Yuvavahini

ಮಂಗಳೂರು

ಸೈಬರ್ ಅಪರಾಧಗಳ ಬಗ್ಗೆ ಜಾಗೃತರಾಗಿರಿ: ವೇಣುಗೋಪಾಲ್

ಮಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ವಿದ್ಯಾವಂತರು ಅತ್ಯಂತ ಜಾಗರೂಕರಾಗಿ ಇರಬೇಕು ಎಂದು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಉರ್ವ ಪೊಲೀಸ್ ಠಾಣೆಯ ಎ.ಎಸ್.ಐ ವೇಣುಗೋಪಾಲ್ ಅವರು ತಿಳಿಸಿದರು. ಅವರು ಏಪ್ರಿಲ್ 7 ರಂದು ಉರ್ವಸ್ಟೋರ್‌ನ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಆಯೋಜಿಸಲಾಗಿದ್ದ ಸೈಬರ್ ಕ್ರೈಮ್ ಹಾಗೂ ಮಾದಕವಸ್ತುಗಳ ಕುರಿತು ಮಾಹಿತಿ ಕಾರ್ಯಾಗಾರ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಜಾಗೃತಿಯೇ ರಕ್ಷಾಕವಚ:ಸೈಬರ್ ಅಪರಾಧಗಳ ಜಾಲದ […]

Read More

ಕುದ್ರೋಳಿ ಕ್ಷೇತ್ರದಲ್ಲಿ ಯುವವಾಹಿನಿ ಮಂಗಳೂರು ಘಟಕದಿಂದ ಸಾಪ್ತಾಹಿಕ ಭಜನಾ ಸಂಕೀರ್ತನೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಿರಂತರವಾಗಿ ನಡೆಯುತ್ತಾ ಬಂದಿರುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ 06-04-2026 ರಂದು ಸೋಮವಾರ ಸಂಜೆ ಕ್ಷೇತ್ರದಲ್ಲಿ ಭಕ್ತಿಪೂರ್ವಕವಾಗಿ ಜರುಗಿತು. ಈ ವಾರದ ಭಜನಾ ಸೇವೆಯನ್ನು ಶ್ರೀ ರಾಘವೇಂದ್ರ ಮಾತೃ ಭಜನಾ ಮಂಡಳಿ, ಕನ್ಯಾನ ಇವರ ಸಹಯೋಗದೊಂದಿಗೆ ನಡೆಸಿಕೊಡಲಾಯಿತು. ಸಂಜೆ 5.30ಕ್ಕೆ ಆರಂಭಗೊಂಡ ಭಜನಾ ಕಾರ್ಯಕ್ರಮದಲ್ಲಿ ಮಂಡಳಿಯ ಸದಸ್ಯರು ವಿವಿಧ ಭಕ್ತಿಗೀತೆ ಹಾಗೂ ನಾಮ ಸಂಕೀರ್ತನೆಗಳ ಮೂಲಕ ಭಕ್ತಾದಿಗಳನ್ನು […]

Read More

ಪ್ರಕೃತಿಯ ಮಡಿಲಲ್ಲಿ ಆರೋಗ್ಯದ ರಹಸ್ಯ : ಡಾ ಎನ್ ಟಿ ಅಂಚನ್

ಮಂಗಳೂರು: ಪ್ರಕೃತಿಯೊಡನೆ ಮನುಷ್ಯನ ಬದುಕು ಆಳವಾಗಿ ಬೆಸೆದುಕೊಂಡಿರುವುದರಿಂದ, ಆರೋಗ್ಯದ ಮೂಲವೂ ಪ್ರಕೃತಿಯಲ್ಲೇ ಅಡಗಿದೆ ಎಂದು ಖ್ಯಾತ ಆಯುರ್ವೇದ ತಜ್ಞ ಡಾ. ಎನ್.ಟಿ. ಅಂಚನ್ ಅಭಿಪ್ರಾಯಪಟ್ಟರು. ಆಯುರ್ವೇದವು ಕೇವಲ ಚಿಕಿತ್ಸಾ ವಿಧಾನವಲ್ಲ, ಅದು ಸಮಗ್ರ ಜೀವನಶೈಲಿ ಎಂದು ಅವರು ವಿವರಿಸಿದರು.ಗಿಡಮೂಲಿಕೆಗಳ ಬಳಕೆಯ ಕುರಿತು ಮಾತನಾಡಿದ ಅವರು, ನಮ್ಮ ಸುತ್ತಮುತ್ತಲೇ ದೊರೆಯುವ ಅನೇಕ ಸಸ್ಯಗಳಲ್ಲಿ ಅಪಾರ ಔಷಧೀಯ ಗುಣಗಳಿವೆ. ತುಳಸಿ, ಅಶ್ವಗಂಧಾ, ನೀಮ್, ಅಲೋವೆರಾ ಮುಂತಾದ ಗಿಡಮೂಲಿಕೆಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಹಲವು ದೀರ್ಘಕಾಲದ ಕಾಯಿಲೆಗಳ ನಿಯಂತ್ರಣದಲ್ಲೂ […]

