Yuvavahini

ಘಟಕಗಳು

ಜಾತಿ ಭೇದ ಮತ ದ್ವೇಷ ಇಲ್ಲದ ಬೆಳಕು ದೀಪಾವಳಿ

ಬೆಳಕಿನ ಹಬ್ಬ ದೀಪಾವಳಿಯನ್ನು ಯುವವಾಹಿನಿ ಕಾಪು ಘಟಕದ ನೇತೃತ್ವದಲ್ಲಿ ಕಾಪು ಕೊರಗಜ್ಜ ದೈವಸ್ಥಾನದ ಬಳಿ ಕೊರಗರ ಕಾಲೋನಿಯಲ್ಲಿ ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು. ಮಹಿಳೆಯರಿಗೆ ಸೀರೆ, ಗಂಡಸರಿಗೆ ಶಾಲು, ಲುಂಗಿ ಡ್ರೆಸ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ಕಾಲೋನಿಯ ಕುಟುಂಬಗಳ ಸದಸ್ಯರು ಈ ವಿಶಿಷ್ಟ ದೀಪಾವಳಿಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಿಸಿ ಮಾತನಾಡಿ, ಹಿಂದೂಗಳ ದೊಡ್ಡ ಹಬ್ಬ ಆಗಿರುವ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಆಚರಣೆಗೆ ಯಾವುದೇ ಜಾತಿ, ಮತಗಳ ಭೇದ ಭಾವ […]

Read More

ಬಾಳಿಗೊಂದು ಆಶಾದೀಪ

ಮನುಷ್ಯ ಬದುಕಲು ಆಹಾರ ಎಷ್ಟು ಮುಖ್ಯವೋ ವಾಸ ಮಾಡಲು ಮಮನೆಯೂ ಅಷ್ಟೇ ಮುಖ್ಯ. ಇದನ್ನರಿತ ಯುವವಾಹಿನಿ (ರಿ) ಕೂಳೂರು ಘಟಕವು ಅನಾರೋಗ್ಯರೂ, ಕಡುಬಡವರೂ ಆದ ಗುರುವಪ್ಪ ಪೂಜಾರಿ ಯವರ ಮನೆಯ ದುರಸ್ಥಿ ಕೆಲಸ ಮಾಡುವ ಯೋಜನೆ ಹಾಕಿಕೊಂಡಿತು. ಆ ಯೋಜನೆಯು ಪೂರ್ಣಗೊಂಡು, ದೀಪಾವಳಿಯ ಶುಭ ದಿನ ದಿನಾಂಕ 28.10.19 ರಂದು ಸಂಜೆ 6 ಗಂಟೆಗೆ ಸರಿಯಾಗಿ ದೀಪ ಬೆಳಗುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ಭಾವನಾತ್ಮಕ […]

Read More

ತುಳುವೆರೆ ತುಡರ ಪರ್ಬ

ಯುವವಾಹಿನಿ (ರಿ.) ಮುಲ್ಕಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ವಾಗಿರುವ ” ತುಳುವೆರೆ ತುಡರ ಪರ್ಬ” ಕಾರ್ಯಕ್ರಮ ದಿನಾಂಕ 26.10 .2019 ರಂದು ಸಂಜೆ 6 .30ಕ್ಕೆ ಸರಿಯಾಗಿ ನಮ್ಮ ಘಟಕದ ಅಧ್ಯಕ್ಷ ರಾದ ಸತೀಶ್ ಕಿಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ಜರಗಿತು. ಸಭಾಕಾರ್ಯಕ್ರಮದ ಪ್ರಾರಂಭದಲ್ಲಿ ವರುಣ್ ಪೂಜಾರಿ ಯವರು ಪ್ರಾರ್ಥನೆ ಗೈದರು. ಅಧ್ಯಕ್ಷ ರಾದ ಸತೀಶ್ ಕಿಲ್ಪಾಡಿಯವರು ಬಂದ ಅತಿಥಿ ಗಣ್ಯ ರಿಗೆ ಹಾಗೂ ಉಪಸ್ಥಿತರಿದ್ದ ಎಲ್ಲರಿಗೂ ಸ್ವಾಗತ ಕೋರಿ ಅತಿಥಿ ವರ್ಯರನ್ನು ಶಾಲು […]

