05-07-2026, 8:00 PM
ಗ್ರಾಮಚಾವಡಿ-ಕೊಣಾಜೆ, ಜುಲೈ 5: ಯುವವಾಹಿನಿ (ರಿ.) ಗ್ರಾಮಚಾವಡಿ-ಕೊಣಾಜೆ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಜುಲೈ 5ರಂದು ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ, ಗ್ರಾಮಚಾವಡಿ-ಕೊಣಾಜೆಯ ಅಧ್ಯಕ್ಷರಾದ ವಿಜೇತ್ ಪಜೀರು ಉದ್ಘಾಟಿಸಿದರು. ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ಅಧ್ಯಕ್ಷ ಬಾಬು ಬಂಗೇರ ಕೊಣಾಜೆ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರು 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ […]
Read More
05-07-2026, 4:13 PM
ಗ್ರಾಮಚಾವಡಿ ಕೊಣಾಜೆ ಜುಲೈ 5 : ಯುವವಾಹಿನಿ(ರಿ) ಗ್ರಾಮ ಚಾವಡಿ ಕೊಣಾಜೆ ಘಟಕದ 2026-27ನೇ ಸಾಲಿನಅಧ್ಯಕ್ಷರಾಗಿ ಮುರಳೀಧರ ಕೋಣಾಜೆ ಆಯ್ಕೆಯಾಗಿದ್ದರೆ ಕಾರ್ಯದರ್ಶಿಯಾಗಿ ಆಶಾ ಪ್ರವೀಣ್ ಆಯ್ಕೆಯಾದರು
Read More
19-04-2026, 8:08 PM
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19ರಂದು ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆದ ಪ್ರತಿಷ್ಠಿತ ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026” ರಲ್ಲಿ ಗ್ರಾಮಚಾವಡಿ ಕೊಣಾಜೆ ಘಟಕದ ಕಲಾವಿದರು ನೀಡಿದ ಸಾಂಸ್ಕೃತಿಕ ಕಲಾ ಪ್ರದರ್ಶನವು ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿ, ಸಾಂಸ್ಕೃತಿಕ ಲೋಕದ ಗಮನ ಸೆಳೆದಿದೆ.
Read More
17-03-2026, 8:00 PM
ಕೊಣಾಜೆ: ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಆಶ್ರಯದಲ್ಲಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಇದರ ಸಹಯೋಗದಲ್ಲಿ ದಿನಾಂಕ 17-03-2026 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಬಾಬು ಬಂಗೇರ ವಹಿಸಿಕೊಂಡಿದ್ದು, ಕೊಣಾಜೆ ಬ್ರಹ್ಮಶ್ರೀ ನಾರಾಯಣಗುರು ಸಂಘದ ಅಧ್ಯಕ್ಷರಾದ ವಿಜೇತ್ ಪಜೀರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿ (ರಿ.) ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಘಟಕದ […]
Read More
01-03-2026, 10:00 PM