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ ಘಟಕಗಳ ಸಹಯೋಗದಲ್ಲಿ ಭಜನಾ ಸೇವೆ

ಮಂಗಳೂರು: ದಿನಾಂಕ 09-03-2026 ನೇ ಸೋಮವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯನ್ನು ಯುವವಾಹಿನಿ (ರಿ.) ಕಂಕನಾಡಿ ಘಟಕದ ಸಹಯೋಗದೊಂದಿಗೆ ಭಕ್ತಿಭಾವದಿಂದ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಜನಾ ಸೇವೆ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ 02-03-2026, ಸೋಮವಾರದಂದು ನೆರವೇರಿತು. ​ಈ ವಾರದ ಭಜನಾ ಸೇವೆಯನ್ನು ಅಶೋಕ್ ನಗರ ದಂಬೇಲ್‌ನ ವೆಂಕಟೇಶ್ ರಾವ್ ಮತ್ತು ಬಳಗದವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಭಕ್ತಿಪ್ರಧಾನವಾದ ಸಂಕೀರ್ತನೆಗಳ ಮೂಲಕ ನೆರೆದಿದ್ದ ಭಕ್ತಾದಿಗಳಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಮೂಡಿಸಲಾಯಿತು.​ಕಾರ್ಯಕ್ರಮದಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ದೇವರ […]

Read More

ಯುವವಾಹಿನಿ ‘ವಿಕಾಸ 2026’: ದಕ್ಷ ನಾಯಕತ್ವ ಹಾಗೂ ಶಿಸ್ತಿನಿಂದ ಸಂಘಟನೆ ಬಲವರ್ಧನೆ

ಮಂಗಳೂರು : “ಸಂಘಟನೆಯ ಯಶಸ್ಸು ಕೇವಲ ಅಧಿಕಾರ ಚಲಾಯಿಸುವುದರಲ್ಲಿಲ್ಲ, ಬದಲಾಗಿ ಎಲ್ಲರನ್ನೂ ಒಗ್ಗೂಡಿಸಿ ದಕ್ಷ ನಿರ್ಧಾರಗಳನ್ನು ತೆಗೆದುಕೊಳ್ಳುವ ನಾಯಕತ್ವದ ಮೇಲಿದೆ” ಎಂದು ಆಪ್ತ ಸಮಾಲೋಚಕರು, ತರಬೇತುದಾರರಾದ ಸ್ಮಿತೇಶ್ ಎಸ್ ಬಾರ್ಯ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮತ್ತು ಮಂಗಳೂರು ಘಟಕದ ಆತಿಥ್ಯದಲ್ಲಿ ಯೆಯ್ಯಾಡಿಯ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಮಾರ್ಚ್ 1, ಭಾನುವಾರ ಆಯೋಜಿಸಲಾಗಿದ್ದ ಯುವವಾಹಿನಿ ಘಟಕಗಳ ಪದಾಧಿಕಾರಿಗಳ ಮತ್ತು ಸದಸ್ಯರ ತರಬೇತಿ ಕಾರ್ಯಾಗಾರ ‘ವಿಕಾಸ 2026’ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ […]

Read More

ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ: ಸ್ವಯಂ ಸೇವೆ ಹಾಗೂ ಅನ್ನದಾನ ದೇಣಿಗೆ

