ಡೆನ್ನಾನ ಡೆನ್ನನ 2025
29-06-2025, 8:44 AM
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.)ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಪುತ್ತೂರು ಘಟಕದ ಆತಿಥ್ಯದಲ್ಲಿ,ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ(ರಿ.) ಪುತ್ತೂರು ಇವರ ಸಹಯೋಗದಲ್ಲಿ ಡೆನ್ನಾನ ಡೆನ್ನನ 2025 ಕಾರ್ಯಕ್ರಮ ದಿನಾಂಕ 25/05/2025ರಂದು ಸುಧಾನ ವಸತಿಯುತ ಶಾಲೆ ಮಂಜಲ್ಪಡ್ಪು ಪುತ್ತೂರು ಇಲ್ಲಿ ನಡೆಯಿತ್ತು. ಬೆಳಿಗ್ಗೆ ಗಂಟೆ 10ಕ್ಕೆ ಕಾರ್ಯಕ್ರಮದ ಧ್ವಜಾರೋಹಣವನ್ನು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತಿಲು ಯಜಮಾನರಾದ ಶ್ರೀಧರಪೂಜಾರಿಯವರು ನೆರವೇರಿಸಿದರು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ನಡೆಸಿಕೊಟ್ಟು, ಕಾರ್ಯಕ್ರಮಕ್ಕೆ […]











