Yuvavahini

ಘಟಕಗಳು

ಯುವವಾಹಿನಿ (ರಿ.) ಬೆಂಗಳೂರು ಘಟಕದಿಂದ ಮಕ್ಕಳ ದಿನಾಚರಣೆ

ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಅಥಿತ್ಯದಲ್ಲಿ ತಾ: 02-12-2018 ರಂದು ಸ್ಪರ್ಶ ಟ್ರಸ್ಟ್ ನ ನಿಸರ್ಗ ಗ್ರಾಮದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಟ್ರಸ್ಟಿನ ಮಕ್ಕಳಿಗೆ ವಿವಿಧ ರೀತಿಯ ಸಾಂಸ್ಕೃತಿಕ ಸ್ಪರ್ಧೆ ಮತ್ತು ಆಟೋಟ ಸ್ಪರ್ಧೆಗಳನ್ನು ನಡೆಸುವ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸುಧೀರ್ ಪೂಜಾರಿಯವರು ವಹಿಸಿಕೊಂಡಿದ್ದರು, ಸ್ಪರ್ಶ ಟ್ರಸ್ಟ್ ನ ಅಡ್ಮಿನ್ ಉಸ್ತುವಾರಿ ಆಗಿರುವ ರಾಜು ಹಾಗೂ ಶಶಧರ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಘಟಕದ ಸದಸ್ಯರಾದ ಕಿಶನ್ […]

Read More

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಸಹಾಯ ಹಸ್ತ

ಪಡುಬಿದ್ರಿ : ಯುವವಾಹಿನಿ (ರಿ) ಪಡುಬಿದ್ರಿ ಘಟಕದ ವತಿಯಿಂದ 01.12.2018 ರಂದು ಮಾನಸಿಕ ಅಸಮರ್ಥತೆಯಿಂದ ಬಳಲುವ ಮಕ್ಕಳನ್ನು ಹೊಂದಿರುವ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬದ ಹೆಜಮಾಡಿ ಬಳಿಯ ನಿವಾಸಿ ಜಯಂತಿಯವರಿಗೆ ಘಟಕದಿಂದ ರೂ 6,000 (ಆರುಸಾವಿರ) ಧನಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ದೀಪಕ್ ಕೆ. ಬೀರ, ಉಪಾಧ್ಯಕ್ಷರಾದ ಯೋಗೀಶ್ ಪಾದೆಬೆಟ್ಟು, ಕಾರ್ಯದರ್ಶಿ ಶೈಲಜ, ಘಟಕದ ಸಮಾಜ ಸೇವಾ ನಿರ್ದೇಶಕರಾದ ಅಕ್ಷಯ್ ನಂದಿಕೂರು, ಸುಶಾಂತ್ ಕುಮಾರ್, ಸಾಮಾಜಿಕ ಕಾರ್ಯಕರ್ತರಾದ ಪ್ರತಾಪ್, ದಯಾನಂದ ,ಪ್ರಕಾಶ್ ಉಪಸ್ಥಿತರಿದ್ದರು.

Read More

ವಿಶುಕುಮಾರ್ ಜೀವನ ಕ್ರಮ ಅನುಕರಣೀಯ : ನರೇಶ್ ಸಸಿಹಿತ್ಲು

ಮಾಣಿ : ವ್ಯಕ್ತಿ ತನ್ನ ನಡತೆ ಮತ್ತು ಕಾರ್ಯಗಳಿಂದ ಬದುಕಿರುವಾಗಲೆ ಸಾಯಬಾರದು ಬದಲಾಗಿ ನಮ್ಮ ವ್ಯಕ್ತಿತ್ವ ನಮ್ಮ ಸಾವಿನ ಬಳಿಕವೂ ನಮ್ಮನ್ನು ಜೀವಂತವಾಗಿರಿಸಬೇಕು, ನಮ್ಮ ನಡುವೆ ಇಲ್ಲದೇ ಇದ್ದರೂ ಅವರ ವ್ಯಕ್ತಿತ್ವದಿಂದ ನಮ್ಮ ನಡುವೆ ಇಂದಿಗೂ ಜೀವಂತವಾಗಿರುವವರು ವಿಶುಕುಮಾರ್ ಅವರ ಜೀವನ ಕ್ರಮ ಅನುಕರಣೀಯ ಎಂದು ಯುವವಾಹಿನಿ ಕೇಂದ್ರ ಸಮಿತಿ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ತಿಳಿಸಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.), ಮಾಣಿ […]

