Yuvavahini

JUL 31, 2016 5.49 AM IST

ಕಿಶೋರ್ ಕೆ. ಬಿಜೈ - ಸಿಂಚನ ವಿಶೇಷಾಂಕ -2016

ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಯ ವರದಿ-2015-16

ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕಥೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನೇರ ನಡೆನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿ (ರಿ) ಕೇಂದ್ರ ಸಮಿತಿಯು ವಿಶುಕುಮಾರ್ ದತ್ತಿನಿಧಿಯನ್ನು ಸ್ಥಾಪಿಸಿ ಅದರ ಮೂಲಕ ಕಳೆದ ಹದಿನಾಲ್ಕು ವರ್ಷಗಳಿಂದ ವಿಶುಕುಮಾರ್ ಪ್ರಶಸ್ತಿಯನ್ನು ನೀಡುತ್ತಾ ಬಂದಿರುತ್ತದೆ.

2015-16 ನೇ ಸಾಲಿನ ವಿಶುಕುಮಾರ್ ದತ್ತಿನಿಧಿ ಸಂಚಲನಾ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸಂತೋಷ್ ಕುಮಾರ್, ಸಂಚಾಲಕರಾಗಿ ಶ್ರೀ ಕಿಶೋರ್ ಕೆ. ಬಿಜೈ, ಸಹ ಸಂಚಾಲಕರಾಗಿ ಶ್ರೀ ಪದ್ಮನಾಭ ಮರೋಳಿ, ಕಾರ್ಯದರ್ಶಿಯಾಗಿ ಶ್ರೀ ಸಂಜೀವ ಸುವರ್ಣ, ಕೋಶಾಧಿಕಾರಿಯಾಗಿ ಶ್ರೀ ಹರೀಶ್ ಪಚ್ಚನಾಡಿ, ಖಾಯಂ ಸದಸ್ಯರಾಗಿ ಮಾಜಿ ಅಧ್ಯಕ್ಷರಾದ ಶ್ರೀ ಟಿ. ಶಂಕರ ಸುವರ್ಣ, ಸಮಿತಿ ಸದಸ್ಯರಾಗಿ ಮಾಜಿ ಅಧ್ಯಕ್ಷರುಗಳಾದ ಶ್ರೀ ಸಾಧು ಪೂಜಾರಿ, ಶ್ರೀ ಸದಾನಂದ ಕುಂದರ್, ಕೇಂದ್ರ ಸಮಿತಿಯ ಪದನಿಮಿತ್ತ ನಿರ್ದೇಶಕರಾದ ಶ್ರೀ ಉದಯ್ ಅಮೀನ್, ಶ್ರೀ ನಾಗೇಶ್ ಬಲ್ನಾಡ್, ಸಾಹಿತಿಗಳಾದ ಮುದ್ದು ಮೂಡುಬೆಳ್ಳೆ, ಶ್ರೀಮತಿ ಬಿ.ಎಂ. ರೋಹಿಣಿ, ಶ್ರೀ ಪ್ರಭಾಕರ ನೀರ್‌ಮಾರ್ಗ, ಶ್ರೀ ರಮಾನಾಥ್ ಕೋಟೆಕಾರ್, ಶ್ರೀ ಬಿ. ತಮ್ಮಯ ಹಾಗೂ ಸಲಹೆ ಗಾರರಾಗಿ ಶ್ರೀ ಟಿ. ನಾರಾಯಣ ಪೂಜಾರಿಯವರು ಕಾರ್ಯ ನಿರ್ವಹಿಸುತ್ತಿದ್ದಾರೆ.

 

ವಿಶುಕುಮಾರ್ ಸಂಸ್ಮರಣಾ ಕಾರ್ಯಕ್ರಮ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭಗಳು ನಿರಂತರವಾಗಿ ನಡೆಯುವಂತೆ ವಿಶುಕುಮಾರ್ ದತ್ತಿನಿಧಿಗೆ ಇದುವರೆಗೆ ದೇಣಿಗೆ ನೀಡಿ ದತ್ತಿನಿಧಿಯನ್ನು ಬೆಳೆಸಿದ ದಾನಿಗಳನ್ನು ಈ ಮೂಲಕ ಸ್ಮರಿಸುತ್ತೇನೆ.

