30-09-2019, 8:48 AM
ದಿನಾಂಕ 29.09.2019 ರಂದು ಯುವವಾಹಿನಿ(ರಿ) ಮಂಗಳೂರು ಘಟಕ ಮತ್ತು ಕಾರ್ಕಳ ಘಟಕ ಇದರ ಜಂಟಿ ಆಶ್ರಯದಲ್ಲಿ ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರು, ವ್ಯಾಪಾರಸ್ಥರು, ಸ್ವ ಉದ್ಯೋಗಿಗಳಿಗೆ, ಹೊಸದಾಗಿ ಉದ್ಯಮ ಪ್ರಾರಂಭಿಸುವವರಿಗೆ ಮತ್ತು ನಿರುದ್ಯೋಗಿಗಳಿಗೆ ಯಶಸ್ವಿ ಉದ್ಯಮಕ್ಕೆ ಸಮಗ್ರ ಮಾರ್ಗದರ್ಶನ ಚೇತರಿಕಾ 2019 ಎಂಬ ಕಾರ್ಯಕ್ರಮವು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ನಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಯಮಿ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಇದರ ಪ್ರಧಾನ ಕಾರ್ಯದರ್ಶಿ ರವಿಪೂಜಾರಿ ಚಿಲಿಂಬಿ ಉದ್ಘಾಟಿಸಿದರು. ಯುವವಾಹಿನಿಯು ಅವಕಾಶ ವಂಚಿತ ವರ್ಗಗಳಿಗೆ […]
Read More
13-09-2019, 9:13 AM
ಬ್ರಹ್ಮಶ್ರಿ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯು ತಾರೀಕು 13.9.2019 ರ ಶುಕ್ರವಾರದಂದು ಮಂಗಳೂರು ಘಟಕದ ವತಿಯಿಂದ ಬಹಳ ವಿಜೃಂಭಣೆಯಿಂದ ಜರುಗಿತು. ಘಟಕದ *ಯುವವಾಹಿನಿ ಸಭಾಂಗಣ* ದಲ್ಲಿ ಬೆಳಿಗ್ಗೆ 9.30 ಗಂಟೆಗೆ ಪುಷ್ಪಾಲಂಕಾರಗೊಂಡ ಗುರುಗಳ ಭಾವಚಿತ್ರಕ್ಕೆ ಕೇಂದ್ರ ಸಮಿತಿ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ರವರು ಆರತಿ ಬೆಳಗಿ ಪುಷ್ಪ ಅರ್ಪಿಸುವುದರೊಂದಿಗೆ ಗುರುನಾರಾಯಣ ಜಯಂತಿಗೆ ಚಾಲನೆ ನೀಡಿದರು. ಸರ್ವಾಲಂಕಾರ ಗೊಂಡ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವಿರುವ ರಥಕ್ಕೆ ಕೇಂದ್ರ […]
Read More
03-09-2019, 3:00 AM
ಯುವವಾಹಿನಿ (ರಿ) ಮಂಗಳೂರು ಘಟಕದಿಂದ ಮಂದಾರ – ಪಚ್ಚನಾಡಿ ನಿವಾಸಿಗಳ ಕಾಲೋನಿಗೆ ಭೇಟಿ. ದಿನಾಂಕ 01.09.2019 ರಂದು ಬೆಳಿಗ್ಗೆ ನಮ್ಮ ಘಟಕವು ಬೈತುರ್ಲಿ KHB ಕಾಲೋನಿ ಯಲ್ಲಿರುವ ಮಂದಾರ – ಪಚ್ಚನಾಡಿ ಡಂಪಿಂಗ್ ಯಾರ್ಡ್ ನ ನಿವಾಸಿಗಳನ್ನು ಭೇಟಿ ಮಾಡಿ ನಿವಾಸಿಗಳ ನೋವಿಗೆ ಸ್ಪಂದಿಸಿತು. ಘಟಕದ ಅಧ್ಯಕ್ಷರಾದ ಶ್ರೀ ಕೆ. ಆರ್. ಲಕ್ಷ್ಮೀ ನಾರಾಯಣ ರವರು ಬೆಳಿಗ್ಗೆ 5.30ರಿಂದ ಧ್ಯಾನ ಮತ್ತು ಯೋಗದ ಅಭ್ಯಾಸಗಳನ್ನು ನಿರಂತರವಾಗಿ ಮಾಡಿಸಿ ಅವರ ಮನಸ್ಥೈರ್ಯವನ್ನು ಹೆಚ್ಚಿಸಿದರು. ಆಯುರ್ವೇದ ವೈದ್ಯರಾದ ಡಾ. ಜ್ಞಾನೇಶ್ವರ […]
Read More
20-08-2019, 5:36 PM
