Yuvavahini

JUN 14, 2026 6.00 PM IST

ಯುವವಾಹಿನಿ ಬೆಂಗಳೂರು ಘಟಕದ 2026-27 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ.

ಅಧ್ಯಕ್ಷರಾಗಿ ವಿಜೇತ್ ವಿ ಪೂಜಾರಿ

ಅಧ್ಯಕ್ಷರು : ವಿಜಿತ್ ಎನ್ ಪೂಜಾರಿ

ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ವಿಜೇತ್ ವಿ ಪೂಜಾರಿ ಆಯ್ಕೆಯಾಗಿದ್ದಾರೆ

2026-27 ನೇ ಸಾಲಿನ ಕಾರ್ಯಕಾರಿ ಸಮಿತಿ

ಅಧ್ಯಕ್ಷರು : ವಿಜೇತ್ ವಿ ಪೂಜಾರಿ
ಪ್ರಥಮ ಉಪಾಧ್ಯಕ್ಷರು : ಕಿಶೋರ್ ಕುಮಾರ್
ದ್ವಿತೀಯ ಉಪಾಧ್ಯಕ್ಷರು : ಸಚಿಂದ್ರ ಕೋಟ್ಯಾನ್
ಕಾರ್ಯದರ್ಶಿ : ಮನೋಜ್ ಕುಮಾರ್ ಟಿ
ಜೊತೆ ಕಾರ್ಯದರ್ಶಿ : ಪ್ರಜ್ವಲ್ ಕೋಟ್ಯಾನ್
ಕೋಶಾಧಿಕಾರಿ : ಶ್ರುತಿ ಸಾಲ್ಯಾನ್
ಆಂತರಿಕ ಲೆಕ್ಕಪರಿಶೋಧಕರು : ಅಶ್ವಿನಿ ಅಮೀನ್

ಕಾರ್ಯದರ್ಶಿ : ಮನೋಜ್ ಕುಮಾರ್ ಟಿ

ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರು : ದೇವಿಪ್ರಸಾದ್ ಮತ್ತು ದೀಕ್ಷಾ
ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ರಮ್ಯಾ ಸಾಲ್ಯಾನ್ ಮತ್ತು ಲತೀಶ್
ಸಾಂಸ್ಕೃತಿಕ ನಿರ್ದೇಶಕರು : ಮಧುಶ್ರೀ ಬಂಗೇರ ಮತ್ತು ಶ್ರುಜನ್ ಎನ್ ಪೂಜಾರಿ
ಆರೋಗ್ಯ ನಿರ್ದೇಶಕರು : ಪುನೀತ್ ಮತ್ತು ಭಾವನಾ
ಕ್ರೀಡಾ ನಿರ್ದೇಶಕರು : ಚೇತನ್ ಮತ್ತು ಅನುಷಾ
ವ್ಯಕ್ತಿತ್ವ ವಿಕಾಸನ ನಿರ್ದೇಶಕರು : ಚೈತ್ರಾ ಮತ್ತು ವಿಕೇಶ್ ಕೋಟ್ಯಾನ್
ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ಶ್ವೆತಾ ಕೋಟ್ಯಾನ್ ಮತ್ತು ಸುದರ್ಶನ್
ಸಮಾಜ ಸೇವೆ ನಿರ್ದೇಶಕರು : ದಿನೇಶ್ ಕುಮಾರ್ ಮತ್ತು ಚಂದ್ರ ಪಿ
ವಿದ್ಯಾರ್ಥಿ ಸಂಘಟನಾ ನಿರ್ದೇಶಕರು : ನಿರೀಕ್ಷಾ ಮತ್ತು ಗೀತಾ
ಪ್ರಚಾರ ನಿರ್ದೇಶಕರು : ಅರುಣ್ ಕುಮಾರ್ ಮತ್ತು ವೈಶು ಕೋಟ್ಯಾನ್
ಮಹಿಳಾ ಸಂಘಟನೆ ನಿರ್ದೇಶಕರು : ವರ್ಷಿತಾ ಮತ್ತು ನಮಿತಾ ಕಿಶೋರ್
ವಿದ್ಯಾನಿಧಿ ನಿರ್ದೇಶಕರು : ಮಮತಾ ಆನಂದ್ ಮತ್ತು ಕಿಶನ್ ಪೂಜಾರಿ
ಸಂಘಟನ ಕಾರ್ಯದರ್ಶಿಗಳು
ಜಯಂತ್ ಸಾಲ್ಯಾನ್
ಅಕ್ಚತಾ ಸುಧೀರ್
ಹರೀಶ್ ಕರ್ಕೇರಾ
ಅನಿತಾ ಕಮಲಾಕ್ಷ
ಸುಕೇಶ್ ಬುನ್ನನ್
ಭವ್ಯಶ್ರೀ
ಸುಧೀರ್ ಪೆರಾಡಿ
ಜಗನ್ನಾಥ್
ಶರತ್ ಕೆ ಪೂಜಾರಿ
ಸುಜಿತ್ ವಿ

ಶಿವಪ್ರಸಾದ್
ಪ್ರಸನ್ನ ಪೂಜಾರಿ
ಕಿರಣ್ ಕುಮಾರ್
ಪ್ರೀತಿ ಕರ್ಕೇರಾ
ಸುಪ್ರಿಯಾ ಸುವರ್ಣ
ಮಾಧವ
ಗಗನ್ ಪೂಜಾರಿ
ವಿಕಿತ್ ಬೈಟ
ಸುಷ್ಮಾ ಪೂಜಾರಿ
ದೀಪಕ್
ವಿಮಾಧವ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!