08-06-2018, 8:47 AM
ಯುವವಾಹಿನಿ (ರಿ) ಉಡುಪಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಶೋಕ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಅಶೋಕ್ ಕೋಟ್ಯಾನ್ ಉಪಾಧ್ಯಕ್ಷರು : ನಾರಾಯಣ್ .ಬಿ.ಎಸ್ ಕಾರ್ಯದರ್ಶಿ : ಪ್ರವೀಣ್ ಪೂಜಾರಿ ಜತೆ ಕಾರ್ಯದರ್ಶಿ : ಮಹಾಬಲ ಅಮೀನ್ ಕೋಶಾಧಿಕಾರಿ : ಯೋಗೀಶ್ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಭಾರತಿ ಭಾಸ್ಕರ್ ಸುವರ್ಣ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಮಾಲತಿ ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುಜಿತ್ ಕುಮಾರ್ ಸಮಾಜ ಸೇವೆ […]
Read More
07-06-2018, 4:46 PM
ಕಂಕನಾಡಿ : ಸಂಸ್ಕೃತಿ ಉಳಿದರೆ ಪರಿಸರ ಉಳಿಯುತ್ತದೆ. ದೇಶದ ಅಭಿವೃದ್ಧಿ ಯಾಗಬೇಕಾದರೆ ಮಾನವರ ಅಭಿವೃದ್ಧಿಯಾಗಬೇಕು. ಸುಸ್ಥಿರ ಅಭಿವೃದ್ಧಿ ಗುರಿಗಳಿದ್ದರೆ ಮಾತ್ರ ಮಾನವರ ಅಭಿವೃದ್ಧಿ ಸಾಧ್ಯ ಎಂದು ರೋಶನಿ ನಿಲಯದ ಚೈಲ್ಡ್ ಲೈನ್ ನಗರ ಸಂಚಾಲಕರಾದ ಯೋಗಿಶ್ ಮಲ್ಲಿಗೆ ಮಾಡು ತಿಳಿಸಿದರು. ಅವರು ದಿನಾಂಕ 07-06-2018ರಂದು ಯುವವಾಹಿನಿ (ರಿ) ಕಂಕನಾಡಿ ಘಟಕದ ವಾರದ ಸಭೆಯಲ್ಲಿ “ತಂಬಾಕು ರಹಿತ ದಿನ” ಮತ್ತು “ವಿಶ್ವ ಪರಿಸರ ದಿನಾಚರಣೆ”ಯ ಪ್ರಯುಕ್ತ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಮಾದಕ ವ್ಯಸನಗಳಲ್ಲಿ ತಂಬಾಕು ಕೂಡ ಒಂದು. […]
Read More
07-06-2018, 9:39 AM
ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ದಿನೇಶ್ ಹೆಜಮಾಡಿ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು ಅಧ್ಯಕ್ಷರು : ದಿನೇಶ್ ಹೆಜಮಾಡಿ ಉಪಾಧ್ಯಕ್ಷರು : ಮೀನಾಕ್ಷಿ ದೇವದಾಸ್ , ಸುನೀತಾ.ಎನ್.ಕರ್ಕೇರ ಕಾರ್ಯದರ್ಶಿ : ಜಯಶ್ರೀ ಸದಾಶಿವ ಜತೆ ಕಾರ್ಯದರ್ಶಿ : ವಿಜಯ ಅನಿಲ್ ಕೋಶಾಧಿಕಾರಿ : ಧನುಂಜಯ ಸುವರ್ಣ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಪ್ರಕಾಶಿನಿ.ಎಸ್.ಕೋಟ್ಯಾನ್ ಕ್ರೀಡೆ ಮತ್ತು ಆರೋಗ್ಯ ; ದೀಪಾ ದಿನೇಶ್ , ಪ್ರತಿಮಾ ಸಮಾಜ ಸೇವೆ : ಮೋಹನ್ […]
Read More
07-06-2018, 9:06 AM
