Yuvavahini

ಘಟಕಗಳು

ಯುವವಾಹಿನಿ (ರಿ) ಬಂಟ್ವಾಳ ಘಟಕದ ಸದಸ್ಯರಿಂದ ಸಾಂಸ್ಕೃತಿಕ ವೈವಿಧ್ಯ

ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 164 ನೇ ಜನ್ಮದಿನಾಚರಣೆ ಪ್ರಯುಕ್ತ ದಿನಾಂಕ 09.09.2018 ರಂದು ನಾರಾಯಣರು ಸಭಾಭವನ ಗಾಣದಪಡ್ಪು ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಸದಸ್ಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಪ್ರಥಮ ಪ್ರಶಸ್ತಿ ವಿಜೇತ CPL ಖ್ಯಾತಿಯ ವೈಷ್ಣವಿ ಕಲಾವಿದೆರ್ ಕೊಯಿಲ ಇವರಿಂದ “ಕುಸಲ್ದ ಗೌಜಿ” ಎಲ್ಲರನ್ನೂ ನಗೆಕಡಲಲ್ಲಿ ಮುಳುಗಿಸಿತು. ಸಂಚಾಲಕರಾದ ಸುಂದರ ಪೂಜಾರಿ ಬೋಳಂಗಡಿ ಮತ್ತು ಮಲ್ಲಿಕಾ ಪಚ್ಚಿನಡ್ಕ ಕಾರ್ಯಕ್ರಮದ […]

Read More

ಅಧ್ಯಕ್ಷರಾಗಿ ಸುಧೀರ್ ಪೂಜಾರಿ ಆಯ್ಕೆ

ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸುಧೀರ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಸುಧೀರ್ ಎಸ್ ಪೂಜಾರಿ ಕಾರ್ಯದರ್ಶಿ : ರಾಘವೇಂದ್ರ ಎಸ್ ಪೂಜಾರಿ ಉಪಾಧ್ಯಕ್ಷರು : ಕಿಶನ್ ಪೂಜಾರಿ ಜೊತೆ ಕಾರ್ಯದರ್ಶಿ : ಜಯಂತ್ ಸಾಲ್ಯಾನ್ ಕೋಶಾಧಿಕಾರಿ : ಶ್ರೀಧರ್ ಡಿ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ರಂಜು ತುಳುರಂಗ ಪ್ರೇಮಿ ಸಮಾಜ ಸೇವೆ : ರಘು ಮಟ್ಟು ವ್ಯಕ್ತಿತ್ವ ವಿಕಸನ : ನಿತೇಶ್ […]

Read More

ಯುವವಾಹಿನಿ(ರಿ.) ಕೆಂಜಾರು- ಕರಂಬಾರು ಘಟಕದ ವತಿಯಿಂದ ಕ್ಷೇತ್ರ ದರ್ಶನ

ಕೆಂಜಾರು- ಕರಂಬಾರು : ಯುವವಾಹಿನಿ(ರಿ.) ಕೆಂಜಾರು- ಕರಂಬಾರು ಘಟಕದ ವತಿಯಿಂದ ದಿನಾಂಕ 09/09/2018 ರಂದು ಕ್ಷೇತ್ರ ದರ್ಶನ ವನ್ನು ಹಮ್ಮಿಕೊಳ್ಳಲಾಗಿತ್ತು. ಘಟಕದ ಅಧ್ಯಕ್ಷ ಗಣೇಶ್ ಅರ್ಬಿ ಪ್ರವಾಸಕ್ಕೆ ಚಾಲನೆ ನೀಡಿದರು.60 ಜನ ಸದಸ್ಯ ರನ್ನು ಒಳಗೊಂಡ ತಂಡವು ಬೆಳಿಗ್ಗೆ 6 ಗಂಟೆಗೆ ಗುರುಸ್ಮರಣೆ ಯೊಂದಿಗೆ ಶ್ರೀ ದೇವಿ ಭಜನಾ ಮಂದಿರ ಕೆಂಜಾರು-ಕರಂಬಾರು ಇಲ್ಲಿಂದ ಹೊರಟಿತು.6:45 ಕ್ಕೆ ಮುಲ್ಕಿ ತಲುಪಿ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವರ ದರ್ಶನ ಪಡೆದು, ಬೆಳಿಗ್ಗಿನ ಉಪಹಾರವನ್ನು ಮುಗಿಸಿ 8:45 ಕ್ಕೆ ಉಡುಪಿ ತಲುಪಿದೆವು. […]

