ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹರೀಶ್ ಕೆ ಸುವರ್ಣ ಆಯ್ಕೆಯಾಗಿದ್ದಾರೆ

ಅಧ್ಯಕ್ಷರು : ಹರೀಶ್ ಕೆ.ಸುವರ್ಣ
ಪ್ರಥಮ ಉಪಾಧ್ಯಕ್ಷರು : ಯತೀಶ್ ಬಳಂಜ
ದ್ವಿತೀಯ ಉಪಾಧ್ಯಕ್ಷರು : ಮಹೇಶ್ ಅಮೀನ್
ಕಾರ್ಯದರ್ಶಿ : ಉಷಾ.ಕೆ ಪೂಜಾರಿ
ಜೊತೆ ಕಾರ್ಯದರ್ಶಿ : ತಿಲಕ್ ರಾಜ್ ಸುವರ್ಣ
ಕೋಶಾಧಿಕಾರಿ : ಚಂದ್ರಶೇಖರ್ ಕಿನ್ನಿಗೋಳಿ

ವ್ಯಕ್ತಿತ್ವ ವಿಕಸನ ನಿರ್ದೇಶಕರು : ಶ್ರೀಕಾಂತ್ ಅಂಚನ್
ಕ್ರೀಡಾ ನಿರ್ದೇಶಕರು : ಸುಜೀತ್ ಕೋಟಾನ್
ಆರೋಗ್ಯ ನಿರ್ದೇಶಕರು : ಶಶೀಂದ್ರ ಪೂಜಾರಿ
ಸಮಾಜ ಸೇವಾ ನಿರ್ದೇಶಕರು :ದಿನೇಶ್ ಕಂದಾವರ
ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ರೋಹಿತ್ ಪೂಜಾರಿ
ಸಾಂಸ್ಕೃತಿಕ ನಿರ್ದೇಶಕರು : ರಂಜೀತ್ ಪೂಜಾರಿ
ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ಸವೀತಾ ಕೋಟ್ಯಾನ್
ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಚಾರ ಹಾಗೂ ಅನುಷ್ಠಾನ ನಿರ್ದೇಶಕರು : ಗೋಪಾಲ್ ಪೂಜಾರಿ
ವಿದ್ಯಾರ್ಥಿ ಸಂಘಟನಾ ನಿರ್ದೇಶಕರು : ಪೂರ್ಣಿಮಾ ಯು.ಆರ್
ಪ್ರಚಾರ ನಿರ್ದೇಶಕರು : ಚರಣ್ ಪೂಜಾರಿ
ಮಹಿಳಾ ಸಂಘಟನಾ ನಿರ್ದೇಶಕರು : ಜಯಂತಿ ಕೋಟ್ಯಾನ್
ವಿದ್ಯಾನಿಧಿ ನಿರ್ದೇಶಕರು : ಶ್ರೀಕಾಂತ್ ಸುವರ್ಣ
ಸಂಘಟನಾ ಕಾರ್ಯದರ್ಶಿ ; ಯತೀಶ್ ಪೂಜಾರಿ