ಹಳೆಯಂಗಡಿ : ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಹೇಮಾನಾಥ ಬಿ.ಕರ್ಕೇರ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು ಅಧ್ಯಕ್ಷರು: ಹೇಮನಾಥ್ ಬಿ ಕರ್ಕೇರ ಉಪಾಧ್ಯಕ್ಷರು: ಪ್ರೇಮಲತ ಕಾರ್ಯದರ್ಶಿ : ಚಂದ್ರಿಕ ಪಿ. ಕೋಟ್ಯಾನ್ ಜೊತೆ ಕಾರ್ಯದರ್ಶಿ: ಹರೀಶ್ ಆರ್ ಅಮೀನ್ ಕೋಶಾಧಿಕಾರಿ: ಚೇತನ್ ಕುಮಾರ್ ಸಂಘಟನಾ ಕಾರ್ಯದರ್ಶಿ: ಹಿತಾಕ್ಷಿ, ನಾರಾಯಣ, ಸುನಿತಾ ಎಸ್ ಸುವರ್ಣ, ಮಮತ ಅರುಣ್, ವಸಂತಿ ನಿರ್ದೇಶಕರು: ಕ್ರೀಡೆ ಮತ್ತು ಆರೋಗ್ಯ: ರಾಕೇಶ್ ಆರ್ ಸಾಲಿಯಾನ್, ಶ್ರೀ ಅರುಣ್ ಕುಮಾರ್, ಕು. ದಿವ್ಯಾಶ್ರೀ […]
Read More
07-06-2018, 8:32 AM
ಸುಳ್ಯ: ಯುವವಾಹಿನಿ (ರಿ) ಸುಳ್ಯ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಶೇಖರ್. ಎಚ್ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಚಂದ್ರಶೇಖರ್. ಎಚ್ ಉಪಾಧ್ಯಕ್ಷರು : ಸುನೀಲ್ ಪಟ್ಟೆ ಕಾರ್ಯದರ್ಶಿ : ರವಿಕುಮಾರ್. ಎಚ್ ಜತೆ ಕಾರ್ಯದರ್ಶಿ : ಭರತ್ ಪೂಜಾರಿ ಕೋಶಾಧಿಕಾರಿ : ಯತೀನ್ ಕುಮಾರ್. ಬಿ ಸಂಘಟನಾ ಕಾರ್ಯದರ್ಶಿ : ಪ್ರವೀಣ್ ನೆಟ್ಟಾರ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ರಾಧಾಕೃಷ್ಣ. ಜೆ.ಕೆ ಕ್ರೀಡೆ ಮತ್ತು ಆರೋಗ್ಯ ; ರವಿಕಿರಣ್ ಸಮಾಜ ಸೇವೆ […]
Read More
07-06-2018, 3:10 AM
ಉಪ್ಪಿನಂಗಡಿ : ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಜಿತ್ ಕುಮಾರ್ ಪಾಲೇರ್ ಆಯ್ಕೆಯಾಗಿದ್ದಾರೆ ಪದಾಧಿಕಾರಿಗಳು ಅಧ್ಯಕ್ಷರು :ಅಜೀತ್ ಕುಮಾರ್ ಪಾಲೇರ್ ಉಪಾಧ್ಯಕ್ಷರು : ಡಾ.ಆಶಿತ್ ಎಂ ಉಪಾಧ್ಯಕ್ಷರು : ಚಂದ್ರಶೇಖರ ಕೆ.ಸನಿಲ್ ಕಾರ್ಯದರ್ಶಿ : ಅನಿಲ್ ಕುಮಾರ್ ದಡ್ಡು ಜತೆ ಕಾರ್ಯದರ್ಶಿ : ಮೀನಾಕ್ಷಿ.ಕೆ ಕೋಶಾಧಿಕಾರಿ : ಮನೋಜ್ ಎನ್ ಸಾಲ್ಯಾನ್ ನಿರ್ದೇಶಕರುಗಳು ವ್ಯಕ್ತಿತ್ವ ವಿಕಸನ : ನಾಣ್ಯಪ್ಪ ಪೂಜಾರಿ ಕ್ರೀಡೆ : ತುಳಸಿಧರ್ ಬೇನಪ್ಪು ಸಾಹಿತ್ಯ ಮತ್ತು ಸಾಂಸ್ಕೃತಿಕ : […]
Read More
07-06-2018, 2:57 AM
ಪಣಂಬೂರು : ಯುವವಾಹಿನಿ (ರಿ) ಪಣಂಬೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಜಗದೀಶ್ ಸುವರ್ಣ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು ಅಧ್ಯಕ್ಷರು : ಜಗದೀಶ್ ಸುವರ್ಣ ಉಪಾಧ್ಯಕ್ಷರು : ನರೇಶ್ ಕುಮಾರ್ ಕಾರ್ಯದರ್ಶಿ : ರಾಜೇಶ್ ಆರ್ ಪೂಜಾರಿ ಜತೆ ಕಾರ್ಯದರ್ಶಿ : ಸುರೇಶ್ ಕುಮಾರ್ ಕುಲಾಯಿ ಕೋಶಾಧಿಕಾರಿ : ರಂಜನ್ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಅರುಣಾನಂದ ಕಿಶೋರ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ನಿತಿನ್ ಕ್ರೀಡೆ ಮತ್ತು ಆರೋಗ್ಯ ; ಮಹೇಶ್ ಕುಲಾಯಿ ಸಮಾಜ […]
