19-09-2025, 7:27 AM
ದಿನಾಂಕ 16-09-2025: ಘಟಕದ ಸಾಪ್ತಾಹಿಕ ಸಭೆಯಲ್ಲಿ ಇಂಜಿನಿಯರ್ ದಿನ ಆಚರಿಸಲಾಯಿತು. ಘಟಕದ ಇಂಜಿನಿಯರ್ ಸದಸ್ಯರುಗಳಾದ ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿ ಹಾಗೂ ಗಣೇಶ್ ವಿ ಕೋಡಿಕಲ್ ರನ್ನು ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಇಂಜಿನಿಯರ್ ದಿನದ ಪ್ರಯುಕ್ತ ಗೌರವಿಸಿ ಶುಭಾಶಯ ತಿಳಿಸಿದರು. ಈ ಸಂದರ್ಭ ಘಟಕದ ಪ್ರಥಮ ಉಪಾಧ್ಯಕ್ಷರಾದ ಹರೀಶ್ ಕೆ ಸುವರ್ಣ, ಕಾರ್ಯದರ್ಶಿ ಯಶವಂತ್ ಪೂಜಾರಿ ಉಳಾಯಿಬೆಟ್ಟು, ಕೋಶಾಧಿಕಾರಿ ಮಹೇಶ್ ಅಮೀನ್ ಹಾಗೂ ಘಟಕದ ಮಾಜಿ ಅಧ್ಯಕ್ಷರು , ಸದಸ್ಯರು ಉಪಸ್ಥಿತರಿದ್ದರು.
Read More
16-09-2025, 7:32 PM
ದಿನಾಂಕ 07- 09- 2025ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಮಹಾ ಪೂಜೆಯನ್ನು ಸಲ್ಲಿಸಲಾಯಿತು.
Read More
15-09-2025, 3:48 PM
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಜಂಟಿ ಆಶ್ರಯದಲ್ಲಿ ನಡೆಯುವ ಯುವವಾಹಿನಿ ಸಾಪ್ತಾಹಿಕ ಸಂಕೀರ್ತನ ಸರಣಿಯ 01-09-2025ರ ಭಜನಾ ಸೇವೆಯು ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ, ಕುಳಾಯಿ ಇವರ ಸಹಯೋಗದೊಂದಿಗೆ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯಿತು. ಭಜನಾ ಮಂಡಳಿಯ ಸದಸ್ಯರು ಭಕ್ತಿ ಪೂರ್ವಕವಾಗಿ ರಾಗ ತಾಳದೊಂದಿಗೆ ಭಜನಾ ಸೇವೆಯನ್ನು ನೀಡಿದರು. ಅರ್ಚಕರು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ ಭಜನಾ ತಂಡಕ್ಕೆ ಪ್ರಸಾದ ಹಾಗೂ ಅನುಗ್ರಹ ಪತ್ರ ನೀಡಿ […]
Read More
15-09-2025, 3:38 PM
15-08-2025 ಘಟಕದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ರಾಕೇಶ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಒಂದು ಕಾಲದಲ್ಲಿ ಅನೇಕ ರಾಜ ಸಂಸ್ಥಾನಗಳು ಆಳ್ವಿಕೆ ನಡೆಸುತ್ತಿದ್ದ ಭಾರತ ದೇಶದಲ್ಲಿ ಸ್ವಾತ್ರಂತ್ರ್ಯ ಬಳಿಕ ಕಳೆದ 79 ವರ್ಷಗಳಿಂದ ತ್ರಿವರ್ಣ ಧ್ವಜವನ್ನು ರಾಷ್ಟ್ರ ಧ್ವಜವನ್ನಾಗಿ ಗೌರವಿಸುತ್ತಾ ಸಂವಿಧಾನದ ಚೌಕಟ್ಟಿನಲ್ಲಿ ಭಾರತೀಯರೆಲ್ಲರೂ ಸಮಾನರಾಗಿ ನಮ್ಮ ಜೀವನವನ್ನು ನಡೆಸುತ್ತಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಆರ್ಥಿಕವಾಗಿ ಹಿಂದುಳಿದಿದ್ದರೂ ಸ್ವಾತಂತ್ರ್ಯ […]
Read More
15-09-2025, 3:35 PM
ರಾಷ್ಟ್ರೀಯ ಸ್ವಯಂಸೇವಕ ಸಂಘ ಕಾವೂರು ವಿಭಾಗ ಸಹ ಪ್ರಮುಖರಾದ ಭರತ್ ರಾಜ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ ಸಮಾಜದಲ್ಲಿರುವ ಎಲ್ಲರನ್ನು ಪರಸ್ಪರ ಸಹೋದರತ್ವದಲ್ಲಿ ಕಾಣಬೇಕು. ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ನಾರಾಯಣ ಗುರುಗಳ ತತ್ವದಂತೆ ಎಲ್ಲರನ್ನೂ ಕೈ ಹಿಡಿದು ನಡೆಸಬೇಕು ಎಂದು ಹೇಳಿ ರಕ್ಷಾ ಬಂಧನದ ಸಂದೇಶ ನೀಡಿದರು. ಸದಸ್ಯರು ಪರಸ್ಪರ ರಕ್ಷಾ ಬಂಧನ ಕಟ್ಟಿ, ಸಿಹಿ ತಿಂಡಿ ಹಂಚುವುದರ ಮೂಲಕ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಭರತ್ ರಾಜ್ […]
Read More
14-09-2025, 5:07 PM