ಪ್ರಾಯೋಜಕರು : ಶ್ರೀ ಟಿ. ಶಂಕರ ಸುವರ್ಣ, ‘ಸುವರ್ಣ ದೀಪಾ’, ತುಂಬೆ, ಬಂಟ್ವಾಳ ತಾಲೂಕು.
ಮಹಾಪೋಷಕರು : ಶ್ರೀ ಪುರಂದರ ಪೂಜಾರಿ, ಪಂಚಮಿ ಚಾರಿಟೇಬಲ್ ಟ್ರಸ್ಟ್, ಕಾರ್ಕಳ
ಪೋಷಕರು : ಶ್ರೀ ಪ್ರಭಾಕರ ನೀರ್‌ಮಾರ್ಗ, ಮಂಗಳ ಗಂಗೋತ್ರಿ, ಕೋಣಾಜೆ; ವಿಶ್ವನಾಥ ಪೂಜಾರಿ ಕೆ. ಪರಿವಾರ್, ಬೆಂಗಳೂರು.
ಮಹಾದಾನಿಗಳು: 1. ಶ್ರೀ ಸದಾನಂದ ಸುವರ್ಣ, ’ಸುವರ್ಣ ಗಿರಿ’, ಕೊಟ್ಟಾರ, ಮಂಗಳೂರು, 2. ಶ್ರೀ ಮುದ್ದುಮೂಡುಬೆಳ್ಳೆ, ಮನಸ್ವಿನಿ, ಹೊಗೆಬೈಲ್, ಮಂಗಳೂರು, 3. ಶ್ರೀ ಶೀನ ಪೂಜಾರಿ, ’ಸುವರ್ಣ ನಿಲಯ’, ಬಜಾಲ್ ಕರ್ಮಾರ್, ಮಂಗಳೂರು, 4. ಶ್ರೀ ವಿಠಲ ಎಂ. ಪೂಜಾರಿ, ಪ್ರತಿಮಾ ನಿವಾಸ, ಬೆಂದೂರುವೆಲ್, ಮಂಗಳೂರು, 5. ಶ್ರೀ ಪಿ.ವಿ. ಶಬರಾಯ, 6. ಶ್ರೀ ಬಿ.ಟಿ. ಸಾಲಿಯಾನ್ ದಂಪತಿಗಳು, ಗ್ಯಾಲಕ್ಸಿ ಅಪಾರ್ಟ್‌ಮೆಂಟ್ಸ್, ಆರ್ಯಸಮಾಜ ರೋಡು, 7. ಶ್ರೀ ಉಮಾನಾಥ ಕೋಟ್ಯಾನ್, ಶ್ರೀದುರ್ಗಾ ಪ್ರಸಾದ್, ಕಾವೂರು, 8. ಶ್ರೀ ಸದಾಶಿವ್ ಎಸ್. ಸಾಲಿಯಾನ್, ’ಆಶ್ರಯ’, ಸಾಲಿಸ್ ಬರಿ ಪಾರ್ಕ್, ಪುಣೆ, 9. ಡಾ| ಆಶಾಲತಾ ಎಸ್. ಸುವರ್ಣ, ಗೋಕರ್ಣ ನಾಥೇಶ್ವರ ಕಾಲೇಜು, ಮಂಗಳೂರು, 10. ಶ್ರೀ ಸಾಧು ಪೂಜಾರಿ, ಎಂ.ಸಿ.ಎಫ್.ಲಿ., ಮಂಗಳೂರು, 11. ಕಿಶೋರ್ ಕೆ. ಬಿಜೈ ’ತುಡರ್’ ಹಳೇ ಪೊಲೀಸ್ ಸ್ಟೇಷನ್ ಹತ್ತಿರ, ಮುರಗುಡ್ಡ, ಕಾವೂರು, ಮಂಗಳೂರು-15.

