Yuvavahini

ಘಟಕಗಳು

ಯುವವಾಹಿನಿ (ರಿ) ಕೊಲ್ಯ ಘಟಕ ಇದರ ವತಿಯಿಂದ ಚಿಕ್ಕಮಗಳೂರು ಪ್ರವಾಸ

ಕೊಲ್ಯ ; ಯುವವಾಹಿನಿ (ರಿ) ಕೊಲ್ಯ ಘಟಕ ಇದರ ವತಿಯಿಂದ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳಲಾಯಿತು ಒಟ್ಟು 30 ಜನರ ತಂಡ ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು ಈ ಪ್ರವಾಸದ ಸಂಪೂರ್ಣ ಜವಾಬ್ದಾರಿಯನ್ನು ನಿಕಟ ಪೂರ್ವ ಅಧ್ಯಕ್ಷರಾದ ಕುಸುಮಾಕರ್ ಕುಂಪಲ ಅವರಿಗೆ ವಹಿಸಲಾಯಿತು ಶನಿವಾರ ಬೆಳಗ್ಗೆ 5.00 ಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ದಲ್ಲಿ ಪೂಜೆಯನ್ನು ಸಲ್ಲಿಸಿ ಹೊರಡಲಾಯಿತು ಚಾರ್ಮಾಡಿ ಘಾಟಿಯಲ್ಲಿ ಬೆಳಗಿನ ಉಪಹಾರ ಮಾಡಿದೆವು ಅಲ್ಲಿಂದ ಹೊರಟು ನಾವು ಸರಿಯಾಗಿ 10.30 ಕ್ಕೆ ದೇವಿ ಗಿರಿ […]

Read More

ನಗರಕ್ಕೆ ಹಸಿರು ಮೆರಗು ಶ್ಲಾಘನೀಯ : ಶಶಿಧರ್ ಹೆಗ್ಡೆ .

ಮಂಗಳೂರು : ನಗರಕ್ಕೆ ಹಸಿರು ಮೆರುಗು ನೀಡುವ ಸಂಘಟನೆಗಳ ಕಾರ್ಯ ಶ್ಲಾಘನೀಯವಾದುದು,ಇದೊಂದು ಸಮಾಜಮುಖಿ ಕಾರ್ಯಕ್ರಮ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಸಚೇತಕರಾದ ಶಶಿಧರ್ ಹೆಗ್ಡೆ ತಿಳಿಸಿದರು. ಅವರು ದಿನಾಂಕ 14/07/2019ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ ಹಾಗೂ SPYSS ಕರ್ನಾಟಕ ನೇತ್ರಾವತಿ ವಲಯ ಮಂಗಳೂರು, ಮಹಾಲಿಂಗೇಶ್ವರ ಉಪವಲಯದ ಆಶ್ರಯದಲ್ಲಿ ಮಂಗಳೂರಿನ ಕೊಟ್ಟರಚೌಕಿಯಿಂದ ಕೊಟ್ಟಾರದವರೆಗೆ ರಸ್ತೆ ವಿಭಜಕದಲ್ಲಿ ಹೂ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಜ್ಞಾನೋದಯ ಭಜನಾ […]

Read More

ಯುವವಾಹಿನಿ (ರಿ) ವೇಣೂರು ಘಟಕದ ವಿದ್ಯಾರ್ಥಿ ವಿಭಾಗ ಉದ್ಘಾಟನೆ

ವೇಣೂರು : ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವ ಗುಣವನ್ನು ಮೈಗೂಡಿಸಿಕೋಂಡು ಸಮಾಜದ ಆಸ್ತಿಯಾಗಬೇಕು ,ಅಪರಾಧ ಮಕ್ತ ,ದುಶ್ಚಟ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದಾಗಿದೆಯೆಂದು ಅಂಡಿಂಜೆ ಸರಕಾರಿ ಶಾಲೆಯ ಅಧ್ಯಾಪಕರಾದ ಶಶಿಧರ ಕೆ ಅಂಡಿಂಜೆ ನುಡಿದರು, ಅವರು ಯುವವಾಹಿನಿ (ರಿ) ವೇಣೂರು ಘಟಕದ ವಿದ್ಯಾರ್ಥಿ ವಿಭಾಗದ ಉದ್ಘಾಟನೆಯನ್ನು ವೇಣೂರು ಲಯನ್ಸ್ ಭವನದಲ್ಲಿ ನೇರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿರಾಕೇಶ್ ಕುಮಾರ್ ಮಡುಕೋಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ […]

