ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ದಿನಾಂಕ 14.08.2011 ರಂದು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2011ನೇ ಸಾಲಿನ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿಯನ್ನು ಯುವ ಸಾಹಿತಿ ಪತ್ರಕರ್ತ, ಕಾರ್ಯಕ್ರಮ ನಿರೂಪಕ, ರಂಗಭೂಮಿ ಕಲಾವಿದ, ನರೇಶ್ ಕುಮಾರ್ ಸಸಿಹಿತ್ಲು ಇವರಿಗೆ ಪ್ರಧಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಸಾಹಿತಿ ವಿಮರ್ಶಕ ಜನಾರ್ಧನ ಭಟ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಅದ್ಯಕ್ಷ ಕುಂಬ್ಳೆ ಸುಂದರಗೊಳಿಸುವ ರಾವ್, ವಿಮರ್ಶಕ ಎ.ಈಶ್ವರಯ್ಯ. ಉಡುಪಿ ಜಿಲ್ಲಾ ಪಂಚಾಯತ್ ಅದ್ಯಕ್ಷ ಕಟಪಾಡಿ ಶಂಕರ ಪೂಜಾರಿ,ಹಿರಿಯ ಸಾಹಿತಿ ಶ್ರೀಮತಿ ಯಶವಂತಿ ಎಸ್ ಸುವರ್ಣ, ವಿಶುಕುಮಾರ್ ಪ್ರಶಸ್ತಿ ಪುರಸ್ಕೃತರಾದ ಡಾ.ಕೆ.ಎಂ.ರಾಘವ ನಂಬಿಯಾರ್,ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಡಾ.ಸದಾನಂದ ಕುಂದರ್ ಹಾಗೂ ವಿಶುಕುಮಾರ್ ದತ್ತಿನಿಧಿ ಸಂಚಲನಾ ಸಮಿತಿಯ ಸಂಚಾಲಕರಾದ ಸಾಧು ಪೂಜಾರಿ ಉಪಸ್ಥಿತರಿದ್ದರು