Read More

ವಿಶುಕುಮಾರ್ ಸಾಹಿತ್ಯ ಲೋಕದ ಮಿನುಗುತಾರೆ

ಮಂಗಳೂರು : ಸಾಹಿತ್ಯ ಕೃಷಿ ಕ್ಷೇತ್ರದಲ್ಲಿ ಯಾವ ಸಾಹಿತಿಯೂ ಮಾಡದ ಸಾಹಿತ್ಯ ಕೃಷಿಯನ್ನು ತನ್ನ ಅಲ್ಪಾವಧಿಯ ಜೀವನದಲ್ಲಿ ಮಾಡಿದ ಮೇದಾವಿ ಸಾಹಿತಿ ವಿಶು ಕುಮಾರ್, ಬಿಲ್ಲವ ಸಮಾಜದಲ್ಲಿ ಜನಿಸಿ, ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸಾಹಿತಿಯಾಗಿ, ಪತ್ರಿಕಾ ರಂಗದಲ್ಲಿ ಪತ್ರಿಕೆಗೆ ಅಂಕಣಗಾರನಾಗಿ ನಾಟಕ ಹಾಗು ಚಿತ್ರರಂಗದಲ್ಲಿ ನಿರ್ದೇಶಕನಾಗಿ, ನಟನಾಗಿ ಹೆಸರು ಪಡೆದ ದೀಮಂತ ಸಾಹಿತಿ ವಿಶುಕುಮರ್ ಸಾಹಿತ್ಯ ಲೋಕದ ವಿನುಗು ತಾರೆಯಾಗಿ ಮಿಂಚಿದವರು ಎಂದು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ವಿಶುಕುಮರ್ ಪ್ರಸಸ್ತಿ ಪ್ರಧಾನ ಸಮಿತಿಯ ಮಾಜಿ […]

Read More

ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ಜೀವನೋತ್ಸಾಹ

ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕ ಹಾಗೂ ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮೂಲ್ಕಿ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 26.11.2018ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಜೀವನೋತ್ಸಾಹ ವ್ಯಕ್ತಿತ್ವ ವಿಕಸನ ಹಾಗೂ ಉದ್ಯೋಗ ಮಾಹಿತಿ ತರಬೇತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಧಾಕರ್ ಕಾರ್ಕಳ ಕಾರ್ಯಾಗಾರ ನಡೆಸಿಕೊಟ್ಟರು. ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಗೌ| ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್ ಕಾರ್ಯಾಗಾರ ಉದ್ಘಾಟಿಸಿದರು. ಯುವವಾಹಿನಿ(ರಿ) ಕಟಪಾಡಿ ಘಟಕದ ಅಧ್ಯಕ್ಷ ರಿತೇಶ್ ಬಿ.ಕೋಟ್ಯಾನ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ […]

Read More

ಆರೋಗ್ಯವಂತ ಸಮಾಜ ನಿರ್ಮಾಣ ಯುವ ಸಂಘಟನೆಗಳ ಕರ್ತವ್ಯವಾಗಲಿ – ಬಿ. ರಾಮನಾಥ ರೈ

ಬಂಟ್ವಾಳ: ಸಾಮಾಜಿಕ ಹಾಗೂ ದೈಹಿಕ ಆರೋಗ್ಯ ಇವೆರಡೂ ಕೂಡ ಬಹಳ ಪ್ರಾಮುಖ್ಯವಾದುದು. ಈ ನಿಟ್ಟಿನಲ್ಲಿ ಯುವ ಸಂಘಟನೆಗಳು ಹೆಚ್ಚು ಕ್ರೀಯಾಶೀಲರಾಗಿ ಕಾರ್ಯಕ್ರಮ ರೂಪಿಸಬೇಕು. ಯುವವಾಹಿನಿ(ರಿ) ನಂತಹ ಸಂಘಟನೆಗಳು ಈ ಕುರಿತು ಹೆಚ್ಚು ಸಕಾರಾತ್ಮಕವಾಗಿ ಆಲೋಚಿಸುತ್ತಿರುವುದು ಶ್ಲಾಘನೀಯ ಎಂಬುದಾಗಿ ಮಾಜಿ ಸಚಿವರಾದ ಬಿ. ರಾಮನಾಥ ರೈ ತಿಳಿಸಿದರು. ಅವರು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಿ.ಸಿ. ರೋಡಿ ನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 25-11-2018 ರಂದು ಜರುಗಿದ ರಕ್ತದಾನ ಮತ್ತು ಉಚಿತ ಆರೋಗ್ಯ […]

