Yuvavahini

ಘಟಕಗಳು

ವಿದ್ಯಾರ್ಥಿಗಳಿಗೆ ಸಾಹಿತ್ಯ ಲೋಕ ಪರಿಚಯಿಸುವ ಕಾರ್ಯ ಶ್ಲಾಘನೀಯ : ಶಸಿಕಲಾ ಕೆ.

ಬಂಟ್ವಾಳ : ಭಾಷಣ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಿಗೆ ಸಾಹಿತ್ಯಲೋಕವನ್ನು ಪರಿಚಯಿಸಿ ಅವರನ್ನು ಸಾಹಿತ್ಯಲೋಕಕ್ಕೆ ದುಮುಕಿಸಿಕೊಳ್ಳಲು ಅವಕಾಶ ಮಾಡಿ ಕೋಡುವ ಯುವವಾಹಿನಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಕೆ ತಿಳಿಸಿದರು. ಅವರು ದಿನಾಂಕ 11.02.2019 ರಂದು ಬಂಟ್ವಾಳ ಎಸ್.ವಿ.ಎಸ್ ಪದವಿಪೂರ್ವ ಕಾಲೇಜಿನಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ(ರಿ.) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದಲ್ಲಿ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಬಂಟ್ವಾಳ ವಲಯದ […]

Read More

ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ವೈದ್ಯಕೀಯ ಶಿಬಿರ

ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ದಿನಾಂಕ 10.02.2019 ರಂದು ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಮುಕ್ಕ ಶ್ರೀನಿವಾಸ ದಂತ ವೈದ್ಯಕೀಯ ಕಾಲೇಜಿನ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು. ಯುವವಾಹಿನಿ (ರಿ)ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುಪ್ಪೆಪದವು ಘಟಕದ ಕೃಷಿ ಚಟುವಟಿಕೆಯ ಬಗ್ಗೆ ಶ್ಲಾಘಿಸಿದರು ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯುವವಾಹಿನಿ(ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅಂಬೆಲೊಟ್ಟು ಸಭೆಯ ಅಧ್ಯಕ್ಷತೆ […]

Read More

ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ – 27

ಅಡ್ವೆ : ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶು ಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ.), ಅಡ್ವೆ ಘಟಕದ ಆತಿಥ್ಯದಲ್ಲಿ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ – 27 ನಡೆಯಿತು. ಯುವವಾಹಿನಿ (ರಿ‌.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಮಾಜಿ ಸಂಚಾಲಕರಾದ  ಟಿ.ಶಂಕರ್ ಸುವರ್ಣರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಾಹಿತ್ಯ ಲೋಕದ ದಿಗ್ಗಜ ವಿಶುಕುಮಾರ್ ಅವರ ಸಾಹಿತ್ಯ ಕ್ಷೇತ್ರ, ರಾಜಕೀಯ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಸಾಂಸ್ಕ್ರತಿಕ […]

Read More

ಕಿಡ್ನಿ ವೈಫಲ್ಯ ಚಿಕಿತ್ಸೆಗೆ ನೆರವು

ಮಾಣಿ : ಕಳೆದೆರಡು ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಹಾಕಾಳಿ ಬೆಟ್ಟು , ಬರಿಮಾರು ಗ್ರಾಮದ ನಿವಾಸಿ ದಯಾನಂದ ಪೂಜಾರಿ ಇವರ ಚಿಕಿತ್ಸೆಗಾಗಿ ನಾರಾಯಣ ಗುರು ಸೇವಾ ಸಂಘ ಮಾಣಿ ಮತ್ತು ಯುವವಾಹಿನಿ (ರಿ.)ಮಾಣಿ ಘಟಕದ ಸ್ಪಂದನ ಯೋಜನೆಯ ವತಿಯಿಂದ ಜಂಟಿಯಾಗಿ ಹತ್ತು ಸಾವಿರ ಮೊತ್ತದ ಚೆಕ್ ನೀಡಲಾಯಿತು.ನಾರಾಯಣಗುರು ಸೇವಾ ಮಾಣಿ ಇದರ ಅಧ್ಯಕ್ಷರಾದ ನಾರಾಯಣ್ ಸಾಲ್ಯಾನ್, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ಉಪಾಧ್ಯಕ್ಷರು ರಮೇಶ್ ಮುಜಲ, ಬರಿಮಾರು ಗಾಂ.ಪಂ ಅಧ್ಯಕ್ಷರಾದ […]

Read More

ವಿಶುಕುಮಾರ್ ಪರಿಚಯ -ಸರಣಿ ಕಾರ್ಯಕ್ರಮ

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಆತಿಥ್ಯದಲ್ಲಿ -ವಿಶುಕುಮಾರ್ ಪರಿಚಯ -ಸರಣಿ ಕಾರ್ಯಕ್ರಮವು ಪೆಬ್ರವರಿ 9ರಂದು ಯುವವಾಹಿನಿ ಸುರತ್ಕಲ್ ಘಟಕದ ವಾರದ ಸಭೆಯಲ್ಲಿ ನಡೆಯಿತು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಟಿ.ಶಂಕರ್ ಸುವರ್ಣ ಮತ್ತು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಸಂಚಾಲಕರಾದ ಪ್ರದೀಪ್.ಎಸ್ .ಆರ್ ಸಸಿಹಿತ್ಲು ಭಾಗವಹಿಸಿದರು. ಟಿ. ಶಂಕರ್ ಸುವರ್ಣರವರು ,ವಿಶುಕುಮಾರವರ ಬರಹ, ಚಲನಚಿತ್ರ, ನಿರ್ದೇಶನ ಮತ್ತು ಅವರ ಜೀವನದ ಸಮಗ್ರ ಮಾಹಿತಿಯನ್ನುಸಭೆಗಿತ್ತರು. […]

