Yuvavahini

ಮಂಗಳೂರು

ಸಾಪ್ತಾಹಿಕ ಸಭೆಯಲ್ಲಿ ಇಂಜಿನಿಯರ್ ದಿನ-ಯುವವಾಹಿನಿ( ರಿ.) ಮಂಗಳೂರು ಘಟಕ

ದಿನಾಂಕ 16-09-2025: ಘಟಕದ ಸಾಪ್ತಾಹಿಕ ಸಭೆಯಲ್ಲಿ ಇಂಜಿನಿಯರ್ ದಿನ ಆಚರಿಸಲಾಯಿತು. ಘಟಕದ ಇಂಜಿನಿಯರ್ ಸದಸ್ಯರುಗಳಾದ ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿ ಹಾಗೂ ಗಣೇಶ್ ವಿ ಕೋಡಿಕಲ್ ರನ್ನು ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಇಂಜಿನಿಯರ್ ದಿನದ ಪ್ರಯುಕ್ತ ಗೌರವಿಸಿ ಶುಭಾಶಯ ತಿಳಿಸಿದರು. ಈ ಸಂದರ್ಭ ಘಟಕದ ಪ್ರಥಮ ಉಪಾಧ್ಯಕ್ಷರಾದ ಹರೀಶ್ ಕೆ ಸುವರ್ಣ, ಕಾರ್ಯದರ್ಶಿ ಯಶವಂತ್ ಪೂಜಾರಿ ಉಳಾಯಿಬೆಟ್ಟು, ಕೋಶಾಧಿಕಾರಿ ಮಹೇಶ್ ಅಮೀನ್ ಹಾಗೂ ಘಟಕದ ಮಾಜಿ ಅಧ್ಯಕ್ಷರು , ಸದಸ್ಯರು ಉಪಸ್ಥಿತರಿದ್ದರು.

Read More

ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ -ಯುವವಾಹಿನಿ( ರಿ.) ಮಂಗಳೂರು ಘಟಕ

ದಿನಾಂಕ 07- 09- 2025ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಮಹಾ ಪೂಜೆಯನ್ನು ಸಲ್ಲಿಸಲಾಯಿತು.

Read More

ಸಾಪ್ತಾಹಿಕ ಸಂಕೀರ್ತನ ಸರಣಿ-ಯುವವಾಹಿನಿ (ರಿ.) ಮಂಗಳೂರು ಘಟಕ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಜಂಟಿ ಆಶ್ರಯದಲ್ಲಿ ನಡೆಯುವ ಯುವವಾಹಿನಿ ಸಾಪ್ತಾಹಿಕ ಸಂಕೀರ್ತನ ಸರಣಿಯ 01-09-2025ರ ಭಜನಾ ಸೇವೆಯು ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ, ಕುಳಾಯಿ ಇವರ ಸಹಯೋಗದೊಂದಿಗೆ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯಿತು. ಭಜನಾ ಮಂಡಳಿಯ ಸದಸ್ಯರು ಭಕ್ತಿ ಪೂರ್ವಕವಾಗಿ ರಾಗ ತಾಳದೊಂದಿಗೆ ಭಜನಾ ಸೇವೆಯನ್ನು ನೀಡಿದರು. ಅರ್ಚಕರು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ ಭಜನಾ ತಂಡಕ್ಕೆ ಪ್ರಸಾದ ಹಾಗೂ ಅನುಗ್ರಹ ಪತ್ರ ನೀಡಿ […]

Read More

ಸ್ವಾತಂತ್ರ್ಯ ದಿನಾಚರಣೆ-ಯುವವಾಹಿನಿ (ರಿ.) ಮಂಗಳೂರು ಘಟಕ

15-08-2025 ಘಟಕದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ರಾಕೇಶ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಒಂದು ಕಾಲದಲ್ಲಿ ಅನೇಕ ರಾಜ ಸಂಸ್ಥಾನಗಳು ಆಳ್ವಿಕೆ ನಡೆಸುತ್ತಿದ್ದ ಭಾರತ ದೇಶದಲ್ಲಿ ಸ್ವಾತ್ರಂತ್ರ್ಯ ಬಳಿಕ ಕಳೆದ 79 ವರ್ಷಗಳಿಂದ ತ್ರಿವರ್ಣ ಧ್ವಜವನ್ನು ರಾಷ್ಟ್ರ ಧ್ವಜವನ್ನಾಗಿ ಗೌರವಿಸುತ್ತಾ ಸಂವಿಧಾನದ ಚೌಕಟ್ಟಿನಲ್ಲಿ ಭಾರತೀಯರೆಲ್ಲರೂ ಸಮಾನರಾಗಿ ನಮ್ಮ ಜೀವನವನ್ನು ನಡೆಸುತ್ತಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಆರ್ಥಿಕವಾಗಿ ಹಿಂದುಳಿದಿದ್ದರೂ ಸ್ವಾತಂತ್ರ್ಯ […]

