Yuvavahini

OCT 30, 2019 4.00 PM IST

ಯುವವಾಹಿನಿ (ರಿ.) ಬೆಳ್ತಂಗಡಿ ಘಟಕ

ತುಳುನಾಡ ತುಡರ್ ಪರ್ಬ : ಸಾಮೂಹಿಕ ದೀಪವಾಳಿ ಆಚರಣೆ

 

ಯುವವಾಹಿನಿ (ರಿ) ಬೆಳ್ತಂಗಡಿ ಘಟಕ ದಿಂದ ತುಳುನಾಡ ತುಡರ್ ಪರ್ಬ ಸಾಮೂಹಿಕ ದೀಪವಾಳಿ ಆಚರಣೆ.
ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಲನ ಸಮಿತಿ ಬೆಳ್ತಂಗಡಿ, ಗೆಳೆಯರ ಬಳಗ ಗುರುವಾಯನಕೆರೆ,ಶಾರದಾಂಬ ಭಜನಾ ಮಂಡಳಿ ಗುರುವಾಯನಕೆರೆ,ಶ್ರೀ ಗುರು ಮಿತ್ರ ಸಮೂಹ ಬೆಳ್ತಂಗಡಿ, ವಿದ್ಯಾ ನಿಕೇತನ ನ್ರತ್ಯ ಶಾಲೆ ಗುರುವಾಯನಕೆರೆ ಇವರ ಸಹಕಾರದಿಂದ ದೀಪಾವಳಿ ಹಬ್ಬದ ಪ್ರಯುಕ್ತ ತುಳುನಾಡ ತುಡರ್ ಪರ್ಬ ಸಾಮೂಹಿಕ ದೀಪಾವಳಿ ಆಚರಣೆ ಅ 26ರಂದು ಗುರುವಾಯನಕೆರೆ ಶಾರದಾ ಮಂಟಪದಲ್ಲಿ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.
ಇದರ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ ದಲ್ಲಿ ನಿರೂಪಕ ದಿನೇಶ್ ಸುವರ್ಣ ರಾಯಿ, ಕಾರ್ಯಕ್ರಮ ದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮವನ್ನು ಯುವವಾಹಿನಿ ಕೆಂದ್ರ ಸಮಿತಿಯ ಅಧ್ಯಕ್ಷ ನರೇಶ್ ಕುಮಾರ್ ಸಶಿಹಿತ್ಲ್ ಉದ್ಘಾಟಿಸಿದರು.
ಸಮಾರಂಭದ ಅಧ್ಯಕ್ಷ ತೆಯನು ಬೆಳ್ತಂಗಡಿ ಘಟಕದ ಅಧ್ಯಕ್ಷ ಹರೀಶ್ ಸುವರ್ಣ ವಹಿಸಿದರು.
ಈ ಸಂದರ್ಭದಲ್ಲಿ ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ ಇಂದು ಕುಣಿತ ಭಜನೆ, ಸ್ಪಂದನ ಸೇವಾ ಯೋಜನೆಯ ಅಡಿಯಲ್ಲಿ 35000 ಆರ್ಥಿಕ ಸಹಾಯ.
1000 ಹಣತೆಯನ್ನು ಸಾಮೂಹಿಕ ಬೆಳಗಿಸಲಾಹಿತ್ತು.ಗೋಪೂಜೆ, ಇಂತಹ ವಿಶೇಷ ಕಾರ್ಯಕ್ರಮ ದಲ್ಲಿ ಗುರುವಾಯನಕೆರೆಯ ಜನಪ್ರಿಯ ವ್ಯದ್ಯ ಡಾ! ವೇಣು ಗೋಪಾಲ ಶರ್ಮಾ ಇವರನ್ನು ಗೌರವಿಸಲಾಯಿತು.

ಸ್ಪಂದನ ಸೇವಾ ಯೋಜನೆಯಿಂದ. ಬೆಳ್ತಂಗಡಿ ಹುಣ್ಸೆಕಟ್ಟೆಯ ನಿವಾಸಿ  ವಾಮದಪದವು ಕಾಲೇಜಿನಲ್ಲಿ   Ist year M.Com ವ್ಯಾಸಂಗ ಮಾಡುತ್ತಿರುವ ದಿವ್ಯ ಇವರಿಗೆ ರೂಪಾಯಿ 10,000.00 ವಿದ್ಯಾನಿಧಿ ನೀಡಲಾಯಿತು.
ಬೆಳ್ತಂಗಡಿ ಸುವರ್ಣ ಪ್ರತೀಷ್ಟಾನದ ಅಧ್ಯಕ್ಷ ಸಂಪತ್ ಸುವರ್ಣ, ಗುರುವಾಯನಕೆರೆ ಗೆಳೆಯರ ಬಳಗದ ಅಧ್ಯಕ್ಷ ಮೋಹನ್ ಕಂಚಿಂಚೆ, ಯುವವಾಹಿನಿ ಮಹಿಳಾ ಸಂಚಲನ ಸಮಿತಿಯ ಅಧ್ಯಕ್ಷೆ ಸುಜಾತ ಅಣ್ಣಿ ಪೂಜಾರಿ, ಶ್ರೀ ಶಾರದಾಂಬ ಭಜನಾ ಮಂಡಳಿ ಅಧ್ಯಕ್ಷೆ ರೀತಾ ವೈ ಆಚಾರ್ಯ, ವಿದ್ಯಾ ನೀಕೆತನ ನ್ರತ್ಯ ಶಾಲಾ ನೀರ್ದೆಶಕಿ ಹರ್ಷಿತಾ ಟಿ.ಪಿ ಮುಖ್ಯ ಅತಿಥಿಗಳಾಗಿ ಬಾಗವಹಿಸಿದರು.
ಯುವವಾಹಿನಿ ಬೆಳ್ತಂಗಡಿ ಘಟಕದ ನಿಕಟ ಪೂರ್ವ ಅಧ್ಯಕ್ಷ ಪ್ರಶಾಂತ್ ಮಚ್ಚಿನ ಸ್ವಾಗತಿಸಿದರು.
ಸುಧಾ ರಮಾನಂದ ಮತ್ತು ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.
ಗೆಳೆಯರ ಬಳಗದ ಮಾಜಿ ಅಧ್ಯಕ್ಷ ಆನಂದ ಕೋಟ್ಯಾನ್ ವಂದಿಸಿದರು.

 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!