ತುರ್ತು ಸೇವಾ ವಾಹನ – ಯುವವಾಹಿನಿ ( ರಿ.) ಗ್ರಾಮ ಚಾವಡಿ ಕೊಣಾಜೆ
19-10-2025, 2:19 PM
ತುರ್ತು ಸೇವಾ ವಾಹನ ಕಠಿಣ ಪರಿಸ್ಥಿತಿಯಲ್ಲಿ ಸೇವೆಗೆ ಅರ್ಪಿಸಲಾಗಿದೆ
19-10-2025, 2:19 PM
ತುರ್ತು ಸೇವಾ ವಾಹನ ಕಠಿಣ ಪರಿಸ್ಥಿತಿಯಲ್ಲಿ ಸೇವೆಗೆ ಅರ್ಪಿಸಲಾಗಿದೆ
19-09-2025, 8:51 AM
ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಗ್ರಾಮ ಚಾವಡಿ ಕೊಣಾಜೆ ಆಶ್ರಯದಲ್ಲಿ “ಆಟಿದ ಐಸಿರ” 06-08-2025 ಬುಧವಾರ ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಗ್ರಾಮಚಾವಡಿ ಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಯುವವಾಹಿನಿ( ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಆಗಮಿಸಿದ್ದರು.
19-09-2025, 7:38 AM
ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ (ರಿ ) ಸಂಘದ ಸಹಯೋಗದಲ್ಲಿ 05/09/25 ರಂದು ಶಿಕ್ಷಕ ದಿನಾಚರಣೆ ..ಸಮಾಜ ಸೇವಾ ನಿರ್ದೇಶಕರಾದ ಸೌಮ್ಯ ಮನೋಜ್ ಸ್ವಾಗತಿಸಿದರು,ಮಾತೃ ಸಂಘದ ಅಧ್ಯಕ್ಷರಾದ ಶ್ರೀ ವಿಜೇತ್ ಪಜೀರು ಕಾರ್ಯಕ್ರಮ ಉದ್ಘಾಟನೆ ಮಾಡಿದರು ನಿವೃತ್ತ ಶಿಕ್ಷಕ ದಂಪತಿಗಳಾದ ಶ್ರೀಮತಿ ಚಂದ್ರಾವತಿ ಗಂಗಾಧರ್ ಮತ್ತು ಶ್ರೀ ಗಂಗಾಧರ್ ಮಾಸ್ಟರ್ ಅನ್ನು ಸನ್ಮಾನಿಸಲಾಯಿತು..ನಿವೃತ್ತ ಶಿಕ್ಕಕರಾದ ಶ್ರೀ ವಸಂತ್ ಕೋಡಿ ಮುಖ್ಯ ಅಥಿತಿ ಆಗಿ ಆಗಮಿಸಿದ್ದರು..ಯುವವಾಹಿನಿ ಸದಸ್ಯರಾದ 7 ಜನ ಶಿಕ್ಷಕರನ್ನು ಅಭಿನಂದಿಸಲಾಯಿತು..ಜೊತೆ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ […]
16-09-2025, 7:25 PM
ಅಶಕ್ತರಿಗೆ ಆಸರೆ. ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿಯ ಅಂಗವಾಗಿ ಬಡ ಕುಟುಂಬಗಳಿಗೆ ದಿನಸಿ ವಸ್ತುಗಳ ಕಿಟ್ ವಿತರಣೆಯನ್ನು ಬ್ರಹ್ಮ ಶ್ರೀ ನಾರಾಯಣ ಗುರುಮಂದಿರ ದಲ್ಲಿ ವಿತರಣೆ ಮಾಡಲಾಯಿತು
16-09-2025, 6:54 PM
ಬಾಕ್ರಬೈಲ್ ಶ್ರೀ ದುರ್ಗಾ ಪರಮೇಶ್ವರಿ ಭಕ್ತ ವೃಂದದ 32 ಸದಸ್ಯರು ಕಟೀಲು ಶ್ರೀ ದೇವಿ ಸನ್ನಿದಾನಕ್ಕೆ ಪಾದಯಾತ್ರೆ ತೆರಳಿದ್ದು, ಗ್ರಾಮಚಾವಡಿ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ಅವರಿಗೆ ಘಟಕದ ವತಿಯಿಂದ ಉಪಹಾರದ ವ್ಯವಸ್ಥೆ ಮಾಡಲಾಯಿತು..ಯುವ ವಾಹಿನಿ ಕೊಣಾಜೆ ಘಟಕದ ಅಧ್ಯಕ್ಷರು ಶ್ರೀ ಬಾಬು ಬಂಗೇರ ಎಲ್ಲರನ್ನು ಸ್ವಾಗತಿಸಿದರು, ಶ್ರೀ ದುರ್ಗಾ ಪರಮೇಶ್ವರಿ ಭಕ್ತ ವೃಂದ ಪಾದಯಾತ್ರೆ ಸಂಚಾಲಕರಾದ ಶ್ರೀ ಅರವಿಂದ್ ಬಾಕ್ರ ಬೈಲ್ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು, ಈ ಸಂದರ್ಭದಲ್ಲಿ ಗ್ರಾಮ ಚಾವಡಿ ಕೊಣಾಜೆ […]
28-11-2024, 9:51 AM
