Yuvavahini

JUL 30, 2025 1.25 PM IST

ಯುವವಾಹಿನಿ (ರಿ.) ಗ್ರಾಮಚಾವಡಿ ಕೊಣಾಜೆ ಘಟಕಕುಟುಂಬ ಮಿಲನ-ಪ್ರವಾಸ

  • ಯುವ ಸಮುದಾಯವನ್ನು ಸುದೃಢವಾಗಿಸುವಲ್ಲಿ ಯುವವಾಹಿನಿಯ ಪಾತ್ರ ಅಪಾರ -ಬಹುಭಾಷಾ ಸಾಹಿತಿ ಶ್ರೀ ಮುದ್ದು ಮೂಡುಬೆಳ್ಳೆ

    ಯುವ ಸಮುದಾಯವನ್ನು ಸುದೃಢವಾಗಿಸುವಲ್ಲಿ ಯುವವಾಹಿನಿಯ ಪಾತ್ರ ಅಪಾರ -ಬಹುಭಾಷಾ ಸಾಹಿತಿ ಶ್ರೀ ಮುದ್ದು ಮೂಡುಬೆಳ್ಳೆ

    ಪಣಂಬೂರು – ಕುಳಾಯಿ: ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕದ ನೂತನ ಕಾರ್ಯಕಾರಿ ಸಮಿತಿಯಪದಗ್ರಹಣ ಸಮಾರಂಭ 2024-25 ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣಾ ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿಯಲ್ಲಿ ಭಾನುವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ ಅಧ್ಯಕ್ಷೆಶ್ರೀಮತಿ ಮನೀಷಾರೂಪೇಶ್ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಅಧ್ಯಕ್ಷರಾದ ಶ್ರೀ ಕೇಶವ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಕರ್ನಾಟಕ…


  • ಅಶಕ್ತ ಕುಟುಂಬಕ್ಕೆ ತಿಂಗಳ ಆಹಾರ ಸಾಮಗ್ರಿ ವಿತರಣೆ

    ಅಶಕ್ತ ಕುಟುಂಬಕ್ಕೆ ತಿಂಗಳ ಆಹಾರ ಸಾಮಗ್ರಿ ವಿತರಣೆ

    ಮಾಣಿ, ಸೆ. 6: ಯುವವಾಹಿನಿ (ರಿ.) ಮಾಣಿ ಘಟಕದ “ಸೇವಾಸ್ಪರ್ಶ” ಕಾರ್ಯಕ್ರಮದ 4ನೇ ಹಂತದ ಸೇವಾ ಕಾರ್ಯದ ಅಂಗವಾಗಿ ಪೆರಾಜೆ ಗ್ರಾಮದ ಗೀತಾ ರಮೇಶ್ ಅವರ ಕುಟುಂಬಕ್ಕೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಕುಟುಂಬದ ಯಜಮಾನರು ಕೆಲಸ ಮಾಡಲು ಅಸಮರ್ಥರಾಗಿದ್ದು, ಒಬ್ಬ ಮಗ ವಿದ್ಯಾಭ್ಯಾಸ ಮಾಡುತ್ತಿರುವ ಸಂದರ್ಭದಲ್ಲಿ ವಯೋವೃದ್ಧ ತಾಯಿ ದುಡಿದು ಕುಟುಂಬದ ಜೀವನ ನಿರ್ವಹಣೆ ಮಾಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ…


  • ಮೂಡುಮಾರ್ನಾಡಿನ ಅಶಕ್ತ ಕುಟುಂಬಕ್ಕೆ ರೂ. 12 ಲಕ್ಷ ವೆಚ್ಚದ ನೂತನ ಮನೆ ಹಸ್ತಾಂತರ

    ಮೂಡುಮಾರ್ನಾಡಿನ ಅಶಕ್ತ ಕುಟುಂಬಕ್ಕೆ ರೂ. 12 ಲಕ್ಷ ವೆಚ್ಚದ ನೂತನ ಮನೆ ಹಸ್ತಾಂತರ

    ಯುವವಾಹಿನಿ(ರಿ.)ಮೂಡುಬಿದಿರೆ ಘಟಕವು ದಾನಿಗಳ ಸಹಕಾರದೊಂದಿಗೆ ಮೂಡುಮಾರ್ನಾಡ್‌ನಲ್ಲಿ ಅಶಕ್ತ ಕುಟುಂಬಕ್ಕಾಗಿ ಸುಮಾರು ₹12 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆಯನ್ನು ಸೆ. 6ರಂದು ಸುಮಿತ್ರ ವಿಶ್ವನಾಥ್ ದಂಪತಿಗೆ ಹಸ್ತಾಂತರಿಸಿತು ದೀಪ ಬೆಳಗಿಸುವ ಮೂಲಕ ಮನೆ ಹಸ್ತಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಶಕ್ತ ಕುಟುಂಬವೊಂದಕ್ಕೆ ನೂತನ ಮನೆ ನಿರ್ಮಿಸಿಕೊಟ್ಟು ಸ್ವಾಭಿಮಾನದ ಬದುಕಿಗೆ ದಾರಿ ಮಾಡಿಕೊಡುವ ಮೂಲಕ ಯುವವಾಹಿನಿ ಕೈಗೊಂಡಿರುವ ಸಮಾಜಮುಖಿ ಹಾಗೂ ರಚನಾತ್ಮಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಕರ್ನಾಟಕ ಸರ್ಕಾರದ ಹೈಕೋರ್ಟ್ ಹೆಚ್ಚುವರಿ ಅಡ್ವೊಕೇಟ್ ಜನರಲ್ ಇರುವೈಲು ತಾರಾನಾಥ್ ಪೂಜಾರಿ…