Read More

ನಾರಾಯಣಗುರುಗಳ ಜೀವನ ಸಂದೇಶ ಗೋಷ್ಠಿ 2019

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ ರಿ. ಮೂಡಬಿದ್ರೆ ಘಟಕ ಹಾಗೂ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ರಿ. ಮೂಡಬಿದ್ರೆ ಇದರ ಸಹಯೋಗದೊಂದಿಗೆ ದಿನಾಂಕ 27 10 2019ನೇ ಆದಿತ್ಯವಾರದಂದು ಬೆಳಿಗ್ಗೆ ಗಂಟೆ ಒಂಬತ್ತು ಮೂವತ್ತಕ್ಕೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮೂಡಬಿದ್ರೆಯಲ್ಲಿ ನಾರಾಯಣಗುರುಗಳ ಜೀವನ ಸಂದೇಶ ಗೋಷ್ಠಿ 2019 ಈ ಕಾರ್ಯಕ್ರಮವನ್ನು ಯುವವಾಹಿನಿ ರಿ. ಕೇಂದ್ರ ಸಮಿತಿಯ ಅಧ್ಯಕ್ಷರಾದ […]

Read More

ಅಶಕ್ತ ಕೈಗಳಿಗೆ ನೆರವಿನ ನಂದಾದೀಪ

ದಿನಾಂಕ 24.10.19 ರಂದು ಸಂಜೆ 5.30 ಕ್ಕೆ ಸರಿಯಾಗಿ ಯುವವಾಹಿನಿ ಕೂಳೂರು ಘಟಕದ ವತಿಯಿಂದ ದೀಪಾವಳಿ ಪ್ರಯುಕ್ತ 5 ಕಡು ಬಡವ ಕುಟುಂಬಕ್ಕೆ ದೀಪಾವಳಿ ಆಚರಿಸಲು ಹಾಗೂ ಒಂದು ತಿಂಗಳಿಗೆ ಬೇಕಾದ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಮೊದಲಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ದಲ್ಲಿ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ 20 ಜನ ಸದಸ್ಯರೊಂದಿಗೆ ಪದ್ಮನಾಭ ಕುಲಾಲ್, ದಿ. ಗೋಪಾಲ ಪೂಜಾರಿ, ಅಪ್ಪು ಆಚಾರಿ, ಗುರುವಪ್ಪ ಪೂಜಾರಿ ಒಟ್ಟು 5 ಮನೆಗಳಿಗೆ ವಿತರಿಸಲಾಯಿತು. […]

Read More

ಶಿವಗಿರಿ ಯಾತ್ರೆ

  ವು ದಿ 20/10/2019 ರಂದು 2 ದಿನದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ವರ್ಕುಲ,ಚೆoಬಳಂತಿ, ಅರವಿಪುರ,ಮರುತಮಲೇ, ಕನ್ಯಾಕುಮಾರಿ, ಅನಂತ ಪದ್ಮನಾಭ ಮುಂತಾದ ಪುಣ್ಯಕ್ಷೇತ್ರಕ್ಕೆ ಭೇಟಿಕೊಡಲಾಯಿತು. ಒಟ್ಟು 50 ಮಂದಿ ಯಾತ್ರಿಗಳು ಪಾಲ್ಗೊಂಡಿದ್ದರು.

Read More

ಕಮಲಶಿಲೆ, ಹಂಪಿ, ಮಂತ್ರಾಲಯ ಪ್ರವಾಸ

  ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 18 ರಿಂದ 21 ರವರೆಗೆ ಕಮಲಶಿಲೆ, ಹಂಪಿ, ಮಂತ್ರಾಲಯ ಪ್ರವಾಸ ಹಮ್ಮಿಕೊಂಡಿತು. ಘಟಕದ ಉಪಾಧ್ಯಕ್ಷರಾದ ಪವಿತ್ರ ಅಮೀನ್ ರವರ ಸಂಚಾಲಕತ್ವದಲ್ಲಿ 40 ಜನರ ತಂಡ  ದಿನಾಂಕ 18.10.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಿಂದ ಹೊರಟು ಕಮಲಶಿಲೆ ದೇವರ ದರ್ಶನ ಪಡೆದು,  ಪ್ರಯಾಣ ಮುಂದುವರೆಸಿ 19.10.19 ರ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಹೊಸಪೇಟೆ ತಲುಪಿ ಅಲ್ಲಿ ಉಪಹಾರದ ನಂತರ ಹಂಪಿ ತಲುಪಿದೆವು.  […]

