Yuvavahini

ಘಟಕಗಳು

ವಿದ್ಯಾರ್ಥಿಗಳಿಗೆ ರೂ 60,000/- ಮೊತ್ತದ ಪುಸ್ತಕ ವಿತರಣೆ

ಕೂಳೂರು : ಯುವವಾಹಿನಿ ಕೂಳೂರು ಘಟಕದ ವತಿಯಿಂದ ಕಿಟ್ಟೆಲ್ ಪ್ರೌಢಶಾಲೆ ಗೋರಿಗುಡ್ಡೆ ಇಲ್ಲಿಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ದಿನಾಂಕ 13.06.19 ರಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಶಾಲೆಯಲ್ಲಿ ನಡೆಯಿತು. ಶಾಲಾ ಪ್ರಾಂಶುಪಾಲರು ವಿಠ್ಠಲ್ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ ಯುವವಾಹಿನಿ ಎಂಬುದು ಅತ್ಯುತ್ತಮ ಸಂಘಟನೆಯಾಗಿದ್ದು, ಅತ್ಯುತ್ತಮ ಸಮಾಜಮುಖಿ ಕಾರ್ಯಗಳ ಮೂಲಕ ಯುವಜನತೆಯಲ್ಲಿ ಸ್ಪೂರ್ತಿ ನೀಡಿದೆ. ಹಾಗೂ ಶಾಲಾ ಮಕ್ಕಳಿಗೆ ಮಾದರಿಯಾಗಿದೆ ಎಂದರು.ಮುಂದಿನ ದಿನಗಳಲ್ಲಿ ಯುವವಾಹಿನಿ ಕೂಳೂರು ಘಟಕವು ಸಾಧನೆಯ […]

Read More

ರೂ.35 ಸಾವಿರ ಮೊತ್ತದ ಪುಸ್ತಕ ವಿತರಣೆ

ಹಳೆಯಂಗಡಿ : ಯುವವಾಹಿನಿ ಹಳೆಯಂಗಡಿ ಘಟಕದ ವತಿಯಿಂದ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ದಿ.ಕಮಲ ಬೂಬ ಅಮೀನ್ ಸ್ಮರಣಾರ್ಥ ಅವರ ಮಕ್ಕಳ ಪ್ರಾಯೋಜಕತ್ವದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ದಿನಾಂಕ 09.06.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಹಳೆಯಂಗಡಿಯ ಹರಿ ಓಂ ಸಭಾಗ್ರಹದಲ್ಲಿ ಜರಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬ್ಬೆಲ್ ರವರು ತನ್ನ ಬಾಲ್ಯದ ಜೀವನವನ್ನು ಮೆಲುಕು ಹಾಕುತ್ತಾ, ವಿದ್ಯಾರ್ಥಿಗಳಿಗೆ ಈ ಪುಸ್ತಕ ವಿತರಣಾ ಕಾರ್ಯಕ್ರಮದ […]

Read More

ರುದ್ರಭೂಮಿಯಲ್ಲಿ ಸ್ವಚ್ಛತಾ ಅಭಿಯಾನ

ಕೂಳೂರು ; ಯುವವಾಹಿನಿ ಕೂಳೂರು ಘಟಕದ ವತಿಯಿಂದ 11ನೇ ಸ್ವಚ್ಛತಾ ಅಭಿಯಾನ ದಿನಾಂಕ 09.06.2019 ರಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಕೂಳೂರು ರುದ್ರಭೂಮಿಯಲ್ಲಿ ನಡೆಯಿತು. ಘಟಕದ ಮಾರ್ಗದರ್ಶಕರಾದ ಗಿರಿಧರ್ ಸನಿಲ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 20 ಸದಸ್ಯರನ್ನು ಒಳಗೊಂಡ ತಂಡವು ಬೆಳಿಗ್ಗೆ 8 ಗಂಟೆಯಿಂದ 12 ಗಂಟೆಯ ತನಕ ಸ್ವಚ್ಛತೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಈ ಅಭಿಯಾನದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ ಅಮೀನ್, […]