ದಿನಾಂಕ 09- 09- 2025 ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯುವಾಹಿನಿಯು ಹಮ್ಮಿಕೊಳ್ಳುತ್ತಿರುವ ಶಿವಗಿರಿ ಯಾತ್ರೆಯಿಂದ ಅನೇಕರಿಗೆ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಹಾಗೂ ಅವರು ಸಮಾಜದಲ್ಲಿ ತಂದ ಬದಲಾವಣೆಗಳನ್ನು ತಿಳಿಯುವಂತಾಗಿದೆ. ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಗುರುಗಳ ಸಂದೇಶವನ್ನು ಅನುಸರಿಸಿ ವಿದ್ಯೆ ಕಲಿಸಿದ ಶಿಕ್ಷಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಸಾಹಿತಿ, ಯುವ ವಕೀಲರಾದ ಮನೋಜ್ ಕುಮಾರ್ ವಾಮಂಜೂರು ಮಾತನಾಡಿ ವಿವೇಕಾನಂದರವರನ್ನು ಇಡಿ […]
Read More
13-08-2025, 2:13 PM
ಯುವವಾಹಿನಿ (ರಿ) ಮಂಗಳೂರು ಘಟಕ ಮತ್ತು ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಯ ಜಂಟಿ ಆಶ್ರಯದಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಕರ್ನಾಟಕ ಮಂಗಳೂರು ಇದರ ಸದಸ್ಯರಿಗೆ ಯುವವಾಹಿನಿಯ ಕಾರ್ಯವೈಖಾರಿ, ಸಮಾಜ ಸೇವೆ, ವಿವಿಧ ಕಾರ್ಯಕ್ರಮಗಳ ಬಗ್ಗೆ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಪರಮೇಶ್ವರ ಪೂಜಾರಿ ಸವಿಸ್ತಾರವಾಗಿ ತಿಳಿಸಿದರು. ಈ ಸಂದರ್ಭ ಮಂಗಳೂರು ಘಟಕದ ಅಧ್ಯಕ್ಷರಾದ ಅಶೋಕ್ ಅಂಚನ್ ಕೋಡಿಕಲ್ ಕಾರ್ಯದರ್ಶಿ ಯಶವಂತ್ ಪೂಜಾರಿ […]
Read More
07-07-2025, 5:21 AM
ದಿನಾಂಕ 15/04/2025 ರಂದು ಯುವವಾಹಿನಿ ಸಭಾಂಗಣದಲ್ಲಿ ಬಿಸು ಪರ್ಬ ಕಾರ್ಯಕ್ರಮ ನಡೆಯಿತು.. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಹಿರಿಯ ಯೋಗ ಶಿಕ್ಷಕರಾದ ಶ್ರೀಮತಿ ಕನಕಕ್ಕ ಬಿಸು ಹಬ್ಬ ಆಚರಣೆಯ ಕುರಿತು ಉಪನ್ಯಾಸ ನೀಡಿದರು.ಪ್ರಳಯದ ನಂತರ ನಶಿಸಿ ಹೋದ ಪ್ರಪಂಚವನ್ನು ಬ್ರಹ್ಮ ದೇವರು ಮರು ಸೃಷ್ಟಿಸಿದ ದಿನವನ್ನು ಯುಗದ ಆದಿ ಅಂದರೆ ಯುಗಾದಿ ಎಂದು ಕರೆಯುತ್ತೇವೆ. ಹಿಂದಿನ ಕಾಲದಲ್ಲಿ ಹಿರಿಯರು ಬಿಸು ಹಬ್ಬವನ್ನು ಯಾವ ರೀತಿಯಾಗಿ ಆಚರಣೆ ಮಾಡುತ್ತಿದ್ದರು ಎಂಬುದನ್ನು ಶ್ರೀಮತಿ ಕನಕ ವಿವರವಾಗಿ ತಿಳಿಸಿದರು.ಈ ಸಂದರ್ಭದಲ್ಲಿ […]
Read More
06-07-2025, 1:58 PM
ಯುವವಾಹಿನಿ (ರಿ.) ಮಂಗಳೂರು ಘಟಕ: ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ ದಿನಾಂಕ 26-06-2025: ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಇದರ ಕಮ್ಯುನಿಟಿ ರಿಲೇಶನ್ ಆಫೀಸರಾದ ತ್ರೀವಿಕ್ರಮ್ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟಿನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ಲಭ್ಯವಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ವಿವರವಾಗಿ ತಿಳಿಸಿದರು ಈ ಸಂದರ್ಭ ತ್ರಿವಿಕ್ರಮ್ ರವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಅಧ್ಯಕ್ಷರಾದ ಅಶೋಕ್ ಅಂಚನ್ […]
Read More
06-07-2025, 1:51 PM
ಯುವವಾಹಿನಿ (ರಿ.) ಮಂಗಳೂರು ಘಟಕ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ದಿನಾಂಕ 10-06-2025: ಆಸ್ತಿ ಅಂತಸ್ತನ್ನ ಬೇಕಾದರೆ ನಾವು ಕಳೆದುಕೊಳ್ಳಬಹುದು ಆದರೆ ಪಡೆದಂತಹ ವಿದ್ಯಾಭ್ಯಾಸವನ್ನು ನಮ್ಮಿಂದ ಯಾರು ಕಸಿಯಲು ಸಾಧ್ಯವಿಲ್ಲ ಎಂದು ಶಾರದಾ ವಿದ್ಯಾಲಯ ಮಂಗಳೂರು ಇದರ ಪ್ರಾಂಶುಪಾಲರಾದ ದಯಾನಂದ ಕಟೀಲು ಹೇಳಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ನಡೆದಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೆತ್ತವರು ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ವಾತಾವರಣವನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಬೇಕಾಗಿರುವುದು ಪ್ರೀತಿ ವಾತ್ಸಲ್ಯ. ಸೋತಾಗ […]
Read More