ಮಂಗಳೂರು/ಗೆಜ್ಜೆಗಿರಿ: ಪರಮಪೂಜ್ಯ ದೇಯಿ ಬೈದ್ಯೆತಿ ಹಾಗೂ ಕೋಟಿ-ಚೆನ್ನಯರ ಮೂಲಸ್ಥಾನವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಇತ್ತೀಚೆಗೆ ನಡೆದ ಜಾತ್ರಾ ಮಹೋತ್ಸವದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ವಿಶೇಷ ಸ್ವಯಂ ಸೇವೆ ಮತ್ತು ಅನ್ನದಾನ ಸೇವಾ ಕಾರ್ಯಕ್ರಮ ಜರುಗಿತು. ​ಫೆಬ್ರವರಿ 27ರಂದು ನಡೆದ ಈ ಸಂಭ್ರಮದ ಜಾತ್ರಾ ಮಹೋತ್ಸವದಲ್ಲಿ ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು ಹಾಗೂ ಘಟಕದ ಸಕ್ರಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದರು.​ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳ […]

Read More

ಬಳಂತಿಮೊಗರು ಬ್ರಹ್ಮಕಲಸೋತ್ಸವದಲ್ಲಿ ಯುವವಾಹಿನಿ ಮಂಗಳೂರು ಘಟಕದ ಸದಸ್ಯರ ಸಹಭಾಗಿತ್ವ

ಮಂಗಳೂರು/ಪುಣಚ: ಪುಣಚ ಸಮೀಪದ ಬಳಂತಿಮೊಗರು ಶ್ರೀ ಬ್ರಹ್ಮಬೈದರ್ಕಳ ಗರಡಿ (ರಿ.) ಇಲ್ಲಿ ಫೆಬ್ರವರಿ 26ರಂದು ಜರುಗಿದ ನೂತನ ಪ್ರತಿಷ್ಠಾ ಬ್ರಹ್ಮಕಲಸೋತ್ಸವದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಪದಾಧಿಕಾರಿಗಳು ಭಾಗವಹಿಸಿದರು. ​ಶ್ರೀ ಕ್ಷೇತ್ರದಲ್ಲಿ ನಡೆದ ವೈಭವದ ಬ್ರಹ್ಮಕಲಸೋತ್ಸವ ಹಾಗೂ ಧಾರ್ಮಿಕ ಸಭೆಯಲ್ಲಿ ಮಂಗಳೂರು ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದು, ಬ್ರಹ್ಮ ಬೈದರುಗಳ ದರ್ಶನ ಪಡೆದರು. ಈ ಪವಿತ್ರ ಸಂದರ್ಭದಲ್ಲಿ ಕ್ಷೇತ್ರದ ಗಂಧ ಪ್ರಸಾದವನ್ನು ಸ್ವೀಕರಿಸಿ ಧನ್ಯತೆ ಅನುಭವಿಸಿದರು. ಈ ಸಂದರ್ಭದಲ್ಲಿ ಘಟಕದ ಸದಸ್ಯರು […]

Read More

ಕುದ್ರೋಳಿ ತೀರ್ಥಾಟನೆ: ಯುವವಾಹಿನಿ ಮಂಗಳೂರು ಘಟಕದಿಂದ ಭಕ್ತಿಪೂರ್ವಕ ಸಹಭಾಗಿತ್ವ

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶಿವಲಿಂಗ ಪ್ರತಿಷ್ಠಾಪಿಸಿದ ಪವಿತ್ರ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ “ನಮ್ಮ ನಡಿಗೆ – ಶ್ರೀಗುರುವಿನೆಡೆಗೆ” ಕುದ್ರೋಳಿ ತೀರ್ಥಾಟನೆಯಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯರು ಅತ್ಯಂತ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. ದಿನಾಂಕ 21-02-2026ರಂದು ಬೆಳಿಗ್ಗೆ 9.30ಕ್ಕೆ ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಆರಂಭಗೊಂಡ ಈ ಭವ್ಯ ಯಾತ್ರೆಯುದ್ದಕ್ಕೂ ಗುರುಗಳ ಜ್ಞಾನದ ಸಂಕೇತವಾದ ಹಳದಿ ವರ್ಣದ ಬಾವುಟ ಹಾಗೂ ವಸ್ತ್ರಧಾರಿ ಭಕ್ತರಿಂದ ಇಡೀ ಪರಿಸರವು ಹಳದಿಮಯವಾಗಿ ಕಂಗೊಳಿಸುತ್ತಿತ್ತು. “ಓಂ ಶ್ರೀ ನಾರಾಯಣ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!