Read More

ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ವೃತ್ತಿಮಾರ್ಗದರ್ಶನ ಶಿಬಿರ

ವೇಣೂರು : ಸೂಕ್ತವಾದ ಒಂದು ಉದ್ಯೋಗವನ್ನು ಪಡೆಯಬೇಕಾದರೆ ನಾವು ಯಾವ ತೆರನಾದ ಶಿಕ್ಷಣವನ್ನು ಪಡೆಯಬೇಕು ಎಂಬ ಮಾಹಿತಿಯನ್ನು ಪಡೆದುಕೊಂಡು ಅದರಂತೆಯೇ ನಾವು ಮುನ್ನಡೆದರೆ ನಮ್ಮ ಬದುಕು ಹಸನನಾಗುವುದರಲ್ಲಿ ಯಾವುದೇ ಸಂಶಯವಿಲ್ಲಯೆಂದು ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ರಾಸಾಯನಶಾಸ್ರ ಉಪನ್ಯಾಸಕರಾದ ಸಂತೋಷ್ ಎ ಹೇಳಿದರು. ಅವರು ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ವೇಣೂರು ಲಯನ್ಸ್ ಭವನದಲ್ಲಿ ನಡೆದ ವೃತ್ತಿಮಾರ್ಗದರ್ಶನ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿ (ರಿ) ವೇಣೂರು ಘಟಕದ ಅಧ್ಯಕ್ಷರಾದ ನವೀನ್ ಪೂಜಾರಿ […]

Read More

ಯುವ ಸ್ಪಂದನ ಸೇವಾ ಯೋಜನೆಯ ಆರೋಗ್ಯ ನಿಧಿ ಇವರಿಗೆ ಹಸ್ತಾಂತರ

  ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಆರಂಭಿಸಲ್ಪಟ್ಟ “ಯುವಸ್ಪಂದನ” ಸೇವಾ ಯೋಜನೆಗೆ ಆರ್ಥಿಕ ನೆರವಿಗಾಗಿ ಹಲವಾರು ಸಮಾಜದ ವಿಧ್ಯಾರ್ಥಿಗಳು ಆರ್ಥಿಕ ನೆರವಿಗಾಗಿ ಅರ್ಜಿಗಳನ್ನು ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿ ಯುವವಾಹಿನಿ ರಿ.ಮೂಡುಬಿದಿರೆ ಘಟಕದ ಜುಲೈ ತಿಂಗಳ ಸದಸ್ಯರ ಸಭೆಯು ದಿನಾಂಕ 13-7-2019 ನೇ ಶನಿವಾರ ಬ್ರಹ್ಮಶ್ರೀ ಗುರುನಾರಯಣ ಸೇವಾ ಸಂಘ ರಿ ಮೂಡುಬಿದಿರೆ ನಡೆಯಿತು ಈ ಸಭೆಯಲ್ಲಿ ಸುಶೀಲ ಜಯಪೂಜಾರಿ ಪುತ್ತಿಲ ದರ್ಖಾಸು ಮನೆ ಕಾಶಿಪಟ್ಣ ಇವರು ತಮ್ಮ ಮೆದುಳಿನ ಶಸ್ತ್ರ ಚಿಕಿತ್ಸೆ ಪರವಾಗಿ […]