ಕೊಣಾಜೆ : ಯುವವಾಹಿನಿ (ರಿ) ಗ್ರಾಮಚಾವಡಿ ಕೊಣಾಜೆ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಗ್ರಾಮಚಾವಡಿ ಕೊಣಾಜೆ ಇಲ್ಲಿಯ ಸಮುದಾಯ ಭವನದಲ್ಲಿ ಮುದ್ದು ಮಕ್ಕಳೊಂದಿಗೆ ಒಂದು ಸಂಜೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಕೊಣಾಜೆ ಅಧ್ಯಕ್ಷತೆ ವಹಿಸಿದ್ದರು. ಯೆನಪೋಯಾ ವೈದ್ಯಕೀಯ ಕಾಲೇಜು M.B.B.S ವಿದ್ಯಾರ್ಥಿನಿ ಕು! ಶ್ರಾವ್ಯಶ್ರೀ ಕೊಣಾಜೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸೂರ್ಯಕಾಂತಿ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ರಾಕೇಶ್, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ […]
05-09-2024, 1:56 PM
ಕೊಣಾಜೆ : ಪ್ರಸ್ತುತ ಕಾಲದಲ್ಲಿ ತಮ್ಮ ಮಕ್ಕಳು ಇಂಜಿನಿಯರ್, ವೈದ್ಯರು ಆಗಬೇಕೆಂದು ಬಯಸುವವರೇ ಹೆಚ್ಚು. ಆದರೆ ಶಿಕ್ಷಕರಾಗಬೇಕೆನ್ನುವವರು ಬಹಳ ಕಡಿಮೆ. ಎಲ್ಲಾ ವೃತ್ತಿಯ ಮೂಲ ಬೇರು ಆಗಿರುವ ಶಿಕ್ಷಕ ವೃತ್ತಿಯೇ ಅತ್ಯಂತ ಶ್ರೇಷ್ಠವಾದುದು. ಇಂತಹ ಶ್ರೇಷ್ಠ ವೃತ್ತಿಯ ಬಗ್ಗೆಯೂ ಹೆಚ್ಚು ಒಲವು ಅಗತ್ಯ ಎಂದು ನಿವೃತ್ತ ಶಿಕ್ಷಕರಾದ ಗಂಗಾಧರ ಪೂಜಾರಿ ಅವರು ಹೇಳಿದರು. ಅವರು ಕೊಣಾಜೆ ಗ್ರಾಮ ಚಾವಡಿಯ ಯುವವಾಹಿನಿ (ರಿ) ಘಟಕದ ವತಿಯಿಂದ ಗುರುವಾರ 05-09-2024 ರಂದು ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆದ […]
20-08-2024, 4:50 AM
ಕೊಲ್ಯ: ಯುವವಾಹಿನಿ(ರಿ.) ಕೊಲ್ಯ ಘಟಕದ ನೇತೃತ್ವದಲ್ಲಿ, ವಿಶ್ವ ಬಿಲ್ಲವರ ಸೇವಾ ಚಾವಡಿ ಹಾಗೂ ಯುವವಾಹಿನಿ (ರಿ) ಗ್ರಾಮಚಾವಡಿ-ಕೊಣಾಜೆ ಘಟಕ ಇವರ ಸಹಕಾರದಲ್ಲಿ ದಿ. 20-08-2024 ಮಂಗಳವಾರ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತಿಯ ಆಚರಣೆಯನ್ನು ಅಸೈಗೋಳಿ ಅಭಯ ಆಶ್ರಯದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಅಭಯ ಆಶ್ರಯದ ಹಿರಿಯರ ಸಮ್ಮುಖದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಯುವವಾಹಿನಿ(ರಿ.) ಕೊಲ್ಯ ಘಟಕದ ಕಾರ್ಯದರ್ಶಿಯಾದ ಜಗಜೀವನ್ ಕೊಲ್ಯ ಸರ್ವರನ್ನೂ ಸ್ವಾಗತಿಸಿದರು. ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ […]
14-07-2024, 9:18 AM
ಗ್ರಾಮಚಾವಡಿ : ಬ್ರಹಶ್ರೀ ನಾರಾಯಣ ಗುರು ಸೇವಾ ಸಂಘ ಗ್ರಾಮಚಾವಡಿ ಸಭಾಂಗಣದಲ್ಲಿ ದಿನಾಂಕ : 14-07-2024 ರವಿವಾರ ನಡೆದ ಯುವವಾಹಿನಿ 34 ನೇ ನೂತನ ಘಟಕ ಉದ್ಘಾಟನೆಗೊಂಡಿತು. ನೂತನ ಘಟಕದ ಉದ್ಘಾಟನೆ ಸಮಾರಂಭದಲ್ಲಿ ನಾಯಕನಾದವನು ತಮ್ಮೊಂದಿಗೆ ಇರುವವರನ್ನು ಬಳಸಿಕೊಳ್ಳುವುದಲ್ಲ, ಬೆಳೆಸುವುದು ನಿಜವಾದ ಗುಣ. ಯುವವಾಹಿನಿ ಯಲ್ಲಿ ಅಧ್ಯಕ್ಷ ಪದವಿ ಕೇವಲ ಒಂದು ವರ್ಷ ಅವಧಿಗೆ ಸೀಮಿತವಾಗಿದ್ದು, ವರ್ಷದಲ್ಲಿ ಅಧ್ಯಕ್ಷ ತನ್ನ ತಂಡದೊಂದಿಗೆ ಎಷ್ಟು ಸಾಧನೆ ಮಾಡಲು ಸಾಧ್ಯವೋ ಅಷ್ಟು ಸಾಧನೆ ಮಾಡಲು ಅವಕಾಶ ಕೊಡುತ್ತದೆ. ಹೊರತು ಇನ್ನಷ್ಟು […]