Yuvavahini

MAR 12, 2017 12.34 PM IST

ಯುವವಾಹಿನಿ (ರಿ) ಮಂಗಳೂರು ಘಟಕ

ರವೀಶ್ ಕುಮಾರ್ ನೇತೃತ್ವದ 17 ಸದಸ್ಯರ ಮಂಗಳೂರು ಯುವವಾಹಿನಿ ತಂಡ ಅಧಿಕಾರ ಸ್ವೀಕಾರ

ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿದ ಯುವವಾಹಿನಿ(ರಿ) ಮಂಗಳೂರು ಘಟಕದ 2017-18ನೇ ಪದಗ್ರಹಣ ಸಮಾರಂಭ ಜರುಗಿತು.

2017-18 ನೇ ಸಾಲಿನ ನೂತನ ಪದಾಧಿಕಾರಿಗಳ ವಿವರ

ಅದ್ಯಕ್ಷ : ರವೀಶ್ ಕುಮಾರ್
ಉಪಾಧ್ಯಕ್ಷ : ನವೀನ್ ಚಂದ್ರ
ಕಾರ್ಯದರ್ಶಿ : ಪ್ರವೀಣ್ ಕುಮಾರ್ ಕಿರೋಡಿ
ಜತೆ ಕಾರ್ಯದರ್ಶಿ : ಯತೀಶ್ ಬಳಂಜ
ಕೋಶಾಧಿಕಾರಿ : ಸದಾನಂದ ಕುಳಾಯಿ
ಸಂಘಟನಾ ಕಾರ್ಯದರ್ಶಿ : ಜೈ ಕುಮಾರ್

ನಿರ್ದೇಶಕರು

ನಾರಾಯಣಗುರು ತತ್ವ ಪ್ರಚಾರ : ರಾಜೇಂದ್ರ ಚಿಲಿಂಬಿ
ಸಮಾಜ ಸೇವೆ : ಮಹೇಶ್ ಅಮೀನ್
ವ್ಯಕ್ತಿತ್ವ ವಿಕಸನ : ರಾಜೇಶ್ ಕದ್ರಿ
ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಹರೀಶ್ ಪಚ್ಚನಾಡಿ
ವಿದ್ಯಾರ್ಥಿ ಸಂಘಟನಾ ಕಾರ್ಯದರ್ಶಿ :ಲಕ್ಷ್ಮೀನಾರಾಯಣ
ಕಲೆ ಮತ್ತು ಸಾಹಿತ್ಯ : ಕದ್ರಿ ಮನೋಹರ್
ಕ್ರೀಡೆ ಮತ್ತು ಆರೋಗ್ಯ : ಗಣೇಶ್ ವಿ
ಪ್ರಚಾರ ನಿರ್ದೇಶಕರು : ಹರೀಶ್ ಎಸ್

ಸಂಚಾಲಕರು

ಯುವಜನ ಸೇವಾ ಸಮಿತಿ : ಜಗನ್ನಾಥ ಶಿರ್ವಾಲು
ಶೈಕ್ಷಣಿಕ ದತ್ತು ನಿಧಿ : ಸತೀಶ್ ಎ
ಪ್ರವಾಸ ಸಮಿತಿ : ಮಹಾಬಲ ಪೂಜಾರಿ

ಕಾರ್ಯದರ್ಶಿ ನವೀನ್ ಚಂದ್ತ. 2016-17ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ಚುನಾವಣಾಧಿಕಾರಿ ಹರೀಶ್ ಕೆ ಪೂಜಾರಿ 2017-18 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆ ಪ್ರಕಟಿಸಿದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ ಪದಪ್ರಧಾನ ಮಾಡಿದರು.

ರವೀಶ್ ಕುಮಾರ್ ನೇತೃತ್ವದ 17 ಸದಸ್ಯರ ನೂತನ ತಂಡ ಮಂಗಳೂರು ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸುವ ಬಗ್ಗೆ ಪ್ರಮಾಣ ವಚನ ಸ್ವೀಕರಿಸಿತು.

ಪ್ರಾಮಾಣಿಕ ಪ್ರೀತಿ ಯುವವಾಹಿನಿಯಲ್ಲಿ ತನಗೆ ದೊರೆತಿದೆ. ಸೇವಾ ಕೈಂಕರ್ಯದ ಹಗ್ಗವನ್ನು ತನಗೆ ನೀಡಿದ್ದಾರೆ ಸರ್ವರ ಸಹಕಾರದಿಂದ ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವ ವಿಶ್ವಾಸ ತನಗಿದೆ ಎಂದು ನೂತನ ಅದ್ಯಕ್ಷ ರವೀಶ್ ಕುಮಾರ್ ಅಭಿಪ್ರಾಯ ಪಟ್ಟರು.

ಸಭೆ ಅಧ್ಯಕ್ಷತೆ ವಹಿಸಿದ್ದ ನಿರ್ಗಮನ ಅದ್ಯಕ್ಷ ಸುನೀಲ್ ಕೆ ಅಂಚನ್ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ತಿಳಿಸಿದರು. ನಿರ್ಗಮನ ಅದ್ಯಕ್ಷ ಸುನೀಲ್ ಕೆ. ಅಂಚನ್ ನೂತನ ಅದ್ಯಕ್ಷ ರವೀಶ್ ಕುಮಾರ್­ಗೆ ಸಾಂಕೇತಿಕವಾಗಿ ಅಧಿಕಾರ ಹಸ್ತಾಂತರ ಮಾಡಿದರು. ಯುವವಾಹಿನಿಯ ವಿವಿಧ ಘಟಕಗಳ ಪದಾಧಿಕಾರಿಗಳು ಶುಭ ಹಾರೈಕೆ ಮಾಡಿದರು.

ಸುನೀಲ್ ಕೆ. ಅಂಚನ್ ಸ್ವಾಗತಿಸಿದರು ಮಂಗಳೂರು ಘಟಕದ ಮಾಜಿ ಅದ್ಯಕ್ಷ ಯಶವಂತ ಪೂಜಾರಿ ಪ್ರಸ್ತಾವನೆ ಮಾಡಿದರು. ನೂತನ ಕಾರ್ಯದರ್ಶಿ ಪ್ರವೀಣ್ ಸಾಲ್ಯಾನ್ ಕಿರೋಡಿ ಧನ್ಯವಾದ ನೀಡಿದರು. ರಾಕೇಶ್ ಕುಮಾರ್ ಹಾಗೂ ಜೈ ಕುಮಾರ್ ಕೊಲ್ಯ ಕಾರ್ಯಕ್ರಮ ನಿರ್ವಹಿಸಿದರು.

3 thoughts on “ರವೀಶ್ ಕುಮಾರ್ ನೇತೃತ್ವದ 17 ಸದಸ್ಯರ ಮಂಗಳೂರು ಯುವವಾಹಿನಿ ತಂಡ ಅಧಿಕಾರ ಸ್ವೀಕಾರ

  1. My warm regards & best wishes to new yuvavahini Mangaluru ghataka 2017-18 yuva Ravish & his team of bearers. Our President will definitely focus on Youth development. Member’s interaction meeting. FAMILY GET TOGETHER. NEW vision on personality development. Skill development programme. Regular updates on current affairs programme relating to yuvavahini centtral committee s incoming projects.Awareness programme about Govt welfare scheme with team work & guidance

  2. Congrats dear Ravish for having became the president of one of the prestigious chapter of Mangaluru. I am at Mumbai and hence I could not attend the programme. Anyhow programme was nicely arranged as seen from the photos.
    .

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!