Yuvavahini

JUN 29, 2025 8.44 AM IST

ಡೆನ್ನಾನ ಡೆನ್ನನ 2025

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.)
ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಪುತ್ತೂರು ಘಟಕದ ಆತಿಥ್ಯದಲ್ಲಿ,ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ(ರಿ.) ಪುತ್ತೂರು ಇವರ ಸಹಯೋಗದಲ್ಲಿ ಡೆನ್ನಾನ ಡೆನ್ನನ 2025 ಕಾರ್ಯಕ್ರಮ ದಿನಾಂಕ 25/05/2025ರಂದು ಸುಧಾನ ವಸತಿಯುತ ಶಾಲೆ ಮಂಜಲ್ಪಡ್ಪು ಪುತ್ತೂರು ಇಲ್ಲಿ ನಡೆಯಿತ್ತು. ಬೆಳಿಗ್ಗೆ ಗಂಟೆ 10ಕ್ಕೆ ಕಾರ್ಯಕ್ರಮದ ಧ್ವಜಾರೋಹಣವನ್ನು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತಿಲು ಯಜಮಾನರಾದ ಶ್ರೀಧರಪೂಜಾರಿಯವರು ನೆರವೇರಿಸಿದರು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ನಡೆಸಿಕೊಟ್ಟು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪುತ್ತೂರು ಘಟಕದ ಅಧ್ಯಕ್ಷರಾದ ಅಣ್ಣಿ ಪೂಜಾರಿಯವರು ಅಧ್ಯಕ್ಷತೆ ವಹಿಸಿದ್ದರು.. ಯುವವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕುಳೂರು ಮಾತನಾಡಿ ಯುವವಾಹಿನಿಯ ಪ್ರತಿಷ್ಠಿತ ಕಾರ್ಯಕ್ರಮವು ಈ ವರ್ಷ ಪುತ್ತೂರು ಘಟಕದ ಆಥಿತ್ಯದಲ್ಲಿ ನಡೆಯುತ್ತಿದೆ , ಈ ಕಾರ್ಯಕ್ರಮವು ಯಶಸ್ವಿಯಾಗಿ ಮೂಡಿಬರಲೆಂದು ಶುಭ ಹಾರೈಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ಬಿ.ಎಸ್ ಸತೀಶ್ ಕುಮಾರ್, ಅಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಎಸೋಸಿಯೇಷನ್, ಮಂಗಳೂರು,
ಶ್ರೀ ವಿಜಯ ಹಾರ್ವಿನ್, ಸಂಚಾಲಕರು, ಸುದಾನ ಸಮೂಹ ವಿದ್ಯಾ ಸಂಸ್ಥೆಗಳು, ಮಂಜಲ್ಪಡ್ಪು ಪುತ್ತೂರು. ಶ್ರೀ ವಿಜಯ್ ಕುಮಾರ್ ಸೊರಕೆ, ಮಾಜಿ ಅಧ್ಯಕ್ಷರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ (ರಿ). ಪುತ್ತೂರು. ಶ್ರೀ ಸತೀಶ್ ಬಿ, ಮಾಲಕರು ಸ್ನೇಹ ಸಿಲ್ಕ್ಸ್ ರೆಡಿಮೇಡ್ ಪುತ್ತೂರು. ಶ್ರೀ ಶ್ರೀಮತಿ ಪುಷ್ಪಲತಾ A.S.I Rtd ಕರ್ನಾಟಕ ಪೊಲೀಸ್ ಇಲಾಖೆ. ಹಾಗೂ ಶ್ರೀ ಸುಶಾಂತ್ ಕರ್ಕೇರ, ಸಾಂಸ್ಕೃತಿಕ ನಿರ್ದೇಶಕರು ಯುವವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು,
ಶ್ರೀ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು, ಕಾರ್ಯಕ್ರಮದ ಸಂಚಾಲಕರು, ಯುವವಾಹಿನಿ (ರಿ.) ಪುತ್ತೂರು ಘಟಕ,
ಶ್ರೀ ಕೃಷ್ಣಪ್ಪ ಅಮೈ, ಸಂಘಟನಾ ಕಾರ್ಯದರ್ಶಿ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು, ಬಾಬು ಪೂಜಾರಿ ಇದ್ಪಾಡಿ ಪ್ರಧಾನ ಕಾರ್ಯದರ್ಶಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ಮೋಹನ್ ಶಿಬರ ಸಾಂಸ್ಕೃತಿಕ ನಿರ್ದೇಶಕರು ಯುವವಾಹಿನಿ (ರಿ.)ಘಟಕ ಹಾಗೂ ಶರತ್ ಸಾಲ್ಯಾನ್ ಕೈಪಂಗಳ ದೋಳ ಕಾರ್ಯದರ್ಶಿ ಯುವವಾಹಿನಿ (ರಿ.) ಪುತ್ತೂರು ಘಟಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀ ನಾರಾಯಣ ಗುರು ವೈಧಿಕ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಹರೀಶ್ ಶಾಂತಿ ಪ್ರಾರ್ಥಿಸಿದರು, ಕಾರ್ಯಕ್ರಮದ ಸಂಚಾಲಕರಾದ ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಸ್ವಾಗತಿಸಿದರು ಕಾರ್ಯದರ್ಶಿ ಶರತ್ ಸಾಲ್ಯಾನ್ ಕೈಪಂಗಳ ದೋಳ ರವರು ಧನ್ಯವಾದ ಸಮರ್ಪಿಸಿದರು.

ಅತಿಥಿಯಾಗಿ ಆಗಮಿಸಿದ ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರಿಗೆ ಕಾರ್ಯಕ್ರಮದ ಪರವಾಗಿ ಸನ್ಮಾನಿಸಲಾಯಿತು .

ಸ್ಪರ್ಧಾ ಕಾರ್ಯಕ್ರಮವನ್ನು ಡೋಲು ಬಾರಿಸುವ ಮೂಲಕ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಸ್ಪರ್ಧೆಯಲ್ಲಿ ಒಟ್ಟು 12 ತಂಡಗಳು ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಪ್ರಥಮ ಕುಳೂರು ಘಟಕ,
ದ್ವಿತೀಯ ಸುರತ್ಕಲ್ ಘಟಕ,
ತೃತೀಯ ಬೆಳ್ತಂಗಡಿ ಘಟಕ,
ಚತುರ್ಥ ಪಣಂಬೂರುಕುಳಾಯಿ ಘಟಕ,
ಪಂಚಮ ಬಜ್ಪೆ ಘಟಕ ಪಡೆದುಕೊಂಡಿತು,
ಸ್ಪರ್ಧಿಸಿದ ಎಲ್ಲಾ ಘಟಕಗಳಿಗೆ ಸಮಾಧಾನಕರ ಬಹುಮಾನ ನೀಡಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!