Read More

ರಕ್ಷಾ ಬಂಧನ ಹಬ್ಬ ಆಚರಣೆ-ಯುವವಾಹಿನಿ (ರಿ.) ಮಂಗಳೂರು ಘಟಕ

ರಾಷ್ಟ್ರೀಯ ಸ್ವಯಂಸೇವಕ ಸಂಘ ಕಾವೂರು ವಿಭಾಗ ಸಹ ಪ್ರಮುಖರಾದ ಭರತ್ ರಾಜ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ ಸಮಾಜದಲ್ಲಿರುವ ಎಲ್ಲರನ್ನು ಪರಸ್ಪರ ಸಹೋದರತ್ವದಲ್ಲಿ ಕಾಣಬೇಕು. ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ನಾರಾಯಣ ಗುರುಗಳ ತತ್ವದಂತೆ ಎಲ್ಲರನ್ನೂ ಕೈ ಹಿಡಿದು ನಡೆಸಬೇಕು ಎಂದು ಹೇಳಿ ರಕ್ಷಾ ಬಂಧನದ ಸಂದೇಶ ನೀಡಿದರು. ಸದಸ್ಯರು ಪರಸ್ಪರ ರಕ್ಷಾ ಬಂಧನ ಕಟ್ಟಿ, ಸಿಹಿ ತಿಂಡಿ ಹಂಚುವುದರ ಮೂಲಕ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಭರತ್ ರಾಜ್ […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ಜಯಂತಿ ಹಾಗೂ ಶಿಕ್ಷಕರ ದಿನಾಚರಣೆ -ಯುವವಾಹಿನಿ( ರಿ.) ಮಂಗಳೂರು ಘಟಕ

ದಿನಾಂಕ 09- 09- 2025 ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯುವಾಹಿನಿಯು ಹಮ್ಮಿಕೊಳ್ಳುತ್ತಿರುವ ಶಿವಗಿರಿ ಯಾತ್ರೆಯಿಂದ ಅನೇಕರಿಗೆ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಹಾಗೂ ಅವರು ಸಮಾಜದಲ್ಲಿ ತಂದ ಬದಲಾವಣೆಗಳನ್ನು ತಿಳಿಯುವಂತಾಗಿದೆ. ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಗುರುಗಳ ಸಂದೇಶವನ್ನು ಅನುಸರಿಸಿ ವಿದ್ಯೆ ಕಲಿಸಿದ ಶಿಕ್ಷಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಸಾಹಿತಿ, ಯುವ ವಕೀಲರಾದ ಮನೋಜ್ ಕುಮಾರ್ ವಾಮಂಜೂರು ಮಾತನಾಡಿ ವಿವೇಕಾನಂದರವರನ್ನು ಇಡಿ […]

Read More

ಭಜನಾ ಕಾರ್ಯಕ್ರಮ-ಯುವವಾಹಿನಿ (ರಿ) ಮಂಗಳೂರು ಘಟಕ

ಯುವವಾಹಿನಿ (ರಿ) ಮಂಗಳೂರು ಘಟಕ ಮತ್ತು ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಯ ಜಂಟಿ ಆಶ್ರಯದಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಕರ್ನಾಟಕ ಮಂಗಳೂರು ಇದರ ಸದಸ್ಯರಿಗೆ ಯುವವಾಹಿನಿಯ ಕಾರ್ಯವೈಖಾರಿ, ಸಮಾಜ ಸೇವೆ, ವಿವಿಧ ಕಾರ್ಯಕ್ರಮಗಳ ಬಗ್ಗೆ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಪರಮೇಶ್ವರ ಪೂಜಾರಿ ಸವಿಸ್ತಾರವಾಗಿ ತಿಳಿಸಿದರು. ಈ ಸಂದರ್ಭ ಮಂಗಳೂರು ಘಟಕದ ಅಧ್ಯಕ್ಷರಾದ ಅಶೋಕ್ ಅಂಚನ್ ಕೋಡಿಕಲ್ ಕಾರ್ಯದರ್ಶಿ ಯಶವಂತ್ ಪೂಜಾರಿ […]

Read More

ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ತುಳುವರ ಹೊಸ ವರ್ಷ ಬಿಸು ಪರ್ಬ.