Read More
06-06-2018, 4:39 PM
ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ ಸದಸ್ಯರು ದಿನಾಂಕ 06.06.2018 ರಿಂದ 09.06.2018 ರ ವರೆಗೆ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ಸ್ಥಳ ಶಿವಗಿರಿಗೆ ಯಾತ್ರೆ ಕೈಗೊಂಡರು. ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥಸ್ವಾಮೀಜಿ ಮಾರ್ಗದರ್ಶನ ನೀಡಿದರು. ಯುವವಾಹಿನಿ (ರಿ) ಪುತ್ತೂರು ಘಟಕದ ಅಧ್ಯಕ್ಷ ಉದಯ ಕೋಲಾಡಿ ಪ್ರವಾಸದ ನೇತ್ರತ್ವ ವಹಿಸಿದ್ದರು.
Read More
03-06-2018, 4:59 PM
ಯುವವಾಹಿನಿ (ರಿ) ಅಡ್ವೆ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಜಿತೇಶ್ ಜೆ.ಕರ್ಕೇರ ಆಯ್ಕೆಯಾಗಿದ್ದಾರೆ, ಅಧ್ಯಕ್ಷರು : ಜಿತೇಶ್ ಜೆ.ಕರ್ಕೇರ ಉಪಾಧ್ಯಕ್ಷರು : ಶ್ರೀಧರ ಟಿ.ಪೂಜಾರಿ ಕಾರ್ಯದರ್ಶಿ : ಪ್ರಸನ್ನ ಕುಮಾರ್ ಜತೆ ಕಾರ್ಯದರ್ಶಿ : ಅಮಿತ ಶ್ರೀದರ ಪೂಜಾರಿ ಕೋಶಾಧಿಕಾರಿ : ದೀಕ್ಷಿತ್ ಕುಮಾರ್ ಸಂಘಟನಾ ಕಾರ್ಯದರ್ಶಿ : ಅರುಣಾನಂದ ಕಿಶೋರ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಸೌಮ್ಯ ನಿತೇಶ್ ಕ್ರೀಡೆ ಮತ್ತು ಆರೋಗ್ಯ ; ಪ್ರದೀಪ್ ಕುಮಾರ್ ಸಮಾಜ ಸೇವೆ : ಪ್ರಸಾದ್ […]
Read More
03-06-2018, 8:42 AM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ದಿನಾಂಕ 03.06.2018 ರಂದು ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಾಹಿತಿ ವಿಮರ್ಶಕಿ ಬಿ.ಎಮ್.ರೋಹಿಣಿ ಅವರಿಗೆ 2017 ರ ವಿಶುಕುಮಾರ್ ಪ್ರಶಸ್ತಿ ಪ್ರದಾನಿಸಲಾಯಿತು. ಪ್ರಶಸ್ತಿ ಪ್ರದಾನಿಸಿದ ಹಿರಿಯ ಸಂಘಟಕಿ ಕೆ.ಎ.ರೋಹಿಣಿಯವರು ಮಾತನಾಡಿ ಬಿ.ಎಮ್.ರೋಹಿಣಿಯವರ ಸಾಧನೆಗೆ ಅರ್ಹವಾಗಿ ವಿಶುಕುಮಾರ್ ಪ್ರಶಸ್ತಿ ದೊರೆತಿದೆ ಎಂದರು. ಛಲವಾದಿಯಾಗಿರುವ ಅವರು ಸಾಹಿತ್ಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡವರು. 74 […]
Read More