ಕೊಣಾಜೆ: ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ವತಿಯಿಂದ ದಿನಾಂಕ 01-03-2026, ಭಾನುವಾರದಂದು ಕಣ್ಣೂರಿನತ್ತ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಪ್ರವಾಸವು ಅತ್ಯಂತ ಯಶಸ್ವಿಯಾಗಿ ಮತ್ತು ಸಂಭ್ರಮದಿಂದ ನೆರವೇರಿತು. ಬೆಳಿಗ್ಗೆ 5.45ಕ್ಕೆ ಗ್ರಾಮ ಚಾವಡಿ ಗುರುಮಂದಿರದಲ್ಲಿ ಗುರುಗಳಿಗೆ ನಮನ ಸಲ್ಲಿಸಿ ಪ್ರವಾಸಕ್ಕೆ ಚಾಲನೆ ನೀಡಲಾಯಿತು. ಘಟಕದ ಒಂದನೇ ಉಪಾಧ್ಯಕ್ಷರಾದ ಮುರಳೀಧರ ಕೊಣಾಜೆ ಅವರ ನೇತೃತ್ವದಲ್ಲಿ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಒಟ್ಟು 52 ಮಂದಿ ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು. ದಾರಿಯಲ್ಲಿ ಪರ್ಸಿನಕಡವು ದೇವಸ್ಥಾನಕ್ಕೆ […]
Read More
27-02-2026, 9:31 PM
ಕೊಣಾಜೆ: ಪಾನೇಲದ ಓಂ ಶ್ರೀ ಗಣೇಶ ಯುವಕ ಮಂಡಲ (ರಿ.) ಮಂಡಲಿ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಶುಭ ಉದ್ಘಾಟನಾ ಸಮಾರಂಭವು ಫೆಬ್ರವರಿ 27, 2026ರ ಶುಕ್ರವಾರದಂದು ಅತ್ಯಂತ ಸಡಗರ-ಸಂಭ್ರಮದಿಂದ ನೆರವೇರಿತು.ಈ ಕಾರ್ಯಕ್ರಮದ ಸಾಂಸ್ಕೃತಿಕ ವೈವಿಧ್ಯದ ಭಾಗವಾಗಿ, ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಸದಸ್ಯರಿಂದ “ದೇವೆರ್ ಬರೆತಿನ ಅಣೆಬರಹ” ಎಂಬ ತುಳು ಸಾಮಾಜಿಕ ಹಾಸ್ಯಮಯ ನಾಟಕವು ಪ್ರದರ್ಶನಗೊಂಡಿತು. ಗ್ರಾಮ ಚಾವಡಿ ಕೊಣಾಜೆ ಘಟಕದ ಕಲಾವಿದರ ಚಾಕಚಕ್ಯತೆ ಮತ್ತು ಹಾಸ್ಯಮಯ ಅಭಿನಯವು ನೆರೆದಿದ್ದ ಪ್ರೇಕ್ಷಕರ […]
Read More
10-02-2026, 8:00 PM
ಕೊಣಾಜೆ, ಫೆ.10 : ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಯುವ ಸಂಜೀವಿನಿ ವತಿಯಿಂದ 5ನೇ ಸೇವಾ ಕಾರ್ಯವಾಗಿ ಫೆಬ್ರವರಿ 10, 2026ರಂದು ಮಂಗಳವಾರ ಪುಣ್ಯಕೋಟಿ ನಗರ, ಕೈರಂಗಳದಲ್ಲಿರುವ ಅಮೃತ ಧಾರ ಗೋಶಾಲೆಯ ಅನಾಥ ಹಸುಗಳ ಪಾಲನೆಗಾಗಿ ಧನ ಸಹಾಯ ಹಸ್ತಾಂತರಿಸಲಾಯಿತು. ಒಂದು ಹಸುವಿನ ವಾರ್ಷಿಕ ಪಾಲನೆಗಾಗಿ ರೂ. 15,000/- ಮೊತ್ತವನ್ನು ಗೋ ಸಂರಕ್ಷಣಾ ಕೇಂದ್ರಕ್ಕೆ ನೀಡಲಾಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಗೋಮಾತೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು. ಧನ ಸಹಾಯ […]
Read More
12-12-2025, 6:08 AM