ದಾನಿಗಳು : 1. ಡಾ. ಅಮೃತ ಸೋಮೇಶ್ವರ, ’ಒಲುಮೆ’ ಕೋಟೆಕಾರ್, 2. ಶ್ರೀಮತಿ ಪ್ರೇಮಾ ನಾರಾಯಣ, ’ಪ್ರೇಮಾ ನಾರಾಯಣ ಸದನ’, ಕುಳಾಯಿ, ಹೊಸಬೆಟ್ಟು, ಮಂಗಳೂರು, 3. ಶ್ರೀ ಬಿ. ತಮ್ಮಯ, ’ಸುರಕ್ಷಾ’ ಕೈಕುಂಜೆ, ಬಂಟ್ವಾಳ, 4. ಶ್ರೀಮತಿ ಜಾನಕಿ ಬ್ರಹ್ಮಾವರ, ’ಪಾವನ’ ಹೇರೂರು, ಉಡುಪಿ, 5. ಶ್ರೀಮತಿ ಉಷಾರಾಣಿ ದಿವಾಕರ, ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ, 6. ಶ್ರೀ ನಾಗ ಶಿರೂರು, ಜಾಸ್ಮಿನ್ ಪಾರ್ಕ್, ಕರಂಗಲ ಪಾಡಿ, ಮಂಗಳೂರು, 7. ಶ್ರೀ ಪಿ. ಸುರೇಶ್, ಎಂ.ಸಿ.ಎಫ್.ಲಿ., ಪಣಂಬೂರು, 8. ಶ್ರೀ ಯೋಗೇಶ್ ಹೆಜಮಾಡಿ, ಎಂ.ಸಿ.ಎಫ್.ಲಿ., ಪಣಂಬೂರು, 9. ಶ್ರೀ ಸೋಮಪ್ಪ ಡಿ. ಪಾಲನ್, ’ಅನುರಾಗ’, ಹೊಸಬೆಟ್ಟು, ಮಂಗಳೂರು, 10. ಶ್ರೀ ಬಿ. ದೇವದಾಸ, ಕಂಟ್ರಕ್ಟಾರ್, ಗಾಂಧಿನಗರ, ಮಂಗಳೂರು, 11. ಶ್ರೀ ರವಿಚಂದ್ರ, ’ನೇಸರ’, ಕೋಡಿಕಲ್, ಮಂಗಳೂರು

ವಿಶುಕುಮಾರ್‌ರವರ ಹೆಸರನ್ನು ಸದಾ ನೆನಪಿನಲ್ಲಿಡುವ ಕೈಂಕರ್ಯದಲ್ಲಿ ನೀವೂ ನಮ್ಮೊಡನೆ ಕೈ ಜೋಡಿಸಬೇಕೆಂಬ ಅಪೇಕ್ಷೆ ನಮ್ಮದು. ನೀವು ಈ ಕೆಳಗಿನ ವಿಳಾಸಕ್ಕೆ ಚೆಕ್ ಯಾ ಡಿ.ಡಿ.ಗಳನ್ನೂ ಕಳಿಸಿ ನಮ್ಮೊಂದಿಗೆ ಸಹಕರಿಸಬಹುದು.

ವಿಳಾಸ: ಸಂಚಾಲಕರು, ವಿಶುಕುಮಾರ್ ದತ್ತಿ ನಿಧಿ ಸಂಚಾಲನ ಸಮಿತಿ, ಯುವವಾಹಿನಿ (ರಿ) ಕೇಂದ್ರ ಸಮಿತಿ, ಲಕ್ಷ್ಮಿನಾರಾಯಣ ಕಾಂಪ್ಲೆಕ್ಷ್, ಕೊಟ್ಟಾರ ಚೌಕಿ, ಮಂಗಳೂರು- 575006

ಇಲ್ಲವೇ ಶ್ರೀ ಗೋಕರ್ಣನಾಥ ಕೋ- ಆಪರೇಟಿವ್ ಬ್ಯಾಂಕಿನ ಹಂಪನಕಟ್ಟಾ (ಮಂಗಳೂರು) ಶಾಖೆಯ ಉಳಿತಾಯ ಖಾತೆ ನಂಬ್ರ ೧೦೭೧೬ಗೆ ದೇಣಿಗೆಯನ್ನು ಕಳುಹಿಸಬಹುದು.

ಕಿಶೋರ್ ಕೆ. ಬಿಜೈ
ಸಂಚಾಲಕರು, ವಿಶುಕುಮಾರ್ ದತ್ತಿನಿಧಿ ಸಂಚಲನಾ ಸಮಿತಿ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!