Read More

ಯುವ ಸ್ಪಂದನ ಸೇವಾ ಯೋಜನೆಯ ವಿದ್ಯಾನಿಧಿ ಶ್ರದ್ಧಾ ಇವರಿಗೆ ಹಸ್ತಾಂತರ

ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಆರಂಭಿಸಲ್ಪಟ್ಟ “ಯುವಸ್ಪಂದನ” ಸೇವಾ ಯೋಜನೆಗೆ ಆರ್ಥಿಕ ನೆರವಿಗಾಗಿ ಹಲವಾರು ಸಮಾಜದ ವಿಧ್ಯಾರ್ಥಿಗಳು ಆರ್ಥಿಕ ನೆರವಿಗಾಗಿ ಅರ್ಜಿಗಳನ್ನು ಸಲ್ಲಿಸಿದ್ದರು. ಇದರಲ್ಲಿ ಚೆನ್ನಪ್ಪ ಪೂಜಾರಿ ಇವರ ಸುಪುತ್ರಿ ಕು.ಶ್ರದ್ಧಾ ಅಯ್ಯಪ್ಪ ಮಂದಿರ ಹತ್ತಿರ ಪ್ರಾಂತ್ಯ ವಿಲೇಜ್.ಕೊಡಂಗಲ್ಲು ಇವರು ಈಗಾಗಲೇ ಡಿಗ್ರಿ ಮುಗಿಸಿ ಪ್ರಥಮ ವರ್ಷದ ಎಂ.ಕಾಂ ಅನ್ನು ಆಳ್ವಾಸ್ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದು ಈಗ ದ್ವಿತೀಯ ವರ್ಷದ ಎಂ.ಕಾಂ ನ್ನು ಮುಂದುವರಿಸಲು ಅಸಾಧ್ಯವಾಗಿದೆ ಕಾರಣ ಆರ್ಥಿಕ ಸಮಸ್ಯೆಯಾಗಿದ್ದು.ತಾಯಿ ಅಕ್ಷರದಾಸೋಹದ ಕೆಲಸಕ್ಕೆ ಹೋಗುತ್ತಿದ್ದು..ಆದ್ದರಿಂದ […]

Read More

ಯುವ ಸ್ಪಂದನ ಸೇವಾ ಯೋಜನೆಯ ವಿದ್ಯಾನಿಧಿ ರಕ್ಷಿತಾ ಇವರಿಗೆ ಹಸ್ತಾಂತರ

ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಆರಂಭಿಸಲ್ಪಟ್ಟ “ಯುವಸ್ಪಂದನ” ಸೇವಾ ಯೋಜನೆಗೆ ಆರ್ಥಿಕ ನೆರವಿಗಾಗಿ ಹಲವಾರು ಸಮಾಜದ ಬಡ ವಿಧ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರು ಆ ಮನವಿಯನ್ನು ಪರಿಶೀಲಿಸಿ. ಯುವವಾಹಿನಿ ರಿ .ಮೂಡುಬಿದಿರೆ ಘಟಕದ ಜುಲೈ ತಿಂಗಳ ಸದಸ್ಯರ ಸಭೆಯು ದಿನಾಂಕ13-7-2019 ಶನಿವಾರ “ಬ್ರಹ್ಮಶ್ರೀ ಗುರುನಾರಯಣ ಸೇವಾ ಸಂಘ ಮೂಡುಬಿದಿರೆಲ್ಲಿ ನಡೆದಿದ್ದು ಈ ಸಭೆಯಲ್ಲಿ ಬೆಳುವಾಯಿ ಗೊಲಾರ ಮನೆ ಕೆಸರುಗದ್ದೆ ನಿವಾಸಿ ಲಕ್ಷ್ಮಣ್ ಪೂಜಾರಿ ಇವರ ಸುಪುತ್ರಿ ರಕ್ಷಿತಾ ಇವರು ಪ್ರಥಮ ವರ್ಷದ ಬಿ.ಎ ಪದವಿಯನ್ನು […]