Read More

ಉನ್ನತವಾದ ಮೂರು ಪ್ರವಾಸಗಳು

ದಿನಾಂಕ 05.09.2019 ರಿಂದ 12.09.2019 ರವರೆಗೆ ಮಂಗಳೂರು ಘಟಕದ 36 ಜನರ ತಂಡವು ತಮ್ಮ ಬಂಧುಗಳೊಂದಿಗೆ ಗುಜರಾತ್ ಪ್ರವಾಸ ಕೈಗೊಂಡಿತ್ತು. ಈ ಪ್ರವಾಸದಿಂದ ಪ್ರೇರೆಪಿತಗೊಂಡ ನಮ್ಮ ಘಟಕದ ಎರಡನೇ ತಂಡವು 43 ಜನರ ಬಂಧುಗಳೊಂದಿಗೆ ದಿನಾಂಕ 10.10.2019 ರಿಂದ 17.10.2019 ರವರೆಗೆ ಗುಜರಾತ್ ಪ್ರವಾಸ ವನ್ನು ಹಮ್ಮಿಕೊಂಡಿತ್ತು. ಈ ಎರಡು ತಂಡಗಳು ಗುಜರಾತಿನಲ್ಲಿರುವ ದ್ವಾರಕ ಮಂದಿರ, ಬೆಟ್ ದ್ವಾರಕ, ರುಕ್ಕ್ಮಿನಿ ಮಾತಾ ಮಂದಿರ, ನಾಗೇಶ್ವರ ಜೋತರ್ಲಿಂಗ, ಗೋಪಿತಲಾಬ್, ಕೃಷ್ಣ ಸುಧಾಮ ದೇವಸ್ಥಾನ, ಸೋಮಾನಾಥ ಜೋತಿರ್‍ಲಿಂಗ, ಅಹಮದಾಬಾಧ್ ನಗರ, […]

Read More

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 165ನೇ ಜನ್ಮ ದಿನಾಚರಣೆ

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕಡಬ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಕಡಬ, ಮರ್ದಾಳ,ಆಲಂಕಾರು ವಲಯಗಳ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 165ನೇ ಜನ್ಮ ದಿನಾಚರಣೆ ಪ್ರಯುಕ್ತ ಗುರುಪೂಜೆ, ಭಜನೆ, ಧಾರ್ಮಿಕ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ 20.10.2019 ರಂದು  ನಡೆಯಿತು. ಈ ಸಂದರ್ಭದಲ್ಲಿ ನಮ್ಮ ಸಮಾಜದ ಗುರುಗಳಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ  ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ , ಮಠಾಧೀಶರು  ಶ್ರೀರಾಮಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದನಗರ ಧರ್ಮಸ್ಥಳ ಇವರು ಆಶೀರ್ವಚನ […]

Read More

ಕ್ರಿಯಾತ್ಮಕ ಮನಸುಗಳ ಸಂಘಟನೆಯೇ ಯುವವಾಹಿನಿ: ಮುದ್ದು ಮೂಡುಬೆಳ್ಳೆ

“ಯುವವಾಹಿನಿವೆಂಬುದು ಕ್ರಿಯಾತ್ಮಕ ಚಟುವಟಿಕೆಗಳನ್ನು ಮಾಡುವ ಯುವಮನಸ್ಸುಗಳನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಗಳಲ್ಲಿ ಉತ್ತಮ ರೀತಿಯಲ್ಲಿ ತೊಡಗಿಕೊಳ್ಳುವ ಒಂದು ಅದ್ಭುತ ಸಂಘಟನೆ, ಚಂಚಲತೆಯ ಯುವಮನಸ್ಸುಗಳನ್ನು ಧನಾತ್ಮಕವಾದ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಯುವವಾಹಿನಿಯ ಬದ್ಧತೆ ಅಭಿನಂದನೀಯವಾದುದು” ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಹೇಳಿದರು. ಅವರು ದಿನಾಂಕ 20-10- 2019ರ ರವಿವಾರದಂದು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ(ರಿ.) ಮಾಣಿ ಘಟಕದ 2019-20 ನೇ ಸಾಲಿನ ನೂತನ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!