11-08-2019, 4:06 PM
ಪುತ್ತೂರು : ಯುವವಾಹಿನಿ ಕೇಂದ್ರ ಸಮಿತಿಯ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿಯ 33ನೇ ನೂತನ ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು, ಪ್ರಥಮ ಉಪಾಧ್ಯಕ್ಷರಾಗಿ ಡಾ.ರಾಜಾರಾಂ ಕೆ.ಬಿ, 2ನೇ ಉಪಾಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ , ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಸ್.ಆರ್ […]
Read More
11-08-2019, 3:56 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ 2019 ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕವನ್ನು ಐಪಿಎಸ್ ಅಧಿಕಾರಿ `ಕರ್ನಾಟಕದ ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಾಗರೋತ್ತರ ಉದ್ಯಮಿ ಮಸ್ಕತ್ನಲ್ಲಿನ ಡಾ|ಸಿ.ಕೆ ಅಂಚನ್, ತುಳುರಂಗದ ಚಿತ್ರನಟಿ ನವ್ಯಾ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ […]
Read More
11-08-2019, 3:35 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಡಾಕ್ಟರೇಟ್ ಪದವಿ ಪಡೆದ ಬಿಲ್ಲವ ಸಮುದಾಯದ ಡಾ| ಸಂತೋಷ್ ಕುಮಾರ್ ನೆಲ್ಲಿಕಟ್ಟೆ, ಡಾ|ಮನೋಹರ್, ಡಾ| ಲತಾ ಆರ್ ಕೋಟ್ಯಾನ್, ಡಾ|ಶಿಲ್ಪಶ್ರೀರವರಿಗೆ ಶಾಲು ಹೊದಿಸಿ ಯುವವಾಹಿನಿ […]
Read More
11-08-2019, 3:20 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ […]
Read More
11-08-2019, 2:47 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಸಂಪನ್ನಗೋಂಡಿತು. ಬಿಲ್ಲವರು ಬಹಳ ಧೈರ್ಯವಂತವರು: ಅಣ್ಣಾಮಲೈ ಬಿಲ್ಲವರು ಬಹಳ ಧೈರ್ಯವಂತವರು. ಯುವಕರ ಶಕ್ತಿ ಎನಿಸಿಕೊಂಡ `ಧೈರ್ಯ’ ದುರ್ಬಳಕೆ ಆಗದಂತೆ ನಮ್ಮ ವ್ಯಕ್ತಿತ್ವವಿರಬೇಕು. ಮತ್ತೊಬ್ಬರಿಗೆ ನಮ್ಮಿಂದ ಉಪದ್ರವವಾಗದು ಎನ್ನುವುದೇ ನಮ್ಮ `ಶಕ್ತಿ’ ಎನಿಸಿದೆ. ನಾವು ವ್ಯವಹರಿಸುವ ಯಾವುದೇ ಕ್ಷೇತ್ರವಿರಲಿ, ನಮ್ಮಲ್ಲಿನ ಒಳ್ಳೆತನವನ್ನು, ಸಾಧನಾಶೀಲ ಪ್ರವೃತ್ತಿಯನ್ನು ಇತರರಿಗೆ ತೋರಿಸುವುದೇ […]
Read More
11-08-2019, 2:46 PM
https://youtu.be/1QEYnPIiQ18
Read More
11-08-2019, 3:42 AM