Read More

ಯುವವಾಹಿನಿಯ ಸಾಂಸ್ಕ್ರತಿಕ ಲೋಕ ಅನಾವರಣ

ಮೂಡುಬಿದಿರೆ, ಫೆ. 3: ಯುವ ಸಂಪತ್ತು ಈ ದೇಶದ ಸಂಪತ್ತು. ಯುವ ಸಮುದಾಯವನ್ನು ಕ್ರೀಡೆ, ಸಾಂಸ್ಕೃತಿಕ ರಂಗಗಳಲ್ಲಿ ಸದೃಢಗೊಳಿಸಬೇಕಾಗಿದೆ. ಅದರಲ್ಲೂ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತಣ್ತೀವನ್ನು ಸಾರಿದ ಶ್ರೀ ನಾರಾಯಣ ಗುರುಗಳ ಆಶಯ, ತುಳುನಾಡಿನ ವೀರಪುರುಷರಾದ ಕೋಟಿ- ಚೆನ್ನಯರ ಸತ್ಯಧರ್ಮ ಧೈರ್ಯದ ನಡೆನುಡಿ ಯುವಜನಾಂಗಕ್ಕೆ ಆದರ್ಶವಾಗಲಿ ಎಂದು ಡಾ| ಎಂ. ಮೋಹನ ಆಳ್ವ ಹೇಳಿದರು. ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆ ಯಲ್ಲಿ ರವಿವಾರ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಮೂಡುಬಿದಿರೆ ಘಟಕದ […]

Read More

ಯುವವಾಹಿನಿ(ರಿ.) ಬಜ್ಪೆ ಘಟಕದ ವತಿಯಿಂದ ಬಜ್ಪೆ ವಲಯದ ವಿಶುಕುಮಾರ್ ಭಾಷಣ ಸ್ಪರ್ಧೆ

ಬಜ್ಪೆ : ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ(ರಿ.) ಬಜ್ಪೆ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದಲ್ಲಿ ಬಜ್ಪೆ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಲಯ ಮಟ್ಟದ ವಿಶುಕುಮಾರ್ ಭಾಷಣ ಸ್ಪರ್ಧೆ ತಾ. 30.01.2019 ಬುಧವಾರ ಶ್ರೀ ನಾರಾಯಣಗುರು ಸಮುದಾಯ ಭವನ ಬಜ್ಪೆ ಇಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ರವೀಂದ್ರ ಪೂಜಾರಿ ಮಾಜಿ ಅಧ್ಯಕ್ಷರು, ಯುವವಾಹಿನಿ(ರಿ.) ಬಜ್ಪೆ ಘಟಕ ಈ ಕಾರ್ಯಕ್ರಮವನ್ನು‌ ಉದ್ಘಾಟಿಸಿ, ಕಲಾಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ವಿಶುಕುಮಾರ್ ಬಗ್ಗೆ ಮಾತನಾಡಿ […]

Read More

ಯುವವಾಹಿನಿ ಯುವಕರ ಪ್ರೇರಕ ಶಕ್ತಿ: ವಸಂತ ಬಂಗೇರ

ವೇಣೂರು : ಸಂಘಟನೆಗಳು ಉದ್ಯೋಗ, ಶಿಕ್ಷಣದ ಜತೆಗೆ ಸಮು ದಾಯದ ಅಭಿವೃದ್ಧಿಗೆ ಶ್ರಮಿಸಬೇಕು. ಅದುವೇ ಮೂಲ ಉದ್ದೇಶವಾಗಬೇಕು. ಸಮುದಾಯದ ಅಭಿವೃದ್ಧಿಯ ವಿಷಯ ದಲ್ಲಿ ಹಸ್ತಕ್ಷೇಪ ಸಲ್ಲದು. ಸಾಮಾಜಿಕ ಸೇವೆಯಲ್ಲಿ ಯುವವಾಹಿನಿ ಯುವಕರ ಪ್ರೇರಕ ಶಕ್ತಿ ಆಗಿದೆ ಎಂದು ಹೇಳಿದರು.ಅಲ್ಲದೆ ಜಿಲ್ಲೆಯಲ್ಲಿ ಯುವವಾಹಿನಿ ಉತ್ತಮ ಕಾರ್ಯಸಾಧನೆ ಮಾಡಿದೆ. ಅದಕ್ಕಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗಳಿಸಿರುವುದು ನಮಗೆಲ್ಲ ಹೆಮ್ಮೆ. ಸಮಾಜದ ಅಭಿವೃದ್ಧಿಗೆ ಪೂರಕವಾಗಿರುವ ಈ ಸಂಘಟನೆಗೆ ಎಲ್ಲರೂ ಬೆಂಬಲ ನೀಡಬೇಕಿದೆ.ಅವಿಭಜಿತ ಜಿಲ್ಲೆ ಯಲ್ಲಿ ಬಿಲ್ಲವರೇ ಬಹುಸಂಖ್ಯಾಕರಾಗಿ ದ್ದಾರೆ. ಆದರೆ ನಮ್ಮಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!