ದಿನಾಂಕ 15/04/2025 ರಂದು ಯುವವಾಹಿನಿ ಸಭಾಂಗಣದಲ್ಲಿ ಬಿಸು ಪರ್ಬ ಕಾರ್ಯಕ್ರಮ ನಡೆಯಿತು.. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಹಿರಿಯ ಯೋಗ ಶಿಕ್ಷಕರಾದ ಶ್ರೀಮತಿ ಕನಕಕ್ಕ ಬಿಸು ಹಬ್ಬ ಆಚರಣೆಯ ಕುರಿತು ಉಪನ್ಯಾಸ ನೀಡಿದರು.ಪ್ರಳಯದ ನಂತರ ನಶಿಸಿ ಹೋದ ಪ್ರಪಂಚವನ್ನು ಬ್ರಹ್ಮ ದೇವರು ಮರು ಸೃಷ್ಟಿಸಿದ ದಿನವನ್ನು ಯುಗದ ಆದಿ ಅಂದರೆ ಯುಗಾದಿ ಎಂದು ಕರೆಯುತ್ತೇವೆ. ಹಿಂದಿನ ಕಾಲದಲ್ಲಿ ಹಿರಿಯರು ಬಿಸು ಹಬ್ಬವನ್ನು ಯಾವ ರೀತಿಯಾಗಿ ಆಚರಣೆ ಮಾಡುತ್ತಿದ್ದರು ಎಂಬುದನ್ನು ಶ್ರೀಮತಿ ಕನಕ ವಿವರವಾಗಿ ತಿಳಿಸಿದರು.ಈ ಸಂದರ್ಭದಲ್ಲಿ […]

Read More

ಯುವವಾಹಿನಿ (ರಿ.) ಮಂಗಳೂರು ಘಟಕ: ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ

ಯುವವಾಹಿನಿ (ರಿ.) ಮಂಗಳೂರು ಘಟಕ: ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ ದಿನಾಂಕ 26-06-2025: ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಇದರ ಕಮ್ಯುನಿಟಿ ರಿಲೇಶನ್ ಆಫೀಸರಾದ ತ್ರೀವಿಕ್ರಮ್ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟಿನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ಲಭ್ಯವಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ವಿವರವಾಗಿ ತಿಳಿಸಿದರು ಈ ಸಂದರ್ಭ ತ್ರಿವಿಕ್ರಮ್ ರವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಅಧ್ಯಕ್ಷರಾದ ಅಶೋಕ್ ಅಂಚನ್ […]

Read More

ಯುವವಾಹಿನಿ (ರಿ.) ಮಂಗಳೂರು ಘಟಕ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಯುವವಾಹಿನಿ (ರಿ.) ಮಂಗಳೂರು ಘಟಕ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ದಿನಾಂಕ 10-06-2025: ಆಸ್ತಿ ಅಂತಸ್ತನ್ನ ಬೇಕಾದರೆ ನಾವು ಕಳೆದುಕೊಳ್ಳಬಹುದು ಆದರೆ ಪಡೆದಂತಹ ವಿದ್ಯಾಭ್ಯಾಸವನ್ನು ನಮ್ಮಿಂದ ಯಾರು ಕಸಿಯಲು ಸಾಧ್ಯವಿಲ್ಲ ಎಂದು ಶಾರದಾ ವಿದ್ಯಾಲಯ ಮಂಗಳೂರು ಇದರ ಪ್ರಾಂಶುಪಾಲರಾದ ದಯಾನಂದ ಕಟೀಲು ಹೇಳಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ನಡೆದಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೆತ್ತವರು ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ವಾತಾವರಣವನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಬೇಕಾಗಿರುವುದು ಪ್ರೀತಿ ವಾತ್ಸಲ್ಯ. ಸೋತಾಗ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!