  • ನಾರಾಯಣ ಗುರುಗಳು ಮರೆಯಾದರೂ, ಅವರ ತತ್ವಸಂದೇಶಗಳು ಇಂದಿಗೂ ಜೀವಂತ : ರೇಣುಕಾ ಕಣಿಯೂರು

    ನಾರಾಯಣ ಗುರುಗಳು ಮರೆಯಾದರೂ, ಅವರ ತತ್ವಸಂದೇಶಗಳು ಇಂದಿಗೂ ಜೀವಂತ : ರೇಣುಕಾ ಕಣಿಯೂರು

    ಮಾಣಿ, ಸೆ. 3: ನಾರಾಯಣ ಗುರುಗಳ ತತ್ವ ಹಾಗೂ ಸಂದೇಶಗಳನ್ನು ಮನೆ ಮನೆಗೆ ತಲುಪಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಹಮ್ಮಿಕೊಂಡಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮದ ಅಂಗವಾಗಿ ದೇರಣ್ಣ ಪೂಜಾರಿ ಹಾಗೂ ಶಮಿತಾ ದೇರಣ್ಣ ಪೂಜಾರಿ ಅವರ ಮನೆಯಲ್ಲಿ ಭಜನೆ, ಸಂಕೀರ್ತನೆ ಹಾಗೂ ಗುರುತತ್ವ ಸಂದೇಶ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ರೇಣುಕಾ ಕಣಿಯೂರು ಅವರು, “ನಾರಾಯಣ ಗುರುಗಳು ಮರೆಯಾದರೂ, ಅವರ ತತ್ವಸಂದೇಶಗಳು ಇಂದಿಗೂ ಜೀವಂತವಾಗಿವೆ. ಅವರು ಸಮಾಜದಲ್ಲಿ ಸಮಾನತೆ, ಮಾನವೀಯತೆ,…


  • ಯುವ ಸಮುದಾಯವನ್ನು ಸುದೃಢವಾಗಿಸುವಲ್ಲಿ ಯುವವಾಹಿನಿಯ ಪಾತ್ರ ಅಪಾರ -ಬಹುಭಾಷಾ ಸಾಹಿತಿ ಶ್ರೀ ಮುದ್ದು ಮೂಡುಬೆಳ್ಳೆ

    ಯುವ ಸಮುದಾಯವನ್ನು ಸುದೃಢವಾಗಿಸುವಲ್ಲಿ ಯುವವಾಹಿನಿಯ ಪಾತ್ರ ಅಪಾರ -ಬಹುಭಾಷಾ ಸಾಹಿತಿ ಶ್ರೀ ಮುದ್ದು ಮೂಡುಬೆಳ್ಳೆ

    ಪಣಂಬೂರು – ಕುಳಾಯಿ: ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕದ ನೂತನ ಕಾರ್ಯಕಾರಿ ಸಮಿತಿಯಪದಗ್ರಹಣ ಸಮಾರಂಭ 2024-25 ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣಾ ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿಯಲ್ಲಿ ಭಾನುವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ ಅಧ್ಯಕ್ಷೆಶ್ರೀಮತಿ ಮನೀಷಾರೂಪೇಶ್ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಅಧ್ಯಕ್ಷರಾದ ಶ್ರೀ ಕೇಶವ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಕರ್ನಾಟಕ…