Read More

ಐ. ಎ. ಎಸ್, ಕೆ. ಎ. ಎಸ್ ಪ್ರೇರಣಾ ಶಿಬಿರ

ಕೂಳೂರು : ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 13.07.19 ರಂದು ಐ. ಎ. ಎಸ್, ಕೆ. ಎ. ಎಸ್ ಪ್ರೇರಣಾ ಶಿಬಿರ ಕಾರ್ಯಕ್ರಮವು ಸರ್ಕಾರಿ ಪದವಿ ಪೂರ್ವ ಕಾಲೇಜು, ಕಾವೂರು ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಡೆಸಿಕೊಡಲು ಸರ್ವಜ್ಞ ಐ. ಎ. ಎಸ್ ಅಕಾಡೆಮಿಯ ತರಬೇತುದಾರರಾದ ಸುರೇಶ್.ಎಮ್.ಎಸ್ ರವರು ಆಗಮಿಸಿದ್ದರು. ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಪ್ರಾರಂಭಗೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ತಾರಾ. ಯು. ರಾವ್ ರವರು ಮಾತನಾಡಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಆಶಿಸಿದರು. […]

Read More

ದತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೆಚ್ಚ ವಿತರಣೆ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದಿಂದ ಶೈಕ್ಷಣಿಕ ದತ್ತು ಸ್ವೀಕಾರ ನಿಧಿಯ ವತಿಯಿಂದ, ದತ್ತು ವಿದ್ಯಾರ್ಥಿಗಳಿಗೆ, 2019 – 20 ನೇ ಸಾಲಿನ ಶೈಕ್ಷಣಿಕ ವೆಚ್ಚವನ್ನು ದಿನಾಂಕ 09/07/2019ರ ಸಾಪ್ತಾಹಿಕ ಸಭೆಯಲ್ಲಿ ದತ್ತುನಿಧಿಯ ದಾನಿಗಳ ಮೂಲಕ ವಿತರಿಸಲಾಯಿತು. ಕೆಪಿಟಿಯಲ್ಲಿ ಸಿವಿಲ್ ಇಂಜಿನಿಯರಿಂಗ್ 5th ಸೆಮಿಸ್ಟರ್ ನಲ್ಲಿರುವ ನಿಖಿಲ್, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಎರಡನೇ ವರ್ಷದ ವಿದ್ಯಾರ್ಥಿನಿ ಕುಮಾರಿ ಪೂಜಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಿಯುತ್ತಿರುವ ಕುಮಾರಿ ಜಯಲಕ್ಷ್ಮಿ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ದ್ವಿತಿಯ ವರ್ಷದ […]

Read More

ಕಾನೂನನ್ನು ಪಾಲಿಸುತ್ತಾ ಪ್ರಜ್ಞಾವಂತ ನಾಗರಿಕರಾಗೋಣ: ನ್ಯಾಯಾಧೀಶ ಬಿ.ಕೆ. ನಾಗೇಶ್‌ಮೂರ್ತಿ

ವೇಣೂರು: ಹುಟ್ಟಿನಿಂದ ಸಾವಿನವರೆಗೂ ಕಾನೂನಿನ ಚೌಕಟ್ಟಿನಲ್ಲಿ ಬದುಕಬೇಕು. ಈಗಾಗಿ ಕಾನೂನಿನ ಸಾಮಾನ್ಯ ಜ್ಞಾನ ಎಲ್ಲರಿಗೂ ಅವಶ್ಯಕವಾಗಿದೆ. ನಿತ್ಯ ಜೀವನದಲ್ಲಿ ಕಾನೂನನ್ನು ಪಾಲಿಸುತ್ತಾ ಪ್ರಜ್ಞಾವಂತ ನಾಗರಿಕರಾಗೋಣ ಎಂದು ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಬಿ.ಕೆ. ನಾಗೇಶ್‌ಮೂರ್ತಿ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ, ಯುವವಾಹಿನಿ ಘಟಕ ವೇಣೂರು ಹಾಗೂ ವೇಣೂರು ಸ.ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಜು. 09 ರಂದು ವೇಣೂರು ಸ.ಪ.ಪೂ. ಕಾಲೇಜಿನ ಸಭಾಂಗಣದಲ್ಲಿ ಜರಗಿದ ಕಾನೂನು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!