂಗಣದಲ್ಲಿ ದಿನಾಂಕ 13/10/2019 ರಂದು ಜರಗಿತು. ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ಖ್ಯಾತ ಹಿರಿಯ ಲೇಖಕಿ ಯಶವಂತಿ ಎಸ್ ಸುವರ್ಣ, ನಕ್ರೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದ ಪಿ ಎನ್ ಅಚಾರ್ಯ ಕೊಡಂಕೂರು ಇವರಿಗೆ ಉಡುಪಿ ತುಳುಕೂಟದ ಗೌರವಾಧ್ಯಕ್ಷ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರು ಪ್ರಧಾನ ಮಾಡಿದರು. […]
12-10-2019, 6:04 AM
ಯುವವಾಹಿನಿ ರಿ. ಮೂಡಬಿದಿರೆ ಘಟಕದ ವತಿಯಿಂದ ಆರಂಭಿಸಲಾದ ಯುವ ಸ್ಪಂದನ ಸೇವಾ ಯೋಜನೆಯ 20 ನೇ ಸೇವೆಯನ್ನು ಆರ್ಥಿಕ ನೆರವಿಗಾಗಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ವಿಶ್ವನಾಥ ಪೂಜಾರಿ ವಿದ್ಯಾ ನಿವಾಸ್ ನಡಿಬೆಟ್ಟು ಮನೆ ಪುಚ್ಚೆಮೊಗರು ಇವರು ಮನವಿಯನ್ನು ಸಲ್ಲಿಸಿರುತ್ತಾರೆ ಈ ಮನವಿಯನ್ನು ಪರಿಶೀಲಿಸಲು ಇಂದು ಸಂಜೆ ಸಮಯ 6.30 ಕ್ಕೆ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಲಾಯಿತು. ಇವರು ಕಡುಬಡತನದಲ್ಲಿದ್ದು ಇವರಿಗೆ ಹೆಂಡತಿ, ಮಗು ಹಾಗೂ ಹೆತ್ತವರಿಗೆ ಇವರೇ ಆಧಾರ ಸ್ತಂಭವಾಗಿದ್ದು ಇದೀಗ ಮನೆಯವರಿಗೆ ದಿಕ್ಕೇ ತೋಚದಂತಗಿದೆ.ತೀರಾ […]