Read More

ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದಲ್ಲಿ ಗುರುಸಂದೇಶ ಕಾರ್ಯಕ್ರಮ

ಉಪ್ಪಿನಂಗಡಿ : ಕೇರಳ ಶಿವಗಿರಿ ಮಠದ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶವನ್ನು ಎಲ್ಲಾ ಬಿಲ್ಲವ ಸಮಾಜದ ಬಂಧುಗಳು ತಿಳಿದುಕೊಂಡು ಅದನ್ನು ಅನುಸರಿಸಬೇಕಾಗಿ ಹೇಳಿದರು ಅವರು ಯುವವಾಹಿನಿ ಉಪ್ಪಿನಂಗಡಿ ಘಟಕ ದಿನಾಂಕ 07.06.2019 ರಂದು ಇಳಂತಿಲದಲ್ಲಿ ಆಯೋಜಿಸಿದ ಗುರುಸಂದೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ, ಸಲಹೆಗಾರರಾದ ಡಾ. ಸದಾನಂದ ಕುಂದರ್, ನಿಕಟಪೂರ್ವ ಅಧ್ಯಕ್ಷರಾದ ಅಶೋಕ್ ಪಡ್ಪು,ಕಾರ್ಯದರ್ಶಿ ಅನಿಲ್ ದಡ್ದು ಸೇರಿದಂತೆ ಮಾಜಿ ಅಧ್ಯಕ್ಷರುಗಳು, ಎಲ್ಲಾ […]

Read More

ಬಾಲ್ಯದಲ್ಲಿಯೇ ಅಸ್ಪೃಶ್ಯತೆಯ ವಿರುದ್ಧ ಹೋರಾಡಿದ ಸಂತ ನಾರಾಯಣ ಗುರು :ಸತ್ಯಾನಂದ ತೀರ್ಥ ಸ್ವಾಮೀಜಿ

ಬೆಳ್ತಂಗಡಿ:ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ‘ನಾರಾಯಣ ಗುರು,’ ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮಿಜಿ ಹೇಳಿದರು ಅವರು ಜೂ 6 ರಂದು ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಸುವರ್ಣ ಆರ್ಕೆಡ್ ನಲ್ಲಿ ನಡೆದ ಗುರು ಸಂದೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು . ಕೇರಳದ ತೀಯಾ ಸಮಾಜ ದವರಾದ ಮದನ್ ಆಸನ್ ಹಾಗೂ ಕುಟ್ಟಿ ಅಮ್ಮಾಳ್ ಎಂಬ ದಂಪತಿಗಳಿಗೆ ಜನಿಸಿದ […]

Read More

ಗುರುಪೂಜೆ, ನಾರಾಯಣಗುರು ತತ್ವ ಪ್ರಚಾರ

ಉಜಿರೆ: ಸಮಾಜದ ಉದ್ಧಾರಕ್ಕಾಗಿ ಜನ್ಮತಾಳಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಹಿಂದುಳಿದ ಮತ್ತು ಶೋಷಿತ ವರ್ಗದವರಿಗೆ ಮಾನವ ರೂಪದಲ್ಲಿ ಬಂದ ದೇವರು ಇವರು ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ಸ್ವಾಮೀಜಿ ಹೇಳಿದರು. ಅವರು ಜೂ.5 ರಂದು ಯುವವಾಹಿನಿ ಬೆಳ್ತಂಗಡಿ ಘಟಕದ ಉಜಿರೆ ಸಂಚಲನ ಸಮಿತಿ ಆಶ್ರಯದಲ್ಲಿ ಎಸ್.ಕೆ ಮೆಮೋರಿಯಲ್ ಹಾಲ್‌ನಲ್ಲಿ ನಡೆದ ಗುರುಪೂಜೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ತತ್ವ ಪ್ರಚಾರದ ಮೂಲಕ ಆಶೀರ್ವಚನ ನೀಡಿದರು. […]