ಅದು 1983 ರ ಸೆಪ್ಟೆಂಬರ್ 29 ಶ್ರೀಮತಿ ಪುಷ್ಪ ಮತ್ತು ಗೋಪಾಲ್ ಕುಕ್ಯಾನ್ ದಂಪತಿ ಮಗನಾಗಿ ಕಡಲ ತಡಿಯ ಸುಂದರ ದ್ವೀಪ ಪ್ರದೇಶ ಸಸಿಹಿತ್ಲು ಎಂಬ ಗ್ರಾಮದಲ್ಲಿ ಜನಿಸಿದ ಕುವರನೆ ಯುವವಾಹಿನಿಯ 32ನೇ ನಾಯಕ ನರೇಶ್ ಕುಮಾರ್ ಸಸಿಹಿತ್ಲು ವೃತ್ತಿಯಲ್ಲಿ ಆರೋಗ್ಯ ಇಲಾಖೆಯ ಯೋಜನೆ ಯಿಂದರ ವ್ಯವಸ್ಥಾಪಕರಾಗಿರುವ ನರೇಶ್ ಕುಮಾರ್ ಅವರು, ಪ್ರವೃತ್ತಿಯಲ್ಲಿ ಲೇಖಕ, ನಾಟಕಕಾರ, ನಿರ್ದೇಶಕ, ನೃತ್ಯಪಟುವಾಗಿ ಗುರುತಿಸಿಕೊಂಡವರು. ಮೂಲ ಜಾನಪದ ಕುಣಿತಗಳ ಅಧ್ಯಯನ, ತರಭೇತಿ ಮತ್ತು ಪ್ರದರ್ಶನದ ವಿಶೇಷ ಆಸಕ್ತಿ ಹೊಂದಿರುವ ಇವರು, ನೇಪಾಳ, […]
Read More
04-08-2019, 6:28 AM
ವೇಣೂರು: ಯುವ ಸಮುದಾಯಕ್ಕೆ ಬೌದ್ಧಿಕ ಚಿಂತನೆಯನ್ನು ಮೂಡಿಸುವ ಮತ್ತು ಮಾನಸಿಕವಾಗಿ ಮನಸ್ಸನ್ನು ಕಟ್ಟುವ ಕೆಲಸ ಆಗಬೇಕು ಎಂದು ಮೂಡಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಡಾ| ಯೋಗೀಶ್ ಕೈರೋಡಿ ಹೇಳಿದರು. ಬೆಳ್ತಂಗಡಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ವೇಣೂರು ಯುವವಾಹಿನಿ ಘಟಕದ ಆಶ್ರಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕೊಕ್ರಾಡಿ ಇದರ ಆತಿಥ್ಯದಲ್ಲಿ ಆ. ೪ರಂದು ಕೊಕ್ರಾಡಿ ಶ್ರೀ ಗು.ಸ್ವಾ.ಸೇ. ಸಂಘದ ಸಭಾಂಗಣದಲ್ಲಿ ಜರಗಿದ ಸಂಸ್ಕೃತಿ ಸಂಪದ ಸರಣಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು […]
Read More
31-07-2019, 5:19 AM
ಕೂಳೂರು : ಯುವವಾಹಿನಿಯಂತಹ ಸಂಘಟನೆ ಇರುವುದರಿಂದ ದೇಶಕ್ಕಾಗಿ ಪ್ರಾಣ ಕೊಟ್ಟ ಯೋಧರು ಅಮರರಾಗುತ್ತಾರೆ. ನಾನು ಸತ್ತರೆ ಸೈನಿಕನಾಗಿಯೇ ಸಾಯುತ್ತೇನೆ ಎಂದು ಲೆಫ್ಟಿನೆಂಟ್ ಕರ್ನಲ್ ಗ್ರೇಶಿಯಸ್ ಸಿಕ್ವೇರ ಹೇಳಿದರು. ಅವರು ದಿನಾಂಕ 31.07.19 ರಂದು ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ನಡೆದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು. ಇನ್ನೋರ್ವ ಅತಿಥಿ ಸುಬೇದಾರ್ ಜೋಧಾ ಸಿಂಗ್ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ […]
Read More
28-07-2019, 4:53 PM
ಮಂಗಳೂರು : ದಿನಾಂಕ 28.07.2019 ರಂದು ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಕಲ್ ನಲ್ಲಿ ಉಚಿತ ಬ್ರಹತ್ ವೈದ್ಯಕೀಯ ಶಿಬಿರ ಹಾಗೂ ಕ್ಯಾನ್ಸರ್ ಅರಿವು ,ಮಾಹಿತಿ ಮತ್ತು ತಪಾಸನಾ ಶಿಬಿರ ನಡೆಯಿತು. ಈ ಕಾರ್ಯಕ್ರಮವೂ ಲಯನ್ಸ್ ಕ್ಲಬ್ ಮಂಗಳೂರು ಕುಡ್ಲ ಹಾಗೂ ಸ್ವಾತಿ ಹೋಮಿಯೋಪತಿ ಕ್ಲಿನಿಕ್ ಇದರ ಸಹಯೋಗದಲ್ಲಿ ನಡೆದಿದ್ದು, ಓಂಕಾಲಜಿ ವಿಭಾಗ, ಯನೊಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಸಮುದಾಯ ದಂತ ವಿಭಾಗ, ಯನೊಪೋಯ […]
Read More