Read More

ಮಂಜಾನೆಯ ಕವಿ ಕಲರವ : ಕವಿಗೋಷ್ಠಿ

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ,ಚುಟುಕು ಸಾಹಿತ್ಯ ಪರಿಷತ್ತುಮಂಗಳೂರು,ರೋಟರಿ ಸಮುದಾಯ ದಳ ಕೊಲ್ಯ ,ಸೋಮೇಶ್ವರ ಇದರ ಜಂಟಿ ಆಶ್ರಯದಲ್ಲಿ ಶ್ರೀ ಶ್ರೀ ಶ್ರೀ ಜಗದ್ಗುರು ರಮಾನಂದ ಸ್ವಾಮೀಜಿ ಮಹಾಸಂಸ್ಥಾನಮ್ ಚಾರೀಟೇಬಲ್ ಟ್ರಸ್ಟ್ (ರಿ) ಕೊಲ್ಯ ಇದರ ಸಹಯೋಗದೊಂದಿಗೆ “ಮುಂಜಾನೆಯ ಕವಿ ಕಲರವ” ಕನ್ನಡ ,ತುಳು,ಕೊಂಕಣಿ ಭಾಷೆಗಳ “ಕವಿಗೋಷ್ಠಿ ಕಾರ್ಯಕ್ರಮ” ವು ದಿನಾಂಕ 25/11/2018ನೇ ರವಿವಾರದಂದು ಶ್ರೀ ಕ್ಷೇತ್ರ ಕೊಲ್ಯ ಮಠದಲ್ಲಿ ಜರಗಿತು ಶ್ರೀ ಕ್ಷೇತ್ರ ಕೊಲ್ಯ ಮಠದ ಅಧ್ಯಕ್ಷರಾದ ಮಹಾಬಲ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು […]

Read More

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳ ಉಳಿವಿಗೆ ಯುವಜನರ ಶ್ರಮ ಅಗತ್ಯ : ವಾಸುದೇವ.ಆರ್.ಕೋಟ್ಯಾನ್

  ಹೆಜಮಾಡಿ : ಕೃಷಿ ಪ್ರಧಾನವಾದ ತುಳುನಾಡಿನಲ್ಲಿ ಅನೇಕ ಸಾಂಪ್ರದಾಯಿಕ ಆಚರಣೆಗಳಿದ್ದು, ಇಂದಿನ ಆಧುನಿಕ ಯುಗದಲ್ಲಿ ಅನೇಕ ಆಚರಣೆಗಳು ಕಡಿಮೆಯಾಗುತ್ತುದ್ದು, ಅವುಗಳ ಉಳಿವಿಗೆ ಯುವಜನರು ಮತ್ತು ಯುವ ಸಂಘಟನೆಗಳು ಶ್ರಮವಹಿಸಿ, ಸಾಮೂಹಿಕ ಆಚರಣೆಗಳ ಮೂಲಕ ಎಲ್ಲಾ ಸಾಂಪ್ರದಾಯಿಕ ಆಚರಣೆಗಳನ್ನು ಉಳಿಸಬಹುದೆಂದು ಭಾರತ್ ಕೋ.ಆಪರೇಟಿವ್ ಬ್ಯಾಂಕ್, ಮುಂಬಯಿಯ ಮಾಜಿ ಅಧ್ಯಕ್ಷ, ಹೆಜಮಾಡಿ ಬಿಲ್ಲವ ಸಂಘದ ನವೀಕರಣದ ರೂವಾರಿ ವಾಸುದೇವ ಆರ್.ಕೋಟ್ಯಾನ್ ತಿಳಿಸಿದರು. ಅವರು ದಿನಾಂಕ 20.11.2018 ರಂದು ಹೆಜಮಾಡಿ ಬಿಲ್ಲವ ಸಂಘದಲ್ಲಿ ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ […]