Read More

ಶಿಕ್ಷಕರ ದಿನದ ಸಂಭ್ರಮಾಚರಣೆ

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಕೊಲ್ಯ ಬಿಲ್ಲವ ಸೇವಾ ಸಮಾಜ ಸಭಾಭವನದಲ್ಲಿ ದಿನಾಂಕ 05-09-2018 ರಂದು, ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಸೋಮೇಶ್ವರ , ಶ್ರೀ ನಾರಾಯಣ ಗುರು ಮಹಿಳಾ ಮಂಡಳಿ, ಯುವವಾಹಿನಿ (ರಿ) ಕೊಲ್ಯ ಘಟಕ ಸಂಸ್ಥೆಗಳಲ್ಲಿನ ಒಟ್ಟು ಹದಿಮೂರು ಜನ ಶಿಕ್ಷಕರನ್ನು ಈ ಸಂದರ್ಭದಲ್ಲಿ ಗೌರವಿಸಿ, ಸನ್ಮಾನಿಸಲಾಯಿತು ಯುವವಾಹಿನಿ (ರಿ) ಕೊಲ್ಯ ಘಟಕದ ವಿದ್ಯಾರ್ಥಿ ಸಂಘಟನಾ ಕಾರ್ಯದರ್ಶಿಯಾದ ಸೌಜನ್ಯ ರವರು ಗುರು-ಶಿಷ್ಯರ ಸಂಬಂಧದ ಕುರಿತು ಸಿದ್ಧಪಡಿಸಿದ […]

Read More

ಗುರುವಿನ ಸ್ಮರಣೆ ಸದಾಕಾಲ ಇರಲಿ. : ಜಯಂತ್ ನಡುಬೈಲ್

ಮುಲ್ಕಿ : ಶಿಕ್ಷಕನಿಗೂ ವಿದ್ಯಾರ್ಥಿಗೂ ಅವಿನಾಭಾವ ಸಂಬಂಧವಿದೆ. ಮಗು ಮೊದಲು ಶಾಲೆಗೆ ಹೋದಾಗ ಶಿಕ್ಷಕ ಹೇಳಿದ್ದನೆಲ್ಲ ನಂಬುತ್ತದೆ. ಮಗುವಿನ ಜಗತ್ತಿನಲ್ಲಿ ಶಿಕ್ಷಕನೇ “ರೋಲ್ ಮಾಡೆಲ್”, ಅವರೇ “ಸೂಪರ್ ಮ್ಯಾನ್”. ತನ್ನ ಗುರುಗಳಿಗೆ ತಿಳಿಯದ ವಿಷಯವೇ ಇಲ್ಲ ಎಂದು ಭಾವಿಸಿಕೊಳ್ಳುತ್ತದೆ. ಇಂಥ ಕಾಲದಲ್ಲಂತೂ ಶಿಕ್ಷಕನ ಜವಾಬ್ದಾರಿ ನಿಜವಾಗಿಯೂ ಮಹತ್ವದ್ದಾಗಿರುತ್ತದೆ. ಎಲ್ಲ ವಿಷಯಗಳಲ್ಲೂ ಸಮಾನತೆ ಕಾಯ್ದುಕೊಂಡು ಆರೋಗ್ಯಪೂರ್ಣ ಸಮಾಜಕ್ಕಾಗಿ ಆರೋಗ್ಯ ಪೂರ್ಣ ಪ್ರಜೆಯನ್ನು ರೂಪಿಸುವ ಜವಾಬ್ದಾರಿ ಗುರುವಿನದು. ಈ ಹಂತದಲ್ಲಿ ನೀಡಿದ ಶಿಕ್ಷಣವೇ ಮಗುವನ್ನು ಜವಾಬ್ದಾರಿಯುತ ಪ್ರಜೆಯಾಗಿ ಬೆಳೆಸುತ್ತದೆ. ನಮ್ಮ […]

Read More

ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 05/09/2018 ರಂದು ಬುಧವಾರ ಸಂಜೆ 7 ಗಂಟೆಗೆ ಸಭೆಯ ನಂತರ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ವಹಿಸಿದ್ದರು . ವೇದಿಕೆಯಲ್ಲಿ ಮುಖ್ಯ ಅತಿಥಿಯಾದ ಕೂಳೂರು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಸೆಲಿನ್ ರಾಡ್ರಿಗಸ್ , ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿ ,ನಮ್ಮ ಘಟಕದ ಗೌರವ ಸಲಹೆಗಾರರಾದ ನೇಮಿರಾಜ್, ಕಾರ್ಯದರ್ಶಿ ಪವಿತ್ರ ಅಂಚನ್ ಹಾಗೂ ಸಂಚಾಲಕರಾದ […]