ದಿನಾಂಕ 20.08.2019 ರಂದು ಯುವವಾಹಿನಿ ಸಭಾಂಗಣ ದಲ್ಲಿ ನಮ್ಮ ಘಟಕದಿಂದ ಕರ್ನಾಟಕ ರಾಜ್ಯದ ಪ್ರಸಿದ್ಧ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. 20.08.1815 ರಂದು ಜನಿಸಿ ಮೈಸೂರು ಮಹಾರಾಜರ ಆಸ್ಥಾನದಲ್ಲಿ ಅಧಿಕಾರಿಯಾಗಿ, ನಿಜಲಿಂಗಪ್ಪನವರ ಸಂಪುಟದಲ್ಲಿ ಸಚಿವರಾಗಿ, ಸಿನಿಮಾ ನಟನಾಗಿ, ಎಂಟು ವರ್ಷಗಳ ತನ್ನ ಕಾಲಾವಧಿಯಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತಂದಿರುವ ಕರ್ನಾಟಕದ ಪ್ರಸಿದ್ಧ ಮುಖ್ಯಮಂತ್ರಿಯಾಗಿರುವ ದೇವರಾಜ್ ಅರಸು ರವರ ಭಾವಚಿತ್ರಕ್ಕೆ ಘಟಕದ ಮಾಜಿ ಸಲಹೆಗಾರರಾದ ಶ್ರೀಯುತ ಪರಮೇಶ್ವರ ಪೂಜಾರಿಯವರು ಹಾರ ಹಾಕಿ ಪುಷ್ಪ ಸಮರ್ಪಿಸುವುದರ ಮೂಲಕ […]
Read More
15-08-2019, 4:26 AM
ಮಂಗಳೂರು : ಯುವವಾಹಿನಿ ಸಭಾಂಗಣದಲ್ಲಿ ಪ್ರಪ್ರಥಮ ಬಾರಿಗೆ ಯುವವಾಹಿನಿ ಘಟಕದ ಸದಸ್ಯರಿಂದ 73ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಕೆ.ಆರ್. ಲಕ್ಷ್ಮೀನಾರಾಯಣರವರು ಧ್ವಜಾರೋಹಣ ಮಾಡಿದರು. ಮಾಜಿ ಅಧ್ಯಕ್ಷರಾದ ಶ್ರೀಧರ ಪೂಜಾರಿ, ಕಾರ್ಯದರ್ಶಿ ಗಣೇಶ್ ವಿ. ಕೋಡಿಕಲ್ ಹಾಗೂ ರಾಜೇಶ್ ಅಮೀನ್ ರವರು ಉಪಸ್ಥಿತರಿದ್ದರು. ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಘಟಕದ ಸದಸ್ಯರು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರಗೀತೆಯ ನಂತರ ಎಲ್ಲರಿಗೂ ಸಿಹಿತಿಂಡಿ ಹಂಚಲಾಯಿತು. ಅನಾಥ ಮಹಿಳೆಯರ ಸೇವಾಶ್ರಮ ಬೆಲ್ಮಕ್ಕೆ ತೆರಳಿದ ಘಟಕದ ಸದಸ್ಯರು, ಆಶ್ರಮದ ಸದಸ್ಯರೊಂದಿಗೆ ಸಿಹಿ ಹಂಚಿ […]
Read More
13-08-2019, 6:34 AM
ಮಂಗಳೂರು : ದಿನಾಂಕ 13.08.2019 ರಂದು ನಡೆದ ಘಟಕದ ಸಾಪ್ತಾಹಿಕ ಸಭೆಯಲ್ಲಿ ಜೆಸಿಐ ಸ್ಮಿತಾ ಪಿ. ಹೊಳ್ಳರವರು ಲಿಂಗ ಸಮಾನತೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಹುಟ್ಟು ಮತ್ತು ಸಾವು ಭಗವಂತನ ನಿರ್ಣಯಗಳು. ಅದರ ನಡುವಿನ ಜೀವನ ನಮ್ಮದು. ಭಗವಂತನು ನಮಗೆ ನೀಡಿರುವ ಅತ್ಯುತ್ತಮವಾದ ಜೀವನವನ್ನು ಯಾವುದೇ ಬೇದ ಭಾವ ತೋರದೆ, ಸಮಚಿತ್ತದಿಂದ, ತಾರತಮ್ಯವಿಲ್ಲದೆ, ಸಹಬಾಳ್ವೆಯನ್ನು ನಡೆಸುವುದೇ ಜೀವನದ ಬಲು ದೊಡ್ಡ ಸಾಧನೆ ಎಂದರು. ಸ್ಮಿತಾರವರನ್ನು ಮಾಜಿ ಅಧ್ಯಕ್ಷರಾದ ಜಯರಾಮ್ ಕಾರಂದೂರುರವರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು […]
Read More
28-07-2019, 4:53 PM
ಮಂಗಳೂರು : ದಿನಾಂಕ 28.07.2019 ರಂದು ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಕಲ್ ನಲ್ಲಿ ಉಚಿತ ಬ್ರಹತ್ ವೈದ್ಯಕೀಯ ಶಿಬಿರ ಹಾಗೂ ಕ್ಯಾನ್ಸರ್ ಅರಿವು ,ಮಾಹಿತಿ ಮತ್ತು ತಪಾಸನಾ ಶಿಬಿರ ನಡೆಯಿತು. ಈ ಕಾರ್ಯಕ್ರಮವೂ ಲಯನ್ಸ್ ಕ್ಲಬ್ ಮಂಗಳೂರು ಕುಡ್ಲ ಹಾಗೂ ಸ್ವಾತಿ ಹೋಮಿಯೋಪತಿ ಕ್ಲಿನಿಕ್ ಇದರ ಸಹಯೋಗದಲ್ಲಿ ನಡೆದಿದ್ದು, ಓಂಕಾಲಜಿ ವಿಭಾಗ, ಯನೊಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಸಮುದಾಯ ದಂತ ವಿಭಾಗ, ಯನೊಪೋಯ […]