  • ಅಶಕ್ತ ಕುಟುಂಬಕ್ಕೆ ತಿಂಗಳ ಆಹಾರ ಸಾಮಗ್ರಿ ವಿತರಣೆ

    ಅಶಕ್ತ ಕುಟುಂಬಕ್ಕೆ ತಿಂಗಳ ಆಹಾರ ಸಾಮಗ್ರಿ ವಿತರಣೆ

    ಮಾಣಿ, ಸೆ. 6: ಯುವವಾಹಿನಿ (ರಿ.) ಮಾಣಿ ಘಟಕದ “ಸೇವಾಸ್ಪರ್ಶ” ಕಾರ್ಯಕ್ರಮದ 4ನೇ ಹಂತದ ಸೇವಾ ಕಾರ್ಯದ ಅಂಗವಾಗಿ ಪೆರಾಜೆ ಗ್ರಾಮದ ಗೀತಾ ರಮೇಶ್ ಅವರ ಕುಟುಂಬಕ್ಕೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಕುಟುಂಬದ ಯಜಮಾನರು ಕೆಲಸ ಮಾಡಲು ಅಸಮರ್ಥರಾಗಿದ್ದು, ಒಬ್ಬ ಮಗ ವಿದ್ಯಾಭ್ಯಾಸ ಮಾಡುತ್ತಿರುವ ಸಂದರ್ಭದಲ್ಲಿ ವಯೋವೃದ್ಧ ತಾಯಿ ದುಡಿದು ಕುಟುಂಬದ ಜೀವನ ನಿರ್ವಹಣೆ ಮಾಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ…

  • ಮೂಡುಮಾರ್ನಾಡಿನ ಅಶಕ್ತ ಕುಟುಂಬಕ್ಕೆ ರೂ. 12 ಲಕ್ಷ ವೆಚ್ಚದ ನೂತನ ಮನೆ ಹಸ್ತಾಂತರ

    ಮೂಡುಮಾರ್ನಾಡಿನ ಅಶಕ್ತ ಕುಟುಂಬಕ್ಕೆ ರೂ. 12 ಲಕ್ಷ ವೆಚ್ಚದ ನೂತನ ಮನೆ ಹಸ್ತಾಂತರ

    ಯುವವಾಹಿನಿ(ರಿ.)ಮೂಡುಬಿದಿರೆ ಘಟಕವು ದಾನಿಗಳ ಸಹಕಾರದೊಂದಿಗೆ ಮೂಡುಮಾರ್ನಾಡ್‌ನಲ್ಲಿ ಅಶಕ್ತ ಕುಟುಂಬಕ್ಕಾಗಿ ಸುಮಾರು ₹12 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆಯನ್ನು ಸೆ. 6ರಂದು ಸುಮಿತ್ರ ವಿಶ್ವನಾಥ್ ದಂಪತಿಗೆ ಹಸ್ತಾಂತರಿಸಿತು ದೀಪ ಬೆಳಗಿಸುವ ಮೂಲಕ ಮನೆ ಹಸ್ತಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಶಕ್ತ ಕುಟುಂಬವೊಂದಕ್ಕೆ ನೂತನ ಮನೆ ನಿರ್ಮಿಸಿಕೊಟ್ಟು ಸ್ವಾಭಿಮಾನದ ಬದುಕಿಗೆ ದಾರಿ ಮಾಡಿಕೊಡುವ ಮೂಲಕ ಯುವವಾಹಿನಿ ಕೈಗೊಂಡಿರುವ ಸಮಾಜಮುಖಿ ಹಾಗೂ ರಚನಾತ್ಮಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಕರ್ನಾಟಕ ಸರ್ಕಾರದ ಹೈಕೋರ್ಟ್ ಹೆಚ್ಚುವರಿ ಅಡ್ವೊಕೇಟ್ ಜನರಲ್ ಇರುವೈಲು ತಾರಾನಾಥ್ ಪೂಜಾರಿ…

  • ನಾರಾಯಣ ಗುರುಗಳು ಮರೆಯಾದರೂ, ಅವರ ತತ್ವಸಂದೇಶಗಳು ಇಂದಿಗೂ ಜೀವಂತ : ರೇಣುಕಾ ಕಣಿಯೂರು

    ನಾರಾಯಣ ಗುರುಗಳು ಮರೆಯಾದರೂ, ಅವರ ತತ್ವಸಂದೇಶಗಳು ಇಂದಿಗೂ ಜೀವಂತ : ರೇಣುಕಾ ಕಣಿಯೂರು

    ಮಾಣಿ, ಸೆ. 3: ನಾರಾಯಣ ಗುರುಗಳ ತತ್ವ ಹಾಗೂ ಸಂದೇಶಗಳನ್ನು ಮನೆ ಮನೆಗೆ ತಲುಪಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಹಮ್ಮಿಕೊಂಡಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮದ ಅಂಗವಾಗಿ ದೇರಣ್ಣ ಪೂಜಾರಿ ಹಾಗೂ ಶಮಿತಾ ದೇರಣ್ಣ ಪೂಜಾರಿ ಅವರ ಮನೆಯಲ್ಲಿ ಭಜನೆ, ಸಂಕೀರ್ತನೆ ಹಾಗೂ ಗುರುತತ್ವ ಸಂದೇಶ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ರೇಣುಕಾ ಕಣಿಯೂರು ಅವರು, “ನಾರಾಯಣ ಗುರುಗಳು ಮರೆಯಾದರೂ, ಅವರ ತತ್ವಸಂದೇಶಗಳು ಇಂದಿಗೂ ಜೀವಂತವಾಗಿವೆ. ಅವರು ಸಮಾಜದಲ್ಲಿ ಸಮಾನತೆ, ಮಾನವೀಯತೆ,…

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!