Read More

ಶಿಕ್ಷಕರಿಂದ ಸ್ವಸ್ಥ ಸಮಾಜದ ನಿರ್ಮಾಣ : ದಯಾನಂದ ಕಟೀಲ್

ಮಂಗಳೂರು : ಯುವವಾಹಿನಿಯು ಶಿಕ್ಷಕರನ್ನು ಗೌರವಿಸುವ ಮೂಲಕ ಮಾತೆಗೆ ಗೌರವ ಸಲ್ಲಿಸಿದಂತೆ, ಸಂಘಟನೆಯನ್ನು ಕಟ್ಟುವುದಕ್ಕಿಂದ ಸಂಘಟನೆಯನ್ನು ಉಳಿಸಿ ಬೆಳೆಸುವುದು ಮುಖ್ಯ, ಶಿಕ್ಷಕರು ನಿರಂತರವಾಗಿ ಕಲಿಕೆಯ ಮೂಲಕ ಶಿಕ್ಷಕರೂ ವಿದ್ಯಾರ್ಥಿ ಆದಾಗ ಮಾತ್ರ ಸಮಾಜದ ಶ್ರೇಷ್ಠ ಶಿಕ್ಷಕನಾಗಲು ಸಾಧ್ಯ. ಈ ಮೂಲಕ ಶಿಕ್ಷಕರಿಂದ ಸ್ವಸ್ಥ ಸಮಾಹದ ನಿರ್ಮಾಣವಾಗಿದೆ. ಎಂದು ಮಂಗಳೂರಿನ ಶಾರದಾ ಶಿಕ್ಷಣ ಸಮೂಹ ಸಂಸ್ಥೆಯ ಉಪ ಪ್ರಾಂಶುಪಾಲರಾದ ದಯಾನಂದ ಕಟೀಲ್ ತಿಳಿಸಿದರು. ಅವರು ದಿನಾಂಕ 04.09.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ […]

Read More

ನಾಸಿಕ್ ಬ್ಯಾಂಡ್ ತರಬೇತಿ ಶಿಬಿರ

ಹಳೆಯಂಗಡಿ : ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಸದಸ್ಯರಿಗೆ 15 ದಿನಗಳ ಉಚಿತ ನಾಸಿಕ್ ಬ್ಯಾಂಡ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 02.09.2018 ರಂದು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆಯಿತು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ನಾಣಿಲ್ ರವರು ನಾಸಿಕ್ ಬ್ಯಾಂಡ್ ಬಾರಿಸುವ ಮೂಲಕ ತರಬೇತಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಹೇಮನಾಥ ಬಿ ಕರ್ಕೆರ, ಕಾರ್ಯದರ್ಶಿ ಚಂದ್ರಿಕಾ ಪ್ರವೀಣ್ ಕೋಟ್ಯಾನ್, ಭಾಸ್ಕರ್ ಸಾಲಿಯಾನ, ಮೋಹನ್ ಎಸ್ […]

Read More

ಕ್ರಿಯಾಶೀಲ ಮನಸುಗಳಿಂದ ಕ್ರಿಯಾಶೀಲ ಕಲ್ಪನೆಗಳ ಸ್ರಷ್ಟಿ : ಜಯಂತ್ ನಡುಬೈಲ್

ಸಸಿಹಿತ್ಲು : ಕ್ರೀಯಾಶೀಲ ಮನಸುಗಳು ಇದ್ದಾಗ ಕ್ರೀಯಾತ್ಮಕ ಕಲ್ಪನೆಗಳು ಹುಟ್ಟಿಕೊಳ್ಳುತ್ತದೆ, ಮಾಡುವ ಕೆಲಸದಲ್ಲಿ ಬದ್ದತೆ ಇದ್ದಾಗ ಲಭಿಸುವ ಫಲಿತಾಂಶವೂ ಫಲಪ್ರದವಾಗಿರುತ್ತದೆ ಇದಕ್ಕೆ ಯುವವಾಹಿನಿ ಸಸಿಹಿತ್ಲು ಘಟಕ ಹಮ್ಮಿಕೊಂಡಿರುವ ಶ್ರೀಕೃಷ್ಣ ವೇಷ ಸ್ಪರ್ಧೆಯೇ ಸಾಕ್ಷಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲ್ ತಿಳಿಸಿದರು. ಅವರು, ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆಶ್ರಯದಲ್ಲಿ ದಿನಾಂಕ 01.09.2018 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ಮತ್ತು ಲಯನ್ಸ್-ಲಯನೆಸ್ ಕ್ಲಬ್ […]

Read More

ಯಕ್ಷ ಸಂಭ್ರಮ – 2018

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ, ರೋಟರಿ ಕ್ಲಬ್ ಮಂಗಳೂರು ಪೂರ್ವ, ರೋಟರಿ ಸಮುದಾಯ ದಳ ಕೊಲ್ಯ,ಸೋಮೇಶ್ವರ,ಬಿಲ್ಲವ ಸೇವಾ ಸಮಾಜ(ರಿ) ಕೊಲ್ಯಇದರ ಸಹಭಾಗಿತ್ವದಲ್ಲಿ “ಯಕ್ಷ ಸಂಭ್ರಮ -2018″ಯಕ್ಷಗಾನ ಪ್ರದರ್ಶನ ಹಾಗೂ ಅಭಿನಂದನಾ ಕಾರ್ಯಕ್ರಮವು ದಿನಾಂಕ 01/09/2018 ನೇ ಶನಿವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ , ಕೊಲ್ಯದಲ್ಲಿ ಜರಗಿತು. ಯಕ್ಷ ಸಂಭ್ರಮ – 2018 ಇದರ ಸಭಾ ಕಾರ್ಯಕ್ರಮವನ್ನು ಬಂಟರ ಸಂಘ ಕಾವೂರು ಇದರ ಅಧ್ಯಕ್ಷರಾದ ರೋ| ಆನಂದಶೆಟ್ಟಿಯವರು ಬೆಳಗಿಸಿ ಉಧ್ಘಾಟಿಸಿ ಶುಭ ಹಾರೖೆಸಿದರು. ಯಕ್ಷಗುರುಗಳಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!