Read More

ಅಂತರ್ಜಲ ಮಟ್ಟ ಏರಿಕೆಗೆ ಕಿಂಡಿ ಅಣೆಕಟ್ಟು ಮುಚ್ಚುವ ಕಾರ್ಯ

ಅಡ್ವೆ: ಯುವವಾಹಿನಿ (ರಿ) ಅಡ್ವೆ ಘಟಕದಿಂದ ಅಂತರ್ಜಲ ಮಟ್ಟ ಏರಿಕೆಗೆ ಕಿಂಡಿ ಅಣೆಕಟ್ಟು ಮುಚ್ಚುವ ಕಾರ್ಯಕ್ರಮ ದಿನಾಂಕ 18-11-2018 ಹಾಗೂ 25-11-2018 ರಂದು ಘಟಕದ ಸಂಘಟನಾ ಕಾರ್ಯದರ್ಶಿ ಅರುಣಾನಂದ ಕಿಶೋರ್ ಇವರ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯದಲ್ಲಿ ಘಟಕದ ಅಧ್ಯಕ್ಷರಾದ ಜಿತೇಶ್ ಜೆ. ಕರ್ಕೇರ, ಉಪಾಧ್ಯಕ್ಷರಾದ ಶ್ರೀಧರ್ ಟಿ. ಪೂಜಾರಿ, ಕಾರ್ಯದರ್ಶಿ ಪ್ರಸನ್ನ ಕುಮಾರ್ ಸೇರಿದಂತೆ ಘಟಕದ ಮಾಜಿ ಅಧ್ಯಕ್ಷರುಗಳು, ಹೆಚ್ಚಿನ ಸದಸ್ಯರುಗಳು ಭಾಗವಹಿಸಿದ್ದರು. ಈ ಅಣೆಕಟ್ಟನ್ನು ಮುಚ್ಚಿದ ಪರಿಣಾಮ ಪರಿಸರದ ಸುಮಾರು 60 ಮನೆಗಳ ಬಾವಿಗಳ […]

Read More

ನಾರಾಯಣಗುರುಗಳ ತತ್ವಸಂದೇಶ ಸಾರ್ವಕಾಲಿಕ ಹಾಗೂ ಅಜರಾಮರ : ಜಯಂತ್ ನಡುಬೈಲು.

ಪಣಂಬೂರು:- ಹಿಂದುಳಿದ ವರ್ಗಗಳಿಗೆ ದೈರ್ಯ ತುಂಬಿ ಅವರ ಬದುಕಿನಲ್ಲಿ ಭರವಸೆ ಬೆಳಕು ಕಾಣಲು ಕಾರಣರಾಗಿದ್ದ ಬ್ರಹ್ಮಶ್ರೀನಾರಾಯಣಗುರುಗಳ ತತ್ವ ಸಂದೇಶ ಸಾರ್ವಕಾಲಿಕ ಮತ್ತು ಅಜರಾಮರವಾಗಿದ್ದು, ಇಂದಿನ ದಿನಗಳಲ್ಲಿ ತತ್ವ ಸಂದೇಶಗಳನ್ನು ಮನೆ ಮನೆಗೆ ತಲುಪಿಸಿ, ಯುವಕರಲ್ಲಿ ಜಾಗ್ರತಿಯನ್ನು ಮೂಡಿಸಿ ಮುಂದಿನ ಪೀಳಿಗೆಗೆ ತತ್ವ ಸಂದೇಶಗಳನ್ನು ತಿಳಿಸಿ ಹೇಳುವ ಕಾರ್ಯಕ್ರಮಗಳನ್ನು ಸಂಯೋಜಿಸಿದ ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ಕಾರ್ಯಕ್ರಮ ಶ್ಲಾಘನೀಯವಾದದ್ದು ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ಹೇಳಿದರು. ದಿನಾಂಕ 18.11.2018ನೇ ರವಿವಾರದಂದು ಯುವವಾಹಿನಿ (ರಿ) […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!