17-03-2026, 8:00 PM
ಸುರತ್ಕಲ್: ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 17-03-2026 ರಂದು ಕುಳಾಯಿ ಮಹಿಳಾ ಮಂಡಲದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಹುಲ್ ಎ. ಅಮೀನ್ ಹಾಗೂ ಮಹಿಳಾ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್ ಉಪಸ್ಥಿತರಿದ್ದರು.ಮಹಿಳಾ ದಿನಾಚರಣೆಯ ಅಂಗವಾಗಿ ನಾಟಿನೈದ್ಯರಾದ ಸೇಸಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಮಹಿಳೆಯರಿಗಾಗಿ ವಿಶೇಷ ಆಟಗಳನ್ನು ಆಯೋಜಿಸಲಾಗಿದ್ದು, ಭಾಗವಹಿಸಿದವರು ಉತ್ಸಾಹದಿಂದ ಪಾಲ್ಗೊಂಡರು.ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಎಲ್ಲಾ […]
Read More
17-03-2026, 8:00 PM
ಕೊಣಾಜೆ: ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಆಶ್ರಯದಲ್ಲಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಇದರ ಸಹಯೋಗದಲ್ಲಿ ದಿನಾಂಕ 17-03-2026 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಬಾಬು ಬಂಗೇರ ವಹಿಸಿಕೊಂಡಿದ್ದು, ಕೊಣಾಜೆ ಬ್ರಹ್ಮಶ್ರೀ ನಾರಾಯಣಗುರು ಸಂಘದ ಅಧ್ಯಕ್ಷರಾದ ವಿಜೇತ್ ಪಜೀರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿ (ರಿ.) ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಘಟಕದ […]
Read More
15-03-2026, 4:00 PM
ಮೂಡುಬಿದಿರೆ : ಯುವವಾಹಿನಿ ಮೂಡುಬಿದಿರೆ ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ಗಿರೀಶ್ ಕೋಟ್ಯಾನ್ ಮಾರೂರು ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು : ಸಂಪತ್ ಪೂಜಾರಿ ನೆತ್ತೋಡಿದ್ವಿತೀಯ ಉಪಾಧ್ಯಕ್ಷರು: ಜೀವಿತಾ ಶಂಕರ್ಕಾರ್ಯದರ್ಶಿ : ಅಶ್ವಿನ್ ಪೂಜಾರಿಕೋಶಾಧಿಕಾರಿ : ಜಯಶೀಲಾ ಎಸ್ ಪೂಜಾರಿಜೊತೆ ಕಾರ್ಯದರ್ಶಿ : ಅಕ್ಷತಾ ಆರ್ ಮಾರೂರುಜೊತೆ ಕಾರ್ಯದರ್ಶಿ: ಮೇಘನಾ ಅರೋಗ್ಯನಿರ್ದೇಶಕರು : ಶುಭಕರ್ ಅಂಚನ್ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶುಭಲಕ್ಷ್ಮಿ ತೋಡಾರ್ಮಹಿಳಾ ಸಂಘಟನೆ: ಪಾವನ ಸಂತೋಷ್ ಮತ್ತು ಸುಮಿತ್ರಾ ವಿಶ್ವನಾಥ್ಕ್ರೀಡಾ ನಿರ್ದೇಶಕರು : ಹರೀಶ್ […]
Read More
15-03-2026, 2:00 PM
ಮೂಡುಬಿದಿರೆ, ಮಾ.15: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ 2026-27ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಮೂಡುಬಿದಿರೆಯ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಮೃತ ಸಭಾಭವನದಲ್ಲಿ ಭಾನುವಾರ ಜರುಗಿತು.ಕಾರ್ಯಕ್ರಮವನ್ನು ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಡಿಮೈಲಿಗೆ ವಿರೋಧಿಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಯುವವಾಹಿನಿ ಸಂಘಟನೆ ಮತ್ತಷ್ಟು ಎತ್ತರಕ್ಕೆ ಬೆಳೆಯಬೇಕು ಹಾಗೂ ಹಿರಿಯರ ಮಾರ್ಗದರ್ಶನದಲ್ಲಿ ಬಲವಾಗಿ ಬೇರೂರಬೇಕು […]
Read More
15-03-2026, 11:00 AM
ಮಂಗಳೂರು :ಯುವವಾಹಿನಿ (ರಿ.) ಬಜಪೆ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಬಜಪೆ ಪಟ್ಟಣ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ ಹಾಗೂ ಆಳ್ವಾಸ್ ಆಸ್ಪತ್ರೆ, ಮೂಡಬಿದ್ರೆ ಇವರ ಸಹಯೋಗದೊಂದಿಗೆ ಮಾರ್ಚ್ 15, 2026 ರಂದು ಬಜಪೆ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ-ಕರಂಬಾರು ಅಧ್ಯಕ್ಷ ಶಿವರಾಮ್ ಪೂಜಾರಿ ದೀಪ ಪ್ರಜ್ವಲನೆ ಮಾಡುವ ಮೂಲಕ ಶಿಬಿರ […]
Read More
15-03-2026, 10:00 AM
ಬಂಟ್ವಾಳ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ರ ಲೋಗೋವನ್ನು ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹಾಗೂ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಅನಾವರಣಗೊಳಿಸಿದರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು […]
Read More
14-03-2026, 2:00 PM
ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ಸಖೀ […]
Read More
14-03-2026, 2:00 PM
ಮಂಗಳೂರು : ಮಹಿಳಾ ದಿನಾಚರಣೆಯ ಸಂಭ್ರಮವು ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ಪ್ರತಿದಿನವೂ ಸಂತೋಷ, ಸಂಭ್ರಮ ಹಾಗೂ ಸಕಾರಾತ್ಮಕ ಚಿಂತನೆಗಳೊಂದಿಗೆ ಆಚರಿಸಬೇಕಾಗಿದೆ ಎಂದು ರೂವಾರಿ.ಕಾಮ್ ಡಿಜಿಟಲ್ ಪತ್ರಿಕೆಯ ಪ್ರಧಾನ ಸಂಪಾದಕಿ ರತ್ನಾವತಿ ಜೆ. ಬೈಕಾಡಿ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಮಾರ್ಚ್ 14, 2026 ರಂದು ಸಂಜೆ 5 ಗಂಟೆಗೆ ಯುವವಾಹಿನಿ ಸಭಾಂಗಣದಲ್ಲಿ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮಹಿಳೆಯರು “ಇತರರು ಏನು ಹೇಳುತ್ತಾರೆ” ಎಂಬ ಕೀಳರಿಮೆಯನ್ನು ತೊರೆದು, […]
Read More