Read More
23-07-2019, 3:40 PM
ಮಂಗಳೂರು : ಯುವವಾಹಿನಿ ಸಭಾಂಗಣ ಮಂಗಳೂರು ಘಟಕದಲ್ಲಿ ದಿನಾಂಕ 23.07.2019ರಂದು ಸಂಜೆ ಆಟಿದ ತಮ್ಮನ ಕಾರ್ಯಕ್ರಮ ನಡೆಸಲಾಯಿತು. ಘಟಕದ ಎಲ್ಲಾ ಸದಸ್ಯರು ಮತ್ತು ಮಂಗಳೂರು ಮಹಿಳಾ ಘಟಕದ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಮೊದಲು ಏರ್ಪಡಿಸಿರುವ ಭಜನೆಯಲ್ಲಿ ಎಲ್ಲಾ ಸದಸ್ಯರು ಪಾಲ್ಗೊಂಡರು. ಅಧ್ಯಕ್ಷರಾದ ಕೆ. ಆರ್. ಲಕ್ಷ್ಮೀ ನಾರಾಯಣರವರು ಸ್ವಾಗತಿಸಿದರು ಮತ್ತು ಕಾರ್ಯದರ್ಶಿ ಗಣೇಶ್ ವಿ. ಕೋಡಿಕಲ್ ರವರು ಗತಸಭೆಯ ವರದಿಯನ್ನು ವಾಚಿಸಿದರು. ದಿನಾಂಕ 28.07.2019ರಂದು ಭಾನುವಾರ ನಡೆಯಲಿರುವ ಬ್ರಹತ್ ವ್ಯೆದ್ಯಕೀಯ ಶಿಬಿರ ದ ಆಮಂತ್ರಣ […]
Read More
16-07-2019, 2:32 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಗುರು ವಂದನಾ ಮತ್ತು ಶ್ರೀ ಗುರು ಚಿಂತನ ಮಂಥನ ಕಾರ್ಯಕ್ರಮ ದಿನಾಂಕ 16.07.2019 ರಂದು ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಮೊದಲಾಗಿ ಘಟಕದ ಎಲ್ಲಾ ಸದಸ್ಯರು ಮತ್ತು ಮಹಿಳಾ ಘಟಕದ ಸದಸ್ಯರು 5.30ರಿಂದ 7.00 ಗಂಟೆಯವರೆಗೆ ಶುಶ್ರಾವ್ಯಯವಾಗಿ ಭಜನೆ ಹಾಡಿದರು. ನಂತರ ನಡೆದ ಸಾಪ್ತಾಹಿಕ ಸಭೆಯಲ್ಲಿ ರಾಮಚಂದ್ರ ಪೂಜಾರಿಯವರು ಗುರುಪೂರ್ಣಿಮೆಯ ಮಹತ್ವ, ಆಚರಣೆಗಳು ಮತ್ತು ಶಿವಗಿರಿ ತೀರ್ಥಟನೆ ಬಗ್ಗೆ ಮಾಹಿತಿ ನೀಡಿದರು. ಶ್ರೀ ಗುರು […]
Read More
09-07-2019, 1:35 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದಿಂದ ಶೈಕ್ಷಣಿಕ ದತ್ತು ಸ್ವೀಕಾರ ನಿಧಿಯ ವತಿಯಿಂದ, ದತ್ತು ವಿದ್ಯಾರ್ಥಿಗಳಿಗೆ, 2019 – 20 ನೇ ಸಾಲಿನ ಶೈಕ್ಷಣಿಕ ವೆಚ್ಚವನ್ನು ದಿನಾಂಕ 09/07/2019ರ ಸಾಪ್ತಾಹಿಕ ಸಭೆಯಲ್ಲಿ ದತ್ತುನಿಧಿಯ ದಾನಿಗಳ ಮೂಲಕ ವಿತರಿಸಲಾಯಿತು. ಕೆಪಿಟಿಯಲ್ಲಿ ಸಿವಿಲ್ ಇಂಜಿನಿಯರಿಂಗ್ 5th ಸೆಮಿಸ್ಟರ್ ನಲ್ಲಿರುವ ನಿಖಿಲ್, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಎರಡನೇ ವರ್ಷದ ವಿದ್ಯಾರ್ಥಿನಿ ಕುಮಾರಿ ಪೂಜಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಿಯುತ್ತಿರುವ ಕುಮಾರಿ ಜಯಲಕ್ಷ್ಮಿ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ದ್ವಿತಿಯ ವರ್ಷದ […]
Read More