ವಿಶ್ವ ಪುರುಷರ ದಿನಾಚರಣೆ ಕಾರ್ಯಕ್ರಮ 25/11/2025 ರಂದು ಮಂಗಳವಾರ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ಪ್ರಾರ್ಥನೆ ಯನ್ನು ಕುಮಾರಿಗೌತಮಿ ಮತ್ತು ಕುಮಾರಿ ಪ್ರಿಯಾ ರವರು ಮಾಡಿದರು, ಸ್ವಾಗತವನ್ನು ಶ್ರೀಮತಿ ಗೀತಾ ಕುಂದರ್ ರವರು ಮಾಡಿದರು, ಉದ್ಘಾಟನೆ ಯನ್ನು ಮಾತೃ ಸಂಘದ ಅಧ್ಯಕ್ಷರು ಆದ ಶ್ರೀ ವಿಜೇತ್ ಪಜೀರು ಮಾಡಿದರು.. ಶ್ರೀ ರವೀಂದ್ರ ಬಂಗೇರ, ಶ್ರೀಮತಿ ಗೀತಾ ಡಿ ಕುಂದರ್, ಶ್ರೀಮತಿ ಸುರೇಖಾ ಹರೀಶ್. ಶ್ರೀ ಹರೀಶ್ ಪೂಜಾರಿ ಶ್ರೀ ಮಿಥುನ್ ಪಜೀರು ಅನಿಸಿಕೆ ವ್ಯಕ್ತ ಪಡಿಸಿದರು.ವಿವಿಧ […]
Read More
22-10-2025, 2:56 PM
ಶ್ರೀ ಕೃಷ್ಣ ಭಜನಾ ಮಂದಿರ (ರಿ) ಪಜೀರು ದಿ ವಿನಯ ಶೆಟ್ಟಿ ನಗ್ರಿ ಗುತ್ತು ವೇದಿಕೆ ಯಲ್ಲಿ ಘಟಕದ ವತಿಯಿಂದ ಪ್ರಯೋಜಕತ್ವ ನೀಡಿ ಅದ್ಬುತ ಪ್ರದರ್ಶನ ನೀಡಲಾಯಿತು. ಪ್ರೇಕ್ಷಕರನ್ನು ನಗೆ ಕಡಲಲ್ಲಿ ತೇಲಿಸಿ ಕೊನೆಗೆ ಕಣ್ಣಂಚಲ್ಲಿ ಕಣ್ಣೀರು ಬರಿಸಿ ಕುಳಿತ ಜಾಗದಿಂದ ತುಸು ಕದಲದ ಹಾಗೆ ಮಾಡಿದ ಪ್ರತಿಯೊಬ್ಬ ಘಟಕದ ಸದಸ್ಯರು ಅನುಭವಸ್ತ ಕಲಾವಿದರಿಗೆ ತಾವೇನು ಕಡಿಮೆ ಇಲ್ಲ ಅನ್ನುವ ಮಟ್ಟಿನಲ್ಲಿ ಪ್ರಥಮ ಪ್ರಯೋಗ ದಲ್ಲಿ ಭೇಷ್ ಎಣಿಸಿಕೊಂಡರು. ಸಮಾಜಕ್ಕೆ ಪ್ರಸ್ತುತ ಸನ್ನಿವೇಶದಲ್ಲಿ ಉತ್ತಮ ಸಂದೇಶ ನೀಡುವ […]
Read More
21-10-2025, 3:19 PM
ದಿನಾಂಕ: 06-07-2025 ನೇ ಆದಿತ್ಯವಾರ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ,ಗ್ರಾಮ ಚಾವಡಿ ಕೊಣಾಜೆಯಲ್ಲಿ ನೆರವೇರಿತು.ಪ್ರಾರ್ಥನೆ ಯೊಂದಿಗೆ ಕಾರ್ಯಕ್ರಮ ಆರಂಭವಾಯಿತು..ಘಟಕದ ಒಂದನೇ ಉಪಾಧ್ಯಕ್ಷರು ವಿಜೇತ್ ಪಜೀರು ಪ್ರಾಸ್ತವಿಕ ಭಾಷಣದೊಂದಿಗೆ ಬಂದ ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು, ಈ ಕಾರ್ಯಕ್ರಮದ ಉದ್ಗಾಟನೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಸೇವಾ ಸಂಘ(ರಿ) ಗ್ರಾಮಚಾವಡಿಯ ಅಧ್ಯಕ್ಷರು ಆದ ಶ್ರೀ ರವೀಂದ್ರ ಬಂಗೇರ ಕೊಣಾಜೆ ಅವರು ದೀಪಾ ಬೆಳಗುವುದರೊಂದಿಗೆ ನೆರವೇರಿಸಿದರು..ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಹರೀಶ್ ಪೂಜಾರಿ ಕೊಣಾಜೆ ವಹಿಸಿದ್ದರು.ಯುವ ವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ಇದರ […]
Read More