Yuvavahini

MAR 15, 2026 4.00 PM IST

ಅಧ್ಯಕ್ಷರಾಗಿ ಗಿರೀಶ್ ಕೋಟ್ಯಾನ್ ಮಾರೂರು

ಮೂಡುಬಿದಿರೆ : ಯುವವಾಹಿನಿ ಮೂಡುಬಿದಿರೆ ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ಗಿರೀಶ್ ಕೋಟ್ಯಾನ್ ಮಾರೂರು ಆಯ್ಕೆಯಾಗಿದ್ದಾರೆ

ಅಧ್ಯಕ್ಷರು : ಗಿರೀಶ್ ಕೋಟ್ಯಾನ್ ಮಾರೂರು

ಪ್ರಥಮ ಉಪಾಧ್ಯಕ್ಷರು : ಸಂಪತ್ ಪೂಜಾರಿ ನೆತ್ತೋಡಿ
ದ್ವಿತೀಯ ಉಪಾಧ್ಯಕ್ಷರು: ಜೀವಿತಾ ಶಂಕರ್
ಕಾರ್ಯದರ್ಶಿ : ಅಶ್ವಿನ್ ಪೂಜಾರಿ
ಕೋಶಾಧಿಕಾರಿ : ಜಯಶೀಲಾ ಎಸ್ ಪೂಜಾರಿ
ಜೊತೆ ಕಾರ್ಯದರ್ಶಿ : ಅಕ್ಷತಾ ಆರ್ ಮಾರೂರು
ಜೊತೆ ಕಾರ್ಯದರ್ಶಿ: ಮೇಘನಾ

ಕಾರ್ಯದರ್ಶಿ : ಅಶ್ವಿನ್ ಪೂಜಾರಿ

ಅರೋಗ್ಯನಿರ್ದೇಶಕರು : ಶುಭಕರ್ ಅಂಚನ್
ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶುಭಲಕ್ಷ್ಮಿ ತೋಡಾರ್
ಮಹಿಳಾ ಸಂಘಟನೆ: ಪಾವನ ಸಂತೋಷ್ ಮತ್ತು ಸುಮಿತ್ರಾ ವಿಶ್ವನಾಥ್
ಕ್ರೀಡಾ ನಿರ್ದೇಶಕರು : ಹರೀಶ್ ಮಾರೂರು
ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ಪ್ರತಿಭಾ ಸುರೇಶ್
ಸಾಂಸ್ಕೃತಿಕ ನಿರ್ದೇಶಕರು : ಕೀರ್ತನ್ ಶಾಂತಿ
ವಿದ್ಯಾರ್ಥಿ ಸಂಘಟನಾ ನಿರ್ದೇಶಕರು : ಶ್ವೇತಾ ,ರಕ್ಷಿತಾ, ತುಷಿತಾ
ವಿದ್ಯಾನಿಧಿ ನಿರ್ದೇಶಕರು : ದಯಾನಂದ್ ಮಾಸ್ತಿಕಟ್ಟೆ
ಪ್ರಚಾರ ನಿರ್ದೇಶಕರು : ಪ್ರಶಾಂತ್ ಕೋಟೆಬಾಗಿಲು
ಸಮಾಜ ಸೇವೆ :ಉಮೇಶ್ ಕೋಟ್ಯಾನ್
ವ್ಯಕ್ತಿತ್ವ ವಿಕಸನ :ವಿದೇಶ್ ಎಂ
ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಯೋಗಿತಾ ನವಾನಂದ್
ಸಂಘಟನ ಕಾರ್ಯದರ್ಶಿ: 1) ಮಾರೂರು : ದಿವಾಕರ್ ಕೋಟ್ಯಾನ್
2)ಪುತ್ತಿಗೆ : ಪ್ರಸಾದ್ ಸುವರ್ಣ
3)ಕಡಂದಲೆ:ಅಶೋಕ್ ಕೇಮಾರ್
4)ಪಾಲಡ್ಕ: ಹರೀಶ್ ಕುಶಲ
5)ಕೋಟೆಬಾಗಿಲ್ :ಸುನೀಲ್ ಕೋಟ್ಯಾನ್ ಚೌಕಿಮಠ
6)ಮೂಡುಬಿದಿರೆ: ಸೋಮನಾಥ್ ಮೂಡುಬಿದಿರೆ
7)ಕಲ್ಲಬೆಟ್ಟು :ಪ್ರತೀಕ್ಷಾ ಕಲ್ಲಬೆಟ್ಟು
8) ಮಂಟ್ರಾಡಿ : ರಂಜೀತ್ ಮಂಟ್ರಾಡಿ
9) ಶಿರ್ತಾಡಿ : ಪವನ್
10)ಮಾರ್ನಾಡ್ :ಶೋಭಾ ದಿನೇಶ್
11)ತೋಡಾರ್: ಸುರೇಖಾ ಉದಯ್
12)ಅಲಂಗಾರ್ / ಕಡ್ಲೆಕೆರೆ: ನವೀನ್ ಕುಮಾರ್ ಒಂಟ್ಟಿಕಟ್ಟೆ
13)ಒಂಟಿಕಟ್ಟೆ :ಭಾಗ್ಯಶ್ರೀ ಅಂಚನ್
14)ಅಳಿಯೂರು : ಸುಧಾಕರ್ ಅಳಿಯೂರು
15)ಮಾಸ್ತಿಕಟ್ಟೆ / ಲಾಡಿ : ವಸಂತ್ ಕುಮಾರ್
16)ಕೊಡಂಗಲ್ಲು : ಸಂತೋಷ್ ಪೂಜಾರಿ
17)ಮುಂಡ್ರೋಟ್ಟು : ಅನಿತಾ ಮುಂಡ್ರೋಟ್ಟು
18)ನೆತ್ತೋಡಿ : ಸುಧರ್ಶನ್ ಪೂಜಾರಿ
19)ಇರುವೈಲ್ :ಪ್ರಮೀಳಾ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!