Read More

ಯವವಾಹಿನಿ ಕುಟುಂಬ ಕಲರವ ” ಆಟ# ಊಟ#ಕೂಟ

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಒಂದು ದಿನದ “ಯವವಾಹಿನಿ ಕುಟುಂಬ ಕಲರವ ” ಆಟ# ಊಟ#ಕೂಟ ಕಾರ್ಯಕ್ರಮವು ದಿನಾಂಕ 02-06-2019 ರ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಘಟಕದ ಉಪಾಧ್ಯಕ್ಷರಾದ ಚಿತ್ರಾಕ್ಷಿ ಕುಟ್ಟಿ ಕೋಟ್ಯಾನ್ ಇವರ ಲಲಿತಾ ಲೇಔಟ್ ನಲ್ಲಿ ಘಟಕದ ಸದಸ್ಯರ ಕುಟುಂಬದವರಿಗಾಗಿ ರವಿರಾಜ್ ಎನ್. ಕೋಟ್ಯಾನ್ ಅವರ ನಿರ್ವಹಣೆಯ, ವಿಶೇಷ ಮನರಂಜನಾ ಆಟಗಳೊಂದಿಗೆ ಆರಂಭವಾಗಿ ಅಪರಾಹ್ನ ವಿಶೇಷವಾಗಿ ಸದಸ್ಯರೇ ತಯಾರಿಸಿದ ಊಟದೊಂದಿಗೆ ಮುಂದುವರಿದು ನಂತರ ಪ್ರಹಸನ ಸ್ಪರ್ಧೆಗಳು ನಡೆದು ಸಮಾರೋಪ ಕೂಟದೊಂದಿಗೆ […]

Read More

ಯುವವಾಹಿನಿ ಪುತ್ತೂರು ಘಟಕ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕುರಿಕ್ಕಾರ ಆಯ್ಕೆ

ಪುತ್ತೂರು : ಯುವವಾಹಿನಿ ಪುತ್ತೂರು ಘಟಕದ 2019 -20ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕುರಿಕ್ಕಾರ ಉಪಾಧ್ಯಕ್ಷರಾಗಿ ಬಾಬು ಪೂಜಾರಿ ಮತ್ತು ಅನೂಪ್ ಕುಮಾರ್, ಕಾರ್ಯದರ್ಶಿಯಾಗಿ ಪ್ರಶಾಂತ್ ಪಲ್ಲತ್ತಡ್ಕ, ಜೊತೆಕಾರ್ಯದರ್ಶಿಯಾಗಿ ರವೀಂದ್ರ ಸಂಪ್ಯ ಮತ್ತು ಸಮಿತ್, ಕೋಶಾಧಿಕಾರಿಯಾಗಿ ಸುಕುಮಾರ್ ಅಂಚನ್, ಸಂಘಟನಾ ಕಾರ್ಯದರ್ಶಿಯಾಗಿ ಸತೀಶ್ ಕೋಡಿಬೈಲು, ವ್ಯಕ್ತಿತ್ವ ವಿಕಸನ ನಿರ್ದೇಶಕರು ಯತೀಶ್ ಬಲ್ನಾಡು, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು ಪ್ರಜ್ವಲ್, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು ಸಂತೋಷ್ ಆನಡ್ಕ, ಸಮಾಜ ಸೇವೆ ನಿರ್ದೇಶಕರು ಸಂತೋಷ್ ಕೆಯ್ಯೂರು, […]

Read More

ಯುವ ಪ್ರತಿಭೆಯನ್ನು ಗುರುತಿಸಿ, ನಾಯಕತ್ವ ಮೂಡಿಸಿ-ಶೀನಪ್ಪ ಪೂಜಾರಿ

ಪುತ್ತೂರು: ಯುವವಾಹಿನಿ ಸಂಸ್ಥೆಯು ಶಿಸ್ತುಬದ್ಧ ಹಾಗೂ ಕ್ರಮಬದ್ಧ ಸಂಸ್ಥೆ ಎನಿಸಿದ್ದು ಅದು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡುತ್ತಾ, ಸಹಕರಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯುವವಾಹಿನಿ ಘಟಕವನ್ನು ರಚಿಸಿ ಯುವಜನತೆಯಲ್ಲಿನ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಅವರಲ್ಲಿ ನಾಯಕತ್ವ ಮೂಡಿಸಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡುವತ್ತ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ ಪುತ್ತೂರು ಘಟಕದ ಸ್ಥಾಪಕ ಅಧ್ಯಕ್ಷರಾದ ಶೀನಪ್ಪ ಪೂಜಾರಿಯವರು ಹೇಳಿದರು. ಅವರು ದಿನಾಂಕ 02.06.2019 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2018-19ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ […]

Read More

ಯುವವಾಹಿನಿ (ರಿ) ಬಂಟ್ವಾಳ ಘಟಕದ ಅಧ್ಯಕ್ಷರಾಗಿ ಇಂದಿರೇಶ್ ಬಿ. ಆಯ್ಕೆ

ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಇಂದಿರೇಶ್ ಬಿ. ಹಾಗೂ ಕಾರ್ಯದರ್ಶಿಯಾಗಿ ಪುರುಷೋತ್ತಮ ಪೂಜಾರಿ ಆಯ್ಕೆಯಾಗಿದ್ದಾರೆ.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!